News Kadaba

ಪ್ರಧಾನಿ ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು

(ನ್ಯೂಸ್‌ ಕಡಬ) newskadaba.com, ಆ.26 ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿಯ ವಿವರಗಳನ್ನು ಬಹಿರಂಗಪಡಿಸುವ ಅವಶ್ಯಕತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದೇ ವೇಳೆ ಮಾಹಿತಿ ಬಿಡುಗಡೆಗೆ ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ರದ್ದು ಮಾಡಿದೆ. 2016 ರಲ್ಲಿ ಕೇಂದ್ರ ಮಾಹಿತಿ ಆಯೋಗ 1978 ರಲ್ಲಿ ದೆಹಲಿ ವಿವಿಯಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಿತ್ತು. ಇದೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪರೀಕ್ಷೆಯಲ್ಲಿ […]

ಪ್ರಧಾನಿ ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಕಿರುಕುಳ: 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಾಲಾ ಶಿಕ್ಷಕಿ

(ನ್ಯೂಸ್‌ ಕಡಬ) newskadaba.com, ಆ.26 ಜೈಪುರ: ರಾಜಸ್ಥಾನದ ಜೋಧ್‌ಪುರದಲ್ಲಿ ಶಾಲಾ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತಮ್ಮ 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದವರನ್ನು ಸಂಜು ಬಿಷ್ಣೋಯಿ ಹಾಗೂ 3 ವರ್ಷದ ಮಗು ಯಶಸ್ವಿ ಎಂದು ಗುರುತಿಸಲಾಗಿದೆ. ಬೆಂಕಿಯಲ್ಲಿ ಬೆಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಮಹಿಳೆ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಮನೆಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ, ಅತ್ತಿಗೆ ಕಿರುಕುಳ ನೀಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ಡೆತ್‌ನೋಟ್‌ನ್ನು ಪೊಲೀಸರು ವಶಕ್ಕೆ

ವರದಕ್ಷಿಣೆ ಕಿರುಕುಳ: 3 ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಶಾಲಾ ಶಿಕ್ಷಕಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com, ಆ.26 ಕಾರ್ಕಳ:  ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಕಾರ್ಕಳ ನಗರ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಆಗಮಿಸಿ ತನಿಖೆ ಕಾರ್ಯ ತೀವ್ರಗೊಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ

ಕಾರ್ಕಳ: ದುಷ್ಕರ್ಮಿಗಳಿಂದ ಬಡ್ಡಿ ವ್ಯಾಪಾರಿಯ ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಸರ್ಕಾರದ ಖಜಾನೆ ಖಾಲಿ, ಬಡವರಿಗೆ ವಿತರಿಸಲು ಭೂಮಿ ಉಳಿದಿಲ್ಲ’- ಮುಖ್ಯಮಂತ್ರಿ ರೇವಂತ್ ರೆಡ್ಡಿ

(ನ್ಯೂಸ್‌ ಕಡಬ) newskadaba.com, ಆ.26 ಹೈದರಾಬಾದ್ : ಸರ್ಕಾರದ ಖಜಾನೆ ಖಾಲಿಯಾಗಿದ್ದು, ಬಡವರಿಗೆ ವಿತರಿಸಲು ಸರ್ಕಾರದ ಬಳಿ ಭೂಮಿ ಉಳಿದಿಲ್ಲ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನೀವು ಇಂದು ಶಿಕ್ಷಣವನ್ನು ನಿರ್ಲಕ್ಷಿಸಬೇಡಿ, ನಾನು ನಿಮಗೆ ನಿಜವಾದ ಪರಿಸ್ಥಿತಿಯನ್ನು ವಿವರಿಸುತ್ತೇನೆ, ಬಡವರಿಗೆ ಹಂಚಲು ಸರ್ಕಾರದ ಬಳಿ ಭೂಮಿ ಇಲ್ಲ. ನಿಮ್ಮನ್ನು ಶ್ರೀಮಂತರನ್ನಾಗಿ ಮಾಡುವ ಬಯಕೆ ನನಗೂ ಇದೆ. ಆದರೆ ಸರ್ಕಾರದ ಖಜಾನೆ ಖಾಲಿಯಾಗಿದೆ” ಎಂದು ಹೇಳಿದರು. “ತೆಲಂಗಾಣದಲ್ಲಿ 1.5 ಕೋಟಿ ಎಕರೆ

‘ಸರ್ಕಾರದ ಖಜಾನೆ ಖಾಲಿ, ಬಡವರಿಗೆ ವಿತರಿಸಲು ಭೂಮಿ ಉಳಿದಿಲ್ಲ’- ಮುಖ್ಯಮಂತ್ರಿ ರೇವಂತ್ ರೆಡ್ಡಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ದಳಪತಿ ವಿಜಯ್ ಹೊಸ ದಾಖಲೆ!

(ನ್ಯೂಸ್‌ ಕಡಬ) newskadaba.com,ಆ.‌25 : ರಾಜಕೀಯ ಪ್ರವೇಶಕ್ಕೆ ಸಜ್ಜಾದ ವಿಜಯ್ ತಮ್ಮ ಕೊನೆಯ ಸಿನಿಮಾವನ್ನಾಗಿ ‘ಜನ ನಾಯಗನ್’ ಚಿತ್ರವನ್ನು ಆಯ್ಕೆ ಮಾಡಿಕೊಂಡಿದ್ದು, ಈ ಸಿನಿಮಾ ಚಿತ್ರೀಕರಣ ತೀವ್ರವಾಗಿ ನಡೆಯುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನವೇ, ವಿಜಯ್ ತಮ್ಮ ರಾಜಕೀಯ ಸ್ಫೂರ್ತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಹೊಸ ದಾಖಲೆಗಳನ್ನು ಬರೆಯುತ್ತಿದ್ದಾರೆ. ಇತ್ತೀಚೆಗೆ ಮಧುರೈನಲ್ಲಿ ತಮ್ಮ ಹೊಸ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಮ್’ ಸಮಾವೇಶವನ್ನು ಅದ್ಧೂರಿಯಾಗಿ ಆಯೋಜಿಸಿದ ವಿಜಯ್, ವೇದಿಕೆಯಿಂದ ಸಾರ್ವಜನಿಕರ ಕಡೆ ಸೆಲ್ಫಿ ವಿಡಿಯೋ ತೆಗೆದು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ

ಸಾಮಾಜಿಕ ಜಾಲತಾಣದಲ್ಲಿ ದಳಪತಿ ವಿಜಯ್ ಹೊಸ ದಾಖಲೆ! Read More »

ಬ್ರೇಕಿಂಗ್ ನ್ಯೂಸ್

ಸುಳ್ಯ: ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ; ನಾಲ್ಕು ಲಾರಿಗಳು ವಶಕ್ಕೆ

(ನ್ಯೂಸ್‌ ಕಡಬ) newskadaba.com,ಆ.‌25 : ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ಸಂಭವಿಸಿದೆ. ವರದಿಗಳ ಪ್ರಕಾರ, ಮಿಂಚಪದವು ಕಡೆಯಿಂದ ಸುಳ್ಯ ಕಡೆಗೆ ಲಾರಿಗಳು ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದವು ಆರೋಪಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸುಳ್ಯ ಪೊಲೀಸರು ವಾಹನಗಳನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಲಾರಿಗಳನ್ನು ಸುಳ್ಯ ಪೊಲೀಸ್ ಠಾಣೆಗೆ ತರಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ.  

ಸುಳ್ಯ: ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ; ನಾಲ್ಕು ಲಾರಿಗಳು ವಶಕ್ಕೆ Read More »

ಕರಾವಳಿ

ಮಂಗಳೂರು: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಸಾವು; ಮೂವರ ರಕ್ಷಣೆ

(ನ್ಯೂಸ್‌ ಕಡಬ) newskadaba.com,ಆ.‌25 : ಸುರತ್ಕಲ್ ಸಮೀಪದ ಸಸಿಹಿತ್ಲು ಮುಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ ನಾಲ್ಕು ಯುವಕರ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ, ದಿ.ಅನ್ವರ್ ಅವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ಗುರುತಿಸಲಾಗಿದೆ. ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಅವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಮತ್ತು ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಅವರ ಪುತ್ರ

ಮಂಗಳೂರು: ಸಮುದ್ರದಲ್ಲಿ ಮುಳುಗಿ ಓರ್ವ ಯುವಕ ಸಾವು; ಮೂವರ ರಕ್ಷಣೆ Read More »

ಕರಾವಳಿ, ಕರ್ನಾಟಕ

KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

(ನ್ಯೂಸ್‌ ಕಡಬ) newskadaba.com,ಆ.‌25  ನವದೆಹಲಿ : ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ RSS ಸಂಘದ ಗೀತೆ ಹಾಡಿದ್ದು ಇದೀಗ ಪರ-ವಿರೋಧ ಹೇಳಿಕೆಗಳಿಗೆ ಕಾರಣವಾಗುತ್ತಿದೆ. ಒಂದು ಕಡೆ ಬಿಜೆಪಿಗರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಆಕ್ರೋಶ ಭುಗಿಲೆದ್ದಿದೆ. ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾಗಿ RSS ಸಂಘದ ಗೀತೆ ಹಾಡಿದ್ದು ತಪ್ಪು ಅವರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್  ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಹರಿಪ್ರಸಾದ್, ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿ ಆರ್​ಎಸ್​ಎಸ್

KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಕಳ : ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ “ಚಾವಡಿ ತಮ್ಮನ” ಗೌರವಾರ್ಪಣೆ

(ನ್ಯೂಸ್‌ ಕಡಬ) newskadaba.com,ಆ.‌25 ಕಾರ್ಕಳ :  ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ ಇದು ಸಮಾಜದ ಸರ್ವರನ್ನು ಒಂದಾಗಿಸುತ್ತದೆ’ ಎಂದು ಕಂಬಳದ ವಿದ್ವಾಂಸರಾದ ಗುಣಪಾಲ ಕಡಂಬ ಅವರು ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ನ ಸೆಂಟರ್‌ ಫಾರ್‌ ಇಂಟರ್‌ಕಲ್ಚರಲ್‌ ಸ್ಟಡೀಸ್‌ ಆ್ಯಂಡ್‌

ಕಾರ್ಕಳ : ಕಾಳು ಪಾಣಾರ ಅವರಿಗೆ ತುಳು ಅಕಾಡೆಮಿಯ “ಚಾವಡಿ ತಮ್ಮನ” ಗೌರವಾರ್ಪಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ

(ನ್ಯೂಸ್‌ ಕಡಬ) newskadaba.com,ಆ.‌25 ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರು ಯಾವುದೇ ಗಂಭೀರ ಅಪರಾಧ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಲ್ಲಿ, ಅವರು 30 ದಿನಗಳ ಕಾಲ ಜೈಲಿನಲ್ಲಿ ಇರುವಾಗಲೇ ತಮ್ಮ ಹುದ್ದೆಯಿಂದ ಸ್ವಯಂಚಾಲಿತವಾಗಿ ವಜಾಗೊಳ್ಳುವಂತೆ ಮಾಡುವ ಹೊಸ ಸಂವಿಧಾನ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಧಾನಿ ಹುದ್ದೆಯನ್ನೂ ಇದರೊಳಗೆ ಸೇರಿಸಿದ್ದು ನರೇಂದ್ರ ಮೋದಿ ತಾನೇ ಎಂದು ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರ 130ನೇ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮಂಡಿಸಿದ್ದು,

130ನೇ ತಿದ್ದುಪಡಿ ಮಸೂದೆ – 30 ದಿನ ಜೈಲಿನಲ್ಲಿದ್ದರೆ ಪಿಎಂ, ಸಿಎಂ, ಸಚಿವರು ವಜಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top