News Kadaba

ಪಣಂಬೂರು: ಟ್ಯಾಂಕರ್‌ನಿಂದ ಡೀಸೆಲ್ ಕಳವು ಆರೋಪ; ಇಬ್ಬರ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮೇ.02: ಪಣಂಬೂರು ಸಮೀಪದ ಮೀನಕಳಿಯ ಕೋಡಿಕಲ್ ದ್ವಾರದ ಬಳಿಕ ಟ್ಯಾಂಕರ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇರೆಗೆ ಧನಂಜಯ (೫೧) ಮತ್ತು ಕುಶಾಧರ (೪೨) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ಹ್ಯಾರೀಸ್ ಎಂ.ವಿ. ಗುರುವಾರ ರಾತ್ರಿ ೮:೧೫ಕ್ಕೆ ಪಣಂಬೂರು ಪೊಲೀಸರ ನೆರವಿನೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದಾಗ ಆರೋಪಿಗಳು ಟ್ಯಾಂಕರ್‌ನಿಂದ ಪ್ಲಾಸ್ಟಿಕ್ ಪೈಪ್ ಮೂಲಕ ಡೀಸೆಲ್ ತೆಗೆದು ಕ್ಯಾನ್‌ಗಳಲ್ಲಿ ತುಂಬಿಸುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಸ್ಥಳದಲ್ಲಿ ಟ್ಯಾಂಕರಿನಿಂದ ಅನಧಿಕೃತವಾಗಿ […]

ಪಣಂಬೂರು: ಟ್ಯಾಂಕರ್‌ನಿಂದ ಡೀಸೆಲ್ ಕಳವು ಆರೋಪ; ಇಬ್ಬರ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕೆನರಾ ಇಂಜಿನಿಯರಿಂಗ್ ಇಂಡಸ್ಟ್ರಿಯಲ್ ಟೆಕ್ ಎಕ್ಸ್‌ಪೋ -2026 ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಮೇ.02: ಕೆನರಾ ಇಂಡಸ್ಟ್ರೀಸ್ ಅಸೋಸಿಯೇಷನ್ ವತಿಯಿಂದ ಕೆನರಾ ಇಂಜಿನಿಯರಿಂಗ್ ಇಂಡಸ್ಟ್ರಿಯಲ್ ಟೆಕ್  ಎಕ್ಸ್‌ಪೋ 2026 ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷರಾದ ಯು ಟಿ ಖಾದರ್, ಮಂಗಳೂರು ಸಂಸದರಾದ ಕ್ಯಾ ಬ್ರಿಜೇಶ್ ಚೌಟ ಇತರ ಗಣ್ಯರು ಸೇರಿ ದೀಪಪ್ರಜ್ವಲಿಸಿ ಚಾಲನೆ ನೀಡಿದರು. ಈ ವೇಳೆ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷರಾದ ಯು ಟಿ ಖಾದರ್ ಮಾತನಾಡಿ ಸಮಾಜದಲ್ಲಿ ಶಿಕ್ಷಣ, ನವೀನ ಆವಿಷ್ಕಾರ ಮತ್ತು ಜಾಗೃತಿ ಮೂಡಿಸಲು ಇಂತಹ

ಮಂಗಳೂರು: ಕೆನರಾ ಇಂಜಿನಿಯರಿಂಗ್ ಇಂಡಸ್ಟ್ರಿಯಲ್ ಟೆಕ್ ಎಕ್ಸ್‌ಪೋ -2026 ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ

(ನ್ಯೂಸ್‌ ಕಡಬ) newskadaba.com,  ಮೇ.02:ಕೆಲಸದ ವಿಷಯದಲ್ಲಿ ಉಂಟಾದ ಸಣ್ಣ ಜಗಳದಿಂದಾಗಿ ತನ್ನ ಮಾಲೀಕನ ಮೇಲೆ ಆ್ಯಸಿಡ್ ಸುರಿದು ಕೊಲೆಗೆ ಯತ್ನಿಸಿದ ಕೇರಳ ಮೂಲದ ವ್ಯಕ್ತಿಗೆ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕೇರಳ ಮೂಲದ ರತೀಶ್ ಕೆ.ಟಿ. (42) ಶಿಕ್ಷೆಗೊಳಗಾದ ಆರೋಪಿ. ಘಟನೆಯ ವಿವರ: 2022ರ ಫೆಬ್ರವರಿ 28ರಂದು, ಕೇರಳದ ತ್ರಿಶೂರ್ ಜಿಲ್ಲೆಯ ಸುಧೀರ್ ಪಿ.ಎ. ಅವರು

ಉಡುಪಿ: ಮಾಲೀಕನ ಮೇಲೆ ಆ್ಯಸಿಡ್ ದಾಳಿ ನಡೆಸಿದ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

3 ವರ್ಷದಿಂದ ಪಡಿತರ ಚೀಟಿಗೆ ಅರ್ಜಿಗೆ ಆಹ್ವಾನ ಸಿಗದೆ ಲಕ್ಷಾಂತರ ಬಡವರು BPLನಿಂದ ವಂಚಿತ; 7.76 ಲಕ್ಷ ನಕಲಿ ಕಾರ್ಡ್‌ ಪತ್ತೆ!

(ನ್ಯೂಸ್‌ ಕಡಬ) newskadaba.com,  ಮೇ.02: ರಾಜ್ಯದಲ್ಲಿ ಲಕ್ಷಾಂತರ ಬಡವರು ಬಿಪಿಎಲ್‌ ಪಡಿತರ ಚೀಟಿಗಾಗಿ ಕಾಯುತ್ತಿದ್ದರೂ, ರಾಜ್ಯ ಸರಕಾರ ಮಾತ್ರ ಕಳೆದ 3 ವರ್ಷಗಳಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನೇ ಕರೆದಿಲ್ಲ. ಇದರಿಂದ ಅರ್ಹ ಬಡವರು ಬಿಪಿಎಲ್‌ ಸೌಲಭ್ಯ ವಂಚಿತರಾಗಿದ್ದಾರೆ. ರಾಜ್ಯ ಸರಕಾರದ ಆಹಾರ , ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪ್ರಸ್ತುತ ವೈದ್ಯಕೀಯ ತುರ್ತು ಪರಿಸ್ಥಿತಿ ಹಿನ್ನೆಲೆಯವರಿಗೆ, ಇ-ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ, ಬುಡಕಟ್ಟು ಜನಾಂಗದವರಿಗೆ ಆದ್ಯತಾ ಪಡಿತರ ಚೀಟಿ ನೀಡುತ್ತಿದೆ. ಇದರ ಹೊರತಾಗಿ ಲಕ್ಷಾಂತರ ಮಂದಿ

3 ವರ್ಷದಿಂದ ಪಡಿತರ ಚೀಟಿಗೆ ಅರ್ಜಿಗೆ ಆಹ್ವಾನ ಸಿಗದೆ ಲಕ್ಷಾಂತರ ಬಡವರು BPLನಿಂದ ವಂಚಿತ; 7.76 ಲಕ್ಷ ನಕಲಿ ಕಾರ್ಡ್‌ ಪತ್ತೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ

(ನ್ಯೂಸ್‌ ಕಡಬ) newskadaba.com,  ಮೇ.02: ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ ವಾಷಿಂಗ್ಟನ್/ಕರ್ನೂಲ್: ಉನ್ನತ ಶಿಕ್ಷಣ ಪಡೆದು ಅಮೇರಿಕಾದಲ್ಲಿ ದೊಡ್ಡ ಕನಸುಗಳನ್ನು ಕಾಣುತ್ತಿದ್ದ ಭಾರತೀಯ ಮೂಲದ ಯುವಕನೊಬ್ಬ ಉದ್ಯೋಗ ಸಿಗದ ಬೇಸರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. ಘಟನೆಯ ವಿವರಗಳು ಮೃತ ಯುವಕನನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ 26 ವರ್ಷದ ಚಂದು ಎಂದು ಗುರುತಿಸಲಾಗಿದೆ. ಇವರು ಅಮೇರಿಕಾದ ಡಿಪಾಲ್ ವಿಶ್ವವಿದ್ಯಾಲಯದಲ್ಲಿ ತಮ್ಮ ಸ್ನಾತಕೋತ್ತರ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಪ್ರಮುಖ ಕಾರಣಗಳು: ಉದ್ಯೋಗದ

ಅಮೇರಿಕಾದಲ್ಲಿ ಭಾರತೀಯ ಯುವಕನ ದುರಂತ ಅಂತ್ಯ: ಉದ್ಯೋಗದ ನಿರಾಶೆಯಲ್ಲಿ ಜೀವಾಂತ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ- ಐವರು ಮೃತ್ಯು

(ನ್ಯೂಸ್‌ ಕಡಬ) newskadaba.com,  ಮೇ.02: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನ ಮರಗಳಿಗೆ ಡಿಕ್ಕಿ ಹೊಡೆದು ಐವರು ಸಾವನ್ನಪ್ಪಿದ್ದಾರೆ. ಸೆಸ್ನಾ 421C ವಿಮಾನವು ಅಮರಿಲ್ಲೊದಿಂದ ಹೊರಟು ನ್ಯೂ ಬ್ರೌನ್‌ಫೆಲ್ಸ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಆಸ್ಟಿನ್‌ನಿಂದ ನೈಋತ್ಯಕ್ಕೆ ಸುಮಾರು 40 ಮೈಲುಗಳಷ್ಟು ದೂರದಲ್ಲಿರುವ ವಿಂಬರ್ಲಿಯಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ವಿಮಾನವು ಅರಣ್ಯ ಪ್ರದೇಶದಲ್ಲಿ ನಾಶವಾಗಿರುವುದನ್ನು ದೃಶ್ಯದ ಚಿತ್ರಗಳು ವೈರಲ್‌ ಆಗಿವೆ. ಪೈಲಟ್ ಮತ್ತು ವಿಮಾನದಲ್ಲಿದ್ದ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ- ಐವರು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಿಳಾ ಮೀಸಲಾತಿ ಮಸೂದೆಗೆ ಮತ್ತೆ ಸೋಲು

(ನ್ಯೂಸ್‌ ಕಡಬ) newskadaba.com,  ಮೇ.02: ಪುರುಷ ಪ್ರಧಾನ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರನ್ನು ತಮ್ಮ ಸಮನಾಗಿ ಕಾಣಲು, ತಮ್ಮ ಸ್ಥಾನವನ್ನು ಕಸಿದು ಬಿಡುತ್ತಾರೆ ಎಂಬ ಭೀತಿಯಿಂದ ಪುರುಷ ರಾಜಕಾರಣಿಗಳು ಕಳೆದ ಮೂವತ್ತು ವರ್ಷದಲ್ಲಿ ಮಹಿಳಾ ಮೀಸಲು ಮಸೂದೆ ಅಂಗೀಕಾರವಾಗದಂತೆ ತಡೆಯಲು ಯಶಸ್ವಿಯಾಗಿದ್ದಾರೆ. ತಮಗೆ ಎದುರಾಗುವ ಸವಾಲುಗಳನ್ನು ನಿವಾರಿಸುವ ಜಾಣ್ಮೆ ಬಲಿತ ರಾಜಕಾರಣಿಗಳಿಗೆ ಅತ್ಯಂತ ಸುಲಭ. ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್‌ ವಿಂಗಡಣೆಯ ಸಂವಿಧಾನ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಎರಡನೇ ಮೂರರಷ್ಟು ಮತ ಪಡೆಯದೆ ಸೋಲಾಯಿತು. ಕಾಂಗ್ರೆಸ್, ಟಿಎಂಸಿ,

ಮಹಿಳಾ ಮೀಸಲಾತಿ ಮಸೂದೆಗೆ ಮತ್ತೆ ಸೋಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಧನ ದರ ಏರಿಕೆ ಭೀತಿ: ಮುಂದಿನ ವಾರ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳಲ್ಲಿ ಭಾರಿ ಏರಿಕೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಮೇ.02: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಉನ್ನತ ಸರ್ಕಾರಿ ಮೂಲಗಳನ್ನು ಉದ್ದೇಶಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ಮೂಲಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ಸುಮಾರು 4 ರಿಂದ 5 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಯಿದೆ. ಮನೆಬಳಕೆಯ ಸಿಲಿಂಡರ್

ಇಂಧನ ದರ ಏರಿಕೆ ಭೀತಿ: ಮುಂದಿನ ವಾರ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಬೆಲೆಗಳಲ್ಲಿ ಭಾರಿ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ

(ನ್ಯೂಸ್‌ ಕಡಬ) newskadaba.com,  ಮೇ.02: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ ಕಾಣಿಸಿಕೊಂಡ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಹಾನಿಗೊಳಗಾಗಿವೆ. ನಷ್ಟದ ಒಟ್ಟು ಪ್ರಮಾಣದ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿಯ ಸಮಯೋಚಿತ ಕಾರ್ಯ ದೊಡ್ಡ ಅನಾಹುತವನ್ನು ತಪ್ಪಿಸಲು ಸಹಾಯ ಮಾಡಿತು. ಘಟನೆಯು ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸಂಭವಿಸಿದ್ದರಿಂದ, ನಿವಾಸಿಗಳಲ್ಲಿ ಸ್ವಲ್ಪ ಸಮಯದವರೆಗೆ ಭಯಭೀತಗೊಂಡಿದ್ದರು..

ಮಂಗಳೂರು: ನಂತೂರಿನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಗುದದ್ವಾರದಲ್ಲಿ ಮೊಬೈಲ್ ಇಟ್ಟು ಜೈಲು ಪ್ರವೇಶಿಸಿದ ಕೈದಿ

(ನ್ಯೂಸ್‌ ಕಡಬ) newskadaba.com,  ಮೇ.02: ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್‌ಜಾರ್ಜ್ ಆದ ಕೈದಿಯೊಬ್ಬ ಗುದದ್ವಾರದಲ್ಲಿ ಮೊಬೈಲ್ ಅಡಗಿಸಿಟ್ಟು ಜೈಲಿಗೆ ಪ್ರವೇಶಿಸುವಾಗ ಸಿಕ್ಕಿಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎ.24ರಂದು ಮುಹಮ್ಮದ್ ತೋಹಿದ್ ಎಂಬ ಕೈದಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಒಳ ರೋಗಿಯಾಗಿ ದಾಖಲಿಸಲಾಗಿತ್ತು. ಎ.29ರಂದು ಆಸ್ಪತ್ರೆಯಿಂದ ತೋಹಿದ್ ಡಿಸ್‌ಜಾರ್ಜ್ ಆಗಿದ್ದು, ಸಂಜೆ 5:15ರ ವೇಳೆ ಮಂಗಳೂರು ಕೊಡಿಯಾಲ್‌ಬೈಲಿನ ಜಿಲ್ಲಾ ಕಾರಾಗೃಹಕ್ಕೆ ಕರೆ ತರಲಾಗಿತ್ತು. ಕಾರಾಗೃಹದ ಒಳಗೆ ಪ್ರವೇಶಿಸುವಾಗ ಕರ್ತವ್ಯ ದಲ್ಲಿದ್ದ ಕೆಎಸ್ ಐಎಸ್‌ಎಫ್ ಸಿಬ್ಬಂದಿಯು ಯಂತ್ರ ಬಳಸಿ

ಮಂಗಳೂರು : ಗುದದ್ವಾರದಲ್ಲಿ ಮೊಬೈಲ್ ಇಟ್ಟು ಜೈಲು ಪ್ರವೇಶಿಸಿದ ಕೈದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top