News Kadaba

ರಾಜ್ಯದಾದ್ಯಂತ ಮೇ 28 ರವರೆಗೆ ಬಿರುಗಾಳಿ ಸಹಿತ ವ್ಯಾಪಕ ಮಳೆ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40-60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ, […]

ರಾಜ್ಯದಾದ್ಯಂತ ಮೇ 28 ರವರೆಗೆ ಬಿರುಗಾಳಿ ಸಹಿತ ವ್ಯಾಪಕ ಮಳೆ Read More »

ಕರ್ನಾಟಕ

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ

(ನ್ಯೂಸ್ ಕಡಬ) newskadaba.com , ಮೇ.26. ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು ಬಗೆದಿದ್ದಾರೆ. ಸಕಲೇಶಪುರ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆಗೆ ಮಣ್ಣು ಕುಸಿತ ಕಂಡಿದೆ. ತಡೆಗೋಡೆ ನಿರ್ಮಿಸಿದ್ದರೂ, ಮೇಲಿನಿಂದ ರಸ್ತೆಗೆ ಮಣ್ಣು ಕುಸಿಯುತ್ತಿದೆ. ಮೇಲ್ಭಾಗದಲ್ಲಿರುವ ಕಾಫಿ, ಸಿಲ್ವರ್ ಹಾಗೂ ಇತರೆ ಮರಗಳು ಮಣ್ಣಿನ ಸಮೇತ

ವ್ಯಾಪಕ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆ ಯಾಗಿ, ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾಗೆ ರಾಜ್ಯದಲ್ಲಿ ಎರಡನೇ ಬಲಿಯಾದಂತಾಗಿದೆ. ಈ ಹಿನ್ನೆಲೆ ಆರೋಗ್ಯ ಇಲಾಖೆಯು ಟೆಸ್ಟ್ ಕಡ್ಡಾಯಗೊಳಿಸಿದೆ. ರಾಜ್ಯದಲ್ಲಿ ಸದ್ಯ ಕೊರೊನಾ ಸಕ್ರಿಯ ಪ್ರಕರಣ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. 46 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದು, ಒಬ್ಬರು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ

ರಾಜ್ಯದಲ್ಲಿ ಕೊರೊನಾಗೆ ಇನ್ನೊಬ್ಬ ಬಲಿ, ಪ್ರಕರಣ 98ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ’- ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com , ಮೇ.17: ಭಾರತೀಯ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಪ್ರಶ್ನೆ ಮಾಡುವ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಪಾಕಿಸ್ತಾನ ಪ್ರವಾಸ ಭಾಗ್ಯ ಕರುಣಿಸಲಿ. ಕಾಂಗ್ರೆಸ್ ನಾಯಕರು ಪಾಕಿಸ್ತಾನಕ್ಕೆ ಹೋಗಿ ಸಾಕ್ಷಿ ಸಂಗ್ರಹ ಮಾಡಿಕೊಂಡು ಬರಲಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್, ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿಕೆಗಳಿಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು,

‘ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ’- ಶೋಭಾ ಕರಂದ್ಲಾಜೆ Read More »

ಬ್ರೇಕಿಂಗ್ ನ್ಯೂಸ್

ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ

(ನ್ಯೂಸ್ ಕಡಬ) newskadaba.com , ಮೇ.17: ದ.ಕ ಸುಳ್ಯ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜನ ಹರಕೆ ನೇಮೋತ್ಸವದಲ್ಲಿBJP ರಾಜ್ಯಾಧ್ಯಕ್ಷ BYವಿಜಯೇಂದ್ರ ಭಾಗಿಯಾದರು. ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಗುಳಿಗ ದೈವ &ಕೊರಗಜ್ಜ ದೈವಸ್ಥಾನದಲ್ಲಿ ಶ್ರೀಕೊರಗಜ್ಜ ದೈವದ ನೇಮ& ಪರಿವಾರ ದೈವಗಳ ತಂಬಿಲ ಸೇವೆ ನಡೆಯಿತು. ಮೂರನೇ ಬಾರಿ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ BJP ಜಯನಗರ ಬೂತ್ ಸಮಿತಿ ಹರಕೆ ಹೇಳಿತ್ತು. ಇದೀಗ BJP ವತಿಯಿಂದ ಹರಕೆ ನೇಮೋತ್ಸವ ನಡೆದಿದ್ದು, ವಿಜಯೇಂದ್ರಗೆ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಸಂಸದ

ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ Read More »

ಕರಾವಳಿ, ಕರ್ನಾಟಕ

ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com , ಮೇ.17: ಡೆಹ್ರಾಡೂನ್‌: ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ ಬಂದಿದ್ದ ಏರ್‌ ಅಂಬುಲೆನ್ಸ್‌ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ಪತನಗೊಂಡಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಏರ್‌ ಆಂಬುಲೆನ್ಸ್‌ನಲ್ಲಿದ್ದ ಇಬ್ಬರು ವೈದ್ಯರು ನತ್ತು ಪೈಲಟ್‌ ಸುರಕ್ಷಿತವಾಗಿದ್ದಾರೆ. ಮೇಲ್ನೋಟಕ್ಕೆ ತಾಂತ್ರಿಕ ದೋಷದಿಂದ ಘಟನೆ ಸಂಭವಿಸಿರುವುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ತಾಂತ್ರಿಕ ತಂಡಕ್ಕೆ ಮಾಹಿತಿ ನೀಡಲಾಗಿದ್ದು, ಇನ್ನಷ್ಟೇ ಪರಿಶೀಲನೆ ನಡೆಯಬೇಕಿದೆ.

ಕೇದಾರನಾಥದಲ್ಲಿ ಲ್ಯಾಂಡಿಂಗ್‌ ವೇಳೆ ಹೆಲಿಕಾಪ್ಟರ್ ಪತನ – ತಪ್ಪಿದ ಭಾರೀ ಅನಾಹುತ Read More »

ಬ್ರೇಕಿಂಗ್ ನ್ಯೂಸ್
crime, arrest, suspected

‘ಆಪರೇಷನ್ ಸಿಂಧೂರ’ ಬಗ್ಗೆ ಪಾಕ್ ಸೇನೆ, ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com , ಮೇ.17: ಭಾರತ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಆರೋಪದ ಮೇಲೆ ಹರಿಯಾಣದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಸ್ತ್‌ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ (25) ಬಂಧಿತ ಯುವಕ. ವಿಚಾರಣೆಯ ಸಂದರ್ಭದಲ್ಲಿ ದೇವೇಂದ್ರ ಸಿಂಗ್ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ಸಂಪರ್ಕದಲ್ಲಿರುವುದಾಗಿ ಬಹಿರಂಗಪಡಿಸಿದ್ದಾನೆ. ದೇವೇಂದ್ರ ಸಿಂಗ್ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆಯೂ ಐಎಸ್‌ಐಗೆ ಆಗಾಗ ಮಾಹಿತಿ ರವಾನಿಸಿದ್ದಾನೆ. ಗುಪ್ತಚರ ಮಾಹಿತಿ ಆಧಾರದ ಮೇಲೆ

‘ಆಪರೇಷನ್ ಸಿಂಧೂರ’ ಬಗ್ಗೆ ಪಾಕ್ ಸೇನೆ, ಐಎಸ್‌ಐಗೆ ಮಾಹಿತಿ ನೀಡುತ್ತಿದ್ದ ಯುವಕ ಅರೆಸ್ಟ್ Read More »

ಬ್ರೇಕಿಂಗ್ ನ್ಯೂಸ್

ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ

(ನ್ಯೂಸ್ ಕಡಬ) newskadaba.com , ಮೇ.17: ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯ ಬಳಿಕ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಇಂದು ಬಂಟ್ವಾಳದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ಓರ್ವ ಯುವಕನಿಗೆ ಚೂರಿ‌ ಇರಿದು ಪರಾರಿಯಾಗಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ಬಳಿ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಇಬ್ಬರು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ಹಮೀದ್ ಎಂಬವರನ್ನು ಮಂಗಳೂರಿನ

ಬಂಟ್ವಾಳದಲ್ಲಿ ಯುವಕನಿಗೆ ಚೂರಿ ಇರಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com , ಮೇ.17: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಶುರುವಾಗಿದ್ದು, ಇಂದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನುಳಿದಂತೆ ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ ಸೇರಿ ಹಲವು ಜಿಲ್ಲೆಗಳಲ್ಲಿ ಬಿಸಿಲು ಮಳೆ ಆಟ ಮುಂದುವರಿಯಲಿದೆ. ಬೆಳಗ್ಗೆ ಮತ್ತು ಸಂಜೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ

(ನ್ಯೂಸ್ ಕಡಬ) newskadaba.com , ಮೇ.17: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 2.30ಕೋಟಿ ರೂ. ಹಣ ವಂಚನೆ ಮಾಡಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಾನಂದ(55) ವಂಚನೆಗೊಳಗಾದ ವ್ಯಕ್ತಿ. ಜಯಾನಂದ ಎಂಬವರನ್ನು ಅಪರಿಚಿತರು ಮಾ.20ರಂದು ವಾಟ್ಸಾಪ್ ಗ್ರೂಪಿಗೆ ಸೇರಿಸಿದ್ದರು. ಆ ಗ್ರೂಪಿನಲ್ಲಿ ಖಾತೆ ತೆರೆದು ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡುವ ಬಗ್ಗೆ ಸಂದೇಶ ಕಳುಹಿಸಲಾಗಿತ್ತು. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂದು

ಉಡುಪಿ: ಸ್ಟಾಕ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ನೆಪದಲ್ಲಿ ವ್ಯಕ್ತಿಗೆ 2.30ಕೋಟಿ ರೂ. ವಂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top