News Kadaba

ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು

(ನ್ಯೂಸ್‌ ಕಡಬ) newskadaba.com ಜು. 22: ಫುಡ್ ಪಾಯಿಸನ್‌ನಿಂದಾಗಿ ತಂದೆ, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಂದೆ ರಮೇಶ್(38), ಮಗಳು ನಾಗಮ್ಮ(8), ದೀಪಾ(6) ಮೃತ ದುರ್ವೈವಿಗಳು. ತಾಯಿ ಪದ್ಮಾ, ಮಕ್ಕಳಾದ ಕೃಷ್ಣ, ಚೈತ್ರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ

(ನ್ಯೂಸ್‌ ಕಡಬ) newskadaba.com ಜು. 22: ಜನಪ್ರಿಯ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ. ರಾಜ್ ಬಿ. ಶೆಟ್ಟಿ ಅವರು ನೂತನವಾಗಿ ನಿರ್ಮಾಣಗೊಂಡಿರುವ ಮಾರಿಗುಡಿ ದೇಗುಲ ದರ್ಶನ ಮಾಡಿ, ಪೂಜೆ ಸಲ್ಲಿಸಿದ್ದಾರೆ. ದೇವಾಲಯದ ವತಿಯಿಂದ ರಾಜ್ ಬಿ ಶೆಟ್ಟಿ ಅವರನ್ನು ಗೌರವಿಸಲಾಯಿತು. ಸದ್ಯ ತಮ್ಮ ಲಾಫಿಂಗ್ ಬುದ್ಧ ಸಂಸ್ಥೆಯಿಂದ ನಿರ್ಮಾಣಗೊಂಡಿರುವ ಸು ಫ್ರಂ ಸೋ ಸಿನಿಮಾ ಬಿಡುಗಡೆಯ ನಿರೀಕ್ಷೆಯಲ್ಲಿರುವ ರಾಜ್ ಶೆಟ್ಟಿ, ಸಿನಿಮಾ ಪ್ರಚಾರ ಸಲುವಾಗಿ

ಉಡುಪಿ: ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಭೇಟಿ Read More »

ಕರಾವಳಿ

ಚಿನ್ನದ ದರದಲ್ಲಿ ಭಾರೀ ಏರಿಕೆ

(ನ್ಯೂಸ್‌ ಕಡಬ) newskadaba.com ಜು. 22: ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 105 ರೂ. ಏರಿಕೆ ಕಂಡು ಬಂದಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,285 ರೂ. ಕ್ಕೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 114 ರೂ. ಏರಿಕೆ ಕಂಡು, 10,129 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ

ಚಿನ್ನದ ದರದಲ್ಲಿ ಭಾರೀ ಏರಿಕೆ Read More »

ಕರ್ನಾಟಕ

ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ

(ನ್ಯೂಸ್‌ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.

ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ- ಸಂಸದ ಕ್ಯಾ. ಚೌಟ ಶ್ಲಾಘನೆ

(ನ್ಯೂಸ್‌ ಕಡಬ) newskadaba.com ಜು. 22: ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರವು , ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ‘ಸ್ಟ್ಯಾಂಡ್‌ ಅಪ್‌ ಇಂಡಿಯಾ’ ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ ರಾಜ್ಯಕ್ಕೆ ಅತಿಹೆಚ್ಚಿನ ಸಾಲದ ನೆರವು ನೀಡಿದೆ. ಈ ಯೋಜನೆಯಡಿ 2018 ರಿಂದ ಈಚೆಗೆ ಒಟ್ಟು 2,946 ಕೋಟಿ ರೂ. ಬ್ಯಾಂಕ್‌ ಸಾಲವನ್ನು ಮಂಜೂರು ಮಾಡಲಾಗಿದ್ದು, ಆ ಮೂಲಕ ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ.

ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ- ಸಂಸದ ಕ್ಯಾ. ಚೌಟ ಶ್ಲಾಘನೆ Read More »

ಕರ್ನಾಟಕ

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ

(ನ್ಯೂಸ್‌ ಕಡಬ) newskadaba.com ಜು. 22: ಅನಾರೋಗ್ಯ ಕಾರಣ ನೀಡಿ ಜಗದೀಪ್‌ ಧನಕರ್‌ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿಗಳಿಗೆ ರಾಜೀನಾಮೆ ಪತ್ರವನ್ನ ರವಾನಿಸಿದ್ದಾರೆ. ಈ ಪತ್ರವನ್ನ ಉಪರಾಷ್ಟ್ರಪತಿ ಎಕ್ಸ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. “ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು, ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ, ನಾನು ಭಾರತದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ, ಇದು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ಉಲ್ಲೇಖಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ “ಅಚಲ

ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್‌ ಧನಕರ್‌ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಮುಂದಿನ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಅನ್ಯಕಾರ್ಯ ನಿಮಿತ್ತ ನಾಳೆಯಿಂದ ಮುಂದಿನ ಮೂರು ದಿನಗಳವರೆಗೆ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರು ಅಥವಾ ನಾಯಕರೊಂದಿಗೆ ಯಾವುದೇ ಸಭೆ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ಲಭ್ಯವಿರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. “ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ನಾನು ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ” ಎಂದು ಡಿಕೆ ಶಿವಕುಮಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೈಸೂರಿನಲ್ಲಿ ಶನಿವಾರ ನಡೆದ

ನಾಳೆಯಿಂದ ಮುಂದಿನ ಮೂರು ದಿನ ಯಾರನ್ನೂ ಭೇಟಿಯಾಗಲ್ಲ: ಡಿಕೆ ಶಿವಕುಮಾರ್ Read More »

ಕರಾವಳಿ, ಕರ್ನಾಟಕ

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ

(ನ್ಯೂಸ್ ಕಡಬ) newskadaba.com, ಜು. 21. ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಚ್ಚಿಯಿಂದ ಮುಂಬೈಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI 2744 A320(VT-TYA) ಸೋಮವಾರ ಬೆಳಗ್ಗೆ ಭಾರೀ ಮಳೆಯಿಂದಾಗಿ ಲ್ಯಾಂಡಿಂಗ್ ಸಮಯದಲ್ಲಿ ರನ್‌ವೇಯಿಂದ ಹೊರಗೆ ಜಾರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಹಾನಿಯಾಗಿಲ್ಲ. ವಿಮಾನವು ಗೇಟ್‌ಗೆ ಸುರಕ್ಷಿತವಾಗಿ ತಲುಪಿದೆ. ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಇಳಿದರು. ವಿಮಾನವನ್ನು ತಾಂತ್ರಿಕ ಮೌಲ್ಯಮಾಪನಕ್ಕಾಗಿ ಒಳಪಡಿಸಲಾಗಿದೆ. ಡಿಜಿಸಿಎ ತಂಡ ಘಟನೆಯ ಬಗ್ಗೆ

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೀಕರ ಸರಣಿ ಅಪಘಾತ: ತಂದೆ – ಮಗ ಸೇರಿ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯ ಹೊಸೂರು ಸಮೀಪದ ಕುರುಬರಪಳ್ಳಿ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ತಂದೆ- ಮಗ ಸೇರಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕರ್ನಾಟಕ ರಾಜ್ಯಗಡಿಭಾಗ ತಮಿಳುನಾಡಿನ ಕೃಷ್ಣಗಿರಿ ಸಮೀಪದ ಕುರುಬರಪಳ್ಳಿ ಬಳಿ ಹನ್ನೆರಡಕ್ಕೂ ಅಧಿಕ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಬಹುತೇಕ ವಾಹನಗಳು ಜಖಂಗೊಂಡಿವೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದ ವೇಳೆ ಲಾರಿಯೊಂದು ಅತಿವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ

ಭೀಕರ ಸರಣಿ ಅಪಘಾತ: ತಂದೆ – ಮಗ ಸೇರಿ ಮೂವರ ದುರ್ಮರಣ Read More »

ಕರಾವಳಿ, ಕರ್ನಾಟಕ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ: IMD ಮುನ್ಸೂಚನೆ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ. ಉಡುಪಿ ಜಿಲ್ಲೆಯ ಹಂಗಳೂರು ಜಿಲ್ಲೆಯಲ್ಲಿ ಭಾನುವಾರ ಅತಿ ಹೆಚ್ಚು ಮಳೆಯಾಗಿದ್ದು, 92 ಮಿಮೀ ಮಳೆಯಾಗಿದೆ. ಗದಗ ಜಿಲ್ಲೆಯಲ್ಲಿ 77.1 ಮಿಮೀ ಮಳೆಯಾಗಿದೆ, ಇದು ಜುಲೈನಲ್ಲಿ ಇದುವರೆಗಿನ ಅತಿ ಹೆಚ್ಚು ಮಳೆಯಾಗಿದೆ ಎಂದು ಅದು ಹೇಳಿದೆ. 2005

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ: IMD ಮುನ್ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top