News Kadaba

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com, ಆ.16 ನವದೆಹಲಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಧೇಯ ದೂರಿಗೆ ಸಂಬಂಧಿಸಿದ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಶನಿವಾರವೂ ಮುಂದುವರಿಸುತ್ತದೆಯೇ ಎಂಬ ಬಗ್ಗೆ ಕುತೂಹಲ ಮೂಡಿಸಿದೆ. ಆಗಸ್ಟ್ 15, ಸ್ವಾತಂತ್ರ್ಯ ದಿನಾಚರಣೆ ಮತ್ತು ಸರ್ಕಾರಿ ರಜಾದಿನವಾದ ಕಾರಣ ಯಾವುದೇ ಕಾರ್ಯಾಚರಣೆ ನಡೆಸಲಾಗಿಲ್ಲ. ಆದರೆ ಆಗಸ್ಟ್ 16, ಶನಿವಾರ, ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಎಸ್‌ಐಟಿ ತನ್ನ ಅಂತಿಮ ಸುತ್ತಿನ ಶೋಧಗಳನ್ನು ನಡೆಸಬಹುದು ಎಂದು ಮೂಲಗಳ ತಿಳಿದು ಬಂದಿದೆ. ದೂರುದಾರರು ಸಲ್ಲಿಸಿದ ತಲೆಬುರುಡೆಯು […]

ಧರ್ಮಸ್ಥಳ ಪ್ರಕರಣ ಎಸ್‌ಐಟಿ ತನಿಖೆ ಶೀಘ್ರದಲ್ಲೇ ಮುಗಿಯುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತ- ಚೀನಾ ಗಡಿಯಲ್ಲಿ ಮತ್ತೆ ವ್ಯಾಪಾರ ಆರಂಭ..?

(ನ್ಯೂಸ್‌ ಕಡಬ) newskadaba.com, ಆ.15 ನವದೆಹಲಿ: ಭಾರತ ಮತ್ತು ಚೀನಾ ಗಡಿಯ ನಿರ್ದಿಷ್ಟ ಪ್ರದೇಶಗಳಲ್ಲಿ ವ್ಯಾಪಾರ ಪುನರಾರಂಭಿಸುವ ಚಿಂತನೆ ಪ್ರಾರಂಭವಾಗಿದೆ. 2020ರಿಂದ ಸ್ಥಗಿತಗೊಂಡಿರುವ ಸ್ಥಳೀಯವಾಗಿ ತಯಾರಿಸಿದ ಸರಕುಗಳ ಗಡಿ ವ್ಯಾಪಾರವನ್ನು ಮತ್ತೆ ಪ್ರಾರಂಭಿಸಲು ಎರಡೂ ದೇಶಗಳ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ. ಇದು ಪ್ರಾರಂಭವಾದರೆ ಐದು ವರ್ಷಗಳ ಬಳಿಕ ಮತ್ತೆ ಭಾರತ ಮತ್ತು ಚೀನಾದ ಗಡಿಯಲ್ಲಿ ವ್ಯಾಪಾರ ವಹಿವಾಟುಗಳು ಪುನರಾರಂಭವಾಗಲಿದೆ. ಇದರಿಂದ ಎರಡು ದೇಶಗಳ ನಡುವಿನ ಉದ್ವಿಗ್ನತೆಯು ಕಡಿಮೆಯಾಗಬಹುದು ಎನ್ನುತ್ತಾರೆ ಭಾರತೀಯ ಅಧಿಕಾರಿಗಳು. ಭಾರತ ಮತ್ತು ಚೀನಾ ಸ್ಥಳೀಯವಾಗಿ ತಯಾರಿಸಿದ

ಭಾರತ- ಚೀನಾ ಗಡಿಯಲ್ಲಿ ಮತ್ತೆ ವ್ಯಾಪಾರ ಆರಂಭ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಅರೆಸ್ಟ್

(ನ್ಯೂಸ್‌ ಕಡಬ) newskadaba.com, ಆ.15 ಬೆಂಗಳೂರು:  ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಬಂಧಿತ ಆರೋಪಿ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ಗಾಂಜಾ ಪ್ರಕರಣದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ

79ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್‌ ಕಡಬ) newskadaba.com, ಆ.15:‌ಕೆಂಪುಕೋಟೆಯಲ್ಲಿ ನಡೆದ 79ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು. ‘ನಯ ಭಾರತ’ ಈ ವರ್ಷದ ಸ್ವಾತಂತ್ರ‍್ಯ ದಿನಾಚರಣೆಯ ಘೋಷವಾಕ್ಯವಾಗಿದೆ. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ ಭಾರತದ ನಿರಂತರ ಉದಯವನ್ನು ಸ್ಮರಿಸುವ ಧ್ಯೇಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ ಬಳಿಕ ಕೆಂಪು ಕೋಟೆಗೆ ಆಗಮಿಸಿದರು. ಮೋದಿ ಅವರನ್ನು ಕೇಂದ್ರ

79ನೇ ಸ್ವಾತಂತ್ರ್ಯ ದಿನಾಚರಣೆ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ

 (ನ್ಯೂಸ್‌ ಕಡಬ) newskadaba.com ಆ.14:  ಬಿಹಾರದಲ್ಲಿ ಆಗಸ್ಟ್ 17ರಿಂದ ‘ಮತದಾನ ಕಳ್ಳತನ’ ವಿರುದ್ಧ ನೇರ ಹೋರಾಟಕ್ಕೆ ಇಳಿಯುವುದಾಗಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಘೋಷಿಸಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಇದು ಕೇವಲ ಚುನಾವಣೆಯ ವಿಷಯವಲ್ಲ. ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ‘ಒಬ್ಬ ವ್ಯಕ್ತಿ, ಒಂದು ಮತ’ ತತ್ವವನ್ನು ರಕ್ಷಿಸಲು ನಡೆಯುತ್ತಿರುವ ನಿರ್ಣಾಯಕ ಹೋರಾಟ. ದೇಶಾದ್ಯಂತ ಮತದಾರರ ಪಟ್ಟಿಯಲ್ಲಿನ ಶುದ್ಧೀಕರಣವೇ ಈ ಅಭಿಯಾನದ ಪ್ರಮುಖ ಗುರಿ. ಯುವಕರು, ಕಾರ್ಮಿಕರು,

ಬಿಹಾರ :ಆ.17ರಿಂದ ಮತಗಳ್ಳತನ ವಿರುದ್ಧ ನೇರ ಹೋರಾಟ’- ರಾಹುಲ್ ಗಾಂಧಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ

 (ನ್ಯೂಸ್‌ ಕಡಬ) newskadaba.com ಆ.14:  ಪುತ್ತೂರು. ಸಾಹಿತ್ಯವು ನಾಡನ್ನು ಬೆಳಗುವ ಅಮೂಲ್ಯ ಕ್ಷೇತ್ರವಾಗಿದ್ದು ಯುವ ಕವಿಗಳು ಸಮಾಜದ ಕಣ್ಣು ತೆರೆಸುವ ಕವನಗಳ ಮೂಲಕ ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕೆಂದು ಹಿರಿಯ ಸಾಹಿತಿ, ಪತ್ರಕರ್ತ ಶ್ರೀ ನಾರಾಯಣ ರೈ ಕುಕ್ಕುವಳ್ಳಿ ಹೇಳಿದ್ದಾರೆ. ಪುತ್ತೂರು ಸಿಟಿ ಸೆಂಟರ್ ಕಟ್ಟಡದಲ್ಲಿ ನೂತನವಾಗಿ ಆರಂಭಗೊಂಡ ” ಹೋಟೆಲ್ ರಾಯಲ್ ಮ್ಯಾಕ್ಸ್ “ಉದ್ಘಾಟನೆಯ ಅಂಗವಾಗಿ ನಡೆದ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸಾಹಿತ್ಯವು ಧರ್ಮ, ಜಾತಿ ಎಂಬ ತಾರತಮ್ಯವಿಲ್ಲದ ಸ್ಪಟಿಕ ಶುದ್ಧ ರೂಪದಲ್ಲಿರುವ ಕಾರಣ

ಯುವ ಕವಿಗಳು ಸಾಮಾಜಿಕ ಬದಲಾವಣೆಯ ಹರಿಕಾರರಾಗಬೇಕು: ನಾರಾಯಣ ರೈ ಕುಕ್ಕುವಳ್ಳಿ Read More »

ಕರಾವಳಿ, ಕರ್ನಾಟಕ

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ

 (ನ್ಯೂಸ್‌ ಕಡಬ) newskadaba.com ಆ.14: ‘ಹರ್ ಘರ್ ತಿರಂಗ’ ಅಭಿಯಾನದ ಭಾಗವಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು, ಈ ಆಂದೋಲನವು ರಾಷ್ಟ್ರವನ್ನು ಏಕತೆಯಲ್ಲಿ ಬಂಧಿಸುತ್ತದೆ ಮತ್ತು ದೇಶಭಕ್ತಿಯ ಮನೋಭಾವವನ್ನು ಬಲಪಡಿಸುತ್ತದೆ ಎಂದು ಬಣ್ಣಿಸಿದರು. ಕಳೆದ ಮೂರು ವರ್ಷಗಳಲ್ಲಿ, ಈ ಅಭಿಯಾನವು ಸಾಮೂಹಿಕ ಆಂದೋಲನವಾಗಿ ರೂಪಾಂತರಗೊಂಡಿದೆ, ದೇಶಾದ್ಯಂತ ವಿವಿಧ ಹಂತಗಳ ನಾಗರಿಕರು ಆನ್‌ಲೈನ್ ಮತ್ತು ಆಫ್‌ಲೈನ್ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. “ಇಂದು, ಹರ್ ಘರ್ ತಿರಂಗ ಅಭಿಯಾನದ

‘ಹರ್ ಘರ್ ತಿರಂಗ’ ಒಗ್ಗಟ್ಟಿನ ತಿರುಳು – ಕೇಂದ್ರ ಸಚಿವ ಅಮಿತ್ ಶಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ

(ನ್ಯೂಸ್‌ ಕಡಬ) newskadaba.com ಆ.14 ಮುಂಬೈ: ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್‌ ಕುಂದ್ರಾ ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವುದಾಗಿ ಆರೋಪ ಕೇಳಿಬಂದಿದೆ. ಪ್ರಕರಣವು ಸೆಲೆಬ್ರಿಟಿ ದಂಪತಿಗಳ ಈಗ ಕಾರ್ಯನಿರ್ವಹಿಸದ ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್‌ಗಾಗಿ ಸಾಲ ಮತ್ತು ಹೂಡಿಕೆ ಒಪ್ಪಂದಕ್ಕೆ ಸಂಬಂಧಿಸಿದ್ದಾಗಿದೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರ ಸುಮಾರಿಗೆ ವ್ಯವಹಾರ ವಿಸ್ತರಣೆಗಾಗಿ ತಮಗೆ 60.48 ಕೋಟಿ ರೂ.ಗಳನ್ನು ನೀಡಿದ್ದೆ. ಆದರೆ, ಅದನ್ನು ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿಕೊಂಡಿದ್ದಾರೆ

ಉದ್ಯಮಿಗೆ 60 ಕೋಟಿ ರೂ. ವಂಚನೆ- ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ, ಪತಿಯ ವಿರುದ್ಧ ಆರೋಪ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಡಿಸೆಂಬರ್‌ ಒಳಗೆ 2 ಲಕ್ಷ ದರಖಾಸ್ತು ಪೋಡಿ ವಿತರಣೆ- ಸಚಿವ ಕೃಷ್ಣ ಬೈರೇಗೌಡ

(ನ್ಯೂಸ್‌ ಕಡಬ) newskadaba.com ಆ.14 ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಡಿಸೆಂಬರ್ ಅಂತ್ಯದ ವೇಳೆಗೆ 2 ಲಕ್ಷ ರೈತರಿಗೆ ದರಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂಬುದಾಗಿ ಬುಧವಾರದಂದು ಪ್ರಸ್ತಾಪಿಸಿದರು. ಬಿಜೆಪಿಯ ಎಂಟಿಬಿ ನಾಗರಾಜ್‌ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಈ ಹಿಂದೆ ಎರಡೂ ಸರ್ಕಾರದ ಅವಧಿಯಲ್ಲಿ ಅರ್ಜಿ ಕೊಟ್ಟವರದ್ದು ಮಾತ್ರ ಏಕವ್ಯಕ್ತಿ ಪೋಡಿ ಆಗುತ್ತಿತ್ತು. ಆದರೆ, ಈಗ ಏಕವ್ಯಕ್ತಿ ಪೋಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಪ್ರಸ್ತುತ ಸರ್ಕಾರ ಯಾರ ಅರ್ಜಿಗೂ

ಡಿಸೆಂಬರ್‌ ಒಳಗೆ 2 ಲಕ್ಷ ದರಖಾಸ್ತು ಪೋಡಿ ವಿತರಣೆ- ಸಚಿವ ಕೃಷ್ಣ ಬೈರೇಗೌಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top