News Kadaba

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸಾವು

(ನ್ಯೂಸ್ ಕಡಬ) newskadaba.com, ಮೇ.27. “ರಾಜ್ಯದಲ್ಲಿ ಕೊರೊನಾ ಆತಂಕ ಏರ್ಪಟ್ಟಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ” ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ. “ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ನೀಡಿದರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ […]

ಬಂಟ್ವಾಳ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಚಾಲಕ ಸಾವು Read More »

ಕರ್ನಾಟಕ

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್

(ನ್ಯೂಸ್ ಕಡಬ) newskadaba.com, ಮೇ.27. ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜ್ವರ, ಶೀತ ಕಂಡುಬಂದ ಮಕ್ಕಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ

ಕೋವಿಡ್ ಮುನ್ನೆಚ್ಚರಿಕೆ: ಜ್ವರ, ಶೀತ ಕಂಡು ಬಂದ ಮಕ್ಕಳಿಗೆ ರಜೆ ನೀಡುವಂತೆ ಸೂಚನೆ : ದಿನೇಶ್ ಗುಂಡೂರಾವ್ Read More »

ಆರೋಗ್ಯ ಮಾಹಿತಿ, ಕರ್ನಾಟಕ

ಪಾಕಿಸ್ತಾನ ಪರ ಬೇಹುಗಾರಿಕೆ: CRPF ಯೋಧನನ್ನು ಬಂಧಿಸಿದ NIA

(ನ್ಯೂಸ್ ಕಡಬ) newskadaba.com , ಮೇ.26. ಸಂಡೂರಿನ ಜೈಸಿಂಗಪುರ ಬಳಿ ಭಾನುವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಲಕ್ಷ್ಮೀಪುರ ಗ್ರಾಮದ ಕುಟುಂಬದವರು ಹೊಸಪೇಟೆ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರು ಜೈಸಿಂಗಪುರದ ಬಳಿ ಮೈನಿಂಗ್ ಟಿಪ್ಪರ್‌ ಅನ್ನು ಓವರ್‌ಟೇಕ್ ಮಾಡುವ ಯತ್ನದಲ್ಲಿ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಅದರಲ್ಲಿದ್ದ

ಪಾಕಿಸ್ತಾನ ಪರ ಬೇಹುಗಾರಿಕೆ: CRPF ಯೋಧನನ್ನು ಬಂಧಿಸಿದ NIA Read More »

ಬ್ರೇಕಿಂಗ್ ನ್ಯೂಸ್

ಬಳ್ಳಾರಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು, ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com , ಮೇ.26. ಸಂಡೂರಿನ ಜೈಸಿಂಗಪುರ ಬಳಿ ಭಾನುವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಲಕ್ಷ್ಮೀಪುರ ಗ್ರಾಮದ ಕುಟುಂಬದವರು ಹೊಸಪೇಟೆ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾರು ಜೈಸಿಂಗಪುರದ ಬಳಿ ಮೈನಿಂಗ್ ಟಿಪ್ಪರ್‌ ಅನ್ನು ಓವರ್‌ಟೇಕ್ ಮಾಡುವ ಯತ್ನದಲ್ಲಿ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಅದರಲ್ಲಿದ್ದ

ಬಳ್ಳಾರಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರ ಸಾವು, ಇಬ್ಬರಿಗೆ ಗಂಭೀರ ಗಾಯ Read More »

ಕರ್ನಾಟಕ

ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಪ್ರಾಣ ಕಳೆದುಕೊಂಡ ಮೂರೂವರೆ ವರ್ಷದ ಮಗು

(ನ್ಯೂಸ್ ಕಡಬ) newskadaba.com , ಮೇ.26. ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಪ್ರಾಣ ಕಳೆದುಕೊಂಡ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.  ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ ಸಂಚಾರಿ ಠಾಣೆ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಹೀಗಾಗಿ ಮಗು ಸೇರಿದಂತೆ ದಂಪತಿ

ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಪ್ರಾಣ ಕಳೆದುಕೊಂಡ ಮೂರೂವರೆ ವರ್ಷದ ಮಗು Read More »

ಕರ್ನಾಟಕ

ಸಹ ಕಲಾವಿದೆಯ ಮೇಲೆ ಅತ್ಯಾಚಾರ ಪ್ರಕರಣ –ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನುವಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ನಟ ಮಡೆನೂರು ಮನು ಜೈಲುಪಾಲಾಗಿದ್ದಾರೆ. ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 5 ದಿನಗಳ ಪೊಲಿಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಮೆಡಿಕಲ್‌ ಟೆಸ್ಟ್‌ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು. ಈ ವೇಳೆ

ಸಹ ಕಲಾವಿದೆಯ ಮೇಲೆ ಅತ್ಯಾಚಾರ ಪ್ರಕರಣ –ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನುವಿಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com , ಮೇ.26. ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಇವರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು

ವಿಪರೀತ ಮಳೆಗೆ ಗೋಡೆ ಕುಸಿದು 3 ವರ್ಷದ ಬಾಲಕಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ವ್ಯಾಪಕ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

(ನ್ಯೂಸ್ ಕಡಬ) newskadaba.com , ಮೇ.26. ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ದೇವಸ್ಥಾನದ ಸಿಬ್ಬಂದಿಗಳನ್ನು ನೇಮಕ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕ ಮಾಡುವಂತೆ ಸ್ಥಳೀಯರು

ಕುಕ್ಕೆ ಸುಬ್ರಹ್ಮಣ್ಯ: ವ್ಯಾಪಕ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ Read More »

ಕರಾವಳಿ, ಕರ್ನಾಟಕ

ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ; ಬಿ.ಜೆ.ಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ನಿರ್ಧಾರ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ಬಿಜೆಪಿಯ ವಿರುದ್ಧ ರಾಜ್ಯ ಸರಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಿದೆ ಎಂದು 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಕುರಿತು ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಮೂಲಕ ದೂರು ದಾಖಲಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್

ರಾಜ್ಯ ಸರಕಾರದ ಬಗ್ಗೆ ಅಪಪ್ರಚಾರ; ಬಿ.ಜೆ.ಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ನಿರ್ಧಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐತಿಹಾಸಿಕ ತಾಜ್ ಮಹಲ್ ಗೆ ಡ್ರೋನ್ ದಾಳಿಯಾಗದಂತೆ ರಕ್ಷಣೆ ಒದಗಿಸಲು ಕ್ರಮ

(ನ್ಯೂಸ್ ಕಡಬ) newskadaba.com , ಮೇ.26. ಆಗ್ರಾ: ಸಂಭಾವ್ಯ ಅಪಾಯದ ವಿರುದ್ಧ ರಕ್ಷಣೆ ಒದಗಿಸಲು ಐತಿಹಾಸಿಕ ತಾಜ್ ಮಹಲ್ ನ ಭದ್ರತೆಯನ್ನು ಹೆಚ್ಚಿಸಲು ವಿವಿಧ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ವೈಮಾನಿಕ ಬೆದರಿಕೆಗಳನ್ನು ಎದುರಿಸಲು ತಾಜ್ ಮಹಲ್ ವ್ಯಾಪ್ತಿಯಲ್ಲಿ ಡ್ರೋನ್ ವಿರೋಧಿ ವ್ಯವಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಮೂಲಕ ತಾಜ್ ಮಹಲ್‌ನ ಭದ್ರತೆಯು ಹೆಚ್ಚು ಹೈಟೆಕ್ ಗೊಳಿಸಲಾಗುತ್ತದೆ. ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ಉತ್ತರ ಪ್ರದೇಶ ಪೊಲೀಸರು ಈ ಸ್ಮಾರಕಕ್ಕೆ ರಕ್ಷಣೆ ಒದಗಿಸುತ್ತಿದ್ದಾರೆ ಎಂದು ಭದ್ರತಾ

ಐತಿಹಾಸಿಕ ತಾಜ್ ಮಹಲ್ ಗೆ ಡ್ರೋನ್ ದಾಳಿಯಾಗದಂತೆ ರಕ್ಷಣೆ ಒದಗಿಸಲು ಕ್ರಮ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top