News Kadaba

ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು

(ನ್ಯೂಸ್ ಕಡಬ) newskadaba.com , ಮೇ.17: ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು […]

ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು Read More »

ಕರಾವಳಿ, ಕರ್ನಾಟಕ

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ!

(ನ್ಯೂಸ್ ಕಡಬ) newskadaba.com , ಮೇ.17: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ CM ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸಿದ್ದಾರೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ

ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕೋಮು ದ್ವೇಷ ಭಾಷಣ -ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com , ಮೇ.16: ಪುತ್ತೂರು ತಾಲೂಕಿನ ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನ್ ಭವನದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೋಮು ದ್ವೇಷವನ್ನು ಪ್ರಚೋದಿಸುವ ಭಾಷಣ ಮಾಡಿದ ಆರೋಪದ ಮೇಲೆ ಬಲಪಂಥೀಯ ನಾಯಕ ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 15 ರ ಸಂಜೆ ಈ ಘಟನೆ ನಡೆದಿದೆ. ಆರೋಪಿಗಳು ಮಾಡಿದ ಭಾಷಣವು ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯವನ್ನು ಭಂಗಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರ, ಪುತ್ತೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ

ಪುತ್ತೂರು: ಕೋಮು ದ್ವೇಷ ಭಾಷಣ -ಭರತ್ ಕುಮ್ಡೇಲ್ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ

(ನ್ಯೂಸ್ ಕಡಬ) newskadaba.com , ಮೇ.16.  ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಶುಕ್ರವಾರ (ಮೇ 16) ಸಂಜೆ 5ಕ್ಕೆ ಪ್ರಕಟವಾಗಲಿದೆ. ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಶುಲ್ಕ ಇಲ್ಲದೇ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದ್ದರಿಂದ ಶೇ 92.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. 70 ಸಾವಿರ ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗೆ ಹಾಜರಾಗಿದ್ದರು. ಏ.24 ರಿಂದ ಮೇ 8ರವರೆಗೆ ಪರೀಕ್ಷೆ-2 ನಡೆದಿತ್ತು. ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಇಂದು ಸಂಜೆ 5 ಗಂಟೆಗೆ ಪ್ರಕಟ Read More »

ಕರ್ನಾಟಕ

IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್

(ನ್ಯೂಸ್ ಕಡಬ) newskadaba.com , ಮೇ.16.  ಶ್ರೀನಗರ: ಐಎಂಎಫ್ ನೀಡಿರುವ ಸಾಲವನ್ನು ಪಾಕಿಸ್ತಾನ ಪರೋಕ್ಷವಾಗಿ ಉಗ್ರರ ಕುಟುಂಬಗಳಿಗೆ ಹಾಗೂ ಭಯೋತ್ಪಾದನೆಗೆ ಆರ್ಥಿಕ ನೆರವು ನೀಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರೋಪಿಸಿದರು. ಇಂದು ಗುಜರಾತ್‌ನ ಭುಜ್ ವಾಯುನೆಲೆಗೆ ಭೇಟಿ ನೀಡಿ ಭಾರತೀಯ ವಾಯುಪಡೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಿಕ್ಷೆ ಬೇಡುತ್ತಿದ್ದ ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯು ವಿಸ್ತೃತ ನಿಧಿ ಸೌಲಭ್ಯದಡಿಯಲ್ಲಿ ಎರಡು ಕಂತುಗಳಲ್ಲಿ 2.1 ಬಿಲಿಯನ್ ಡಾಲರ್‌ಗಳನ್ನು ವಿತರಿಸಿದೆ. ಇದನ್ನು ಪಾಕಿಸ್ತಾನ ಪರೋಕ್ಷವಾಗಿ ಭಯೋತ್ಪಾದನೆಗೆ ನೀಡುತ್ತಿದೆ. ಈ

IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್ Read More »

ಬ್ರೇಕಿಂಗ್ ನ್ಯೂಸ್

ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 50 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!

(ನ್ಯೂಸ್ ಕಡಬ) newskadaba.com , ಮೇ.16.  ಗಾಜಾ: ನಿನ್ನೆ ಮಧ್ಯರಾತ್ರಿಯಿಂದ ಪ್ಯಾಲೆಸ್ತೀನ್ ಪ್ರದೇಶ ಗಾಜಾದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 50 ಜನರು ಸಾವನ್ನಪ್ಪಿದ್ದಾರೆ. ಉತ್ತರ ಗಾಜಾ ಪಟ್ಟಿಯಲ್ಲಿರುವ ನಾಗರಿಕರ ಮನೆಗಳನ್ನು ಮಧ್ಯರಾತ್ರಿ ಮತ್ತು ಬೆಳಗಿನ ಜಾವದ ನಡುವೆ ಗುರಿಯಾಗಿಸಿ ಇಸ್ರೇಲಿ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸಂಖ್ಯೆ 50 ಕ್ಕೆ ಏರಿದೆ.ನಮ್ಮ ತಂಡಗಳು ಇನ್ನೂ ಆ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿವೆ” ಎಂದು ಗಾಜಾದ ನಾಗರಿಕ ರಕ್ಷಣಾ ಅಧಿಕಾರಿ ಮೊಹಮ್ಮದ್ ಅಲ್-ಮುಘಯ್ಯಿರ್ ಸುದ್ದಿಸಂಸ್ಥೆ AFP ಗೆ ತಿಳಿಸಿದ್ದಾರೆ. ಆಸ್ಪತ್ರೆಗೆ

ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 50 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು! Read More »

ಬ್ರೇಕಿಂಗ್ ನ್ಯೂಸ್

ಕಾಶ್ಮೀರದಲ್ಲಿ 48 ಗಂಟೆಗಳಲ್ಲಿ ಆರು ಪ್ರಮುಖ ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com , ಮೇ.16. ಬೆಂಗಳೂರು: ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಆರು ಮಂದಿ ಪ್ರಮುಖ ಉಗ್ರರ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಳು ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಒಸಿ ವಿಕ್ಟರ್ ಫೋರ್ಸ್ ಮೇಜರ್ ಜನರಲ್ ಧನಂಜಯ್ ಜೋಶಿ ಅವರು, ‘ದಕ್ಷಿಣ ಕಾಶ್ಮೀರದಲ್ಲಿ ಎರಡು ಪ್ರಮುಖ ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಆರು ಮಂದಿ ಪ್ರಮುಖ ಉಗ್ರರನ್ನು ಹೊಡೆದುರುಳಿಸಲಾಗಿದೆ’ ಎಂದರು. ‘ಸಿಆರ್‌ಪಿಎಫ್, ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಆಪರೇಷನ್ ಕೆಲ್ಲಾರ್ (ಶೋಪಿಯಾನ್) ಮತ್ತು

ಕಾಶ್ಮೀರದಲ್ಲಿ 48 ಗಂಟೆಗಳಲ್ಲಿ ಆರು ಪ್ರಮುಖ ಉಗ್ರರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್

ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ

(ನ್ಯೂಸ್ ಕಡಬ) newskadaba.com , ಮೇ.16. ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಸರ್ಕಾರ ಗೌರವಧನವನ್ನು ಹೆಚ್ಚಿಸುವ ಮೂಲಕ ಸಿಹಿ ಸುದ್ದಿ ನೀಡಿದೆ. ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ 2,000 ರೂಗಳು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ

ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಧನ 2,000 ರೂ. ಹೆಚ್ಚಳ Read More »

ಕರ್ನಾಟಕ

ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com , ಮೇ.16. ಒಮ್ಮೆ ಇಳಿಕೆ ಮತ್ತೊಮ್ಮೆ ಏರಿಕೆಯಿಂದ ಚಿನ್ನದ ದರ ಹಾವು ಏಣಿ ಆಟದಂತಾಗಿದ್ದು, ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಮತ್ತೆ ಏರಿಕೆಯಾಗಿದೆ. ನಿರಂತರವಾಗಿ ಚಿನ್ನದ ದರ ಏರಿಕೆಯ ಆಗುತ್ತಲೇ ಇರುವುದರಿಂದ ಜನಸಾಮಾನ್ಯರು ಹೈರಾಣಾಗಿದ್ದಾರೆ. ಮದುವೆ ಮುಂಜಿ ಮುಂತಾದ ಶುಭಕಾರ್ಯಗಳನ್ನು ಹತ್ತಿರದಲ್ಲೇ ಇಟ್ಟುಕೊಂಡಿರುವವರು ಏರುತ್ತಿರುವ ಚಿನ್ನದ ದರ ನೋಡಿ ಆಘಾತಕ್ಕೊಳಗಾಗುತ್ತಿದ್ದಾರೆ. 1 ಗ್ರಾಂ: 8,720 ರೂಪಾಯಿ 8 ಗ್ರಾಂ: 69,760 ರೂಪಾಯಿ 10 ಗ್ರಾಂ: 87,200 ರೂಪಾಯಿ 100 ಗ್ರಾಂ:

ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ Read More »

ಕರ್ನಾಟಕ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿಯ ರಕ್ಷಣೆ

(ನ್ಯೂಸ್ ಕಡಬ) newskadaba.com , ಮೇ.16. ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ. ಹಡಗಿನಲ್ಲಿ 6 ಭಾರತೀಯ ಸಿಬ್ಬಂದಿ ಪ್ರಯಾಣಿಸುತ್ತಿದ್ದರು.

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ – 6 ಮಂದಿಯ ರಕ್ಷಣೆ Read More »

ಕರಾವಳಿ, ಕರ್ನಾಟಕ
Scroll to Top