News Kadaba

ಧರ್ಮಸ್ಥಳದ ಪ್ರಕರಣ ಮಧ್ಯಂತರ-ಅಂತಿಮ ವರದಿ ಎಸ್‌ಐಟಿ ಬಿಟ್ಟಿದ್ದು, ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ-ಗೃಹಸಚಿವ

(ನ್ಯೂಸ್ ಕಡಬ) newskadaba.com ಆ. 18 ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಸಾಕ್ಷಿ-ದೂರುದಾರ ವ್ಯಕ್ತಿ ಹೇಳಿದ ಹಾಗೆ ಅಗೆಯುತ್ತಲೇ ಇರಲು ಸಾಧ್ಯವಿಲ್ಲ, ವಿಶೇಷ ತನಿಖಾ ದಳದ ಅಧಿಕಾರಿಗಳು ಎಲ್ಲವನ್ನೂ ತೀರ್ಮಾನ ಮಾಡಲಿದ್ದಾರೆಂದು ರಾಜ್ಯ ಸರ್ಕಾರ ಭಾನುವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಸ್ಥಿಪಂಜರದ ಅವಶೇಷಗಳಿಗಾಗಿ ಎಷ್ಟು ಸಮಯದವರೆಗೆ ಅಗೆಯಬೇಕು ಎಂಬುದನ್ನು ನಿರ್ಧರಿಸುತ್ತದೆ, ದೂರುಗಳ ಆಧಾರದ ಮೇಲೆ ಅಗೆಯುತ್ತಲೇ […]

ಧರ್ಮಸ್ಥಳದ ಪ್ರಕರಣ ಮಧ್ಯಂತರ-ಅಂತಿಮ ವರದಿ ಎಸ್‌ಐಟಿ ಬಿಟ್ಟಿದ್ದು, ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ-ಗೃಹಸಚಿವ Read More »

ಕರಾವಳಿ, ಕರ್ನಾಟಕ

ಸುಳ್ಯ: ಕೇರಳ ಲಾಟರಿಯಲ್ಲಿ 1 ಕೋಟಿ ರೂ. ಗೆದ್ದ ಸುಳ್ಯದ ನಿವಾಸಿ..!

(ನ್ಯೂಸ್ ಕಡಬ) newskadaba.com ಆ. 18 ಸುಳ್ಯ. ಕೇರಳ ರಾಜ್ಯದ ಲಾಟರಿಯಲ್ಲಿ ಸುಳ್ಯ ತಾಲೂಕಿನ ನಿವಾಸಿಯೊಬ್ಬರು 1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ. ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲ್ಲೂಕಿನ ಉಬರಡ್ಕದ ವಿನಯ್ ಕ್ಯಾಟರರ್ಸ್ ಮಾಲೀಕ ವಿನಯ್ ಯಾವಟೆ ಅವರಿಗೆ ಅದೃಷ್ಟ ಒಲಿದಿದೆ. ಅವರು 1 ಕೋಟಿ ರೂಪಾಯಿ ಬಂಪರ್ ಬಹುಮಾನವನ್ನು ತಮ್ಮದಾಗಿಸಿಕೊಂಡರು. ವಿನಯ್ ಕಾಸರಗೋಡಿನ ಪಂಜಿಕಲ್ಲು ಎಂಬಲ್ಲಿ ಟಿಕೆಟ್ ಖರೀದಿಸಿದ್ದರು.

ಸುಳ್ಯ: ಕೇರಳ ಲಾಟರಿಯಲ್ಲಿ 1 ಕೋಟಿ ರೂ. ಗೆದ್ದ ಸುಳ್ಯದ ನಿವಾಸಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೇ: ಪುಟಿನ್ ಭೇಟಿ ನಂತರ ಟ್ರಂಪ್ ಪುನರುಚ್ಚಾರ

(ನ್ಯೂಸ್‌ ಕಡಬ) newskadaba.com, ಆ.16 ವಾಷಿಂಗ್ಟನ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಶೃಂಗಸಭೆಯ ದಿನದಂದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದು ನಾನೇ ಹೇಳಿದ್ದಾರೆ. ಅಲ್ಲದೆ ಭಾರತ, ರಷ್ಯಾದಿಂದ ತೈಲ ಖರೀದಿಯ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ. ಅಮೆರಿಕದ ಯಾವುದೇ ಮಧ್ಯಸ್ಥಿಕೆ ಇಲ್ಲದೆ ಭಾರತ ಮತ್ತು ಪಾಕಿಸ್ತಾನ ಮಿಲಿಟರಿಗಳ ನಡುವಿನ ನೇರ ಮಾತುಕತೆಯ ನಂತರ ಯುದ್ಧ ನಿಲ್ಲಿಸಲಾಯಿತು ಎಂದು ನವದೆಹಲಿ ಸಮರ್ಥಿಸಿಕೊಳ್ಳುತ್ತಿದೆ. “ಭಾರತ, ಪಾಕಿಸ್ತಾನ ಯುದ್ಧ ಸೇರಿದಂತೆ ನಾನು

ಭಾರತ-ಪಾಕ್ ಸಂಘರ್ಷ ತಪ್ಪಿಸಿದ್ದು ನಾನೇ: ಪುಟಿನ್ ಭೇಟಿ ನಂತರ ಟ್ರಂಪ್ ಪುನರುಚ್ಚಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್, ಪ್ರಧಾನಿ ಮೋದಿ ಭೇಟಿ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ISS) ಐತಿಹಾಸಿಕ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಭಾನುವಾರ ಭಾರತಕ್ಕೆ ಮರಳುತ್ತಿದ್ದಾರೆ. 2027ರಲ್ಲಿ ಇಸ್ರೋ ತನ್ನ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಎದುರು ನೋಡುತ್ತಿರುವುದರಿಂದ ತಮ್ಮ ಅನುಭವಗಳನ್ನು ಸ್ನೇಹಿತರು ಹಾಗೂ ಸಹೋದ್ಯೋಗಿಗಳೊಂದಿಗೆ ಹಂಚಿಕೊಳ್ಳಲು ಶುಭಾಂಶು ಉತ್ಸುಕರಾಗಿದ್ದಾರೆ. ಕಳೆದ ಒಂದು ವರ್ಷದಿಂದ ISSಗೆ Axiom-4 ಮಿಷನ್‌ಗಾಗಿ ಅಮೆರಿಕದಲ್ಲಿ ತರಬೇತಿ ಪಡೆಯುತ್ತಿರುವ ಶುಕ್ಲಾ ಅವರು, ನಾಳೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಶೀಘ್ರದಲ್ಲೇ

ಗಗನಯಾತ್ರಿ ಶುಭಾಂಶು ಶುಕ್ಲಾ ನಾಳೆ ಭಾರತಕ್ಕೆ ವಾಪಸ್, ಪ್ರಧಾನಿ ಮೋದಿ ಭೇಟಿ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

RSS ವಿರುದ್ಧ ದಾಳಿ ಮಾಡಿದ್ರೆ ಸಿದ್ದರಾಮಯ್ಯ ‘ಸಿಎಂ ಕುರ್ಚಿ’ ಉಳಿಯುವುದು ‘ಗ್ಯಾರಂಟಿ’!

  (ನ್ಯೂಸ್‌ ಕಡಬ) newskadaba.com, ಆ.16 : ಬೆಂಗಳೂರು: ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಕ್ಕಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ ಬಿಜೆಪಿ ನಾಯಕ ಆರ್. ಅಶೋಕ, ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿಯನ್ನು ಉಳಿಸಿಕೊಳ್ಳಲು ಇರುವ ‘ಖಾತರಿ’ಯಾಗಿದೆ ಎಂದು ಹೇಳಿದ್ದಾರೆ. ಶುಕ್ರವಾರ 79ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ‘ವಿಶ್ವದ ಅತಿದೊಡ್ಡ ಎನ್‌ಜಿಒ’ ಎಂದು ಬಣ್ಣಿಸಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮೋದಿ ವಿರುದ್ಧ

RSS ವಿರುದ್ಧ ದಾಳಿ ಮಾಡಿದ್ರೆ ಸಿದ್ದರಾಮಯ್ಯ ‘ಸಿಎಂ ಕುರ್ಚಿ’ ಉಳಿಯುವುದು ‘ಗ್ಯಾರಂಟಿ’! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರಸು, ಮೊಯ್ಲಿ ಎದುರು ನಾನೇನು ದೊಡ್ಡವನಲ್ಲ; ದೆಹಲಿಯಲ್ಲಿ ಮೂವರಿಂದ ಸಂಚು: ಕೆ.ಎನ್ ರಾಜಣ್ಣ

(ನ್ಯೂಸ್‌ ಕಡಬ) newskadaba.com, ಆ. 16 ಮಧುಗಿರಿ: ಇತ್ತೀಚೆಗೆ ಸಚಿವ ಸ್ಥಾನ ಕಳೆದುಕೊಂಡ ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್. ರಾಜಣ್ಣ, ಕೊನೆಗೂ ಅಧಿಕಾರ ನಷ್ಟದ ಬಗ್ಗೆ ಮೌನ ಮುರಿದಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಡವರ ಪರ ಆಡಳಿತ ನೀಡಿದ ದೇವರಾಜ ಅರಸು ಮತ್ತು ಬಡವರ ಮಕ್ಕಳಿಗೆ ಅನುಕೂಲವಾಗಲೆಂದು ಸಿಇಟಿ ಜಾರಿಗೆ ತಂದ ವೀರಪ್ಪ ಮೊಯ್ಲಿ ಅವರಂತಹ ಮಹಾನ್ ನಾಯಕರನ್ನೇ ಅಧಿಕಾರದಿಂದ ಕೆಳಗೆ ಇಳಿಸಲಾಗಿದೆ. ಅವರ ಮುಂದೆ ನನ್ನ ಅಧಿಕಾರ ದೊಡ್ಡದಲ್ಲ ಎಂದು ಹೇಳಿದರು. ನನ್ನ ಸಚಿವ

ಅರಸು, ಮೊಯ್ಲಿ ಎದುರು ನಾನೇನು ದೊಡ್ಡವನಲ್ಲ; ದೆಹಲಿಯಲ್ಲಿ ಮೂವರಿಂದ ಸಂಚು: ಕೆ.ಎನ್ ರಾಜಣ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆ

(ನ್ಯೂಸ್‌ ಕಡಬ) newskadaba.com, ಆ. 16 ಬೆಂಗಳೂರು:  ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿಯ ಬದಲಾಗಿ ಕರ್ನಾಟಕ ಸರ್ಕಾರ ಶೀಘ್ರದಲ್ಲಿಯೇ ರಾಜ್ಯ-ನಿರ್ದಿಷ್ಟ ಶಿಕ್ಷಣ ನೀತಿಯನ್ನು ಜಾರಿಗೆ ತರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೊ. ಸುಖದೇವ್ ಥೋರಟ್ ನೇತೃತ್ವದ ಆಯೋಗದ ಶಿಫಾರಸುಗಳ ಆಧಾರದ ಮೇಲೆ ರೂಪಿಸಲಾದ ಈ ಹೊಸ ನೀತಿಯು, ಐದನೇ ತರಗತಿಯವರೆಗೆ ಕನ್ನಡ ಅಥವಾ ಮಾತೃಭಾಷೆಯನ್ನು ಬೋಧನಾ ಮಾಧ್ಯಮವಾಗಿ ಬಳಸುವ ದ್ವಿಭಾಷಾ ಮಾದರಿಯನ್ನು ಪ್ರಸ್ತಾಪಿಸಿದೆ ಎಂದು ತಿಳಿಸಿದ್ದಾರೆ ಈ ನೀತಿಯ ಜೊತೆಗೆ, ಸರ್ಕಾರವು ಈ

ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ

    (ನ್ಯೂಸ್‌ ಕಡಬ) newskadaba.com, ಆ.16ಉಡುಪಿ: ಇಂದು ದೇಶದೆಲ್ಲೆಡೆ ಅಷ್ಟಮಿ ಸಂಭ್ರಮ. ಆದರೆ ಕಡಗೋಲು ಕೃಷ್ಣನ ನಾಡು ಉಡುಪಿಯಲ್ಲಿ (Udupi) ಅಷ್ಟಮಿ ಸಂಭ್ರಮ ಕಾಣಬೇಕಾದರೆ ಭಕ್ತರು ಇನ್ನೂ ಒಂದು ತಿಂಗಳು ಕಾಯಬೇಕಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ (Krishna Janmashtami) ದೇಶದಲ್ಲೇ ಪ್ರಸಿದ್ಧ. ಆದರೆ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ . ನಾಡಿನಲ್ಲೆಡೆ ಚಾಂದ್ರಮಾನ ಪದ್ಧತಿಯಂತೆ ಅಷ್ಟಮಿ ಹಬ್ಬವನ್ನು ಆಚರಿಸಿದರೆ, ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದ್ಮನಾಭನಗರದಲ್ಲಿ 2028 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ: ಡಿ.ಕೆ ಶಿವಕುಮಾರ್

ನ್ಯೂಸ್‌ ಕಡಬ) newskadaba.com, ಆ.16: ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಮೂಲಸೌಕರ್ಯ ಯೋಜನೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾಗ ಸುರಂಗ ರಸ್ತೆ ಯೋಜನೆಯ ಬಗ್ಗೆ ಮನವಿ ಸಲ್ಲಿಸುವಂತೆ ಹೇಳಿದರು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್‌ನಲ್ಲಿ ಬೆಂಗಳೂರಿನ ಮಹತ್ವಾಕಾಂಕ್ಷಿ ಸುರಂಗ ರಸ್ತೆ ಯೋಜನೆ ತೀವ್ರ ಚರ್ಚೆಗೆ ಗ್ರಾಸವಾಯಿತು. ಇದು ಹಣ ಹೊಡೆಯುವ ಯೋಜನೆಯಲ್ಲ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಿ ‘ಸಾಕ್ಷಿ ಗುಡ್ಡೆ’

ಪದ್ಮನಾಭನಗರದಲ್ಲಿ 2028 ಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ: ಡಿ.ಕೆ ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com, ಆ.16ಶಿವಮೊಗ್ಗ :  ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗ ಮಧ್ಯೆ ಒಂದು ಟ್ರಿಪ್‌ ವಿಶೇಷ ರೈಲು ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರ ಆಗಸ್ಟ್‌ 17(ರವಿವಾರ)ರಂದು (ರೈಲು ಸಂಖ್ಯೆ 06103) ತಿರುನೆಲ್ವೇಲಿಯಿಂದ ಶಿವಮೊಗ್ಗಕ್ಕೆಹಾಗೂ ಆಗಸ್ಟ್‌ 18ರಂದು ಶಿವಮೊಗ್ಗದಿಂದ ತಿರುನೆಲ್ವೇಲಿಗೆ (ರೈಲು ಸಂಖ್ಯೆ 06104) ಒಂದು ಟ್ರಿಪ್‌ ರೈಲು ಸಂಚರಿಸಲಿದೆ ಎಂದು ತಿಳಿಸಿದ್ದಾರೆ. ‌ ವಿಶೇಷ ರೈಲು ತಿರುನೆಲ್ವೇಲಿಯಿಂದ ಭಾನುವಾರ ಸಂಜೆ 4:20ಕ್ಕೆ ಹೊರಡಲಿದೆ. ಸೋಮವಾರ ಮಧ್ಯಾಹ್ನ 1:00 ಗಂಟೆಗೆ

ತಮಿಳುನಾಡಿನ ತಿರುನೆಲ್ವೇಲಿ – ಶಿವಮೊಗ್ಗಕ್ಕೆ ಬಂತು ಮತ್ತೊಂದು ವಿಶೇಷ ರೈಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top