News Kadaba

ರಾಜ್ಯಾದ್ಯಾಂತ ಜೂನ್ 8ರವರೆಗೆ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com ಕಡಬ, ಜೂ.02: ಕರ್ನಾಟಕದಾದ್ಯಂತ ಜೂನ್ 8ರವರೆಗೂ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರದಿಂದ ಕರ್ನಾಟಕದಾದ್ಯಂತ ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ನಾನಾ ಅವಾಂತರ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಆದರೆ ಮಳೆ ಇದೀಗ ಕೊಂಚ ಬಿಡುವು ಪಡೆದಿದ್ದು, ಜೂನ್ 8ರವರೆಗೆ ಸಾಧಾರಣ ಮಳೆಯಾಗಲಿದೆ. ಇನ್ನು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ […]

ರಾಜ್ಯಾದ್ಯಾಂತ ಜೂನ್ 8ರವರೆಗೆ ಸಾಧಾರಣ ಮಳೆ Read More »

ಕರ್ನಾಟಕ

ಬಂಟ್ವಾಳ:ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಜೂ.02: ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ  ಭಾಷಣ ಮಾಡಿದ್ದಾರೆ ಎಂದು ಆರೋಪಿ ಆ‌ರ್.ಎಸ್.ಎಸ್. ಮುಖಂಡ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ರ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ.

ಬಂಟ್ವಾಳ:ಪ್ರಭಾಕರ ಭಟ್ ವಿರುದ್ದ ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ಸುಧೀರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಂಗಳೂರು : ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನ‌ರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿಚಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ

ದ.ಕ. ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ : ಸುಧೀರ್ ರೆಡ್ಡಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಲ್ಯ ವಿವಾಹ, ಬಾಲ ಗರ್ಭಿಣಿ ಪ್ರಕರಣಗಳ ಹೆಚ್ಚಳ; ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್‌ ಹಾಕಿ ಎಂದ ಸಿಎಂ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ (Child Marriage) ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ?, ಸರಿಯಾಗಿ ನಿಗಾ ವಹಿಸಿ, ವರದಿ ನೀಡದ ಪಿಡಿಒಗಳು, ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ

ಬಾಲ್ಯ ವಿವಾಹ, ಬಾಲ ಗರ್ಭಿಣಿ ಪ್ರಕರಣಗಳ ಹೆಚ್ಚಳ; ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸ್‌ ಹಾಕಿ ಎಂದ ಸಿಎಂ Read More »

ಕರ್ನಾಟಕ

ದ್ವೇಶ ಭಾಷಣ, ಪ್ರಚೋದನಕಾರಿ ಪೋಸ್ಟ್ ಗಳ ವಿರುದ್ಧ ಕಾನೂನು ಕ್ರಮ-ಮುಂದಿನ ಅಧಿವೇಶನದಲ್ಲಿ ಚರ್ಚೆ; ಗುಂಡೂರಾವ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ SSLC

ದ್ವೇಶ ಭಾಷಣ, ಪ್ರಚೋದನಕಾರಿ ಪೋಸ್ಟ್ ಗಳ ವಿರುದ್ಧ ಕಾನೂನು ಕ್ರಮ-ಮುಂದಿನ ಅಧಿವೇಶನದಲ್ಲಿ ಚರ್ಚೆ; ಗುಂಡೂರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ SSLC

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ Read More »

ಕರ್ನಾಟಕ

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಿರು ಸಾಲದವರ ಕಿರುಕುಳ ತಾಳಲಾಗದೆ ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಬೆಂಗಳೂರು: ಚಿನ್ನದ ದರದಲ್ಲಿ ಶನಿವಾರ ಯಥಾಸ್ಥಿತಿ ಕಂಡು ಬಂದಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,920 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,731 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,360 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,200 ರೂ. ಮತ್ತು 100 ಗ್ರಾಂಗೆ 8,92,200 ರೂ. ನೀಡಬೇಕಾಗುತ್ತದೆ. ಇನ್ನು

ಇಂದಿನ ಚಿನ್ನದ ದರ Read More »

ಕರ್ನಾಟಕ

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ

ರಾಜ್ಯದಲ್ಲಿ ಕೊರೊನಾ ಭೀತಿ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್ಲೈನ್ಸ್ Read More »

ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಣಿಪುರದಲ್ಲಿ ನಿಷೇಧಿತ ಸಂಘಟನೆಯ 9 ಉಗ್ರರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಣಿಪುರದಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಒಂಬತ್ತು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಿಷೇಧಿತ ಕಾಂಗ್ರೇ ಯಾವೋಲ್ ಕನ್ನಾ ಲುಪ್ (ಕೆವೈಕೆಎಲ್) ನ ಮೂವರು ಸಕ್ರಿಯ ಕಾರ್ಯಕರ್ತರನ್ನು ಬಿಷ್ಣುಪುರ ಜಿಲ್ಲೆಯ ಲೀಮಾಪೋಕ್ಷಂನಿಂದ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಅವರ ಬಳಿ ಎರಡು ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ತೆಂಗೋಪಾಲ್ ಜಿಲ್ಲೆಯ ಗ್ಯಾಂಗ್ಲಿಜಾಂಗ್

ಮಣಿಪುರದಲ್ಲಿ ನಿಷೇಧಿತ ಸಂಘಟನೆಯ 9 ಉಗ್ರರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top