News Kadaba

Auto driver: ”ಕಾರು ಖರೀದಿಸುವಷ್ಟು ದುಡ್ಡಿಲ್ಲ, ಆಟೋ ಓಡಿಸುವುದರಲ್ಲಿಯೇ ಹ್ಯಾಪಿಯಾಗಿದ್ದೀನಿ”; ಸ್ಪೂರ್ತಿಯಾದ ಬೆಂಗಳೂರಿನ ಯುವತಿ!

(ನ್ಯೂಸ್‌ ಕಡಬ) newskadaba.com ಆ. 20  ಬೆಂಗಳೂರು: ದೇಶದ ಅನೇಕ ನಗರಗಳಲ್ಲಿ ಇನ್ನೂ ಆಟೋ ಓಡಿಸುವುದರಲ್ಲಿ ಪುರುಷರದ್ದೇ ಪ್ರಾಬಲ್ಯವಿದೆ. ಆದರೆ,ದಿನಕಳೆದಂತೆ ಮಹಿಳೆಯರು ಕೂಡಾ ಆಟೋ ಓಡಿಸಲು ಮುಂದೆ ಬರುತ್ತಿದ್ದಾರೆ. ಬೆಂಗಳೂರಿನಲ್ಲಿ ಮಳೆ, ಚಳಿ ಗಾಳಿಯ ನಡುವೆಯೂ ಆಟೋ ಓಡಿಸುವ ಯುವತಿಯೊಬ್ಬಳು ತನ್ನ ಧೈರ್ಯ, ಬದ್ಧತೆ ಹಾಗೂ ಚಾಲನಾ ಪ್ರೀತಿಯಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್  ಪ್ರಸಿದ್ಧಿ ಆಗಿದ್ದಾರೆ. ಕಾರು ಖರೀದಿಸುವಷ್ಟು ದುಡ್ಡಿಲ್ಲದೆ, ಆಟೋ ಖರೀದಿಸಿದ್ದು, ಇದೀಗ ಆಟೋ ಓಡಿಸುವುದರಲ್ಲಿಯೇ ಖುಷಿಯಾಗಿದ್ದೀನಿ ಎಂದು ಹೇಳುವ ಮೂಲಕ ಇತರರಿಗೆ ಸ್ಪೂರ್ತಿಯಾಗಿದ್ದಾರೆ. ಆಕೆಯ ದೃಢ […]

Auto driver: ”ಕಾರು ಖರೀದಿಸುವಷ್ಟು ದುಡ್ಡಿಲ್ಲ, ಆಟೋ ಓಡಿಸುವುದರಲ್ಲಿಯೇ ಹ್ಯಾಪಿಯಾಗಿದ್ದೀನಿ”; ಸ್ಪೂರ್ತಿಯಾದ ಬೆಂಗಳೂರಿನ ಯುವತಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಶುಗರ್ಸ್’ನಲ್ಲಿ 140 ಕೋಟಿ ರೂ. ಅನುದಾನ ದುರ್ಬಳಕೆ: ತನಿಖೆಗೆ ರಾಜ್ಯ ಸರ್ಕಾರ

ಬೆಂಗಳೂರು: ಮಂಡ್ಯದ ಮೈಸೂರು ಸಕ್ಕರೆ ಕಾರ್ಖಾನೆಯ ಅಭಿವೃದ್ಧಿಗೆಂದು ಬಿಡುಗಡೆ ಮಾಡಿದ್ದ 140 ಕೋಟಿ ರೂ ಅನುದಾನ ದುರ್ಬಳಕೆಯಾಗಿದೆ ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿಧಾನ ಪರಿಷತ್ತಿನ ಕಲಾಪದಲ್ಲಿ ಮಂಗಳವಾರ ಪ್ರಶ್ನೋತ್ತರದ ವೇಳೆ ಕಾಂಗ್ರೆಸ್‌ನ ಮಧು ಜಿ.ಮಾದೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ್‌ ಅವರು ಉತ್ತರಿಸಿದರು. ಆಡಳಿತ ನಡೆಸಿದ್ದ ಹಲವು ಪಕ್ಷಗಳ ಸರ್ಕಾರಗಳು ಮೈಶುಗರ್ಸ್‌ ಕಾರ್ಖಾನೆಗೆ ಈವರೆಗೆ ರೂ.650 ಕೋಟಿಗೂ ಹೆಚ್ಚು ಅನುದಾನ ನೀಡಿವೆ. ಆ ವೆಚ್ಚದಲ್ಲಿ ಎರಡು

ಮೈಶುಗರ್ಸ್’ನಲ್ಲಿ 140 ಕೋಟಿ ರೂ. ಅನುದಾನ ದುರ್ಬಳಕೆ: ತನಿಖೆಗೆ ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG

(ನ್ಯೂಸ್‌ ಕಡಬ) newskadaba.com ಆ. 20  ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಆರ್ಥಿಕ ಕೊರತೆ ಸೃಷ್ಟಿ ಮಾಡಿದ್ದು, ಮೂಲಸೌಕರ್ಯಗಳ ಅನುದಾನದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂಬುದನ್ನು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಧಕರ ವರದಿ (ಸಿಎಜಿ) ವ್ಯಾಖ್ಯಾನಿಸಿದೆ. ಸಿಎಂ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ 2023-24ನೇ ಸಾಲಿಗೆ ಕೊನೆಗೊಂಡ ರಾಜ್ಯದ ಹಣಕಾಸು ವ್ಯವಹಾರಗಳ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು. ವರದಿಯಲ್ಲಿ 2023-24ರಲ್ಲಿನ ರಾಜ್ಯದ ಆರ್ಥಿಕ ಪರಿಸ್ಥಿತಿ, ಪಂಚ ಗ್ಯಾರಂಟಿಗಳಿಂದ ಎದುರಾಗುತ್ತಿರುವ ಆರ್ಥಿಕ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಆರ್ಥಿಕ ಕೊರತೆ ಸೃಷ್ಟಿಸಿದ್ದು, ಮೂಲಸೌಕರ್ಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ: CAG Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಾ. ಮನಮೋಹನ್ ಸಿಂಗ್ ನ ಹೆಸರು ಬೆಂಗಳೂರು ನಗರ ವಿವಿಗೆ – ವಿಧಾನಸಭೆಯಲ್ಲಿ ಅನುಮೋದನೆ

ನ್ಯೂಸ್ ಕಡಬ) newskadaba.com  ಆ.20  ಬೆಂಗಳೂರು : ಕರ್ನಾಟಕ ವಿಧಾನಸಭೆ ಮಂಗಳವಾರ(ಆ.19) ‘ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ 2025’ಕ್ಕೆ ಅನುಮೋದನೆ ನೀಡಿದ್ದು, ಇದರ ಅಡಿಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಇನ್ನು ಮುಂದೆ ಡಾ. ಮನಮೋಹನ್ ಸಿಂಗ್ ವಿಶ್ವವಿದ್ಯಾಲಯವೆಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಹಸಿರು ನಿಶಾನೆ ದೊರೆತಿದೆ. ಇದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025ನೇ ಸಾಲಿನ ಬಜೆಟ್ ಭಾಷಣದಲ್ಲಿ ಘೋಷಿಸಿದ್ದ ಹೆಜ್ಜೆಗಳಿಗೆ ಅನುಗುಣವಾಗಿದೆ. ಭಾರತದ ಆಧುನಿಕ ಆರ್ಥಿಕ ನೀತಿಯ ಹರಿಕಾರ, ಮಾಜಿ ಪ್ರಧಾನಿ ಮತ್ತು ಖ್ಯಾತ

ಡಾ. ಮನಮೋಹನ್ ಸಿಂಗ್ ನ ಹೆಸರು ಬೆಂಗಳೂರು ನಗರ ವಿವಿಗೆ – ವಿಧಾನಸಭೆಯಲ್ಲಿ ಅನುಮೋದನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ

(ನ್ಯೂಸ್‌ ಕಡಬ) newskadaba.com ಆ. 20 ನವದೆಹಲಿ : ಕ್ರಿಮಿನಲ್ ಪ್ರಕರಣಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರನ್ನು ತನಿಖಾ ಸಂಸ್ಥೆಗಳು ವಶಕ್ಕೆ ಪಡೆದರೆ ಅಥವಾ ಬಂಧಿಸಿದರೆ, ಅವರನ್ನು ಆ ಹುದ್ದೆಯಿಂದ ವಜಾಗೊಳಿಸಲು ಮಸೂದೆಯನ್ನು ಬುಧವಾರ(ಆ.20) ಲೋಕಸಭೆಯಲ್ಲಿ ಮಂಡನೆ ಮಾಡಲು ಕೇಂದ್ರ ಸರ್ಕಾರವು ಸಿದ್ಧತೆ ಮಾಡಿಕೊಂಡಿದೆ.ಇದೇ ವೇಳೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಒಳ ಮೀಸಲಾತಿ ವಿಚಾರದಲ್ಲಿ ದೃಢ ನಿರ್ಧಾರ ತೆಗೆದುಕೊಳ್ಳಬೇಕು. ಎಸ್‍ಸಿ ಸಮುದಾಯದಲ್ಲಿ 101 ಜಾತಿಗಳಿದ್ದು, ಯಾವುದೇ ಜಾತಿಗೆ ಅನ್ಯಾಯ ಆಗದಂತೆ ನಿರ್ಣಯ ತೆಗೆದುಕೊಳ್ಳಬೇಕು. ನೀವು

ಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com ಆ. 19:  ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ

ಧರ್ಮಸ್ಥಳ ಪ್ರಕರಣ: ‘ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ’- ವಿಜಯೇಂದ್ರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ

(ನ್ಯೂಸ್‌ ಕಡಬ) newskadaba.com ಆ. 19:  ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ರವರ ನೇತೃತ್ವದಲ್ಲಿ ಕಡಬದಲ್ಲಿ ಹಲವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೊಡಿ ಅವರು ಪಕ್ಷದ ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಅಲೆಕ್ಕಾಡಿ , ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮಿರಾಝ್ ಸುಳ್ಯ,  ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ

ಕಡಬ: ಎಸ್ ಡಿ ಪಿ ಐ ವತಿಯಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ

(ನ್ಯೂಸ್‌ ಕಡಬ) newskadaba.com ಆ. 19  ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಕಡಬ ಪಟ್ಟಣ ಪಂಚಾಯತ್  ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಶ್ರಮಿಸಿದ ಕಾರ್ಯಕರ್ತರಿಗೆ, ಹಿತೈಷಿಗಳಿಗೆ ಕೃತಜ್ಞತಾ ಸಭೆಯು ಕಡಬ ಬ್ಲಾಕ್ ಅಧ್ಯಕ್ಷ ಬಶೀರ್ ಕಡಬ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರು ಎಸ್‌ಡಿಪಿಐ  ಪಕ್ಷವು ನಡೆಸುತ್ತಿರುವ ಹೋರಾಟಗಳ ಬಗ್ಗೆ ಮಾತನಾಡಿ, ಕಡಬ ಪಟ್ಟಣ

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಎಸ್ ಡಿ ಪಿ ಐ ಕಡಬ ಬ್ಲಾಕ್ ಸಮಿತಿ ವತಿಯಿಂದ ಕೃತಜ್ಞತಾ ಸಭೆ Read More »

ಕರಾವಳಿ, ಕರ್ನಾಟಕ

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ

(ನ್ಯೂಸ್‌ ಕಡಬ) newskadaba.com ಆ. 19  ಸುಳ್ಯ, ಆ. 19. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ಬ್ಲಾಕ್ ಸಮಿತಿಯ ಮಾಸಿಕ ಸಭೆಯು ಆಗಸ್ಟ್ 18ರಂದು ಪಕ್ಷದ ಕಚೇರಿಯಲ್ಲಿ ಸಿದ್ದೀಕ್ ಸಿ ಎ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿದ್ದು ಅದರ ಬಗ್ಗೆ ಧೀರ್ಘ ಚರ್ಚೆ ನಡೆಯಿತು. ಮುಂದಿನ ಸ್ಥಳೀಯಾಡಳಿತ ಚುನಾವಣೆಯಲ್ಲಿ ಪಕ್ಷದ ಭಾಗವಹಿಸುವಿಕೆಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷರಾದ ಸಲೀಂ ಗೂನಡ್ಕ ರವರು ಉಪಸ್ಥಿತರಿದ್ದರು. ಸಿದ್ದೀಕ್

ಎಸ್ ಡಿ ಪಿ ಐ ಸುಳ್ಯ ಬ್ಲಾಕ್ ಮಾಸಿಕ ಸಭೆ Read More »

ಕರಾವಳಿ, ಕರ್ನಾಟಕ

ದಾಖಲೆಯ ಉಚಿತ ಬಸ್ ಪ್ರಯಾಣ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಸೇರ್ಪಡೆ

(ನ್ಯೂಸ್‌ ಕಡಬ) newskadaba.com ಆ. 19  ಬೆಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 5 ಬಿಲಿಯನ್, 49‌ ಮಿಲಿಯನ್, 426 ಸಾವಿರ, 417 ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ

ದಾಖಲೆಯ ಉಚಿತ ಬಸ್ ಪ್ರಯಾಣ- ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ಗೆ ಶಕ್ತಿ ಯೋಜನೆ ಸೇರ್ಪಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top