News Kadaba

ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವು

(ನ್ಯೂಸ್ ಕಡಬ) newskadaba.com, ಜೂ.05. ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ. ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಅಯ್ಯಪ್ಪ (27) ಎಂಬುವರು ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ ಮಾಡುತ್ತಿದ್ದು, ನಿಟ್ಟೂರಿನಲ್ಲಿ ಗಂಗಾಧರ್ ಒಡೆತನದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಜೂನ್ 4 ರಂದು ಬೆಳಿಗ್ಗೆ 9.30 ರ ಸುಮಾರಿಗೆ, ಅಯ್ಯಪ್ಪ ತನ್ನ ಪತ್ನಿ ಮತ್ತು ಒಂದು ವರ್ಷದ ಮಗಳು ಕಾಳಮ್ಮ ಅವರನ್ನು ಬಟ್ಟೆಯ ತೊಟ್ಟಿಲಿನಲ್ಲಿ (ಜೋಲಿ) […]

ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com, ಜೂ.05. ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಸುಮಾರು 35 ವರ್ಷ ಪ್ರಾಯದ ಈ ಅಪರಿಚಿತ ಯುವಕನ ಕಾಲಿನಲ್ಲಿ ಸಣ್ಣ ಪ್ರಮಾಣದ ಗಾಯ ಕಂಡುಬಂದಿದ್ದು, ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದರ್ ಠಾಣೆಯ ಹಾಗೂ ವಿಧಿವಿಜ್ಣಾನ ವಿಭಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಸಗಿ ಡ್ರೋನ್ ಬಳಕೆ ನಿಷೇಧ

(ನ್ಯೂಸ್ ಕಡಬ) newskadaba.com, ಜೂ.05. ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಡೋಣಗಳನ್ನು ಬಳಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಡೋಣ್ ಬಳಕೆಯನ್ನು ಪ್ರಮುಖವಾಗಿ ಸೂಕ್ಷ್ಮ ಸ್ಥಳಗಳು ಮತ್ತು ಪ್ರಮುಖ ಸ್ಥಾವರಗಳ ಸುತ್ತಮುತ್ತ ವಿಶೇಷವಾಗಿ ನಿರ್ಬಂಧಿಸಲಾಗಿದೆ. ಜಿಲ್ಲೆಯ ಎಲ್ಲ ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು, ಭದ್ರತೆ ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಸಂಸ್ಥೆಗಳು, ಕಣ್ಣಾವಲು ಅಥವಾ ಇತರ ಉದ್ದೇಶಗಳಿಗಾಗಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಸಗಿ ಡ್ರೋನ್ ಬಳಕೆ ನಿಷೇಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ಉಡುಪಿ-ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾರಾವಳಿಯಿಂದ ಉಡುಪಿ ಕಡೆಗೆ ಹೋಗುವ ರಸ್ತೆಯಲ್ಲಿ, ಶಿರಬೀಡು ಬಳಿ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು. ಇವರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಷೇಕ್ ಆಚಾರ್ಯ, ಅಭಿಷೇಕ್ ಹಾಗೂ ಮತ್ತಿಬ್ಬರು ವಾಹನದಲ್ಲಿದ್ದರು ಎಂದು ವರದಿಯಾಗಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರು Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡುವುದಿಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳ ಸದಸ್ಯರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯೆ ನೀಡಿದರು. ನಾವು ಯಾರನ್ನು ಗುರಿ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ Read More »

ಕರಾವಳಿ, ಕರ್ನಾಟಕ

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

(ನ್ಯೂಸ್ ಕಡಬ) newskadaba.com, ಜೂ.05. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆ ಕುರಿತು ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದು,

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಕ್ಷಣ ಆರ್‌ಸಿಬಿ ವಿಜಯೋತ್ಸವ ಬೇಡವೆಂದರೂ ನಮ್ಮ ಮಾತು ಕೇಳಲೇ ಇಲ್ಲ: ಹಿರಿಯ ಪೊಲೀಸ್ ಅಧಿಕಾರಿಗಳಿಮದ ಅಸಮಾಧಾನ

(ನ್ಯೂಸ್ ಕಡಬ) newskadaba.com, ಜೂ.05. ತಕ್ಷಣವೇ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸುವ ಬದಲು ಒಂದು ವಾರದ ನಂತರ ಮಾಡುವಂತೆ ಸಲಹೆ ನೀಡಲಾಗಿತ್ತು. ಆದರೆ ಅದನ್ನು ಕಡೆಗಣಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಗೆಲುವಿಗೆ ಸಂಬಂಧಿಸಿ ಬುಧವಾರ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಮಂಗಳವಾರ ರಾತ್ರಿಯಿಂದಲೇ ಸರ್ಕಾರ ಮತ್ತು ಫ್ರಾಂಚೈಸಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದೆವು. ಜನರ ಭಾವನೆ, ಉದ್ವೇಗ ತುಸು ತಣ್ಣಗಾದ ನಂತರ ಕಾರ್ಯಕ್ರಮ ಆಯೋಜಿಸುವುದು ಸೂಕ್ತ ಎಂಬ ಸಲಹೆ ನೀಡಿದ್ದೆವು.

ತಕ್ಷಣ ಆರ್‌ಸಿಬಿ ವಿಜಯೋತ್ಸವ ಬೇಡವೆಂದರೂ ನಮ್ಮ ಮಾತು ಕೇಳಲೇ ಇಲ್ಲ: ಹಿರಿಯ ಪೊಲೀಸ್ ಅಧಿಕಾರಿಗಳಿಮದ ಅಸಮಾಧಾನ Read More »

ಕರ್ನಾಟಕ

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: 11ಜನರು ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

(ನ್ಯೂಸ್ ಕಡಬ) newskadaba.com, ಜೂ.05. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ದುರಂತದ ಕುರಿತು ತುರ್ತುಗೋಷ್ಟಿ ನಡೆಸಿದ ಸಿಎಂ, ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಈ ದುರಂತದ

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: 11ಜನರು ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಸಿಎಂ Read More »

ಕರ್ನಾಟಕ

ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಭರತ್‌ ಕುಮ್ಡೇಲ್ ಮನೆ ಶೋಧ

(ನ್ಯೂಸ್ ಕಡಬ) newskadaba.com, ಜೂ.05. ಮಂಗಳೂರು: ಗಡಿಪಾರು ಭೀತಿಯಲ್ಲಿರುವ ಬಂಟ್ವಾಳ ನಿವಾಸಿ ಭರತ್‌ ಕುಮ್ಡೇಲ್ ಮನೆಗೆ ಪೊಲೀಸರು ಬುಧವಾರ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಮೇ 27ರಂದು ಕೊಳತ್ತಮಜಲಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಮತ್ತು ಖಲಂದ‌ರ್ ಶಾಫಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣದ (ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 54/2025 ಕಲಂ: 191(1), 191(2), 191(3), 118(1), 118 (2), 109, 103 ಜೊತೆಗೆ 190 ಬಿಎನ್ ಎಸ್ 2023) ತನಿಖೆಗೆ ಸಂಬಂಧಿಸಿ ತನಿಖಾ

ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಭರತ್‌ ಕುಮ್ಡೇಲ್ ಮನೆ ಶೋಧ Read More »

ಕರಾವಳಿ

ಜುಲೈ 21ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

(ನ್ಯೂಸ್ ಕಡಬ) newskadaba.com ಜೂ:04, ಜುಲೈ 21ರಿಂದ ಆಗಸ್ಟ್ 12ರವರೆಗೆ ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಮೂರು ತಿಂಗಳಿಗೂ ಹೆಚ್ಚಿನ ವಿರಾಮದ ಬಳಿಕ, ರಾಜ್ಯಸಭೆ ಮತ್ತು ಲೋಕಸಭೆ ಎರಡೂ ಜುಲೈ 21 ರಂದು ಬೆಳಗ್ಗೆ 11 ಗಂಟೆಗೆ ಸಭೆ ಸೇರಲಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಜುಲೈ 21ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ Read More »

ಕರ್ನಾಟಕ
Scroll to Top