News Kadaba

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ನಿಧನ

(ನ್ಯೂಸ್‌ ಕಡಬ) newskadaba.com ಜು.23: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರಿಂದ ತರಬೇತಿ ಪಡೆದ ರಮೇಶ್ ಕಲ್ಲಡ್ಕ ಕಲಾಸಂಗಮದ […]

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಣ್ಣ ವ್ಯಾಪರಿಗಳಿಗೆ ಜಿ ಎಸ್ ಟಿ ನೋಟಿಸ್ ನೀಡಿದ್ದಲ್ಲಿ ನಮ್ಮ ಪಾತ್ರವಿಲ್ಲ-ಕೇಂದ್ರ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com ಜು.23: ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್’ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿ ಎಸ್ ಟಿ ನೋಟಿಸ್ ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರೋದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ. GST

ಸಣ್ಣ ವ್ಯಾಪರಿಗಳಿಗೆ ಜಿ ಎಸ್ ಟಿ ನೋಟಿಸ್ ನೀಡಿದ್ದಲ್ಲಿ ನಮ್ಮ ಪಾತ್ರವಿಲ್ಲ-ಕೇಂದ್ರ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

(ನ್ಯೂಸ್‌ ಕಡಬ) newskadaba.com ಜು.23: ಬೆಂಗಳೂರು: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ (ಜು.22)ಮಂಗಳವಾರದಂದು ಭರ್ಜರಿ ಮಳೆಯಾಗಿದ್ದು, ಅದೇ ರೀತಿ ಜುಲೈ 28ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಜುಲೈ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ

ಇಂದಿನ ಹವಾಮಾನ; ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ Read More »

ಕರ್ನಾಟಕ

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ

(ನ್ಯೂಸ್‌ ಕಡಬ) newskadaba.com ಜು.23: ಬೆಂಗಳೂರು: ಆಗಸ್ಟ್ 11ರಿಂದ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭಗೊಳ್ಳಲಿದ್ದು, ಅಧಿವೇಶನಕ್ಕೂ ಮುನ್ನವೇ ಎಂಎಲ್‌ಸಿ ನಿಗಮ-ಮಂಡಳಿ ನೇಮಕಾತಿಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಈಗಾಗಲೇ ಹಲವು ಬಾರಿ ನವದೆಹಲಿಗೆ ಭೇಟಿ ನೀಡಿ, ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿದ್ದಾರೆ. ಶೀಘ್ರದಲ್ಲೇ ನೇಮಕಾತಿಗಳನ್ನು ಮಾಡುತ್ತಾರೆಂಬ ವಿಶ್ವಾಸದಲ್ಲಿ ಆಕಾಂಕ್ಷಿಗಳಿದ್ದಾರೆ. ಕಳೆದ ಆರು ವಾರಗಳಲ್ಲಿ, ಸಿದ್ದರಾಮಯ್ಯ ಅವರು ಎರಡು ಬಾರಿ ನವದೆಹಲಿಗೆ

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ಯಾ. ಬ್ರಿಜೇಶ್‌ ಚೌಟ ಮನವಿ

(ನ್ಯೂಸ್‌ ಕಡಬ) newskadaba.com ಜು.23: ಕಡಲನಗರಿ ಮಂಗಳೂರಿನಲ್ಲಿ ವೀರ ವನಿತೆ ಅಬ್ಬಕ್ಕ ರಾಣಿ ಹೆಸರಿನಲ್ಲಿ ಪ್ರತ್ಯೇಕ ಮೆರಿಟೈಮ್‌ ವಿಶ್ವವಿದ್ಯಾನಿಲಯ ಸ್ಥಾಪಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಕೇಂದ್ರ ಬಂದರು, ಶಿಪ್ಪಿಂಗ್‌ ಹಾಗೂ ಜಲಮಾರ್ಗಗಳ ಸಚಿವಾಲಯದ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ಮೆರಿಟೈಮ್‌ ವಿಶ್ವವಿದ್ಯಾಲಯ ಸ್ಥಾಪನೆಗೆ ಕ್ಯಾ. ಬ್ರಿಜೇಶ್‌ ಚೌಟ ಮನವಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ

(ನ್ಯೂಸ್‌ ಕಡಬ) newskadaba.com ಜು.23: ಜುಲೈ 22ರಂದು ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮಂಗಳೂರಿನ ಮಹಮ್ಮದ್ ತೌಹೀದ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ದೂರುದಾರ ಯುವತಿ ಜುಲೈ 22ರಂದು ಕಾಲೇಜು ಮುಗಿಸಿಕೊಂಡು ಸಂಜೆ ಮಂಗಳೂರಿನಿಂದ ಪುತ್ತೂರು ಬರುವ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ ಸುಮಾರು

ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಧನ್ಕರ್‌ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

(ನ್ಯೂಸ್‌ ಕಡಬ) newskadaba.com ಜು. 22:  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಪರಾಷ್ಟ್ರಪತಿ ಜಗದೀಪ್‌ ಧನ್ಕರ್‌ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಸೋಮವಾರ ನಡೆದ ದಿಢೀರ್‌ ಬೆಳವಣಿಗೆಯಲ್ಲಿ ಜಗದೀಪ್‌ ಧನ್ಕರ್‌ ಅವರು ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದು, ಮುಂದಿನ ಪ್ರಕ್ರಿಯೆಗಳಿಗೆ ಗೃಹ ಇಲಾಖೆಗೆ ಕಳುಹಿಸಿಕೊಟಿದ್ದಾರೆ.ರಾಷ್ಟ್ರಪತಿಗೆ ಬರೆದಿದ್ದ ಪತ್ರದಲ್ಲಿ ಸಂವಿಧಾನದ 67(ಎ) ವಿಧಿಯ ಪ್ರಕಾರ

ಧನ್ಕರ್‌ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ತುಮಕೂರು: ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು

(ನ್ಯೂಸ್‌ ಕಡಬ) newskadaba.com ಜು. 22:  ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಗೊಬ್ಬರ ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ. ಭೀಕರ ಅಪಘಾತದಲ್ಲಿ ಕಾಟೇನಹಳ್ಳಿ ನಿವಾಸಿ ರಂಗಶಾಮಯ್ಯ(65)ಹಾಗೂ ಪುರದಳ್ಳಿಯ ಬೈಲಪ್ಪ(65) ಸೇರಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಕಾಂತರಾಜು, ಸಿದ್ಧಗಂಗಮ್ಮ, ಜಯಣ್ಣ ಹಾಗೂ ಮೋಹನ್ ಕುಮಾರ್ ಅವರು ಗಾಯಗೊಂಡಿದ್ದು, ಅವರನ್ನು

ತುಮಕೂರು: ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು Read More »

ಕರಾವಳಿ, ಕರ್ನಾಟಕ

ಶ್ರೀಕ್ಷೇತ್ರ ಧರ್ಮಸ್ಥಳ ಬೆನ್ನಿಗೆ ನಿಂತ ಸ್ಪೀಕರ್ ಯು.ಟಿ ಖಾದರ್! ಮತ್ತೆ ಪದ್ಮಲತಾ ಕೇಸ್ ಮುನ್ನಲೆಗೆ

(ನ್ಯೂಸ್‌ ಕಡಬ) newskadaba.com ಜು. 22:  ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತುಹಾಕಿದ ಪ್ರಕರಣವು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣದ ಸಮಗ್ರ ತನಿಖೆಗಾಗಿ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಈ ಕುರಿತಂತೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ತನಿಖೆ ಮೂಲಕ ಸತ್ಯಾಂಶ ಹೊರಬರಲಿ ಎಂಬ ಆಶಯ ವ್ಯಕ್ತಪಡಿಸಿದರು.  

ಶ್ರೀಕ್ಷೇತ್ರ ಧರ್ಮಸ್ಥಳ ಬೆನ್ನಿಗೆ ನಿಂತ ಸ್ಪೀಕರ್ ಯು.ಟಿ ಖಾದರ್! ಮತ್ತೆ ಪದ್ಮಲತಾ ಕೇಸ್ ಮುನ್ನಲೆಗೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com ಜು. 22:  ಮಂಗಳೂರಿನ ಯುವ ಉದ್ಯಮಿ ಹೋಟೆಲ್ ಹಾಗೂ ಇನ್ನಿತರ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದ ನಿತಿನ್ ಸುವರ್ಣ ಅವರು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಹಾಗೂ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿತಿನ್ ಅವರು ಹಲವು ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಅವರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೂಲತಃ ಮರೋಳಿ ನಿವಾಸಿಯಾದ ನಿತಿನ್ ಅವರು

ಮಂಗಳೂರು: ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ
Scroll to Top