News Kadaba

ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು

(ನ್ಯೂಸ್ ಕಡಬ) newskadaba.com, ಜು. 29. ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಸಿಲಿಂಡರ್ ತುಂಬಿದ ಬಸ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಸೋಮವಾರ ಬೆಳಿಗ್ಗೆ 4:30ರ ಸುಮಾರಿಗೆ ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಜಿಲ್ಲಾಡಳಿತಕ್ಕೆ […]

ಜಾರ್ಖಂಡ್‌ನಲ್ಲಿ ಟ್ರಕ್‌ಗೆ ಕನ್ವಾರಿಯಾಗಳನ್ನು ಕರೆದೊಯ್ಯುತ್ತಿದ್ದ ಬಸ್ ಡಿಕ್ಕಿ ಹೊಡೆದು 19 ಜನ ಸಾವು Read More »

ಕರಾವಳಿ, ಕರ್ನಾಟಕ

‘ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ’- ಅಮಿತ್‌ ಶಾ ಘೋಷಣೆ

(ನ್ಯೂಸ್ ಕಡಬ) newskadaba.com, ಜು. 29. ಇಂದು ಲೋಕಸಭಾ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಪಹಲ್ಗಾಮ್ ದಾಳಿಗೆ ಕಾರಣರಾಗಿದ್ದ ಮೂವರು ಉಗ್ರರನ್ನು ಆಪರೇಷನ್ ಮಹಾದೇವ ಕಾರ್ಯಾಚರಣೆಯಲ್ಲಿ ಎನ್​ಕೌಂಟರ್ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ದಿನವೇ ಏಪ್ರಿಲ್ 22ರಂದು ಆಪರೇಷನ್ ಮಹಾದೇವ್ ಅನ್ನು ಪ್ರಾರಂಭಿಸಲಾಯಿತು ಎಂದು ಅಮಿತ್ ಶಾ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಆ ಸಂಜೆ ಶ್ರೀನಗರ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಲಾಯಿತು. ಅಲ್ಲಿ

‘ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ’- ಅಮಿತ್‌ ಶಾ ಘೋಷಣೆ Read More »

ಕರಾವಳಿ, ಕರ್ನಾಟಕ

ರಸಗೊಬ್ಬರದ ಕೊರತೆ : ಬಿಜೆಪಿಯವರೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ-ಡಿಕೆಶಿ

(ನ್ಯೂಸ್ ಕಡಬ) newskadaba.com, ಜು. 29. ರಸಗೊಬ್ಬರದ ಕೊರತೆ ವಿಚಾರದಲ್ಲಿ ಬಿಜೆಪಿಯವರ ಪ್ರತಿಭಟನೆ ಕೇಂದ್ರ ಸರ್ಕಾರದ ಕೃಷಿ ಸಚಿವರು ಹಾಗೂ ರಸಗೊಬ್ಬರಗಳ ಸಚಿವರ ವಿರುದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ, ವ್ಯವಸಾಯದ ಭೂಮಿ ವಿಸ್ತರಣೆಯಾಗಿದೆ, ರೈತರಿಗೆ ಒಳ್ಳೆಯದಾಗುತ್ತಿದೆ. ಇದು ಸ್ವಾಗತಾರ್ಹ ಎಂದರು. ಬಿಜೆಪಿಗರು ಯಾವ ಕಾರಣಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ?, ರಸಗೊಬ್ಬರ ನಮ ಬಳಿ ಇಲ್ಲ. ಕೇಂದ್ರ ಸರ್ಕಾರ ಕೊಡಬೇಕು ನಾವು ಹಂಚಿಕೆ ಮಾಡಬೇಕು. ಹಂಚಿಕೆಯಲ್ಲಿ ಯಾವುದಾದರೂ ಲೋಪಗಳಾಗಿದ್ದರೆ ಅದರ

ರಸಗೊಬ್ಬರದ ಕೊರತೆ : ಬಿಜೆಪಿಯವರೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ-ಡಿಕೆಶಿ Read More »

ಕರಾವಳಿ, ಕರ್ನಾಟಕ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗಗಳ ತೋರಿಸಿದ ದೂರುದಾರ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆಂದು ತಿಳಿದುಬಂದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ-ದೂರುದಾರನ ಹೇಳಿಕೆ ಅನ್ವಯ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಸೋಮವಾರ ಪರಿಶೀಲನೆ ನಡೆಸಿತು. ಸಾಕ್ಷಿ-ದೂರುದಾರರು ಸೋಮವಾರ ಬೆಳಿಗ್ಗೆ 11.30 ರ ಸುಮಾರಿಗೆ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಶವಗಳ ಹೂತಿದ್ದ 13 ಜಾಗಗಳ ತೋರಿಸಿದ ದೂರುದಾರ Read More »

ಕರಾವಳಿ, ಕರ್ನಾಟಕ

7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಪ್ರಧಾನಮಂತ್ರಿ ಬಾಲ ಪುರಸ್ಕಾರ ಪುರಸ್ಕೃತೆ ಮಂಗಳೂರಿನ ಸಂತ ಅಲೋಶಿಯನ್ ಕಾಲೇಜಿನ ಅಂತಿಮ ವರ್ಷದ ಬಿ.ಎ. ವಿದ್ಯಾರ್ಥಿನಿ ರೆಮೋನಾ ಎವೆಟ್ಟೆ ಪಿರೇರಾ 7 ದಿನಗಳ ಕಾಲ 170 ಗಂಟೆ ಭರತನಾಟ್ಯ ಮಾಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ ಮಾಡಿದ್ದಾರೆ. ಜುಲೈ 21 ರಂದು ಬೆಳಗ್ಗೆ 10:30ರಿಂದ ಸಂತ ಅಲೋಶಿಯಸ್ ಕಾಲೇಜಿನ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಭರತನಾಟ್ಯ ಪ್ರದರ್ಶನ ಆರಂಭಿಸಿದ್ದು, ಜು.28ರಂದು ಮುಕ್ತಾಯವಾಗಿದೆ. ಈ ಏಳು ದಿನಗಳಲ್ಲಿ ರೆಮೋನಾ ಭರತನಾಟ್ಯ

7 ದಿನ, 170 ಗಂಟೆ ಭರತನಾಟ್ಯ – ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದ ಮಂಗಳೂರಿನ ರೆಮೋನಾ ಪಿರೇರಾ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ. ರಸಗೊಬ್ಬರ ಕೊರತೆಗೆ ಮೂಲ ಕಾರಣ: ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ.

ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ Read More »

ಕರಾವಳಿ, ಕರ್ನಾಟಕ

ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ    ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು  ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ  ಹಾಗೂ ನ್ಯಾಯಾಧೀಶ  ಜೈಶಂಕರ್ ಅವರು ತಿಳಿಸಿದರು. ಅವರು ಸೋಮವಾರ ಜನತಾ ನ್ಯಾಯಾಲಯ ಕಚೇರಿಯಲ್ಲಿ  ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆ ನಡೆಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಖಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ

ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ Read More »

ಕರಾವಳಿ, ಕರ್ನಾಟಕ

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಜುಲೈ 30 ರಂದು ಬೆಳಿಗ್ಗೆ 10.30 ಗಂಟೆಗೆ ಗುರುಪುರ ಗ್ರಾಮ ಪಂಚಾಯತ್  ಸಭಾಭವನದಲ್ಲಿ ನಡೆಯಲಿದೆ. ತೆಂಕ ಎಡಪದವು, ಬಡಗ ಎಡಪದವು, ಬಡಗ ಉಳಿಪಾಡಿ, ತೆಂಕ ಉಳಿಪಾಡಿ, ಮೂಡುಪೆರಾರ, ಮೂಳೂರು, ಅಡ್ಡೂರು, ತಿರುವೈಲು, ಕುಡುಪು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ Read More »

ಕರಾವಳಿ, ಕರ್ನಾಟಕ

ಭೂ ಉಪಯೋಗ ಬದಲಾವಣೆ ಅರ್ಜಿ: ಆ.14 ರವರೆಗೆ ಸ್ವೀಕಾರ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ  ಮಹಾಯೋಜನೆ (ಪ-III) ರ  ತಯಾರಿಕೆ ಕಾರ್ಯ ನಡೆಯುತ್ತಿದ್ದು, ಯೋಜನಾ ತತ್ವಗಳ ಆಧಾರದಲ್ಲಿ ಮಹಾಯೋಜನೆ (ಪ-III) ನ್ನು ತಯಾರಿಸಲಾಗುತ್ತಿದೆ. ಮಹಾಯೋಜನೆ ತಯಾರಿಸುವಾಗ ಕಾಯ್ದೆಯಂತೆ ಮಹಾಯೋಜನೆಯಲ್ಲಿ ರಸ್ತೆ ಪರಿಚಲನೆ ಹಾಗೂ ಭೂ ಉಪಯೋಗ ಪ್ರಸ್ತಾವಿತ ನಕ್ಷೆಗಳನ್ನು ತಯಾರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮಹಾಯೋಜನೆ (ಪ-II) ರಂತೆ ಭೂ  ಉಪಯೋಗ ಬದಲಾವಣೆ ಕೋರುವ ಅರ್ಜಿಗಳನ್ನು  ಸಾರ್ವಜನಿಕರಿಂದ ಆಗಸ್ಟ್ 14  ರವರೆಗೆ ಮಾತ್ರ ಸ್ವೀಕರಿಸಲಾಗುತ್ತದೆ. ನಂತರ ಬಂದ

ಭೂ ಉಪಯೋಗ ಬದಲಾವಣೆ ಅರ್ಜಿ: ಆ.14 ರವರೆಗೆ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com, ಜು. 29. ನವದೆಹಲಿ: ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ  ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ,

ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು- ಮಂಗಳೂರಿನ ಕೇಂದ್ರಕ್ಕೆ ₹1.49 ಕೋಟಿ ಅನುದಾನ ಮೀಸಲು: ಸಂಸದ ಕ್ಯಾ. ಚೌಟ Read More »

ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ
Scroll to Top