News Kadaba

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಲ್ಲಿ ಅನುಮಾನಾಸ್ಪದ ಸಾವುಗಳ ಆರೋಪ ಕುರಿತು ತನಿಖೆ ನಡೆಸುತ್ತಿರುವ ಎಸ್‌‍ಐಟಿ ಅಧಿಕಾರಿಗಳು ಇಂದು 13ನೇ ಪಾಯಿಂಟ್‌ನಲ್ಲಿ ಉತ್ಖನನ ನಡೆಸಲಿದ್ದಾರೆ.ಈ ಮೊದಲು ಬಂಗ್ಲಗುಡ್ಡದಲ್ಲಿ ತಾನು ತೋರಿಸಿದ್ದ ಜಾಗ ಹೊರತುಪಡಿಸಿ ಮತ್ತೊಂದು ಸ್ಥಳಕ್ಕೆ ಎಸ್‌‍ಐಟಿ ಅಧಿಕಾರಿಗಳನ್ನು ಅನಾಮಧೇಯ ವ್ಯಕ್ತಿ ಕರೆದುಕೊಂಡು ಹೋಗಿದ್ದರು. ಅಲ್ಲಿ ಭೂಮಿಯ ಮೇಲ್ಭಾಗದಲ್ಲೇ ಹಲವಾರು ಅಸ್ಥಿಗಳು ದೊರೆತ್ತಿದ್ದವು ಅವುಗಳನ್ನು ಜಪ್ತಿ ಮಾಡಿರುವ ಎಸ್‌‍ಐಟಿ ಅಧಿಕಾರಿಗಳು ಬಹುಶಃ ಬಂಗ್ಲಗುಡ್ಡದ ಮೇಲೆ ಆತಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿರಬಹುದು, ಹೀಗಾಗಿ ಭೂಮಿಯ ಮೇಲ್ಭಾಗದಲ್ಲಿ ಸಿಕ್ಕಿರುವ ಅಸ್ತಿಗಳ ಕುರಿತು […]

ಧರ್ಮಸ್ಥಳ ಪ್ರಕರಣ : 13ನೇ ಪಾಯಿಂಟ್‌ನಲ್ಲಿ ಅಸ್ತಿಪಂಜರಗಳಿಗಾಗಿ ಎಸ್‌‍ಐಟಿ ಹುಡುಕಾಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಡ್ವಾಣಿ ದಾಖಲೆ ಮುರಿದ ಅಮಿತ್‌ ಶಾ; ಗೃಹ ಸಚಿವರಾಗಿ ಸುದೀರ್ಘ ಸೇವೆ

(ನ್ಯೂಸ್‌ ಕಡಬ) newskadaba.com, ಆ.07: ನವದೆಹಲಿ: ಇತ್ತೀಚೆಗಷ್ಟೇ ನರೇಂದ್ರ ಮೋದಿ ಅತೀ ಸುದೀರ್ಘವಾಗಿ ಪ್ರಧಾನಿಯಾಗಿ ಮುಂದುವರಿಯುವ ಮೂಲಕ ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ರೆಕಾರ್ಡ್‌ಯನ್ನು ಮುರಿದಿದ್ದರು. ಇದೀಗ ಇದರ ಬೆನ್ನಲ್ಲೇ ಗೃಹಸಚಿವ ಅಮಿತ್‌ ಶಾ ಕೂಡ ಅತೀ ಹೆಚ್ಚು ವರ್ಷಗಳ ಕಾಲ ಗೃಹಸಚಿವರಾಗಿ ಮುಂದುವರಿಯುವ ಮೂಲಕ ದಾಖಲೆ ಬರೆದಿದ್ದಾರೆ. ಕೇಂದ್ರ ಗೃಹ ಸಚಿವರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅಮಿತ್ ಶಾ ಅವರು 2,258 ದಿನಗಳನ್ನು ಪೂರೈಸಿದ್ದಾರೆ. ಆ ಮೂಲಕ ಅವರು ಗೃಹ ಸಚಿವ ಹುದ್ದೆಯಲ್ಲಿ 2,256 ದಿನಗಳನ್ನು

ಆಡ್ವಾಣಿ ದಾಖಲೆ ಮುರಿದ ಅಮಿತ್‌ ಶಾ; ಗೃಹ ಸಚಿವರಾಗಿ ಸುದೀರ್ಘ ಸೇವೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ : ಕೆಎಸ್ಆರ್‌ಟಿ‍ಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಆ.07: ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ದುಷ್ಕರ್ಮಿಗಳು ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಬಳಿ ಕಲ್ಲು ಹೊಡೆದು ಬಸ್ಸಿಗೆ ಹಾನಿಯುಂಟು ಮಾಡಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಡಿಪ್ಪೋದ ಸಂಚಾರ ನಿಯಂತ್ರಕ ಪಿ ದಾವೂದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಸ್ಸನ್ನು ಚಾಲಕ ಧರ್ಮಸ್ಥಳ ದಿಂದ ಸುಬ್ರಹ್ಮಣ್ಯದ ಕಡೆಗೆ ಚಲಾಯಿಸುತ್ತಿದ್ದ ವೇಳೆ ಧರ್ಮಸ್ಥಳ ಗ್ರಾಮದ ಪುದುವೆಟ್ಟು ಕ್ರಾಸ್ ಸಮೀಪ ಎದುರಿನಿಂದ ದ್ವಿಚಕ್ರ

ಬೆಳ್ತಂಗಡಿ : ಕೆಎಸ್ಆರ್‌ಟಿ‍ಸಿ ಬಸ್ಸಿಗೆ ದುಷ್ಕರ್ಮಿಗಳಿಂದ ಕಲ್ಲೆಸೆತ – ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮದುವೆಯ ರಾತ್ರಿಯೇ ವಧು ಆತ್ಮಹತ್ಯೆಗೆ ಶರಣು

(ನ್ಯೂಸ್‌ ಕಡಬ) newskadaba.com, ಆ.07: ಹೈದರಾಬಾದ್ ನ ಸತ್ಯ ಸಾಯಿ ಜಿಲ್ಲೆಯ ಪೆನುಕೊಂಡದ ಸೋಮಂಡೆಪಲ್ಲಿ ಮಂಡಲದ ಕುಟುಂಬವೊಂದರಲ್ಲಿ 22 ವರ್ಷದ ವಧು ಹರ್ಷಿತಾ ತನ್ನ ಮದುವೆಯ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅದ್ಧೂರಿ ವಿವಾಹ ಸಮಾರಂಭ ನಡೆದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ. ದಂಪತಿಗಳು ವಧುವಿನ ಮನೆಯಲ್ಲಿದ್ದರು, ಅಲ್ಲಿ “ಮೊದಲ ರಾತ್ರಿ” ಸಮಾರಂಭದ ವ್ಯವಸ್ಥೆಗಳು ನಡೆಯುತ್ತಿದ್ದವು. ನಾಗೇಂದ್ರ ಸಿಹಿತಿಂಡಿಗಳನ್ನು ತರಲು ಹೊರಗೆ ಹೋಗಿದ್ದರು ಎಂದು ವರದಿಯಾಗಿದೆ, ಮತ್ತು ಅವರು ಹಿಂತಿರುಗಿದಾಗ, ಕೋಣೆ ಲಾಕ್ ಆಗಿರುವುದನ್ನು

ಮದುವೆಯ ರಾತ್ರಿಯೇ ವಧು ಆತ್ಮಹತ್ಯೆಗೆ ಶರಣು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉತ್ತರಕಾಶಿ ಮೇಘಸ್ಫೋಟ: ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

(ನ್ಯೂಸ್‌ ಕಡಬ) newskadaba.com, ಆ.07: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಆ.5ರಂದು ಮೇಘಸ್ಫೋಟ ಸಂಭವಿಸಿದೆ. ಇದರಿಂದ ದಿಢೀರ್‌ ಪ್ರವಾಹ ಸೃಷ್ಠಿಯಾಗಿ ಮನೆಗಳು, ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಕೊಚ್ಚಿ ಹೋಗಿವೆ. ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 8-10 ಸೈನಿಕರು ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಭಾರೀ ಮಳೆಯಿಂದ ಉತ್ತರಕಾಶಿ-ಹರ್ಸಿಲ್ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಸಂಚಾರ ನಿರ್ಬಂಧಿಸಲಾಗಿದೆ. ಜೆಸಿಬಿ ಯಂತ್ರಗಳ ಸಹಾಯದಿಂದ ರಸ್ತೆ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಭೂಕುಸಿತದ ನಡುವೆ ಭಾರೀ ಮಳೆ ಮುಂದುವರಿದ

ಉತ್ತರಕಾಶಿ ಮೇಘಸ್ಫೋಟ: ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆ.10ರಂದು ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.07: ಬೆಳಗಾವಿ ಮತ್ತು ಬೆಂಗಳೂರು ನಡುವೆ ಹೈಸ್ಪೀಡ್ ರೈಲು ಸಂಪರ್ಕದ ಬಹುನಿರೀಕ್ಷಿತ ಬೇಡಿಕೆ ನನಸಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 10 ರ ಭಾನುವಾರದಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ ತೋರಲಿದ್ದಾರೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರು ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ಪೋಸ್ಟ್ ಮೂಲಕ ಈ ಘೋಷಣೆ ಮಾಡಿದ್ದಾರೆ. ಕರ್ನಾಟಕಕ್ಕೆ ಮುಂಬರುವ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೂರು ಹೊಸ ವಂದೇ

ಆ.10ರಂದು ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಆರು ತಿಂಗಳಲ್ಲಿ 2.3 ಲಕ್ಷ ನಾಯಿ ಕಡಿತ ಪ್ರಕರಣಗಳು – 19 ರೇಬೀಸ್ ಸಾವುಗಳು ವರದಿ

(ನ್ಯೂಸ್‌ ಕಡಬ) newskadaba.com, ಆ.07: 2025 ರ ಮೊದಲ ಆರು ತಿಂಗಳಲ್ಲಿ ಕರ್ನಾಟಕದಲ್ಲಿ 2.31 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 19 ರೇಬೀಸ್ ಸಂಬಂಧಿತ ಸಾವುಗಳು ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳು ತಿಳಿಸಿವೆ. 2024 ರಲ್ಲಿ ಇದೇ ಅವಧಿಗೆ ಹೋಲಿಸಿದರೆ ಈ ಸಂಖ್ಯೆಗಳು ಗಮನಾರ್ಹ ಏರಿಕೆಯನ್ನು ಸೂಚಿಸುತ್ತವೆ. ಆಗ 1.69 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 18 ರೇಬೀಸ್ ಸಾವುಗಳು ದಾಖಲಾಗಿದ್ದವು. ಇದೀಗ 36.20% ಹೆಚ್ಚಳವನ್ನು ಸೂಚಿಸುತ್ತಿದೆ.

ಕರ್ನಾಟಕದಲ್ಲಿ ಆರು ತಿಂಗಳಲ್ಲಿ 2.3 ಲಕ್ಷ ನಾಯಿ ಕಡಿತ ಪ್ರಕರಣಗಳು – 19 ರೇಬೀಸ್ ಸಾವುಗಳು ವರದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉತ್ತರಾಖಂಡ್ ಮೇಘಸ್ಫೋಟ – ಪ್ರಧಾನಿ ಮೋದಿ ಸಂತಾಪ

(ನ್ಯೂಸ್‌ ಕಡಬ) newskadaba.com, ಆ.07: ಉತ್ತರಕಾಶಿಯ ಧರಾಲಿಯಲ್ಲಿ ಸಂಭವಿಸಿದ ಮೇಘಸ್ಫೋಟದ ಬಗ್ಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ನಿರ್ಣಯಿಸಲು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ಅವರು ಭರವಸೆ ನೀಡಿದ್ದಾರೆ. ದಿಢೀರ್ ಪ್ರವಾಹದಿಂದ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಉತ್ತರಕಾಶಿಯ

ಉತ್ತರಾಖಂಡ್ ಮೇಘಸ್ಫೋಟ – ಪ್ರಧಾನಿ ಮೋದಿ ಸಂತಾಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಕಾಶಿಯಲ್ಲಿ ಮೇಘಸ್ಫೋಟ: ದಿಢೀರ್ ಪ್ರವಾಹಕ್ಕೆ ಕೊಚ್ಚಿ ಹೋದ ಗ್ರಾಮ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ  ಮಂಗಳವಾರ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ದಿಢೀರ್ ಪ್ರವಾಹ ಮತ್ತು ಖೀರ್ ಗಂಗಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಣ್ಣು ಕುಸಿತವಾಗಿ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ. ಹಲವಾರು ಮನೆಗಳು, ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಉಕ್ಕಿ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗಿವೆ. ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ

ಉತ್ತರಕಾಶಿಯಲ್ಲಿ ಮೇಘಸ್ಫೋಟ: ದಿಢೀರ್ ಪ್ರವಾಹಕ್ಕೆ ಕೊಚ್ಚಿ ಹೋದ ಗ್ರಾಮ Read More »

ಬ್ರೇಕಿಂಗ್ ನ್ಯೂಸ್

ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ಹಲವಾರು ರಾಜ್ಯಗಳ ಮಾಜಿ ರಾಜ್ಯಪಾಲ ಮತ್ತು ಹಿರಿಯ ರಾಜಕಾರಣಿ ಸತ್ಯಪಾಲ್ ಮಲಿಕ್ ನಿಧನರಾಗಿದ್ದಾರೆ.   ಅವರಿಗೆ 79 ವರ್ಷ ವಯಸ್ಸಾಗಿತ್ತು. ಮಲಿಕ್ ಮೂತ್ರಪಿಂಡ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top