News Kadaba

Su From So: ಬಾಕ್ಸ್ ಆಫೀಸ್‌ನಲ್ಲಿ ರಕ್ಷಿತ್‌ ಶೆಟ್ಟಿ ಸಿನಿಮಾ ಹಿಂದಿಕ್ಕಿದ ʼಸು ಫ್ರಮ್ ಸೋʼ

(ನ್ಯೂಸ್‌ ಕಡಬ) newskadaba.com ಆ. 28. ಇತ್ತೀಚಿನ ದಿನದಲ್ಲಿ ಸಿನಿಮಾಗಳು ಥಿಯೇಟರ್‌ನಲ್ಲಿ 50 ದಿನ ಪೂರೈಸಿದರೆ ಅದೇ ದೊಡ್ಡ ದಾಖಲೆ ಎನ್ನುವಂತಾಗಿದೆ. ಥಿಯೇಟರ್‌ನಲ್ಲಿ ಬಿಡುಗಡೆಯಾದ ಸಿನಿಮಾ ಎರಡು ವಾರ ಪೂರೈಸುತ್ತಿದ್ದಂತೆ ಒಟಿಟಿನಂತಹ ಡಿಜಿಟಲ್ ಫ್ಲ್ಯಾಟ್‌ಫಾರ್ಮ್‌ನಲ್ಲಿ ಪ್ರಸಾರವಾಗುತ್ತದೆ. ಹಾಗಿದ್ದರೂ ಕೆಲವು ಜನಪ್ರಿಯ ನಟರ ಸಿನಿಮಾ ಮಾತ್ರ ತೆರೆ ಮೇಲೆ ಹೆಚ್ಚು ಕಾಲ ಉಳಿದು ಬಾಕ್ಸ್ ಆಫೀಸ್‌ನಲ್ಲಿಯೂ ಭರ್ಜರಿ ಕಲೆಕ್ಷನ್ ಮಾಡುತ್ತಿವೆ. ರಜನಿಕಾಂತ್, ಉಪೇಂದ್ರ, ಆಮೀರ್ ಖಾನ್ ಸೇರಿದಂತೆ ಬಹುದೊಡ್ಡ ತಾರಾಗಣ ಇದ್ದ ʼಕೂಲಿʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ […]

Su From So: ಬಾಕ್ಸ್ ಆಫೀಸ್‌ನಲ್ಲಿ ರಕ್ಷಿತ್‌ ಶೆಟ್ಟಿ ಸಿನಿಮಾ ಹಿಂದಿಕ್ಕಿದ ʼಸು ಫ್ರಮ್ ಸೋʼ Read More »

ಸಿನಿಮಾ

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್

(ನ್ಯೂಸ್‌ ಕಡಬ) newskadaba.com, ಆ.28 ಲಕ್ನೋ : ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ತಮ್ಮ ಪತ್ನಿಗೆ ಬೆಂಕಿ ಹಚ್ಚಿರುವ ಪ್ರಕರಣ ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ವೃತ್ತಿಯಲ್ಲಿ ನರ್ಸ್ ಆಗಿರುವ ಪಾರುಲ್ (32) ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಅಮ್ರೋಹಾ ಜಿಲ್ಲೆಯ ಪೊಲೀಸ್ ಕಾನ್‌ಸ್ಟೇಬಲ್ ತಮ್ಮ ಪತ್ನಿಗೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ

ವರದಕ್ಷಿಣೆ ಕಿರುಕುಳ: ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಕಾನ್‌ಸ್ಟೇಬಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ : ಕೊಲೆಗೆ ಯತ್ನಿಸಿದ್ದಾರೆಂದು ಸುಳ್ಳು ದೂರು – ಆರೋಪಿ ಸೆರೆ

(ನ್ಯೂಸ್‌ ಕಡಬ) newskadaba.com, ಆ.28  ಬಂಟ್ವಾಳ : ಸಜಿಪನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ಜೂನ್ 11 ರಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಸಜಿಪಮುನ್ನೂರು ನಿವಾಸಿ ಉಮರ್ ಫಾರೂಕ್ ಎಂಬಾತ ನೀಡಿದ ದೂರು ಸುಳ್ಳು ಪ್ರಕರಣವೆಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಜಿಪಮುನ್ನೂರು ಗ್ರಾಮದ ನಿವಾಸಿ ಉಮರ್ ಪಾರೂಕ್ (48) ಜೂನ್ 11 ರಂದು ಮುಂಜಾನೆ ಜೀಪಿನಲ್ಲಿ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜಿಪನಡು ಗ್ರಾಮದ ದೇರಾಜೆ ಬಸ್

ಬಂಟ್ವಾಳ : ಕೊಲೆಗೆ ಯತ್ನಿಸಿದ್ದಾರೆಂದು ಸುಳ್ಳು ದೂರು – ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ನೀರು, ಬೆಳಕು, ಗಾಳಿಯಂತೆ ದೇವರಿಗೂ ಸಹ ಧರ್ಮವಿಲ್ಲ’ ಡಿ.ಕೆ. ಶಿವಕುಮಾರ್

(ನ್ಯೂಸ್‌ ಕಡಬ) newskadaba.com, ಆ.28 ಬೆಂಗಳೂರು :  ಬೆಳಕಿಗೆ, ಗಾಳಿಗೆ,  ನೀರಿಗೆ ಹೇಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿಕೆಶಿ ತಿಳಿಸಿದ್ದಾರೆ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು. ರಾಜವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು

‘ನೀರು, ಬೆಳಕು, ಗಾಳಿಯಂತೆ ದೇವರಿಗೂ ಸಹ ಧರ್ಮವಿಲ್ಲ’ ಡಿ.ಕೆ. ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com, ಆ.28 ಶ್ರೀನಗರ : ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಮೃತರ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ Read More »

ಕರಾವಳಿ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಕಡಲತೀರಕ್ಕೆ ತೇಲಿ ಬಂದ ಕಸ ರಾಶಿ – ಶೀಘ್ರ ತೆರವಿಗೆ ಜನರ ಒತ್ತಾಯ

(ನ್ಯೂಸ್‌ ಕಡಬ) newskadaba.com, ಆ.28 ಉಡುಪಿ :  ಮಳೆಗಾಲದಲ್ಲಿ ಸಮುದ್ರ ಅಲೆಗಳೊಂದಿಗೆ ಬಂದ ಕಸಕಡ್ಡಿಗಳು ಮಲ್ಪೆ ಕಡಲತೀರಕ್ಕೆ ಬಂದು ಬಿದ್ದಿದ್ದು, ತ್ಯಾಜ್ಯದ ದೊಡ್ಡ ರಾಶಿಗಳು ಇನ್ನೂ ತೆರವುಗೊಳಿಸದೆ ಉಳಿದಿದ್ದು, ಪ್ರವಾಸಿಗರು ಮತ್ತು ನಿವಾಸಿಗಳು ಕಸದ ರಾಶಿ ಕರಾವಳಿಯ ಸೌಂದರ್ಯವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸುತ್ತಿದ್ದಾರೆ. ಪ್ಲಾಸ್ಟಿಕ್ ತ್ಯಾಜ್ಯ, ಬಾಟಲಿಗಳು, ಡೈಪರ್‌ಗಳು, ಪಾದರಕ್ಷೆಗಳು, ತ್ಯಜಿಸಿದ ಆಟಿಕೆಗಳು ಮತ್ತು ಆಹಾರ ಹೊದಿಕೆಗಳು ಕಡಲತೀರದ ಸುಮಾರು ಎರಡು ಕಿಲೋಮೀಟರ್‌ಗಳಷ್ಟು ಹರಡಿಕೊಂಡಿವೆ. ಕಳೆದ ವರ್ಷ ಕಡಲತೀರದ ನಿರ್ವಹಣೆಯ ಜವಾಬ್ದಾರಿಯನ್ನು ಕಡಲತೀರ ಅಭಿವೃದ್ಧಿ ಸಮಿತಿಯಿಂದ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಕಡಲತೀರಕ್ಕೆ ತೇಲಿ ಬಂದ ಕಸ ರಾಶಿ – ಶೀಘ್ರ ತೆರವಿಗೆ ಜನರ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏಳು ವರ್ಷ ಬಳಿಕ ಚೀನಾಗೆ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com, ಆ.28 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ  ಚೀನಾದ ಟಿಯಾಂಜಿನ್​ನಲ್ಲಿ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮುಂದಿನ ವಾರ ನಡೆಯುವ ಈ ಸಮಿಟ್​ನಲ್ಲಿ 20ಕ್ಕೂ ಹೆಚ್ಚು ದೇಶಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ನರೇಂದ್ರ ಮೋದಿ ಅವರು ಇದರಲ್ಲಿ ಪಾಲ್ಗೊಳ್ಳಲಿರುವುದು ಗಮನಾರ್ಹ ಸಂಗತಿ.  ಏಳು ವರ್ಷದ ಬಳಿಕ ನರೇಂದ್ರ ಮೋದಿ ಅವರು ಚೀನಾಗೆ ಮೊದಲ ಬಾರಿ ಕಾಲಿಡುತ್ತಿದ್ದಾರೆ. ಹೀಗಾಗಿ, ಸಾಕಷ್ಟು ಕುತೂಹಲಗಳು ಹುಟ್ಟಿಕೊಂಡಿವೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 1ರವರೆಗೆ ಎರಡು ದಿನಗಳ ಕಾಲ ನಡೆಯುವ

ಏಳು ವರ್ಷ ಬಳಿಕ ಚೀನಾಗೆ ಮೋದಿ ಭೇಟಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ : ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್‌ ಕಡಬ) newskadaba.com, ಆ.28 ಕಡಬ : ತಾಲೂಕಿನಲ್ಲಿ ನಿನ್ನೆ ಸಂಜೆ ಮೊದಲು ಆರಂಭವಾದ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಕಡಬ ತಾಲೂಕಿನ ಎಲ್ಲ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ, ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಇಂದು (ಆ. 28) ರಜೆ ಘೋಷಿಸಲಾಗಿದೆ. ಜಿಲ್ಲಾ ಆಡಳಿತ ಈ ನಿರ್ಧಾರವನ್ನು ಮಳೆಗಾಲದ ಹಿನ್ನಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ತೆಗೆದುಕೊಂಡಿದೆ.

ಕಡಬ : ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎರಡೇ ನಿಮಿಷದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಹೈಟೆಕ್ ತಂತ್ರಜ್ಞಾನ ಅಳವಡಿಕೆ : ಡಿಕೆಶಿ

(ನ್ಯೂಸ್‌ ಕಡಬ) newskadaba.com, ಆ.26 : ರಸ್ತೆ ಗುಂಡಿಗಳನ್ನು ಒಂದೆರಡು ನಿಮಿಷಗಳಲ್ಲಿ ಮುಚ್ಚಬಹುದಾದ ಅತ್ಯಾಧುನಿಕ ತಂತ್ರಜ್ಞಾನವನ್ನು ಬೆಂಗಳೂರಿನಲ್ಲಿ ಅಳವಡಿಸಿತ್ತಿರುವುದಾಗಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಿನ್ನೆ ರಾತ್ರಿ 12.30ರ ಸುಮಾರಿಗೆ ಬಾಗಲೂರು ಬಸ್‌‍ ನಿಲ್ದಾಣ ಹಾಗೂ ಇತರ ಮೂರು ಕಡೆ ರಸ್ತೆ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದ ಬಳಿಕ ಡಿ.ಕೆ .ಶಿವಕುಮಾರ್‌ ಸುದ್ದಿಗಾರರ ಜೊತೆ ಮಾತನಾಡಿದರು. ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ತಮ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ

ಎರಡೇ ನಿಮಿಷದಲ್ಲಿ ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಹೈಟೆಕ್ ತಂತ್ರಜ್ಞಾನ ಅಳವಡಿಕೆ : ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: “ಯುದ್ಧ ಇಲಾಖೆ” ಬಗ್ಗೆ ಟ್ರಂಪ್ ಒಲವು!

(ನ್ಯೂಸ್‌ ಕಡಬ) newskadaba.com, ಆ.26 : ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಲೇ ಇರುತ್ತದೆ. ಈಗ ಟ್ರಂಪ್ ಪ್ರಸ್ತಾಪಿಸಿರುವ ಯುದ್ಧ ಇಲಾಖೆ ಸುದ್ದಿಯಲ್ಲಿದೆ. ಅಮೆರಿಕದ ರಕ್ಷಣಾ ಇಲಾಖೆಯನ್ನು “ಯುದ್ಧ ಇಲಾಖೆ” ಎಂದು ಮರುನಾಮಕರಣ ಮಾಡುವ ಉದ್ದೇಶವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ರಕ್ಷಣಾ ಇಲಾಖೆ ಎಂದು ಹೇಳುವುದಕ್ಕಿಂತಲೂ ಯುದ್ಧ ಇಲಾಖೆ (Department Of War) ಎನ್ನುವುದು ಹೆಚ್ಚು ಬಲವಾಗಿ ಧ್ವನಿಸುತ್ತದೆ ಎಂಬುದು ಟ್ರಂಪ್ ಅಭಿಪ್ರಾಯ. ಅಮೆರಿಕ ಅಧ್ಯಕ್ಷರು

ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: “ಯುದ್ಧ ಇಲಾಖೆ” ಬಗ್ಗೆ ಟ್ರಂಪ್ ಒಲವು! Read More »

ಕರಾವಳಿ
Scroll to Top