News Kadaba

ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನೀಡಿದ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಗೌರವ ಪದವಿಯನ್ನು ಸ್ವೀಕರಿಸಲು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ನಿರಾಕರಿಸಿದ್ದಾರೆ. ಈ ಸಂಬಂಧ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿರುವ ಅವರು, ವಿವಿ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್‌ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯತ ಭಾವಿಸದೆ ನಾನು ಮನಸೋಇಚ್ಛೆ ಕೈಗೊಂಡ ನಿರ್ಧಾರವಾಗಿದ್ದು, ಈ ತೀರ್ಮನವನ್ನು ಸ್ವಾಗತಿಸುತ್ತೀರೆಂದು ಭಾವಿಸುವುದಾಗಿ ಹೇಳಿದ್ದಾರೆ. ಗೌರವ ಡಾಕ್ಟರೇಟ್‌ ಪದವಿಯನ್ನು ನನಗೆ […]

ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ Read More »

ಕರ್ನಾಟಕ

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ ರಿಲೀಸ್‌ ಇಲ್ಲ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕರ್ನಾಟಕದಲ್ಲಿ ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್‌ ಲೈಫ್‌ʼ ಬಿಡುಗಡೆಗೆ ತಾತ್ಕಾಲಿಕ ತಡೆ ಬಿದ್ದಿದೆ. ʼಥಗ್‌ ಲೈಫ್‌ʼ ಬಿಡುಗಡೆಗೆ ಭದ್ರತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಮಂಗಳವಾರ ನಡೆದಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿಯ ಮುಂದಿನ ವಿಚಾರಣೆಯನ್ನು ಜೂನ್‌ 10ಕ್ಕೆ ಮುಂದೂಡಿದ್ದಾರೆ. ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಕುರಿತು ಕ್ಷಮೆಯಾಚಿಸದೆ ಮೊಂಡಾಟ ಪ್ರದರ್ಶಿಸುತ್ತಿದ್ದ ಕಮಲ್‌ ಹಾಸನ್‌ಗೆ ಆಘಾತ ಎದುರಾಗಿದೆ. ಸದ್ಯ ಕರ್ನಾಟಕದಲ್ಲಿ ಚಿತ್ರ ಬಿಡುಗಡೆ ಮಾಡುವುದಿಲ್ಲ. ವಾಣಿಜ್ಯ

ಕರ್ನಾಟಕದಲ್ಲಿ ಕಮಲ್‌ ಹಾಸನ್‌ ಚಿತ್ರ ರಿಲೀಸ್‌ ಇಲ್ಲ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ಚಾಲಕ ಸಾವು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಉಂಟಾಗಿ ಚಾಲಕ ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ಸಂಭವಿಸಿದೆ. ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಗ್ಗೆಯೂ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ವಾಪಾಸ್ಸಾಗುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುತ್ತಿರುವಾಗಲೇ ಸಾವನ್ನಪ್ಪಿದ್ದಾರೆ. ಕೂಡಲೇ ಗಮನಿಸಿದ ಸ್ಥಳೀಯರು ಶರತ್ ಅವರನ್ನು ಕೊಕ್ಕಡ ಪ್ರಾಥಮಿಕ

ಬೆಳ್ತಂಗಡಿ: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ; ಚಾಲಕ ಸಾವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ’- ಸಿ.ಎಂ.ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಇದೇ ವೇಳೆ ಅವರು ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡೋದು ಬಳಿಕ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.

‘ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ’- ಸಿ.ಎಂ.ಸಿದ್ದರಾಮಯ್ಯ Read More »

ಕರ್ನಾಟಕ

ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರು, ಜೂನ್ 3: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕುಮಟಾ, ಅಂಕೋಲಾ, ಹೊನ್ನಾವರ, ಮಂಕಿ, ಮಂಗಳೂರು, ಯಲ್ಲಾಪುರ, ಶಕ್ತಿನಗರ, ಮುಲ್ಕಿ, ಆಗುಂಬೆ, ಕಮ್ಮರಡಿ, ಕೊಟ್ಟಿಗೆಹಾರ, ಭಾಗಮಂಡಲ, ಗೇರುಸೊಪ್ಪ, ಕೋಟಾ,

ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ Read More »

ಕರ್ನಾಟಕ

ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನವೇ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟ

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡದ ನಡುವೆ ಐಪಿಎಲ್ ಫೈನಲ್ ಪಂದ್ಯ ನಡೆಯಲು ಇನ್ನೇನು ಕೆಲವೇ ಗಂಟೆಗಳು ಬಾಕಿಯುಳಿದಿದೆ. ಆದರೆ ಫೈನಲ್ ಪಂದ್ಯಕ್ಕೂ ಮುನ್ನ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ ಕ್ರೀಡಾಂಗಣದ ಮುಖ್ಯ ದ್ವಾರದ ಹೊರಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಫೋಟದಿಮದ ಸ್ವಲ್ಪ ಸಮಯದವರೆಗೆ ಭೀತಿ ಆವರಿಸಿತ್ತು. ಘಟನೆ ನಡೆದ ತಕ್ಷಣವೇ ಬೆಂಕಿಯನ್ನು ನಂದಿಸಲಾಯಿತು. ಕ್ರೀಡಾಂಗಣದ ಹೊರಗಿನ ಫುಟ್‌ಪಾತ್‌ನಲ್ಲಿ

ಐಪಿಎಲ್ ಫೈನಲ್ ಪಂದ್ಯಕ್ಕೂ ಮುನ್ನವೇ ನರೇಂದ್ರ ಮೋದಿ ಸ್ಟೇಡಿಯಂ ಹೊರಗೆ ಸಿಲಿಂಡರ್ ಸ್ಫೋಟ Read More »

ಬ್ರೇಕಿಂಗ್ ನ್ಯೂಸ್

ಕಮಲ್ ಹಾಸನ್‌ಗೆ ಹೈಕೋರ್ಟ್‌ ತೀವ್ರ ತರಾಟೆ: ʼಕ್ಷಮೆ ಕೇಳಿʼ ಎಂದ ನ್ಯಾಯಾಧೀಶರು

(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಕನ್ನಡದ ಕುರಿತು ಉಡಾಫೆಯ ಮಾತನಾಡಿ, ಬಳಿಕ ತಾನು ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ತೋರಿದ ತಮಿಳು ನಟ ಕಮಲ್‌ ಹಾಸನ್‌ ಅವರನ್ನು ಕರ್ನಾಟಕ ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಕಮಲ್ ಹಾಸನ್ ಅವರ ಹೊಸ ಸಿನಿಮಾ ʼಥಗ್‌ ಲೈಫ್‌ʼ ಬಿಡುಗಡೆಗೆ ಭದ್ರತೆ ಕೋರಿದ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ್ಯಾಯಮೂರ್ತಿಗಳು ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕನ್ನಡ ಭಾಷೆಯ ಕುರಿತು ನೀಡಿದ ಹೇಳಿಕೆಗೆ ಕ್ಷಮೆ ಯಾಚಿಸುವಂತೆ ಸೂಚಿಸಿದ್ದಾರೆ. ತಮಿಳು

ಕಮಲ್ ಹಾಸನ್‌ಗೆ ಹೈಕೋರ್ಟ್‌ ತೀವ್ರ ತರಾಟೆ: ʼಕ್ಷಮೆ ಕೇಳಿʼ ಎಂದ ನ್ಯಾಯಾಧೀಶರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಸ್ಸಾಂನಲ್ಲಿ ರಣಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ

(ನ್ಯೂಸ್ ಕಡಬ) newskadaba.com, ಜೂ.03. ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಸ್ಸಾಂನ ಪ್ರವಾಹ ಪರಿಸ್ಥಿತಿಯ ಬಗ್ಗೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಂದ ಮಾಹಿತಿ ಪಡೆದುಕೊಂಡರು, ಕೇಂದ್ರ ಸರ್ಕಾರದಿಂದ ಸಂಪೂರ್ಣ ಬೆಂಬಲದ ಭರವಸೆ ನೀಡಿದರು. ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಾಚರಣೆಯ ಬಗ್ಗೆಯೂ ಅವರು ಪ್ರಧಾನ ಮಂತ್ರಿಯವರಿಗೆ ಮಾಹಿತಿ ನೀಡಿದರು. ಅಸ್ಸಾಂ ಮತ್ತು ಪಕ್ಕದ ರಾಜ್ಯಗಳಲ್ಲಿ ನಿರಂತರ ಮಳೆಯಿಂದಾಗಿ ಪ್ರವಾಹ ಉಂಟಾಗಿ ಅನೇಕ ಜೀವಗಳ ಮೇಲೆ ಹೇಗೆ ಪರಿಣಾಮ ಬೀರಿದೆ ಎಂಬುದರ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಗೆ

ಅಸ್ಸಾಂನಲ್ಲಿ ರಣಭೀಕರ ಪ್ರವಾಹ – ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾಗೆ ಮೋದಿ ಕರೆ Read More »

ಬ್ರೇಕಿಂಗ್ ನ್ಯೂಸ್

ಪ್ರಧಾನಿ ಮೋದಿ ಭೇಟಿಯಾದ ನಟ ಅನಂತ್‌ ನಾಗ್‌

(ನ್ಯೂಸ್ ಕಡಬ) newskadaba.com, ಜೂ.03. ನವದೆಹಲಿ: ಪದ್ಮಭೂಷಣ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ನೀಡಿದ ಹೈ ಟೀ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರನ್ನು ಮಾತನಾಡಿಸಿದ್ದು, ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 27 ರಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್‌ ನಾಗ್‌‌, ರಿಕಿ ಕೇಜ್‌, ಪ್ರಶಾಂತ್‌

ಪ್ರಧಾನಿ ಮೋದಿ ಭೇಟಿಯಾದ ನಟ ಅನಂತ್‌ ನಾಗ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾರ್ಮಾಡಿಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ, ಸಂಚಾರ ಅಸ್ತವ್ಯಸ್ಥ

(ನ್ಯೂಸ್ ಕಡಬ) newskadaba.com, ಜೂ.03. ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿರುವ ಚಾರ್ಮಾಡಿ ಘಾಟ್‌ನಲ್ಲಿ ಭಾರಿ ಮಳೆಯಿಂದಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿರುವ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುವಂತಾಗಿತ್ತು. ಪಶ್ಚಿಮ ಘಟ್ಟದಲ್ಲಿ ಪ್ರಾರಂಭವಾಗಿರುವ ಮಳೆ ಆರ್ಭಟದಿಂದ ಮಣ್ಣಿನ ಜರಿತ, ಮರ ಬಿರುಕು ಮುಂತಾದ ಪ್ರಕೃತಿ ಅಡಚಣೆಗಳ ಸಂಭವ ಹೆಚ್ಚಾಗಿದೆ. ಬೃಹತ್ ಮರ ರಸ್ತೆಗೆ ಬಿದ್ದ ಕಾರಣ ನೂರಾರು ವಾಹನಗಳು ಕಿ.ಮೀ.ಗಳಷ್ಟು

ಚಾರ್ಮಾಡಿಘಾಟ್‌ನಲ್ಲಿ ರಸ್ತೆಗೆ ಬಿದ್ದ ಬೃಹತ್ ಮರ, ಸಂಚಾರ ಅಸ್ತವ್ಯಸ್ಥ Read More »

ಕರಾವಳಿ, ಕರ್ನಾಟಕ
Scroll to Top