News Kadaba

ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಆರ್‌ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ

ನ್ಯೂಸ್‌ ಕಡಬ) newskadaba.com, ಆಗಸ್ಟ್ 29  ನವದೆಹಲಿ : ಐಎಂಎಫ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ. ಊರ್ಜಿತ್ ಪಟೇಲ್ ಅವರನ್ನು 3 ವರ್ಷಗಳ ಅವಧಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ. ಅವರು 1992 ರಿಂದ ಆರ್‌ಬಿಐ ಗವರ್ನರ್ ಆಗಿ ಕೆಲಸ ಮಾಡಿದ್ದಾರೆ. ಇದಲ್ಲದೆ, ಅವರು ನೋಟು ಅಮಾನ್ಯೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಊರ್ಜಿತ್ ಪಟೇಲ್ ಅವರು ಸೆಪ್ಟೆಂಬರ್ 4, 2014 ರಂದು ಭಾರತೀಯ […]

ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಆರ್‌ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಟಿ ಉದ್ಯೋಗಿ ಕಿಡ್ನ್ಯಾಪ್‌, ಹಲ್ಲೆ- ತಮಿಳಿನ ಖ್ಯಾತ ನಟಿ ವಿರುದ್ಧ ಕೇಸ್‌ ದಾಖಲು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಕೊಚ್ಚಿ: ಯುವ ಐಟಿ ಉದ್ಯೋಗಿ ಅಪಹರಣ ಮತ್ತು ಹಲ್ಲೆ ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಹಲವಾರು ಟಿವಿ ಶೋಗಳಿಗೆ ಹೆಸರುವಾಸಿಯಾಗಿರುವ ತಮಿಳು ನಟಿ ಲಕ್ಷ್ಮಿ ಮೆನನ್ (ಅವರ ಹೆಸರು ಕೇಳಿ ಬಂದಿದೆ. ಕೊಚ್ಚಿಯ ಬಾರ್‌ವೊಂದರಲ್ಲಿ ನಡೆದ ವಾಗ್ವಾದದ ಅನಂತರ ಯುವ ಐಟಿ ಉದ್ಯೋಗಿಯನ್ನು ಅಪಹರಿಸಿ ಥಳಿಸಲಾಗಿತ್ತು. ಈ ಘಟನೆಯಲ್ಲಿ ನಟಿ ಲಕ್ಷ್ಮಿ ಮೆನನ್ ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಲಯಾಳಂ ಸಿನಿಮಾದಲ್ಲಿಯೂ ಹೆಸರುವಾಸಿಯಾಗಿರುವ ನಟಿ, ಅಪಹರಣಕಾರರ ಕಾರಿನಲ್ಲಿದ್ದರು ಎಂದು ಆರೋಪಿಸಲಾಗಿದೆ. ಲಕ್ಷ್ಮಿ ಮತ್ತು ಇತರ

ಐಟಿ ಉದ್ಯೋಗಿ ಕಿಡ್ನ್ಯಾಪ್‌, ಹಲ್ಲೆ- ತಮಿಳಿನ ಖ್ಯಾತ ನಟಿ ವಿರುದ್ಧ ಕೇಸ್‌ ದಾಖಲು Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಡೈಮಂಡ್‌ ಲೀಗ್ ಫೈನಲ್‌: ಮೂರನೇ ಸಲ ಬೆಳ್ಳಿ ಗೆದ್ದ ನೀರಜ್ ಚೋಪ್ರಾ.!

(ನ್ಯೂಸ್‌ ಕಡಬ) newskadaba.com ಆ. 29. ಭಾರತದ ತಾರಾ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ ಈ ಬಾರಿ ಡೈಮಂಡ್‌ ಲೀಗ್‌ ಫೈನಲ್‌ ಗೆಲ್ಲಲು ವಿಫಲರಾಗಿದ್ದಾರೆ. 2022ರಲ್ಲಿ ಚಾಂಪಿಯನ್‌ ಆಗಿದ್ದ ನೀರಜ್‌, ಸ್ವಿಜರ್‌ಲೆಂಡ್‌ನ ಜ್ಯುರಿಚ್‌ನಲ್ಲಿ ನಡೆದ 2025ರ ಫೈನಲ್‌ನಲ್ಲಿ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಇದು ಅವರಿಗೆ ಸತತ 3ನೇ ಡೈಮಂಡ್‌ ಲೀಗ್‌ ಬೆಳ್ಳಿಯಾಗಿದೆ. 2022ರ ಫೈನಲ್‌ ಜ್ಯುರಿಚ್‌ನಲ್ಲೇ ನಡೆದಿತ್ತು. ಅದರಲ್ಲಿ ನೀರಜ್‌ ಚಿನ್ನ ಗೆದ್ದಿದ್ದರು. ಬಳಿಕ 2023, 2024ರ ಫೈನಲ್‌ಗಳಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಈ ಬಾರಿ ಚಿನ್ನದ

ಡೈಮಂಡ್‌ ಲೀಗ್ ಫೈನಲ್‌: ಮೂರನೇ ಸಲ ಬೆಳ್ಳಿ ಗೆದ್ದ ನೀರಜ್ ಚೋಪ್ರಾ.! Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು- ಗುರುದ್ವಾರಕ್ಕೆ ಬಾಂಬ್ ಸ್ಫೋಟ ಬೆದರಿಕೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29  ಬೆಂಗಳೂರು:ಗು ರುದ್ವಾರಕ್ಕೆ ಬಾಂಬ್ ಬೆದರಿಕೆ  ಇ-ಮೇಲ್ ಸಂದೇಶ ಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆಯೇ ಇ-ಮೇಲ್ ಮೂಲಕ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ನಾಲ್ಕು ಆರ್‌ಡಿ ಎಕ್ಸ್ ಐ ಇ ಡಿ ಯಿಂದ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶ ಬಂದಿತ್ತು. ಹೀಗಾಗಿ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬೆ ಇಟ್ಟಿದ್ದಾಗಿ ಈ ಮೇಲ್ ಸಂದೇಶ ಬಂದಿತ್ತು. ರಾಜಗಿರಿ ಎಂಬ ಹೆಸರಿನಲ್ಲಿ ಈ ಒಂದು

ಬೆಂಗಳೂರು- ಗುರುದ್ವಾರಕ್ಕೆ ಬಾಂಬ್ ಸ್ಫೋಟ ಬೆದರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು; ಉದ್ಘಾಟನಾ ಪಂದ್ಯದಲ್ಲಿ ಟೈಟಾನ್ಸ್‌ಗೆ ತಮಿಳ್ ತಲೈವಾಸ್ ಚಾಲೆಂಜ್

(ನ್ಯೂಸ್‌ ಕಡಬ) newskadaba.com ವಿಶಾಖಪಟ್ಟಣಂ, ಆ. 29. ಪ್ರೊ ಕಬಡ್ಡಿ ಲೀಗ್‌ ನ 12ನೇ ಆವೃತ್ತಿಗೆ ವಿಶಾಖಪಟ್ಟಣಂ ನ ವಿಶ್ವನಾಥ ಸ್ಪೋರ್ಟ್ಸ್‌ ಕ್ಲಬ್‌ನಲ್ಲಿ ಇಂದು ಚಾಲನೆ ದೊರೆಯಲಿದೆ.   7 ವರ್ಷಗಳ ಬಳಿಕ ನಗರದಲ್ಲಿ ಪಿಕೆಎಲ್‌ ನಡೆಯಲಿದೆ. ಈ ಸಲವೂ 12 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿದ್ದು, ಕೆಲ ಬದಲಾವಣೆಯೊಂದಿಗೆ ಈ ಟೂರ್ನಿ ನಡೆಯಲಿದೆ. ಲೀಗ್‌ ಹಂತದಲ್ಲಿ ಈ ಬಾರಿ 108 ಪಂದ್ಯಗಳು ಇರಲಿದ್ದು, ಪ್ಲೇ-ಇನ್‌ನಲ್ಲಿ 2, ಪ್ಲೇ-ಆಫ್‌ನಲ್ಲಿ ಫೈನಲ್‌ ಸೇರಿ 7 ಪಂದ್ಯಗಳು ಇರಲಿವೆ. ಒಟ್ಟಾರೆ 119

ಇಂದಿನಿಂದ ಪ್ರೊ ಕಬಡ್ಡಿ ಲೀಗ್‌ ಶುರು; ಉದ್ಘಾಟನಾ ಪಂದ್ಯದಲ್ಲಿ ಟೈಟಾನ್ಸ್‌ಗೆ ತಮಿಳ್ ತಲೈವಾಸ್ ಚಾಲೆಂಜ್ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ-ಸಿಎಂ

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಆ. 29. ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನದ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕ ವಿಜೇತರಿಗೆ ಬಹುಮಾನದ ಮೊತ್ತ ಹೆಚ್ಚಳ-ಸಿಎಂ Read More »

ಕರ್ನಾಟಕ, ಕ್ರೀಡಾ ನ್ಯೂಸ್

ವಿವಾಹಿತೆ ಆತ್ಮಹತ್ಯೆ..!

(ನ್ಯೂಸ್‌ ಕಡಬ) newskadaba.com ಆ. 29. ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ಇನ್ಫೋಸಿಸ್ ಉದ್ಯೋಗಿ ಶಿಲ್ಪಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸುದ್ಧಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಹುಬ್ಬಳ್ಳಿಯ ಬಸಯ್ಯ ಮತ್ತು ಶಾರದಾ ದಂಪತಿಯ ಮಗಳಾದ ಶಿಲ್ಪಾ, 2022ರ ಡಿಸೆಂಬರ್‌ ನಲ್ಲಿ ಪ್ರವೀಣ್‌ ಎಂಬಾತನನ್ನು ವಿವಾಹವಾಗಿದ್ದರು. ಮದುವೆಯ ನಂತರ ಶಿಲ್ಪಾ, ಪತಿ ಪ್ರವೀಣ್‌ ಜತೆ ಬಿಟಿಎಂ ಲೇಔಟ್‌ ಒಂದನೇ ಹಂತದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಇವರಿಗೆ ಒಂದು ಮಗು

ವಿವಾಹಿತೆ ಆತ್ಮಹತ್ಯೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಡಿಕೆಶಿ ಕ್ಷಮೆಯಾಚಿಸುವಂತೆ BJP ಆಗ್ರಹ

(ನ್ಯೂಸ್‌ ಕಡಬ) newskadaba.com ಆ. 29. ಮೈಸೂರಿನ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಹೇಳಿಕೆ ನೀಡಿದ್ದ ಉಪಮುಖ್ಯಮಂತ್ರಿ ಮತ್ತು ಡಿಕೆ ಶಿವಕುಮಾರ್ ಅವರು ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸಿದೆ. ಗುರುವಾರದಂದು ಸುದ್ದಿಗಾರರೊಂದಿಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ಅದು ಧರ್ಮಸ್ಥಳ ವಿಷಯವಾಗಿರಬಹುದು ಅಥವಾ ಚಾಮುಂಡಿ ದೇವಾಲಯವಾಗಿರಬಹುದು. ರಾಜ್ಯ ಸರ್ಕಾರ ಹಿಂದೂಗಳನ್ನು ಮತ್ತು ಹಿಂದೂ ಧರ್ಮವನ್ನು ಅವಮಾನಿಸಿದೆ. ಮೈಸೂರು ಒಡೆಯರು ಚಾಮುಂಡೇಶ್ವರಿ ದೇವಿಯನ್ನು ತಮ್ಮ ಕುಟುಂಬ ದೇವತೆಯಾಗಿ ಪೂಜಿಸುತ್ತಾರೆ. ಇದು ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಹೇಳುವ

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಹೇಳಿಕೆ: ಡಿಕೆಶಿ ಕ್ಷಮೆಯಾಚಿಸುವಂತೆ BJP ಆಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗುಂಡಿ ಬಿದ್ದ ಮಂಗಳೂರು ಏರ್‌ಪೋರ್ಟ್ ರಸ್ತೆ- ವಾಹನ ಸವಾರರಿಗೆ ಸಂಕಷ್ಟ

(ನ್ಯೂಸ್‌ ಕಡಬ) newskadaba.com ಆ. 29. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾದ ಮಂಗಳೂರಿನ ಮರವೂರು ಬಳಿ ಇರುವ ಏರ್‌ ಪೋರ್ಟ್ ರಸ್ತೆಯಲ್ಲಿ ದೊಡ್ಡ-ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಗಂಭೀರ ಅಪಾಯ ತಂದೊಡ್ಡಿದೆ.   ಇದೇ ರಸ್ತೆಯಲ್ಲಿ ಸಾರ್ವಜನಿಕ ಸಾರಿಗೆ ಮತ್ತು ತುರ್ತು ಸೇವೆಗಳ ವಾಹನಗಳು ಸೇರಿದಂತೆ ದಿನನಿತ್ಯ ಭಾರೀ ಪ್ರಮಾಣದಲ್ಲಿ ವಾಹನಗಳು ಸಂಚರಿಸುತ್ತಿದ್ದು, ಹಾನಿಗೊಳಗಾದ ಈ ರಸ್ತೆಯಿಂದಾಗಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಅಲ್ಲದೇ ಮಳೆಗಾಲದಲ್ಲಿ ಅಥವಾ ರಾತ್ರಿಯ

ಗುಂಡಿ ಬಿದ್ದ ಮಂಗಳೂರು ಏರ್‌ಪೋರ್ಟ್ ರಸ್ತೆ- ವಾಹನ ಸವಾರರಿಗೆ ಸಂಕಷ್ಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ

(ನ್ಯೂಸ್‌ ಕಡಬ) newskadaba.com ಆ. 29. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಳಿಸ್‌ ರಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಗುಡ್ಡಗಾಡು ರೈಲ್ವೆ ಹಳಿ ಪ್ರದೇಶದ ಬಳಿ ವ್ಯಕ್ತಿಯೊಬ್ಬ ತನ್ನ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕಿಯೊಬ್ಬಳು ನೀಡಿದ ದೂರಿನ ಮೇರೆಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಸಂತ್ರಸ್ತೆಯು ಕಳೆದ 2 ತಿಂಗಳಿನಿಂದ ಪುತ್ತೂರು ಪಟ್ಟಣದ ಬಾಡಿಗೆ

ಅಪ್ರಾಪ್ತೆ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಸೆ. 9 ರ ವರೆಗೆ ನ್ಯಾಯಾಂಗ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top