News Kadaba

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

(ನ್ಯೂಸ್ ಕಡಬ) newskadaba.com, ಜೂ.06. ಅರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕರ ಕೊಠಡಿ ಸಂಖ್ಯೆ 160ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಎಫ್‍ಐಆರ್‌ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ […]

ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ 61 ಹೊಸ ಕೋವಿಡ್ ಕೇಸ್, ವೃದ್ಧ ಸಾವು

(ನ್ಯೂಸ್ ಕಡಬ) newskadaba.com, ಜೂ.06. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದೀಗ ಈ ಸಂಬಂಧ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ಪರಾರಿಯಾಗುತ್ತಿದ್ದ ಆರ್‌ಸಿಬಿ ಮಾರ್ಕೆಟಿಂಗ್

ರಾಜ್ಯದಲ್ಲಿ 61 ಹೊಸ ಕೋವಿಡ್ ಕೇಸ್, ವೃದ್ಧ ಸಾವು Read More »

ಕರ್ನಾಟಕ

ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೇರಿ ನಾಲ್ವರ ಬಂಧನ; ಪೊಲೀಸರಿಂದ ತೀವ್ರ ವಿಚಾರಣೆ

(ನ್ಯೂಸ್ ಕಡಬ) newskadaba.com, ಜೂ.06. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಆರ್‌ಸಿಬಿ ಅಭಿಮಾನಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ಇದೀಗ ಈ ಸಂಬಂಧ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಮುಂಬೈಗೆ ಪರಾರಿಯಾಗುತ್ತಿದ್ದ ಆರ್‌ಸಿಬಿ ಮಾರ್ಕೆಟಿಂಗ್

ಕಾಲ್ತುಳಿತ ಪ್ರಕರಣ: ಆರ್‌ಸಿಬಿ ಮಾರ್ಕೆಟಿಂಗ್ ಮುಖಸ್ಥ ನಿಖಿಲ್ ಸೇರಿ ನಾಲ್ವರ ಬಂಧನ; ಪೊಲೀಸರಿಂದ ತೀವ್ರ ವಿಚಾರಣೆ Read More »

ಕರ್ನಾಟಕ

ಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

(ನ್ಯೂಸ್ ಕಡಬ) newskadaba.com, ಜೂ.06. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ನಿರಂತರವಾಗಿ ಭಯೋತ್ಪಾದರ ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ಇದೀಗ ಎನ್‌ಐಎ ಕಾಶ್ಮೀರದ 32 ಕಡೆಗಳಲ್ಲಿ ದಾಳಿ ನಡೆಸಿದ್ದು, ಮದ್ದುಗುಂಡುಗಳು ಹಾಗೂ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳು ಮತ್ತು ಅವುಗಳ ಶಾಖೆಗಳಿಂದ ನಡೆಯುತ್ತಿರುವ ಭಯೋತ್ಪಾದಕ ಪಿತೂರಿಯ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಕಾಶ್ಮೀರ ಕಣಿವೆಯ

ಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ Read More »

ಕರಾವಳಿ

ಆರ್‌ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ- ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ

(ನ್ಯೂಸ್ ಕಡಬ) newskadaba.com, ಜೂ.06. ಆರ್‌ಬಿಐ ಸತತ ಮೂರನೇ ಬಾರಿ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿ ಬಡ್ಡಿದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೇ. 6ರಷ್ಟಿರುವ ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆಯಾಗಿದೆ. ಎಂಪಿಸಿ ಸಭೆಯ ಈ ನಿರ್ಧಾರವನ್ನು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಆರ್‌ಬಿಐ ತನ್ನ ರಿಪೋ ದರವನ್ನು ಸತತ ಮೂರನೇ ಬಾರಿ ಇಳಿಕೆ ಮಾಡಿದಂತಾಗಿದೆ. ಈ ವರ್ಷದ ಆರಂಭದಲ್ಲಿ ರಿಪೋ ದರ ಶೇ. 6.50ರಷ್ಟಿತ್ತು. ಆರು ತಿಂಗಳ

ಆರ್‌ಬಿಐ ರೆಪೋ ದರ ಶೇ. 5.50ಕ್ಕೆ ಇಳಿಕೆ- ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌, ಅಡಿಷನಲ್‌ ಕಮಿಷನರ್‌ ವಿಕಾಸ್‌ ಕುಮಾರ್‌, ಸೆಂಟ್ರಲ್‌ ಡಿಸಿಪಿ ಶೇಖರ್‌ ತೆಕ್ಕಣ್ಣನವರ್‌, ಎಸಿಪಿ ಬಾಲಕೃಷ್ಣ, ಇನ್‌ಸ್ಪೆಕ್ಟರ್‌ ಗಿರೀಶ್‌ ಅವರನ್ನು ಅಮಾನತು ಮಾಡಲಾಗಿದೆ.

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು : ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ದೃಷ್ಟಿಯಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರಕಾರ ಆದೇಶಿಸಿದೆ.   ಗುರುವಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ

ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ ರವಿ

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ತುರ್ತು ಪರಿಸ್ಥಿತಿಯಿಂದ ಕಾಂಗ್ರೆಸ್ ಯಾವುದೇ ಪಾಠ ಕಲಿತಿಲ್ಲ ಮತ್ತು ಕರ್ನಾಟಕದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ಯ ಮೂಲಕ ವಿರೋಧ ಪಕ್ಷದ ನಾಯಕರನ್ನು ಬೆದರಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಎಂಎಲ್‌ಸಿ ಸಿಟಿ ರವಿ ಹೇಳಿದ್ದಾರೆ. ಇಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ, ಅವುಗಳನ್ನು ಎದುರಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದರು. ಅನೇಕ ಸಚಿವರು ತಮ್ಮ ಜಿಲ್ಲೆಗಳಲ್ಲಿ ‘ಸೂಪರ್ ಗೃಹ ಮಂತ್ರಿಗಳಂತೆ’ ವರ್ತಿಸುತ್ತಿದ್ದಾರೆ ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ ರಾಜಕೀಯ ಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ

ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ ರವಿ Read More »

ಕರ್ನಾಟಕ

‘ಬೃಹತ್‌ ವಿಜಯೋತ್ಸವ , ಸಮಾರಂಭಗಳಿಗೆ ಹೊಸ ಎಸ್‌ಒಪಿ ಮಾಡುತ್ತೇವೆ’ – ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜೂ.05. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ನಡೆದಿಲ್ಲ . ಮುಂದೆ ಇಂಥ ವಿಜಯೋತ್ಸವಗಳು ನಡೆಸುವ ಸಂದರ್ಭ ಬಂದಾಗ ಪೊಲೀಸ್ ನಿರ್ದೇಶನಗಳ ಚೌಕಟ್ಟಿನೊಳಗೇ ಮಾಡುತ್ತೇವೆ. ಇದಕ್ಕಾಗಿ ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡುತ್ತೇವೆ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ

‘ಬೃಹತ್‌ ವಿಜಯೋತ್ಸವ , ಸಮಾರಂಭಗಳಿಗೆ ಹೊಸ ಎಸ್‌ಒಪಿ ಮಾಡುತ್ತೇವೆ’ – ಪರಮೇಶ್ವರ್ Read More »

ಕರ್ನಾಟಕ

‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ರಾಜ್ಯ ರಾಜಧಾನಿಯ ಬೆಂಗಳೂರಿನಲ್ಲಿ ನಿನ್ನೆ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಪ್ರಕರಣಕ್ಕೆ ಸಿಎಂ, ಡಿಸಿಎಂ ಮತ್ತು ಪೊಲೀಸ್‌ ವ್ಯವಸ್ಥೆಯೇ ನೇರ ಹೊಣೆ ಎಂಬುದು ಎಲ್ಲರ ಆರೋಪ. ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್

‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು Read More »

ಕರ್ನಾಟಕ
Scroll to Top