News Kadaba

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com, ಜು. 30.  ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ಮೂಂದೂಡಿದೆ. ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್‌ ಅವರು ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ. ಈ ವೇಳೆ ಸರ್ಕಾರಿ ವಕೀಲ ಎನ್ […]

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ : ಶವಗಳಿಗಾಗಿ ಇನ್ನೆರೆಡು ಹೊಸ ಸ್ಥಳಗಳಲ್ಲೂ ಉತ್ಖನನ ಆರಂಭ

(ನ್ಯೂಸ್ ಕಡಬ) newskadaba.com, ಜು. 30.  ಧರ್ಮಸ್ಥಳ ಹಾಗೂ ಸುತ್ತಮುತ್ತ ಅನಾಮಧೇಯ ವ್ಯಕ್ತಿ ಹೇಳಲಾದ ಸ್ಥಳಗಳಲ್ಲಿ ಶವಗಳ ಕಳೆಬರಹಗಳನ್ನು ಹುಡುಕುವ ಕಾರ್ಯಾಚರಣೆ ಎರಡನೇ ದಿನವಾದ ಇಂದೂ ಮುಂದುವರೆದಿದ್ದು, ಹಳೆಯ ಗುಂಡಿಯ ಜೊತೆಗೆ ಹೊಸದಾಗಿ ಇನ್ನೆರೆಡು ಸ್ಥಳಗಳಲ್ಲೂ ಉತ್ಖನನ ಆರಂಭವಾಗಿದೆ. ಅನಾಮಿಕ ವ್ಯಕ್ತಿ ತೋರಿಸಿರುವ 13 ಸ್ಥಳಗಳ ಪೈಕಿ ನಿನ್ನೆ ಧರ್ಮಸ್ಥಳದ ಸ್ನಾನಘಟ್ಟ ಸಮೀಪದ ಅರಣ್ಯ ಪ್ರದೇಶದಲ್ಲಿ ದಿನವಿಡೀ ಉತ್ಖನನ ನಡೆಸಲಾಯಿತು.ಆರಂಭದಲ್ಲಿ ಹಾರೆ, ಗುದ್ದಲಿ, ಪಿಕಾಸಿ, ಸಲಿಕೆ ಬಳಸಿ ಕೂಲಿಕಾರ್ಮಿಕರಿಂದ ಶಂಕಿತ ಗುಂಡಿಯನ್ನು 8 ಅಡಿ ಆಳ, 15

ಧರ್ಮಸ್ಥಳ ಪ್ರಕರಣ : ಶವಗಳಿಗಾಗಿ ಇನ್ನೆರೆಡು ಹೊಸ ಸ್ಥಳಗಳಲ್ಲೂ ಉತ್ಖನನ ಆರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಇನ್ನೂ ಫೈನಲ್ ಆಗಿಲ್ಲ ; ಟ್ರಂಪ್‌

(ನ್ಯೂಸ್ ಕಡಬ) newskadaba.com, ಜು. 30. ಭಾರತವು ಯಾವುದೇ ಇತರ ದೇಶಗಳಿಗಿಂತ ಹೆಚ್ಚಿನ ಸುಂಕಗಳನ್ನು ವಿಧಿಸುತ್ತದೆ ಹೀಗಾಗಿ ಆ ದೇಶದೊಂದಿಗಿನ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲಾಗಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹೇಳಿದ್ದಾರೆ. ಸ್ಕಾಟ್ಲೆಂಡ್‌ನಿಂದ ವಾಷಿಂಗ್ಟನ್‌ಗೆ ಹಿಂತಿರುಗುವಾಗ ಏರ್‌ ಫೋರ್ಸ್‌ ಒನ್‌ನಲ್ಲಿ ಪತ್ರಕರ್ತರು ಭಾರತದೊಂದಿಗಿನ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆಯೇ ಎಂದು ಕೇಳಿದಾಗ ಟ್ರಂಪ್‌ ಇಲ್ಲ ಇನ್ನು ಅಂತಿಮಗೊಳಿಸಲಾಗಿಲ್ಲ ಎಂದು ತಿಳಿಸಿದರು. ಭಾರತವು ಶೇ. 20-25 ರಷ್ಟು ಹೆಚ್ಚಿನ ಯುಎಸ್‌‍ ಸುಂಕಗಳನ್ನು ಎದುರಿಸಲು ತಯಾರಿ ನಡೆಸುತ್ತಿದೆ ಎಂಬ ವರದಿಗಳ ಬಗ್ಗೆಯೂ

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಇನ್ನೂ ಫೈನಲ್ ಆಗಿಲ್ಲ ; ಟ್ರಂಪ್‌ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಪ್ರಕರಣ : ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಎಸ್‌‍ಐಟಿಗೆ ಬೇರೆ ಅಧಿಕಾರಿ ನೇಮಕ

(ನ್ಯೂಸ್ ಕಡಬ) newskadaba.com, ಜು. 30. ಧರ್ಮಸ್ಥಳ ಸುತ್ತಮುತ್ತ ಭಾಗದಲ್ಲಿ ಶವಗಳನ್ನು ಹೂತಿಟ್ಟಿರುವ ಆರೋಪದ ತನಿಖೆಗಾಗಿ ರಚಿಸಲಾಗಿರುವ ಎಸ್‌‍ಐಟಿಯ ಮುಖ್ಯಸ್ಥ ಪ್ರಣಬ್‌ ಮೊಹಾಂತಿಯವರನ್ನು ಕೇಂದ್ರ ಸೇವೆಗೆ ಕರೆಸಿಕೊಂಡರೆ ಎಸ್‌‍ಐಟಿಗೆ ಬೇರೆ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆಯಾಗುವುದಾದರೆ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿ ಮುಂದುವರೆಯುವುದಾಗಿ ಪರಮೇಶ್ವರ್‌ ಹೇಳಿದರು. ಕಾನೂನು ಪ್ರಕಾರ, ಯಾವೆಲ್ಲಾ ಅಂಶಗಳಿವೆ ಎಂಬುದನ್ನು ಪರಿಶೀಲಿಸಲಾಗುತ್ತದೆ. ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ನಿಯೋಜನೆಗೊಂಡರೂ ಕೂಡ

ಧರ್ಮಸ್ಥಳ ಪ್ರಕರಣ : ಮೊಹಾಂತಿ ಕೇಂದ್ರ ಸೇವೆಗೆ ಹೋದರೆ ಎಸ್‌‍ಐಟಿಗೆ ಬೇರೆ ಅಧಿಕಾರಿ ನೇಮಕ Read More »

ಕರಾವಳಿ, ಕರ್ನಾಟಕ

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು

(ನ್ಯೂಸ್ ಕಡಬ) newskadaba.com, ಜು. 30. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಸುರತ್ಕಲ್ ಬಳಿಯ ಚೆಲ್ಯಾರು ನಿವಾಸಿ ಮತ್ತು ಹರೇಕಳ ಮೂಲದ ಮಂಜುನಾಥ ಹೆಗ್ಡೆ (44) ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷದ ಎಂದು ಇಲಿ ವಿಷ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು

ಮಂಗಳೂರು: ಔಷಧಿ ಎಂದು ಭಾವಿಸಿ ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್

ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..!

(ನ್ಯೂಸ್ ಕಡಬ) newskadaba.com, ಜು. 30. ಕೊಪ್ಪಳ: ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಎಲ್ಲಿಯೂ ರಸಗೊಬ್ಬರ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತನೊಬ್ಬ ಮಣ್ಣು ತಿಂದು ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕುಣಿಕೇರಿ ತಾಂಡಾದ ಚಂದ್ರಪ್ಪ ಮತ್ತು ನೂರಾರು ರೈತರು ಯೂರಿಯಾ ಖರೀದಿಸಲು ಕೊಪ್ಪಳ ಎಪಿಎಂಸಿಯಲ್ಲಿ ಸಾಲುಗಟ್ಟಿ ನಿಂತಿದ್ದರು. ಶನಿವಾರ ಬೆಳಿಗ್ಗೆ 4 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ, ಹಲವು ಗಂಟೆಗಳ ಕಾಲ ನಿಂತರೂ ಗೊಬ್ಬರ ಸಿಗದ ಕಾರಣ

ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ

(ನ್ಯೂಸ್ ಕಡಬ) newskadaba.com ಕಡಬ, ಜು. 30. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ

ವಿಶ್ವದ ಅತ್ಯಂತ ದುಬಾರಿ ನಿಸಾರ್‌ ಉಪಗ್ರಹ ಇಂದು ಆಕಾಶಕ್ಕೆ- ಭಾರತ-ಅಮೆರಿಕದ ಮಹತ್ವದ ಹೆಜ್ಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ

(ನ್ಯೂಸ್ ಕಡಬ) newskadaba.com, ಜು. 29. ಧರ್ಮಸ್ಥಳದಲ್ಲಿ ನಾರೂರು ಶವ ಹೂತಿಟ್ಟ ಪ್ರಕರಣದ ತನಿಖೆ ಹಂತ ಹಂತಕ್ಕೂ ತೀವ್ರ ಕುತೂಹಲ ಹೆಚ್ಚಿಸುತ್ತಿದೆ. ಕರ್ನಾಟಕ ಸೇರಿದಂತೆ ಇದೀ ದೇಶವೇ ಇದೀಗ ಎಸ್ಐಟಿ ತನಿಖೆ ಮೇಲೆ ಕಣ್ಣಿಟ್ಟಿದೆ. ಮುಸುಕುಧಾರಿ ದೂರುದಾರ ಮೊದಲ ದಿನ ಮಹಜರಿನಲ್ಲಿ 13 ಸಮಾಧಿ ಸ್ಥಳಗಳನ್ನು ಗುರುತಿಸಿದ್ದ. ಈ ಪೈಕಿ ಮೊದಲ ಸಮಾಧಿಯನ್ನು ಎಸ್ಐಟಿ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ಅಗೆಯಲಾಗಿದೆ. 4 ಅಡಿ ಅಗೆದರೂ ಯಾವುದೇ ಕಳೇಬರದ ಸುಳಿವಿಲ್ಲ. ಹೀಗಾಗಿ ಇದೀಗ 2ನೇ ಸಮಾಧಿ ಅಗೆಯುವ ಕಾರ್ಯ

ಧರ್ಮಸ್ಥಳದ ಮೊದಲ ಸಮಾಧಿ 4 ಅಡಿ ಅಗೆದರೂ ಕಳೇಬರ ಸುಳಿವಿಲ್ಲ, ಮತ್ತಷ್ಟು ಅಗೆತಕ್ಕೆ ನಿರ್ಧಾರ Read More »

ಕರಾವಳಿ, ಕರ್ನಾಟಕ

ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

(ನ್ಯೂಸ್ ಕಡಬ) newskadaba.com, ಜು. 29. ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದಿದ್ದರೆ, ಪಾಕಿಸ್ತಾನಕ್ಕೆ ಸಹಾಯ ಮಾಡಲು ಭಾರತ ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ ಪಾಕಿಸ್ತಾನಕ್ಕೆ ಮಾತ್ರವಲ್ಲದೇ ಅದನ್ನು ಬೆಂಬಲಿಸುವವರಿಗೂ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದ್ದಾರೆ.

ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣ; ಮೂವರನ್ನು ಬಂಧಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com, ಜು. 29. ಬೆಂಗಳೂರು: ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಪತ್ತೆಯಾದ ಸ್ಫೋಟಕ ವಸ್ತುಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಹೇಳಿಕೆಯ ಪ್ರಕಾರ, ಪ್ರಕರಣದಲ್ಲಿ ಒಟ್ಟು 22 ಜೀವಂತ (R.E.X-90) ಜಿಲೆಟಿನ್ ಕಡ್ಡಿಗಳು ಮತ್ತು 30 ಜೀವಂತ ಡಿಟೊನೇಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜುಲೈ 23 ರಂದು ಬೆಳಿಗ್ಗೆ 9.30ರ ಸುಮಾರಿಗೆ ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಿರುವ ಬಗ್ಗೆ ಬಿಎಂಟಿಸಿ ಸಹಾಯಕ ಸಂಚಾರ ಅಧಿಕಾರಿ ನೀಡಿದ

ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣ; ಮೂವರನ್ನು ಬಂಧಿಸಿದ ಪೊಲೀಸರು Read More »

ಕರ್ನಾಟಕ
Scroll to Top