News Kadaba

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಅಕ್ರಮ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಿದ್ದರಾಮಯ್ಯ ಅವರ ಆಪ್ತ ಹಾಗೂ ಸಚಿವ ಬೈರತಿ […]

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿಗೆ ಬಿಗ್‌ ರಿಲೀಫ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್; ರೈತನ ಆತ್ಮಹತ್ಯೆ ಕುರಿತ ‘ನಕಲಿ ಸುದ್ದಿ’ ಆರೋಪದ ಅರ್ಜಿ ವಜಾ!

(ನ್ಯೂಸ್ ಕಡಬ) newskadaba.com, ಜು. 21. ಹಾವೇರಿ ಜಿಲ್ಲೆಯಲ್ಲಿ ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ‘ನಕಲಿ ಸುದ್ದಿ’ ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿಯ ಯುವ ನಾಯಕ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್‌ನಿಂದ ತೀವ್ರ ತಡೆ ಸಿಕ್ಕಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ, ಈ ಅರ್ಜಿಯನ್ನು ವಜಾ ಮಾಡಿದೆ. ಅರ್ಜಿ ವಿಚಾರಣೆಗೆ ತೆಗೆದುಕೊಂಡ ಕೂಡಲೇ ಮುಖ್ಯ ನ್ಯಾಯಮೂರ್ತಿ ಗರಂ ಆಗಿ, ‘ಈ

ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್‌ ಬಿಗ್ ರಿಲೀಫ್; ರೈತನ ಆತ್ಮಹತ್ಯೆ ಕುರಿತ ‘ನಕಲಿ ಸುದ್ದಿ’ ಆರೋಪದ ಅರ್ಜಿ ವಜಾ! Read More »

ಕರಾವಳಿ, ಕರ್ನಾಟಕ

ಕುಕ್ಕೆ ದೇಗುಲದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com, ಜು. 21. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಸಿಕ್ಕಿದ್ದ ಚಿನ್ನದ ಸರವನ್ನು ಸುಬ್ರಹ್ಮಣ್ಯ ಠಾಣಾಧಿಕಾರಿ ಕಾರ್ತಿಕ್ ಅವರ ಸಮ್ಮುಖದಲ್ಲಿ ಸರದ ವಾರಸುದಾರರಾದ ಉಜಿರೆಯ ಸಚಿನ್ ಅವರಿಗೆ ದೇಗುಲದ ಭದ್ರತಾ ಸಿಬ್ಬಂದಿಗಳ ಮುಖ್ಯಸ್ಥ ದಾಮೋದರ ನಾಯರ್ ಅವರು ಹಿಂತಿರುಗಿಸಿದರು. ಭಾನುವಾರದಂದು ದೇಗುಲದಲ್ಲಿ ಸರತಿ ಸಾಲಿನಲ್ಲಿ ಬೆಂಗಳೂರಿನ ಭಕ್ತ ಶ್ರೀನಿವಾಸಪ್ಪ ಅವರಿಗೆ ಚಿನ್ನದ ಸರ ಸಿಕ್ಕಿತ್ತು. ಅದನ್ನು ಅವರು ದೇಗುಲದ ಭದ್ರತಾ ಸಿಬ್ಬಂದಿಗಳ ಮುಖ್ಯಸ್ಥ ದಾಮೋದರ ಅವರಿಗೆ ಹಸ್ತಾಂತರಿಸಿದ್ದರು. ಇದಾದ ಬಳಿಕ ಸರ ಸಿಕ್ಕ ಬಗ್ಗೆ

ಕುಕ್ಕೆ ದೇಗುಲದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರ ವಾರಸುದಾರರಿಗೆ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು

(ನ್ಯೂಸ್ ಕಡಬ) newskadaba.com, ಜು. 21. ದಕ್ಷಿಣ ಕೊರಿಯಾದ ಗ್ಯಾಪ್ಯೊಂಗ್ ಕೌಂಟಿಯಲ್ಲಿ ಭಾನುವಾರ ಸಂಭವಿಸಿದ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮನೆಗಳು ಮತ್ತು ಶಿಬಿರಗಳು ಜಲಾವೃತಗೊಂಡಿದ್ದು, ವಾಹನಗಳು ಪ್ರವಾಹಕ್ಕೆ ಸಿಲುಕಿವೆ. ಹಲವಾರು ಮಂದಿ ಕಾಣೆಯಾಗಿದ್ದಾರೆ. ಬುಧವಾರ ಮಳೆ ಆರಂಭವಾದಾಗಿನಿಂದ ದೇಶಾದ್ಯಂತ ಸಾವಿನ ಸಂಖ್ಯೆ 17 ಕ್ಕೆ ಏರಿದ್ದು, 11 ಜನರು ಕಾಣೆಯಾಗಿದ್ದಾರೆ, 13,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಗ್ಯಾಪ್ಯೊಂಗ್‌ನಲ್ಲಿನ ಶಿಬಿರದ ಮೇಲೆ ಭೂಕುಸಿತ ಸಂಭವಿಸಿದ್ದು, 40 ರ ಹರೆಯದ ವ್ಯಕ್ತಿಯೊಬ್ಬರು

ದಕ್ಷಿಣ ಕೊರಿಯಾದಲ್ಲಿ ಭಾರೀ ಮಳೆ, ಪ್ರವಾಹ, ಭೂಕುಸಿತಕ್ಕೆ ತುತ್ತಾಗಿ 17 ಮಂದಿ ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜು. 21. ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ಹೊಸದಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಗೃಹ ಸಚಿವ ಜಿ. ಪರಮೇಶ್ವರ ಅವರು, ಎಸ್‌ಐಟಿಯ ಕಾರ್ಯಸೂಚಿಯಲ್ಲಿ ಸೌಜನ್ಯ ಪ್ರಕರಣ ಸೇರಿಲ್ಲ ಎಂದು ಸ್ಪಷ್ಟಪಡಿಸಿದರು. ಧರ್ಮಸ್ಥಳ ಪ್ರಕರಣದಲ್ಲಿ ದೂರಿನ ಆಧಾರದ ಮೇಲೆ ಪ್ರಾಥಮಿಕ ತನಿಖೆ ನಡೆಸಬೇಕೆಂದು ಬಯಸಿದ್ದೆವು. ಅಗತ್ಯವಿದ್ದರೆ, ತನಿಖೆಯನ್ನು ಉನ್ನತ

ಧರ್ಮಸ್ಥಳ ಸರಣಿ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ತನಿಖೆಯಲ್ಲಿ ಸೌಜನ್ಯ ಪ್ರಕರಣ ಸೇರ್ಪಡೆಯಿಲ್ಲ-ಜಿ.ಪರಮೇಶ್ವರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್ ಕಡಬ) newskadaba.com, ಜು. 21. ಬೆಂಗಳೂರು: ಬೆಂಗಳೂರು ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು, ಅದೇ ರೀತಿ ಜುಲೈ 21ರಂದು(ಸೋಮವಾರ) ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದಿನ ಹವಮಾನ ವರದಿ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com, ಜು. 21. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಕೀರಪ್ಪ ಗಟಕಂಬಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಟ್ವಾಳ ಪೇಟೆಯಲ್ಲಿದ್ದ ತಮ್ಮ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ನಿನ್ನೆ ಬೆಳಗ್ಗೆ ಡ್ಯೂಟಿಗೆ ಗೈರಾಗಿದ್ದ ಪಿಎಸ್ಐ ಮನೆಯಲ್ಲೇ ಇದ್ದರು. ಪೊಲೀಸ್ ಠಾಣೆ ಸಿಬ್ಬಂದಿ ಕಾಲ್ ಮಾಡಿದ್ರೂ ರಿಸೀವ್ ಮಾಡಿರಲಿಲ್ಲ. ಸಂಜೆ ಅವರ ಬಾಡಿಗೆ ಮನೆಗೆ ಹೋಗಿದ್ದಾಗ, ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ

(ನ್ಯೂಸ್ ಕಡಬ) newskadaba.com ಆತೂರು, ಜು. 21.ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಹತ್ಯೆ ನಡೆದಿದೆ ಎನ್ನಲಾದ ಆರೋಪದ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಎಂದು ತಿಳಿಸಿದ್ದಾರೆ. ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ಜುಲೈ ೧೯ರಂದು ಮಾನ್ಯ ಕರ್ನಾಟಕ ಸರ್ಕಾರವು ಅದೇಶಿಸಿರುತ್ತದೆ. ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕದನ ವಿರಾಮಕ್ಕೆ ಇಸ್ರೇಲ್-ಸಿರಿಯಾ ನಾಯಕರ ನಡುವೆ ಒಮ್ಮತ; ಶಾಂತಿಗೆ ಅಮೆರಿಕ ಕರೆ

(ನ್ಯೂಸ್ ಕಡಬ) newskadaba.com ಜು. 19. ಇಸ್ರೇಲ್ ಮತ್ತು ಸಿರಿಯಾದ ನಾಯಕರು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅಮೆರಿಕ ರಾಯಭಾರಿ ಟಾಮ್ ಬ್ಯಾರಕ್ ಶುಕ್ರವಾರ ಘೋಷಿಸಿದ್ದಾರೆ. ಇಸ್ರೇಲ್‌ನ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಮತ್ತು ಸಿರಿಯಾದ ನೂತನ ನಾಯಕ ಅಹ್ಮದ್ ಅಲ್-ಶರಾ ಈ ಒಪ್ಪಂದಕ್ಕೆ ಒಮ್ಮತ ಸೂಚಿಸಿದ್ದು, ಇದಕ್ಕೆ ಟರ್ಕಿ ಮತ್ತು ಜೋರ್ಡಾನ್‌ನ ಬೆಂಬಲವೂ ಇದೆ. ಯುದ್ಧ ಪೀಡಿತ ಸಿರಿಯಾದ ಎಲ್ಲ ಪಕ್ಷಗಳು ಶಸ್ತ್ರಾಸ್ತ್ರಗಳನ್ನು ಕೆಳಗಿಡಿ ಎಂದು ಬ್ಯಾರಕ್ ಮನವಿ ಮಾಡಿದ್ದಾರೆ. ಹೌದು, ಇರಾನ್ ಜತೆಗಿನ ಸಂಘರ್ಷ

ಕದನ ವಿರಾಮಕ್ಕೆ ಇಸ್ರೇಲ್-ಸಿರಿಯಾ ನಾಯಕರ ನಡುವೆ ಒಮ್ಮತ; ಶಾಂತಿಗೆ ಅಮೆರಿಕ ಕರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು-ಅಯೋಧ್ಯೆ ಮಧ್ಯೆ ನೇರ ರೈಲು ಸಂಪರ್ಕ ಒದಗಿಸಲು ರೈಲ್ವೆ ಸಚಿವರಿಗೆ ಕ್ಯಾ. ಚೌಟ ಮನವಿ

(ನ್ಯೂಸ್ ಕಡಬ) newskadaba.com ಜು. 19. ಮುಖ್ಯವಾಗಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಜನರಿಗೆ ಅನುಕೂಲವಾಗುವಂತೆ ಮಂಗಳೂರು ಮತ್ತು ಅಯೋಧ್ಯೆ ನಡವೆ ನೇರ ರೈಲು ಸಂಪರ್ಕ ಒದಗಿಸುವಂತೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ದ.ಕ. ಉಡುಪಿ ಪ್ರದೇಶವು ಸನಾತನ ಸಂಪ್ರದಾಯಗಳಿಗೆ ಸಂಬಂಧಿಸಿ ಶ್ರೀಮಂತವಾದ ಪರಂಪರೆ ಹೊಂದಿದೆ. ಶ್ರದ್ಧೆ ಭಕ್ತಿಗೆ ಹೆಸರಾಗಿರುವ ಈ ನಾಡಿನಲ್ಲಿ ಭಜನಾ ಕಾರ್ಯಕ್ರಮ, ದೇವಾಲಯಗಳಲ್ಲಿ ಶ್ರೀರಾಮನನ್ನು ಭಜಿಸಲಾಗುತ್ತದೆ. ಅಯೋಧ್ಯೆಯ ಬಗ್ಗೆಯೂ ಇಲ್ಲಿನ ಜನರಿಗೆ

ಮಂಗಳೂರು-ಅಯೋಧ್ಯೆ ಮಧ್ಯೆ ನೇರ ರೈಲು ಸಂಪರ್ಕ ಒದಗಿಸಲು ರೈಲ್ವೆ ಸಚಿವರಿಗೆ ಕ್ಯಾ. ಚೌಟ ಮನವಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top