News Kadaba

ಅನ್ನ ಭಾಗ್ಯ ಯೋಜನೆಯಡಿ ಮೇ ತಿಂಗಳಿಂದ ಅಕ್ಕಿ ಜತೆ 2 ಕೆ.ಜಿ. ರಾಗಿ ವಿತರಣೆ: ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಸಿಹಿಸುದ್ದಿ

(ನ್ಯೂಸ್‌ ಕಡಬ) newskadaba.comಮೇ.08: ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಅನ್ನ ಭಾಗ್ಯ ಯೋಜನೆಯಡಿ ಈ ತಿಂಗಳಿಂದ ಅಕ್ಕಿ ಜತೆಗೆ ರಾಗಿಯೂ ಸಿಗಲಿದೆ. ಸದ್ಯ ಪ್ರತಿ ವ್ಯಕ್ತಿಗೆ ರಾಜ್ಯ ಹಾಗೂ ಕೇಂದ್ರದ್ದು ಸೇರಿ ಒಟ್ಟು 10 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ. ಈ ತಿಂಗಳಿಂದ ಗ್ರಾಹಕರಿಗೆ 2 ಕೆ.ಜಿ. ರಾಗಿ ನೀಡಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ನಿರ್ಧರಿಸಿದೆ. ರಾಜ್ಯದಲ್ಲಿ ಈಗ 1.14 ಕೋಟಿಗೂ ಹೆಚ್ಚು ಬಿಪಿಎಲ್‌ ಕಾರ್ಡ್‌ಗಳಿದ್ದು, 4.01 ಕೋಟಿಗೂ ಹೆಚ್ಚು ಸದಸ್ಯರಿದ್ದಾರೆ. ಅವರಿಗೆ ಪ್ರತಿ […]

ಅನ್ನ ಭಾಗ್ಯ ಯೋಜನೆಯಡಿ ಮೇ ತಿಂಗಳಿಂದ ಅಕ್ಕಿ ಜತೆ 2 ಕೆ.ಜಿ. ರಾಗಿ ವಿತರಣೆ: ಬಿಪಿಎಲ್‌ ಪಡಿತರ ಕಾರ್ಡ್‌ದಾರರಿಗೆ ಸಿಹಿಸುದ್ದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಮತಾಗೆ ಗೌರ್ನರ್ ಗೇಟ್‌ ಪಾಸ್, ದೀದಿ ಈಗ ಬೀದಿಗೆ, ಮರಳಿ ವಕೀಲಿ ವೃತ್ತಿಗೆ?

ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆರ್‌.ಎನ್‌. ರವಿ ಗುರುವಾರದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ. ಈ ಮೂಲಕ ಇತ್ತೀಚಿನ ಚುನಾವಣೆಯಲ್ಲಿ ಸೋತರೂ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನತ್ತ ಹೆಜ್ಜೆ ಹಾಕುವಂತೆ ಮಾಡಿದ್ದ ಮಮತಾ ಬ್ಯಾನರ್ಜಿಗೆ ಗೇಟ್‌ಪಾಸ್‌ ನೀಡಿದ್ದಾರೆ. ಪರಿಣಾಮ ಅತ್ತ ಮುಖ್ಯಮಂತ್ರಿಯೂ ಅಲ್ಲದ, ಅತ್ತ ಶಾಸಕಿಯೂ ಅಲ್ಲದ ಮಮತಾ ಇನ್ನು ಬಿಜೆಪಿ ಸರ್ಕಾರದ ವಿರುದ್ಧ ಬೀದಿಯಿಂದಲೇ ಹೋರಾಡುವ ಸ್ಥಿತಿ ನಿರ್ಮಾಣವಾಗಿದೆ. ವಿಸರ್ಜನೆ: ಇತ್ತೀಚಿನ ವಿಧಾನಸಭಾ ಚುನಾವಣಾ ಫಲಿತಾಂಶವನ್ನು ಅಕ್ರಮ,

ಮಮತಾಗೆ ಗೌರ್ನರ್ ಗೇಟ್‌ ಪಾಸ್, ದೀದಿ ಈಗ ಬೀದಿಗೆ, ಮರಳಿ ವಕೀಲಿ ವೃತ್ತಿಗೆ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

Adidwara app ವಿಶೇಷಚೇತನರಿಗೆ ಗುಡ್‌ನ್ಯೂಸ್ ಉದ್ಯೋಗಕ್ಕಾಗಿ ಸರ್ಕಾರದಿಂದಲೇ ‘ಆದಿದ್ವಾರ’ ಆ್ಯಪ್‌

(ನ್ಯೂಸ್‌ ಕಡಬ) newskadaba.comಮೇ.08: ವಿಶೇಷ ಚೇತನರಿಗೆ ಉದ್ಯೋಗಾವಕಾಶಗಳು ಮತ್ತು ಕೌಶಲ್ಯಾಭಿವೃದ್ಧಿಗೆ ವೇದಿಕೆ ಒದಗಿಸುವ ‘ಆದಿದ್ವಾರ’ ಅಪ್ಲಿಕೇಶನ್ ಅನ್ನು ಗುರುವಾರ ಬಿಡುಗಡೆಗೊಳಿಸಲಾಯಿತು. ಅಸಿಸ್ಟೆಕ್ ಫೌಂಡೇಶನ್ (ಎಟಿಎಫ್) ಸಹಯೋಗದೊಂದಿಗೆ ವಿಕಾಸಸೌಧದಲ್ಲಿ ನಡೆದ ಸಮಾರಂಭದಲ್ಲಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌ ಈ ಆ್ಯಪ್‌ ಬಿಡುಗಡೆ ಮಾಡಿದರು. ಇದೇ ವೇಳೆ, ಬರುವ ಆಗಸ್ಟ್‌ನಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ವಿಶೇಷಚೇತನರಿಗಾಗಿ (ಪಿಡಬ್ಲ್ಯುಡಿಗಳು) ವಿಶೇಷ ಉದ್ಯೋಗ ಮೇಳ ನಡೆಸುವುದಾಗಿ ಘೋಷಿಸಿ, ಉದ್ಯೋಗ ಮೇಳದ ಅಧಿಕೃತ ಲೋಗೋ ಅನಾವರಣಗೊಳಿಸಿದರು.. ಸಮಾನ ಅವಕಾಶ ನೀಡಬೇಕು: ಬಳಿಕ ಮಾತನಾಡಿದ ಅವರು,

Adidwara app ವಿಶೇಷಚೇತನರಿಗೆ ಗುಡ್‌ನ್ಯೂಸ್ ಉದ್ಯೋಗಕ್ಕಾಗಿ ಸರ್ಕಾರದಿಂದಲೇ ‘ಆದಿದ್ವಾರ’ ಆ್ಯಪ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಹಿರಿಯ ಧರ್ಮಗುರು ಫಾದರ್ ರವಿ ಸಂತೋಷ್ ಕಾಮತ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ಮೇ.08:  ಶಿಕ್ಷಣ ತಜ್ಞರು, ಆಧ್ಯಾತ್ಮಿಕ ಮಾರ್ಗದರ್ಶಕರಾಗಿ ಸಾವಿರಾರು ಶಿಷ್ಯರನ್ನು ರೂಪಿಸಿದ್ದ ಗೌರವಾನ್ವಿತ ಜೆಸ್ಯೂಟ್ ಧರ್ಮಗುರು ಫಾದರ್ ರವಿ ಸಂತೋಷ್ ಕಾಮತ್ ಎಸ್.ಜೆ (86) ಅವರು ಶುಕ್ರವಾರ ಮುಂಜಾನೆ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಫಾತಿಮಾ ರಿಟ್ರೀಟ್ ಹೌಸ್‌ನ ಸುಪೀರಿಯರ್ ಫಾದರ್ ಐವನ್ ಮೆಂಡೋನ್ಸಾ ಎಸ್.ಜೆ ಮಾಹಿತಿ ನೀಡಿದ್ದು, “ಫಾದರ್ ಕಾಮತ್ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಅವರಿಗೆ ಮೂಗಿನ ಮೂಲಕ ಆಹಾರ

ಮಂಗಳೂರು: ಹಿರಿಯ ಧರ್ಮಗುರು ಫಾದರ್ ರವಿ ಸಂತೋಷ್ ಕಾಮತ್ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಮೇ.08:  ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮೇ 9ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಬಿಸಿ ಗಾಳಿ ಹಾಗೂ ಬಿಸಿಲಿನ ವಾತಾವರಣ ಇರಲಿದೆ ಎಂದು ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದೇಶ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌, ಬೆಲಾರಸ್ ವೀಸಾ ಸೇವೆ ಆರಂಭಿಸಿದ ಬಿಎಲ್ಎಸ್ ಇಂಟರ್‌ನ್ಯಾಷನಲ್‌

(ನ್ಯೂಸ್‌ ಕಡಬ) newskadaba.com,  ಮೇ.07: ​ ವಿದೇಶ ಪ್ರಯಾಣಿಕರಿಗೆ ಸಂತಸದ ಸುದ್ದಿ ಸಿಕ್ಕಿದ್ದು, ಜಾಗತಿಕ ಮಟ್ಟದಲ್ಲಿ ವೀಸಾ ಮತ್ತು ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಒದಗಿಸುವ ಪ್ರಮುಖ ಸಂಸ್ಥೆಯಾದ  ಬಿಎಲ್‌ಎಸ್  ಇಂಟರ್‌ ನ್ಯಾಷನಲ್ ಇದೀಗ ಮುಂಬೈನಲ್ಲಿ ಬೆಲಾರಸ್ ವೀಸಾ ಸೇವೆಗಳನ್ನು ಆರಂಭಿಸಿದೆ. ಮುಂಬೈನಲ್ಲಿರುವ ಬೆಲಾರಸ್ ಗಣರಾಜ್ಯದ ಕಾನ್ಸುಲೇಟ್ ಜನರಲ್ ಈ ಜವಾಬ್ದಾರಿಯನ್ನು ಬಿಎಲ್ಎಸ್ ಇಂಟರ್‌ನ್ಯಾಷನಲ್‌ಗೆ ವಹಿಸಿದ್ದು, ಇದರ ಮೂಲಕ ಅರ್ಜಿದಾರರಿಗೆ ಸುಲಭ, ದಕ್ಷ ಮತ್ತು ಪಾರದರ್ಶಕ ವೀಸಾ ಸೇವೆಗಳು ಲಭ್ಯವಾಗಲಿವೆ. ಎಲ್ಲಾ ವಿಧದ ವೀಸಾಗಳು ಒಂದೇ ಕೇಂದ್ರದಲ್ಲಿ ಬೆಲಾರಸ್‌ಗೆ

ವಿದೇಶ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌, ಬೆಲಾರಸ್ ವೀಸಾ ಸೇವೆ ಆರಂಭಿಸಿದ ಬಿಎಲ್ಎಸ್ ಇಂಟರ್‌ನ್ಯಾಷನಲ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ : ನಾರಾಯಣ ಗೌಡ ಆಕ್ರೋಶ

(ನ್ಯೂಸ್‌ ಕಡಬ) newskadaba.com, ಮೇ.07:  ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಬಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.ಈ ಹಿಂದೆ ಪ್ರತಿಭಟನೆಗಳ ನಂತರ ಪರೀಕ್ಷೆಯನ್ನು ಮುಂದೂಡಲಾಗಿದ್ದರೂ, ಇದೀಗ ಮತ್ತೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸಲು ರೈಲ್ವೆ ಮಂಡಳಿ ಮುಂದಾಗಿದೆ. ಈ

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ : ನಾರಾಯಣ ಗೌಡ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ : ಅರಣ್ಯ ಇಲಾಖೆ ಎಡವಟ್ಟು- ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಮರ

(ನ್ಯೂಸ್‌ ಕಡಬ) newskadaba.com, ಮೇ.07:  ಅಪಾಯಕಾರಿ ಮರ ಕಡಿದು, ತೆಗೆದುಕೊಂಡು ಹೋಗದೆ ಬರೆಯ ಮೇಲೆ ಬಿಟ್ಟು ಹೋಗಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳ ಎಡವಟ್ಟಿನ ಪರಿಣಾಮ ಇಂದು ಮುಂಜಾನೆ ಮರ ಜಾರಿ ಮನೆಯ ಅಂಗಳದಲ್ಲಿರುವ ಕೋಳಿಗೂಡಿನ ಮೇಲೆ ಬಿದ್ದ ಹಾಗೂ ಗೂಡಿನೊಳಗಿದ್ದ ಕೋಳಿಗಳು ಜಖಂ ಗೊಂಡಿರುವ ಘಟನೆ ಅಜ್ಜಾವರ ಗ್ರಾಮದ ಕಾಂತಮಂಗಲದಿಂದ ವರದಿಯಾಗಿದೆ. ಕಾಂತಮಂಗಲ ಕೊರಂಬಡ್ಕ ನಿವಾಸಿ ಮೇರಿ ಡಿಸೋಜಾ ಎಂಬವರ ಮನೆಯ ಹಿಂಬದಿಯ ಬರೆಯ ಮೇಲೆ ಇದ್ದ ಹಲಸಿನ ಮರವೊಂದು ಅಪಾಯದಲ್ಲಿದ್ದು ಅದನ್ನು ಕಡಿಯಬೇಕೆಂದು ಪಂಚಾಯತ್ ಗೆ

ಸುಳ್ಯ : ಅರಣ್ಯ ಇಲಾಖೆ ಎಡವಟ್ಟು- ಮನೆಯ ಮೇಲೆ ಉರುಳಿ ಬಿದ್ದ ಬೃಹತ್ ಮರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾಗತಿಕ ಮ್ಯಾಗಜಿನ್‌ನಲ್ಲಿ ಯಶ್ ಅಬ್ಬರ – ‘ಟಾಕ್ಸಿಕ್’ ಮೇಲೆ ಹೆಚ್ಚಿದ ನಿರೀಕ್ಷೆ!

(ನ್ಯೂಸ್‌ ಕಡಬ) newskadaba.com,  ಮೇ.07:  ‘ಕೆಜಿಎಫ್’ ಮೂಲಕ ಭಾರತೀಯ ಸಿನಿರಂಗದ ದಿಕ್ಕೇ ಬದಲಿಸಿದ ರಾಕಿಂಗ್ ಸ್ಟಾರ್ ಯಶ್ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರೀ ಸದ್ದು ಮಾಡುತ್ತಿದ್ದಾರೆ. ಅವರ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ವಿಶ್ವದಾದ್ಯಂತ ಬಿಡುಗಡೆಯಾಗಲು ಸಜ್ಜಾಗಿರುವ ನಡುವೆಯೇ, ಪ್ರತಿಷ್ಠಿತ ಹಾಲಿವುಡ್ ಮ್ಯಾಗಜೀನ್ ‘ವೆರೈಟಿ’ ತನ್ನ ಕವರ್ ಪೇಜ್‌ನಲ್ಲಿ ಯಶ್ ಅವರನ್ನು ಫೀಚರ್ ಮಾಡಿದ್ದು, “The Yash Effect” ಎಂಬ ಶೀರ್ಷಿಕೆಯಿಂದ ವಿಶೇಷ ಲೇಖನ ಪ್ರಕಟಿಸಿದೆ. ಬಿಳಿ ಬಣ್ಣದ ಸೂಟ್ ಮತ್ತು ಸ್ಟೈಲಿಶ್ ಹ್ಯಾಟ್ ಧರಿಸಿ ಐಷಾರಾಮಿ ಕಾರಿನೊಳಗೆ

ಜಾಗತಿಕ ಮ್ಯಾಗಜಿನ್‌ನಲ್ಲಿ ಯಶ್ ಅಬ್ಬರ – ‘ಟಾಕ್ಸಿಕ್’ ಮೇಲೆ ಹೆಚ್ಚಿದ ನಿರೀಕ್ಷೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಯಮುನಾ ನದಿಯಲ್ಲಿ ದೋಣಿ ದುರಂತ – 6 ಮಂದಿ ಕಣ್ಮರೆ, ಮೂವರ ರಕ್ಷಣೆ

(ನ್ಯೂಸ್‌ ಕಡಬ) newskadaba.com,  ಮೇ.07:  ಉತ್ತರ ಪ್ರದೇಶದ ಹಮೀರ್‌ಪುರ ಜಿಲ್ಲೆಯಲ್ಲಿ ಯಮುನಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಆರು ಮಂದಿ ನಾಪತ್ತೆಯಾಗಿದ್ದು, ಮೂವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬುಧವಾರ ಘಟಂಪುರದಿಂದ ಒಂಬತ್ತು ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಮಧ್ಯನದಿಯಲ್ಲಿ ಮುಳುಗಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಗ್ರಾಮಸ್ಥರು ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ಗೋಯಲ್ ಮಾಹಿತಿ ನೀಡಿ, “ಒಂಬತ್ತು ಜನರಿದ್ದ ದೋಣಿ ಯಮುನಾ ನದಿಯಲ್ಲಿ

ಯಮುನಾ ನದಿಯಲ್ಲಿ ದೋಣಿ ದುರಂತ – 6 ಮಂದಿ ಕಣ್ಮರೆ, ಮೂವರ ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top