News Kadaba

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ 

(ನ್ಯೂಸ್ ಕಡಬ) newskadaba.com ಮೈಸೂರು, ಜು. 05. ಯುವಕನೊಬ್ಬ ತನ್ನನ್ನು ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದಿದ್ದು, ಆಕೆ ಸ್ಥಿತಿ ಗಂಭೀರವಾಗಿತ್ತು. ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ.   ಪಾರ್ಕ್ ಮುಂಭಾಗದಲ್ಲಿಇವರಿಬ್ಬರೂ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಆಕೆಯ ತಲೆ, ಕುತ್ತಿಗೆ, ಹೊಟ್ಟೆ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಆತನೇ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ […]

ಪ್ರೀತಿಸಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ  Read More »

ಕರ್ನಾಟಕ, ಕ್ರೈಮ್ ನ್ಯೂಸ್

5 ಬಸ್ ಗಳ ನಡುವೆ ಸರಣಿ ಅಪಘಾತ 36 ಯಾತ್ರಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಂಬನ್, ಜು05. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರಿದ್ದ ಐದು ಬಸ್ ಗಳು ಪರಸ್ಪರ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಕನಿಷ್ಠ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಸ್‌ ಗಳು ಜಮ್ಮುವಿನ ಭಗವತಿ ನಗರದಿಂದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್‌ ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.  

5 ಬಸ್ ಗಳ ನಡುವೆ ಸರಣಿ ಅಪಘಾತ 36 ಯಾತ್ರಿಕರಿಗೆ ಗಾಯ Read More »

ಕರಾವಳಿ

ಹೊಸ ಅತಿಥಿಯನ್ನು ಹಾಡಿನ ಮೂಲಕ ಸ್ವಾಗತಿಸಿದ ಸಂಸದ ತೇಜಸ್ವಿ ಸೂರ್ಯ ದಂಪತಿ

(ನ್ಯೂಸ್ ಕಡಬ) newskadaba.com ಜು.05. ಸಂಸದ ತೇಜಸ್ವಿ ಸೂರ್ಯ ಅವರ ಮನೆಗೆ ವಿಶೇಷ ಅತಿಥಿಯ ಆಗಮನವಾಗಿದೆ. ಅದನ್ನು ಅವರು ತಮ್ಮ ಪತ್ನಿ ಗಾಯಕಿ ಶಿವಶ್ರೀ ಸ್ಕಂದ ಜೊತೆ ಪ್ರೀತಿಯಿಂದ ಸ್ವಾಗತಿಸಿದ್ದಾರೆ ಎಂದು ತಿಳಿದು ಬಂದಿದೆ.   ಆಂಧ್ರಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಉಡುಗೊರೆಯಾಗಿ ಸಿಕ್ಕಿದ ಕರುವನ್ನು ದಂಪತಿ ಮನೆಗೆ ತಂದಿದ್ದಾರೆ. ಶಿವಶ್ರೀ ಸ್ಕಂದ ಅವರು ತಮ್ಮ ಗಾಯನ ಮೂಲಕ ಕರುವನ್ನು ಅಪ್ಪಿ ಮುದ್ದಾಡಿದ್ದಾರೆ. ಈ ವಿಡಿಯೊವನ್ನು ತೇಜಸ್ವಿ ಸೂರ್ಯ ಅವರು ಸೋಷಿಯಲ್ ಮೀಡಿಯಾದಲ್ಲಿ

ಹೊಸ ಅತಿಥಿಯನ್ನು ಹಾಡಿನ ಮೂಲಕ ಸ್ವಾಗತಿಸಿದ ಸಂಸದ ತೇಜಸ್ವಿ ಸೂರ್ಯ ದಂಪತಿ Read More »

ಕರ್ನಾಟಕ

ಯುವತಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.com ಜು. 05. ಯುವತಿಯೋರ್ವರು ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಮರಕ್ಕೆ ಸಿಲುಕಿ ರಾತ್ರಿಯಿಡಿ ಒದ್ದಾಡಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ.   ಆತ್ಮಹತ್ಯೆಗೆ ಯತ್ನಿಸಿದ ಯವತಿಯನ್ನು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಪವಿತ್ರ (19) ಎಂದು ಗುರುತಿಸಲಾಗಿದ್ದು, ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು ಎನ್ನಲಾಗಿದೆ.     ವಿಚಾರ ತಿಳಿದು ಸ್ಥಳಕ್ಕೆ ಬಂದ

ಯುವತಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತೀಯ ಅಥ್ಲೆಟಿಕ್ಸ್‌ ನಲ್ಲಿ ಹೊಸ ಅಧ್ಯಾಯ ಅಂತರಾಷ್ಟ್ರೀಯ ಜಾವೆಲಿನ್ ಕೂಟ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 05. ರಾಜ್ಯ ರಾಜಧಾನಿ ಕ್ರೀಡಾಭಿಮಾನಿಗಳಿಗೆ ವಿಶ್ವದ ಶ್ರೇಷ್ಠ ಜಾವೆಲಿನ್ ಥ್ರೋ ಪಟುಗಳನ್ನು ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಸ್ಪರ್ಧಿಸುವುದನ್ನು ನೇರವಾಗಿ ನೋಡುವ ಅವಕಾಶ ಸಿಗಲಿದೆ ಎಂದು ವರದಿ ತಿಳಿಸಿದೆ. 2 ಬಾರಿ ಒಲಿಂಪಿಕ್ ಪದಕ ವಿಜೇತ, ಹಾಲಿ ವಿಶ್ವಚಾಂಪಿಯನ್, ವಿಶ್ವನಂ.1 ನೀರಜ್ ತಮ್ಮ ಹೆಸರಿನಲ್ಲಿ ಆರಂಭಿಸಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಕೂಟ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು,ನೀರಜ್ ಸೇರಿ ಭಾರತದ ಐವರು ಹಾಗೂ ಏಳು

ಭಾರತೀಯ ಅಥ್ಲೆಟಿಕ್ಸ್‌ ನಲ್ಲಿ ಹೊಸ ಅಧ್ಯಾಯ ಅಂತರಾಷ್ಟ್ರೀಯ ಜಾವೆಲಿನ್ ಕೂಟ..! Read More »

ಕರ್ನಾಟಕ

ಕಾಲ್ತುಳಿತ ಪ್ರಕರಣ : ‘ಬಿಜೆಪಿ ರಾಜಕೀಯ ಮಾಡುತ್ತಿದೆ’- ಸಿಎಂ

(ನ್ಯೂಸ್ ಕಡಬ) newskadaba.com, ಜೂ.06. ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಪ್ರಕರಣದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಮೇಲ್ನೋಟಕ್ಕೆ ಜವಾಬ್ದಾರಿ ನಿರ್ವಹಿಸಿಲ್ಲದವರ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಪಶ್ಚಿಮ ದ್ವಾರದ ಮುಂಭಾಗ ಇರುವ ಬೆಂಗಳೂರು ಇರುವ ಮಾಜಿ ಮುಖ್ಯಮಂತ್ರಿ ರವರದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ

ಕಾಲ್ತುಳಿತ ಪ್ರಕರಣ : ‘ಬಿಜೆಪಿ ರಾಜಕೀಯ ಮಾಡುತ್ತಿದೆ’- ಸಿಎಂ Read More »

ಕರ್ನಾಟಕ

ಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯ

(ನ್ಯೂಸ್ ಕಡಬ) newskadaba.com, ಜೂ.06. ಮಂಗಳೂರು: ಮಂಗಳೂರು ನಗರ ಕೇಂದ್ರ ಬಸ್ ನಿಲ್ದಾಣವನ್ನು ಹೈಟೆಕ್ ಬಸ್ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿಪಡಿಸುವುದು ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಸಂಚಾರವನ್ನು ಪ್ರಾರಂಭಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ  ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದಾರೆ. ಮಂಗಳೂರು ನಗರವು ದೇಶದ ಪ್ರಮುಖ ವಾಣಿಜ್ಯ ನಗರಗಳಲ್ಲಿ ಒಂದಾಗಿದ್ದು, ಅಭಿವೃದ್ಧಿಗೆ ಪೂರಕವಾದ ವಾಣಿಜ್ಯ ಚಟುವಟಿಗಳಿಂದಾಗಿ ಕರ್ನಾಟಕದ ಬಂದರು ನಗರಿಯಾಗಿ ಹಾಗೂ ಪ್ರಮುಖ ರೇವು ಪಟ್ಟಣವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರವಾಸೋದ್ಯಮ ಹಾಗೂ ಶೈಕ್ಷಣಿಕ ದೃಷ್ಟಿಯಿಂದ

ಮಂಗಳೂರು: ಕೇಂದ್ರ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಮಂಜುನಾಥ್ ಭಂಡಾರಿ ಒತ್ತಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಜೂ.06. ವಾಟ್ಸಾಪ್ ಮೂಲಕ ಪ್ರಚೋದನಕಾರಿ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಆರೋಪಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿತನಾದ ಕಾಸರಗೋಡು, ಅಡೂರ್ ನಿವಾಸಿ ಸತ್ಯನಾರಾಯಣ ಅಡಿಗ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸತ್ಯನಾರಾಯಣ ಅಡಿಗ ಎಂಬಾತನ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗೂ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆರೋಪಿಯ ವಿರುದ್ಧ ಜೂನ್ 5 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ :42/2025

ಪುತ್ತೂರು: ಪ್ರಚೋದನಕಾರಿ ಪೋಸ್ಟ್; ಆರೋಪಿಯ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್‌ ಸವಾರರು ಸಾವು

(ನ್ಯೂಸ್ ಕಡಬ) newskadaba.com, ಜೂ.06. ಕಂಟೇನರ್‌ ಹಾಗೂ ಬೈಕ್‌ ನಡುವಿನ ಭೀಕರ ಅಪಘಾತದಲ್ಲಿ ಮೂವರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ದಾಬಸಪೇಟೆಯ ಎಂ.ಇ ಸೋಲಾರ್ ಪ್ಲಾಂಟ್‌ನಲ್ಲಿ ಕೆಲಸ ಮುಗಿಸಿ ಬರುವಾಗ ತುಮಕೂರು (Tumkur) ತಾಲೂಕಿನ ನಂದಿಹಳ್ಳಿ ಹೆದ್ದಾರಿಯಲ್ಲಿ ದುರಂತ ನಡೆದಿದೆ. ರಾಜೇಶ್ (25), ಧನಂಜಯ್ (27), ಧನುಷ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಎಎಸ್ಪಿ ನಾಗರಾಜ್, ಡಿವೈಎಸ್ಪಿ ಚಂದ್ರಶೇಖರ್, ಕ್ಯಾತ್ಸಂದ್ರ ಸಿಪಿಐ ರಾಮ್ ಪ್ರಸಾದಗ ದೌಡಾಯಿಸಿದ್ದು ಪರಿಶೀಲಿಸಿದ್ದಾರೆ.

ತುಮಕೂರು ಬಳಿ ಭೀಕರ ಅಪಘಾತ – ಮೂವರು ಬೈಕ್‌ ಸವಾರರು ಸಾವು Read More »

ಕರ್ನಾಟಕ

ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಜೂ.06. ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಿಎಂ ಒಮರ್ ಅಬ್ದುಲ್ಲಾ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉಪಸ್ಥಿತರಿದ್ದರು. ಚೆನಾಬ್ ಸೇತುವೆಯ ನಂತರ, ಜಮ್ಮು- ಕಾಶ್ಮೀರದಲ್ಲಿ ಅಂಜಿ ನದಿಯ ಮೇಲೆ ನಿರ್ಮಿಸಲಾದ ದೇಶದ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆ ಇದಾಗಿದೆ. ಈ ಕಾರ್ಯಕ್ರಮ ನಂತರ ಪ್ರಧಾನಿಯವರು

ವಿಶ್ವದ ಅತಿ ಎತ್ತರದ ಕಮಾನು ರೈಲ್ವೆ ಸೇತುವೆ: ಪ್ರಧಾನಿ ಮೋದಿ ಉದ್ಘಾಟನೆ Read More »

ಬ್ರೇಕಿಂಗ್ ನ್ಯೂಸ್
Scroll to Top