News Kadaba

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

(ನ್ಯೂಸ್ ಕಡಬ) newdkadaba.com, ಆ. 02 ಶ್ರೀನಗರ: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ರಾಜಿಂದರ್ ಸಿಂಗ್ ರಾಣಾ ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ. ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಶುಕ್ರವಾರ ಕುಟುಂಬ ಸಮೇತರಾಗಿ ಧರ್ಮರಿಯಿಂದ ಪಟ್ಟಿಯನ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ!

(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲ ಬಾರಿಗೆ ಯಶಸ್ವಿಯಾಗಿ ಮಾನವ ಅಂಗಾಂಗ ಸಾಗಣೆ ಮಾಡಲಾಗಿದೆ. ಹೌದು.. ಕರ್ನಾಟಕದ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿ ಮಾನವ ಅಂಗಾಂಗವನ್ನು ನಮ್ಮ ಮೆಟ್ರೋ ಮೂಲಕ ವೈದೇಹಿ ಆಸ್ಪತ್ರೆಯಿಂದ ಆರ್.ಆರ್.ನಗರದ ಸ್ಪರ್ಶ ಆಸ್ಪತ್ರೆಗೆ ಸಾಗಿಸಲಾಯಿತು. ನಮ್ಮ ಮೆಟ್ರೋದಲ್ಲಿ ಮಾನವ ಯಕೃತ್ತನ್ನು ಶಸ್ತ್ರಚಿಕಿತ್ಸೆಗಾಗಿ ಸಾಗಿಸಲು ಸಹಕಾರ ನೀಡಿದೆ. ಶುಕ್ರವಾರ, ಆಗಸ್ಟ್ 1, 2025ರ ರಾತ್ರಿ 8:38ಕ್ಕೆ, ಯಕೃತ್ತನ್ನು ವೈದ್ಯರೊಬ್ಬರು ಮತ್ತು ಏಳು ಮಂದಿ ವೈದ್ಯಕೀಯ ಸಿಬ್ಬಂದಿಯೊಂದಿಗೆ ವೈದೇಹಿ ಆಸ್ಪತ್ರೆಯಿಂದ

ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಮೊದಲು, ಯಶಸ್ವಿ ಅಂಗಾಂಗ ಸಾಗಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ) newdkadaba.com, ಆ. 02 ಬಳ್ಳಾರಿ: ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರವಿಹಾಳ ಗ್ರಾಮದಲ್ಲಿ ನಡೆದಿದೆ. ರವಿಹಾಳ ಗ್ರಾಮದ ವೀರೇಶ್ ಪುತ್ರ ಸಿರಿ (4) ಶವವಾಗಿ ಪತ್ತೆಯಾಗಿದ್ದಾನೆ. ಸಿರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಕುಟುಂಬ ಮತ್ತು ಗ್ರಾಮಸ್ಥರು ಇಡೀ ಗ್ರಾಮವನ್ನೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ. ನಿನ್ನೆ ಸಂಜೆ ಬಾವಿಯಲ್ಲಿ ಸ್ಥಳೀಯರು ಶವ ತೇಲುತ್ತಿರುವುದನ್ನು ನೋಡಿದ್ದಾರೆ. ಘಟನಾ ಸ್ಥಳಕ್ಕೆ ಸದ್ಯ ಸಿರುಗುಪ್ಪಾ ಠಾಣೆ ಪೊಲೀಸರು ಭೇಟಿ

ನಾಪತ್ತೆಯಾಗಿದ್ದ 4 ವರ್ಷದ ಬಾಲಕ ಶವವಾಗಿ ಬಾವಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ

(ನ್ಯೂಸ್ ಕಡಬ) newdkadaba.com, ಆ. 02 ಮಂಗಳೂರು: ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಎನ್‌ಐಎ ಅಧಿಕಾರಿಗಳು ಶನಿವಾರ ಬೆಳಗ್ಗೆ ಬಜ್ಪೆ ಮತ್ತು ಸುರತ್ಕಲ್‌ ಪ್ರದೇಶಗಳಲ್ಲಿ ಆರೋಪಿಗಳ ಮನೆ, ಕಚೇರಿ ಮೊದಲಾದ 14 ಕಡೆ ದಾಳಿ ನಡೆಸಿ ದಾಖಲೆಗಳ

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ ಮಂಗಳೂರಿನ 14 ಕಡೆ ಎನ್‌ಐಎ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತಾಂತರ ಕೇಸ್: ಬಂಧಿತ ಕೇರಳ ಸನ್ಯಾಸಿನಿಯರಿಗೆ ಷರತ್ತುಬದ್ಧ ಜಾಮೀನು

(ನ್ಯೂಸ್ ಕಡಬ) newdkadaba.com, ಆ. 02 ಬಲವಂತದ ಧಾರ್ಮಿಕ ಮತಾಂತರ ಮತ್ತು ಮಾನವ ಕಳ್ಳಸಾಗಣೆ ಆರೋಪದ ಮೇಲೆ ಬಂಧಿಸಲ್ಪಟ್ಟ ಕೇರಳದ ಇಬ್ಬರು ಕ್ಯಾಥೋಲಿಕ್ ಸನ್ಯಾಸಿನಿಯರು ಸೇರಿದಂತೆ ಮೂವರು ವ್ಯಕ್ತಿಗಳಿಗೆ ಛತ್ತೀಸ್‌ಗಢದ ಬಿಲಾಸ್ಪುರದ ಎನ್‌ಐಎ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಜುಲೈ 25 ರಂದು ದುರ್ಗ್‌ನಲ್ಲಿ ಸಿಸ್ಟರ್ ವಂದನಾ ಫ್ರಾನ್ಸಿಸ್ ಮತ್ತು ಸಿಸ್ಟರ್ ಪ್ರೀತಾ ಮತ್ತು ಬುಡಕಟ್ಟು ಜನಾಂಗದ ವ್ಯಕ್ತಿಯನ್ನು ಬಂಧಿಸಲಾಯಿತು ಮತ್ತು ಒಂಬತ್ತು ದಿನಗಳ ಕಾಲ ಕಸ್ಟಡಿಯಲ್ಲಿ ಇರಿಸಲಾಯಿತು. ಪ್ರಕರಣವನ್ನು ವರ್ಗಾಯಿಸುವ ರಾಜ್ಯದ ಕೋರಿಕೆಯನ್ನು ಒಪ್ಪಿಕೊಂಡು ದುರ್ಗ್

ಮತಾಂತರ ಕೇಸ್: ಬಂಧಿತ ಕೇರಳ ಸನ್ಯಾಸಿನಿಯರಿಗೆ ಷರತ್ತುಬದ್ಧ ಜಾಮೀನು Read More »

ಕರಾವಳಿ, ಕರ್ನಾಟಕ

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: ಜೆಡಿಎಸ್ ಮುಖಂಡ ಎಚ್‌.ಎಂ.ರಮೇಶ್‌ಗೌಡ ಆರೋಪ

(ನ್ಯೂಸ್ ಕಡಬ) newdkadaba.com, ಆ. 02 ಬೆಂಗಳೂರು: ಸ್ಥಿರಾಸ್ತಿಗಳ ಮೇಲಿನ ತೆರಿಗೆ ಹೆಚ್ಚಿಸುವ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಬಿಬಿಎಂಪಿಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮಾಡಲು ಹೊರಟಿದೆ. ಜನರು ‘ಬಿ’ ಖಾತಾವನ್ನು ‘ಎ’ ಖಾತೆಗೆ ಬದಲಿಸಿಕೊಳ್ಳಲು ಆರೇಳು ಲಕ್ಷ ರೂಪಾಯಿ ವೆಚ್ಚಮಾಡಬೇಕಾಗುತ್ತದೆ ಎಂದು ಜೆಡಿಎಸ್‌ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಂ.ರಮೇಶ್‌ಗೌಡ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2007ರಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಸೇರಿಸಿದ ಹಳ್ಳಿಗಳ ನಿವೇಶನಗಳಿಗೆ, ಪ್ರತಿ ಚದರ ಮೀಟರ್‌ಗೆ ಗರಿಷ್ಠ ₹250 ಸುಧಾರಣಾ ಶುಲ್ಕ ವಿಧಿಸಲಾಗುತ್ತಿತ್ತು. ಈಗ ಗ್ರೇಟರ್‌

ಖಾತಾ ಹೆಸರಿನಲ್ಲಿ ಸರ್ಕಾರದ ಲೂಟಿ: ಜೆಡಿಎಸ್ ಮುಖಂಡ ಎಚ್‌.ಎಂ.ರಮೇಶ್‌ಗೌಡ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಕೆಎಸ್‌ಸಿಎಗೆ ಸಿಗದ ಅನುಮತಿ!

(ನ್ಯೂಸ್ ಕಡಬ) newdkadaba.com, ಆ. 02: ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2025ರ ಮಹಾರಾಜ ಟ್ರೋಫಿ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಇನ್ನೂ ಅನುಮತಿ ಪಡೆದಿಲ್ಲ. ಟಿ20 ಪಂದ್ಯಾವಳಿ ಆಗಸ್ಟ್ 11 ರಿಂದ 27 ರವರೆಗೆ ನಡೆಯಲಿದೆ. ಆದಾಗ್ಯೂ, ಆರ್‌ಸಿಬಿಯ ಐಪಿಎಲ್ 2025 ಗೆಲುವಿನ ನಂತರ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಹಲವಾರು ಜನರು ಗಾಯಗೊಂಡ ನಂತರ, ಬೆಂಗಳೂರು ಪೊಲೀಸರು ರಾಜ್ಯ ರಾಜಧಾನಿಯಲ್ಲಿ ಪಂದ್ಯಗಳನ್ನು ಆಯೋಜಿಸಲು ಕೆಎಸ್‌ಸಿಎಗೆ ಇನ್ನೂ

ಕಾಲ್ತುಳಿತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಸಲು ಕೆಎಸ್‌ಸಿಎಗೆ ಸಿಗದ ಅನುಮತಿ! Read More »

ಕರ್ನಾಟಕ, ಕ್ರೀಡಾ ನ್ಯೂಸ್

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ

(ನ್ಯೂಸ್ ಕಡಬ) newdkadaba.com, ಆ. 02: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ‘ಆಪರೇಷನ್ ಅಖಾಲ್’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಲಯಾಳಂ ಖ್ಯಾತ ನಟ ಹೋಟೆಲ್‌ ರೂಂನಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newdkadaba.com, ಆ. 02: ತಿರುವನಂತಪುರಂ: ಮಲಯಾಳಂ ಚಲನಚಿತ್ರ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಅವರು ಶುಕ್ರವಾರ ಸಂಜೆ ಚೊಟ್ಟನಿಕ್ಕಾರಾದಲ್ಲಿನ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ‘ಪ್ರಕಂಬನಂ’ ಚಿತ್ರದ ಚಿತ್ರೀಕರಣಕ್ಕಾಗಿ ಹೋಟೆಲ್‌ನಲ್ಲಿ ತಂಗಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಾಗಲೇ ನವಾಸ್ ಮೃತಪಟ್ಟಿದ್ದರು. ಪೊಲೀಸರು ಹೃದಯಾಘಾತವೇ ಸಾವಿನ ಕಾರಣ ಎಂದು ಶಂಕಿಸಿದ್ದಾರೆ. ಶುಕ್ರವಾರ ಸಂಜೆ, ನಟ ತಮ್ಮ ಕೊಠಡಿಯಿಂದ ಹೊರಗೆ ಹೋಗಬೇಕಿತ್ತು. ಆದರೆ, ಅವರು ಚೆಕ್-ಔಟ್‌ಗಾಗಿ ಹೊರ ಬಂದಿರಲಿಲ್ಲ. ಇದನ್ನು ಗಮನಿಸಿದ

ಮಲಯಾಳಂ ಖ್ಯಾತ ನಟ ಹೋಟೆಲ್‌ ರೂಂನಲ್ಲಿ ಶವವಾಗಿ ಪತ್ತೆ! Read More »

ಕ್ರೈಮ್ ನ್ಯೂಸ್, ಸಿನಿಮಾ

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!*

(ನ್ಯೂಸ್ ಕಡಬ) newdkadaba.com, ಆ. 02: ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು(UDR)ಡಿಲೀಟ್ ಆಗಿರುವ ಪ್ರತಿಕ್ರಿಯೆ ಕೇಳಿಬಂದ ನಂತರ ಬೆಳ್ತಂಗಡಿ ಪೊಲೀಸರು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಇದೇ ಅವಧಿಯಲ್ಲಿ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರುದಾರ ಆರೋಪಿಸಿದ್ದಾನೆ. 1998 ಮತ್ತು 2014ರ ನಡುವೆ ಲೈಂಗಿಕ ಅತ್ಯಾಚಾರಕ್ಕೊಳಗಾದ ಮಹಿಳೆಯರು, ಅಪ್ರಾಪ್ತ ಬಾಲಕಿಯರು ಸೇರಿದಂತೆ ಹಲವು

ಧರ್ಮಸ್ಥಳ ಪ್ರಕರಣ: 15 ವರ್ಷಗಳ ಯುಡಿಆರ್ ಡಿಲೀಟ್, ಪೊಲೀಸರ ವಿರುದ್ಧ ವ್ಯಾಪಕ ಟೀಕೆ!* Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top