News Kadaba

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಜು. 19. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು. ನ್ಯಾ. ಭಕ್ರು ಅವರು 1966ರಲ್ಲಿ ನಾಗಪುರದಲ್ಲಿ ಜನಿಸಿದರು. ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದು, […]

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಜು. 19. ಭುವನೇಶ್ವರ: ಒಡಿಶಾದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದ್ದು, 15 ವರ್ಷದ ಬಾಲಕಿಯ ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಬಲಂಗಾ ಪ್ರದೇಶದಲ್ಲಿ ಶನಿವಾರ ನಡೆದಿದೆ. ಗಂಭೀರವಾಗಿ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದು, ಆಕೆಯನ್ನು ಭುವನೇಶ್ವರದ ಏಮ್ಸ್’ಗೆ ದಾಖಲಿಸಲಾಗಿದೆ. ಬಾಲಕಿ ಪುಸ್ತಕ ನೀಡಲು ತನ್ನ ಸ್ನೇಹಿತೆಯ ಮನೆಗೆ ತೆರಳುತ್ತಿದ್ದಾಗ ಕನಿಷ್ಠ ಮೂವರು ಯುವಕರು ಇದ್ದ ಗುಂಪೊಂದು ಇದ್ದಕ್ಕಿದ್ದಂತೆ ಆಕೆಯ ಮೇಲೆ ಪೆಟ್ರೋಲ್ ಸುರಿದು

ಬಾಲಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿಕ್ಷಕನಿಂದ ನಿರಂತರ ಕಿರುಕುಳ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಜು. 19. ಗ್ರೇಟರ್ ನೋಯ್ಡಾದ ಶಾರದಾ ವಿಶ್ವವಿದ್ಯಾಲಯದ ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿಯೊಬ್ಬಳು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಅಧ್ಯಾಪಕರ ಕಿರುಕುಳ ಕಾರಣ ಎನ್ನಲಾಗಿದೆ. ಈ ಘಟನೆ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಘಟನಾ ಸ್ಥಳದಿಂದ ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ವಿದ್ಯಾರ್ಥಿನಿ ತನ್ನ ಶಿಕ್ಷಕ ತನಗೆ ಕಿರುಕುಳ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಶನಿವಾರ ತಡರಾತ್ರಿ ನಾಲೆಡ್ಜ್ ಪಾರ್ಕ್‌ನಲ್ಲಿರುವ ಶಾರದಾ ವಿಶ್ವವಿದ್ಯಾಲಯದ ಬಾಲಕಿಯರ ಹಾಸ್ಟೆಲ್‌ನಲ್ಲಿ ಬಿಡಿಎಸ್ ದ್ವಿತೀಯ

ಶಿಕ್ಷಕನಿಂದ ನಿರಂತರ ಕಿರುಕುಳ; ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು…!

(ನ್ಯೂಸ್ ಕಡಬ) newskadaba.com ಜು. 19. ರಾಜ್ಯದಲ್ಲಿ ಪಡಿತರ ಚೀಟಿದಾರರು ಇ- ಕೆವೈಸಿಯನ್ನು ಆದಷ್ಟು ಬೇಗನೆ ಮಾಡಿಸಬೇಕು. ಮಾಡಿಸದಿದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಸೂಚನೆ ನೀಡಿದ್ದಾರೆ. ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು ಅವರು, ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಆಗಲೂ ಇ-ಕೆವೈಸಿ ಮಾಡಿಸದೆ ಇದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವ ಎಚ್ಚರಿಕೆ

ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ: 1 ತಿಂಗಳಲ್ಲಿ e-KYC ಮಾಡಿಸದಿದ್ದರೆ ರೇಷನ್ ಕಾರ್ಡ್ ರದ್ದು…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ

(ನ್ಯೂಸ್ ಕಡಬ) com ಜು. 19. ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, “ಅಬುಜ್ಮದ್ ಪ್ರದೇಶದ ಕಾಡಿನಲ್ಲಿ ಇಂದು ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿತ್ತು. ಈ ಪ್ರದೇಶದಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು” ಎಂದು ತಿಳಿಸಿದ್ದಾರೆ. “ಮಧ್ಯಾಹ್ನದಿಂದ ಭದ್ರತಾ

ಛತ್ತೀಸ್‌ಗಢ: 6 ನಕ್ಸಲರನ್ನ ಹೊಡೆದುರುಳಿಸಿದ ಭದ್ರತಾ ಪಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ

(ನ್ಯೂಸ್ ಕಡಬ) com ಜು. 19. ಕುಂದಾಪುರ ಸಂತೆ ಮಾರುಕಟ್ಟೆ ಬಳಿ ಜುಲೈ 14ರ ಮಧ್ಯರಾತ್ರಿ 2.30ರ ಸುಮಾರಿಗೆ ಅಂಗಡಿಯ ಶಟರ್ ಮುರಿದು, 95 ಸಾವಿರ ರೂ. ಮೌಲ್ಯದ ತಾಮ್ರದ ವಯರ್, ಹಿತ್ತಾಳೆಯ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರನ್ನು ಉಡುಪಿಯ ಸಂತೆಕಟ್ಟೆಯಲ್ಲಿ ಕುಂದಾಪುರ ಪೊಲೀಸರು ಜುಲೈ 18ರಂದು ಬಂಧಿಸಿದ್ದಾರೆ. ಮಂಗಳೂರಿನ ಸರ್ಫರಾಜ್ (33), ಜಾಕೀರ್ (36), ಮೊಹಮ್ಮದ್ ಅಲ್ಫಾಜ್ (26) ಹಾಗೂ ಮಂಜನಾಡಿಯ ಮೊಹಮ್ಮದ್ ರಿಯಾಜ್ (44) ಬಂಧಿತ ಆರೋಪಿಗಳು. ಆರೋಪಿಗಳಿಂದ 50 ಕೆಜಿ ತೂಕದ ತಾಮ್ರದ

ಕುಂದಾಪುರ: ಅಂಗಡಿಯ ಶಟರ್ ಮುರಿದು ಕಳ್ಳತನ; ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್

(ನ್ಯೂಸ್ ಕಡಬ) newskadaba.com,ಜು .18. ‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರಿನಲ್ಲಿ ಶುಕ್ರವಾರ ಚಾಲನೆ ನೀಡಿದರು. ಯೋಜನೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, “ಮನೆ ಮನೆಗೆ ಪೊಲೀಸರು ಭೇಟಿ ನೀಡುವ ಯೋಜನೆ ಇಡೀ ದೇಶದಲ್ಲಿ ಇದೇ ಮೊದಲು. ಈ ವಿನ್ಯಾಸದ ಕಾರ್ಯಕ್ರಮದ ಮೂಲಕ, ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನು ಸಂಬಂಧಿತ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು

‘ಮನೆ ಮನೆಗೆ ಪೊಲೀಸ್’ ಯೋಜನೆಗೆ ಚಾಲನೆ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ’- ಎಎಪಿ ನಾಯಕ ಸಂಜಯ್ ಸಿಂಗ್

(ನ್ಯೂಸ್ ಕಡಬ) newskadaba.com,ಜು .18. ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರ ಬಂದಿದೆ. ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ. ಈ ಹಿಂದೆ 2024ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಭಾರತ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿವೆ. ಆದರೆ, ಹರಿಯಾಣ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದವು. ಇಂದು ಮುಂಗಾರು ಅಧಿವೇಶನ ಹಿನ್ನೆಲೆ

‘ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರಬಂದಿದೆ’- ಎಎಪಿ ನಾಯಕ ಸಂಜಯ್ ಸಿಂಗ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ

(ನ್ಯೂಸ್ ಕಡಬ) newskadaba.com,ಜು .18. ನವದೆಹಲಿ: ಯೆಮೆನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ 38 ವರ್ಷದ ನಿಮಿಷ ಪ್ರಿಯಾ ಅವರನ್ನು ರಕ್ಷಿಸಲು ಕೇಂದ್ರ ಸರ್ಕಾರವು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್

ನಿಮಿಷ ಪ್ರಿಯಾರನ್ನು ಕರೆತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ: ಸುಪ್ರೀಂ ಕೋರ್ಟ್‌ಗೆ ಕೇಂದ್ರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com,ಜು .18. ಬೆಂಗಳೂರು: ಬೆಂಗಳೂರಿನಲ್ಲಿ ಬರೋಬ್ಬರಿ 40 ಖಾಸಗಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಆಗಮಿಸಿದ್ದು. ಒಂದೇ ರೀತಿಯ ಬೆದರಿಕೆ ಇಮೇಲ್ ಆಗಮಿಸಿದ್ದು, ಪೋಷಕರು ಹಾಗೂ ಶಾಲಾ ನಿರ್ವಹಣಾ ಮಂಡಳಿಯಲ್ಲಿ ಭೀತಿ ವಾತಾವರಣ ಸೃಷ್ಟಿಯಾಗಿದೆ. Roadkill333atomic@mail.com ಎಂಬ ಇಮೇಲ್ ಐಡಿಯಿಂದ ಈ ಬೆದರಿಕೆ ಸಂದೇಶ ರವಾನೆಯಾಗಿದ್ದು, ಆರ್‌ಆರ್ ನಗರ ಮತ್ತು ಕೆಂಗೇರಿ ಭಾಗದ ಶಾಲೆಗಳು ಇದರ ಗುರಿಯಾಗಿವೆ ಎಂದು ಮೂಲಗಳು ತಿಳಿಸಿವೆ. ಅಪರಿಚಿತ ವ್ಯಕ್ತಿಯು ಇಮೇಲ್‌ನಲ್ಲಿ ಹಿಂಸೆ ಪ್ರಚೋದಿಸುವ ಪದಗಳನ್ನು ಬಳಸಿದ್ದಾನೆ. ಶಾಲಾ ತರಗತಿಗಳಲ್ಲಿ

ಬೆಂಗಳೂರು: ಬರೋಬ್ಬರಿ 40 ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top