News Kadaba

‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ನಿಜವಾದ ಭಾರತೀಯ ಯಾರು, ಯಾರಲ್ಲ ಎಂಬುದನ್ನು ನಿರ್ಧರಿಸುವುದು ನ್ಯಾಯಮೂರ್ತಿ ಅಥವಾ ನ್ಯಾಯಾಲಯದ ಕೆಲಸವಲ್ಲ, ನನ್ನ ಸಹೋದರ ಸೇನೆಯನ್ನು ಗೌರವಿಸುತ್ತಾನೆ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಭಾರತೀಯ ಸೇನೆ ವಿರುದ್ಧ ಸಂಸದ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ಸುಪ್ರೀಂಕೋರ್ಟ್​ ಛೀಮಾರಿ ಹಾಕಿ, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಮಾತನಾಡುತ್ತಿರಲಿಲ್ಲ ಎಂದು ಹೇಳಿತ್ತು. ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ […]

‘ನಿಜವಾದ ಭಾರತೀಯ ಯಾರು ಎಂಬುದನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ,’- ಪ್ರಿಯಾಂಕಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಪರೇಷನ್‌ ಸಿಂದೂರ್‌ಗೆ ಅಪಮಾನ ಮಾಡಿ ವಿಪಕ್ಷಗಳು ದೊಡ್ಡ ತಪ್ಪು ಮಾಡಿವೆ; ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಅವರು ಇಂದು ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಲು ಮೇ ತಿಂಗಳಲ್ಲಿ ಪ್ರಾರಂಭಿಸಲಾದ ಆಪರೇಷನ್ ಸಿಂದೂರ್‌ ಬಗ್ಗೆ ಚರ್ಚೆ ಕೇಳುವ ಮೂಲಕ ವಿರೋಧ ಪಕ್ಷವು “ತಪ್ಪು ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ವಿಪಕ್ಷಗಳ ಮೇಲೆ ಮೋದಿ ಕಿಡಿ ಕಾರಿದ್ದಾರೆ. ಕೇಂದ್ರ ಗೃಹ ಸಚಿವ

ಆಪರೇಷನ್‌ ಸಿಂದೂರ್‌ಗೆ ಅಪಮಾನ ಮಾಡಿ ವಿಪಕ್ಷಗಳು ದೊಡ್ಡ ತಪ್ಪು ಮಾಡಿವೆ; ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ನೀಡಬೇಕು-ಬಿ.ವೈ ವಿಜಯೇಂದ್ರ

(ನ್ಯೂಸ್‌ ಕಡಬ) newskadaba.com, ಆ.05: ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.   ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಗ್ಯಾರಂಟಿ ಕಾರಣಕ್ಕಾಗಿ ಗ್ರಾಮೀಣ ಭಾಗದ ಬಸ್ ಓಡಾಟವನ್ನು ಕಡಿತಗೊಳಿಸಿದ್ದಾರೆ

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಶೀಘ್ರ ಪರಿಹಾರ ನೀಡಬೇಕು-ಬಿ.ವೈ ವಿಜಯೇಂದ್ರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ

(ನ್ಯೂಸ್‌ ಕಡಬ) newskadaba.com, ಆ.05: ಮೈಸೂರು: ಅಕ್ರಮವಾಗಿ ನೆರೆಯ ಕೇರಳಕ್ಕೆ ಯೂರಿಯಾ ರಸಗೊಬ್ಬರ ಸಾಗಣೆ ಮಾಡುತ್ತಿದ್ದ ಲಾರಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. 1699 ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅಕ್ರಮ ಬೆಳಕಿಗೆ ಬಂದಿದೆ. 73, ಡಿ ನಂಜಗೂಡಿನ ಗೋಧಾಮಿನಿಂದ ಯೂರಿಯಾ ರಸಗೊಬ್ಬರ ತುಂಬಿಕೊಂಡು ಕೇರಳಕ್ಕೆ ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು

ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಕೆಲ ಅತ್ಯಗತ್ಯ ಔಷಧಿಗಳ ಬೆಲೆಯನ್ನು ಕಡಿಮೆ ಗೊಳಿಸಿರುವುದಾಗಿ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಘೋಷಿಸಿದೆ. ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರ ಹೊರಡಿಸಿದ ಬೆಲೆ ನಿಗದಿ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಅನುಕೂಲವಾಗಲಿದೆ. ಬೆಲೆ ಬದಲಾವಣೆಯ ಅನ್ವಯ, ಅಸೆಕ್ಲೋಫೆನಾಕ್, ಪ್ಯಾರಸಿಟಮಾಲ್ ಮತ್ತು ಟ್ರಿಪ್ಸಿನ್ ಕೈಮೊಟ್ರಿಪ್ಸಿನ್ ಅಂಶಗಳುಳ್ಳ, ಕುಮ್ಸ್ ಡ್ರಗ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ತಯಾರಿಸಿ ಡಾ. ರೆಡ್ಡೀಸ್ ಲ್ಯಾಬೋರೇಟರೀಸ್ ಮಾರಾಟ ಮಾಡಿದ ಔಷಧಿಗೆ 13 ರು.,

35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ Read More »

ಆರೋಗ್ಯ ಮಾಹಿತಿ, ಬ್ರೇಕಿಂಗ್ ನ್ಯೂಸ್

ಆಯುಷ್ ಇಲಾಖೆ ಅಡಿಯಲ್ಲಿರುವ ಎಲ್ಲಾ ಔಷಧಿಗಳು FDA ವ್ಯಾಪ್ತಿಗೆ: ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com, ಆ.05: ಬೆಂಗಳೂರು: ಆಯುರ್ವೇದ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ ವಿಭಾಗಗಳನ್ನು ಒಳಗೊಂಡಂತೆ ಆಯುಷ್ ಇಲಾಖೆಯ ಅಡಿಯಲ್ಲಿರುವ ಎಲ್ಲಾ ಔಷಧಿಗಳನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ದ ಔಷಧ ನಿಯಂತ್ರಣ ವಿಭಾಗದ ಅಡಿಯಲ್ಲಿ ತರಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು. ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಔಷಧಿಗಳ ಗುಣಮಟ್ಟವನ್ನು ಸುಧಾರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ

ಆಯುಷ್ ಇಲಾಖೆ ಅಡಿಯಲ್ಲಿರುವ ಎಲ್ಲಾ ಔಷಧಿಗಳು FDA ವ್ಯಾಪ್ತಿಗೆ: ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ಸ್ಯಾಂಡಲ್‌ವುಡ್‌ನ ಯುವ ನಟನ ಸಂತೋಷ್ ಬಾಲರಾಜ್ (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್‌ನಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ.

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ರಚನೆ: ಅಧ್ಯಕ್ಷರಾಗಿ ಅಝೀಝ್ ಬಿ.ಕೆ ಮರು ಆಯ್ಕೆ

(ನ್ಯೂಸ್‌ ಕಡಬ) newskadaba.com, ಆ.05: ಉಪ್ಪಿನಂಗಡಿ: ಪುತ್ತೂರು ತಾಲೂಕು ಹಿರೆಬಂಡಾಡಿ ಗ್ರಾಮ ಪಂಚಾಯತಿಗೆ ಒಳಪಟ್ಟ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿನ ಮುಂದಿನ ಮೂರು ವರ್ಷಗಳ ಅವಧಿಗೆ ಶಾಲಾಭಿವೃಧ್ದಿ ಮತ್ತು ಮೇಲುಸ್ತುವಾರಿ ಸಮಿತಿಯ ರಚನೆಯು ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು.  ಅಧ್ಯಕ್ಷರಾಗಿ ಎರಡನೇ ಬಾರಿಗೆ ಅವಿರೋಧವಾಗಿ ಶ್ರೀಯುತ ಅಝೀಝ್ ಬಿ.ಕೆ ಮರು ಆಯ್ಕೆಯಾದರು. ಉಪಾಧ್ಯಕ್ಷೆಯಾಗಿ ಶ್ರೀಮತಿ ಅಸ್ಮಾ ಮೊದಲ ಬಾರಿಗೆ ಆಯ್ಕೆಯಾದರು. ಪದಾಧಿಕಾರಿಗಳಾಗಿ ವಾಮನ ಬರಮೇಲು, ಪದ್ಮನಾಭ ಶೆಟ್ಟಿ

ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ರಚನೆ: ಅಧ್ಯಕ್ಷರಾಗಿ ಅಝೀಝ್ ಬಿ.ಕೆ ಮರು ಆಯ್ಕೆ Read More »

ಕರಾವಳಿ

ಇಂದು ಬೆಂಗಳೂರು, ಮಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com, ಆ.05: ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾನುವಾರ ರಾತ್ರಿ ಭರ್ಜರಿ ಮಳೆಯಾಗಿದೆ. ಅದೇ ರೀತಿ ರಾಜ್ಯದಲ್ಲಿ ಮುಂದಿನ ಮೂರು ವರುಣ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ನೀಡಿದ್ದು, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ

ಇಂದು ಬೆಂಗಳೂರು, ಮಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ! Read More »

ಕರಾವಳಿ, ಕರ್ನಾಟಕ

ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ – ಹಲವು ಕಡೆ ಬಸ್‌ ಬಂದ್‌

(ನ್ಯೂಸ್‌ ಕಡಬ) newskadaba.com, ಆ.05: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ (ಇಂದಿನಿಂದ) ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಬೇಡಿಕೆ ಇಡಲಾಗಿದೆ. 1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ,ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದಿಲ್ಲ. ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದ

ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ – ಹಲವು ಕಡೆ ಬಸ್‌ ಬಂದ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top