News Kadaba

ಮಂಗಳೂರು: ಟಿಂಟ್‌ಡ್‌ ಗ್ಲಾಸ್‌ ಬಳಸಿ ವಾಹನ ಸಂಚಾರ – 504 ಕಾರುಗಳ ವಿರುದ್ದ ಕೇಸ್‌

(ನ್ಯೂಸ್ ಕಡಬ) newskadaba.com , ಮೇ.13. ನಗರದ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳು ಬ್ಲಾಕ್‌ ಫಿಲ್ಮ್‌( ಸನ್‌ ಫಿಲ್ಮ್‌) ಅಥವಾ ಟಿಂಟೆಡ್ ಗ್ಲಾಸ್‍ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚಿ ಕಾರುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆ. ಕಳೆದ 10 ದಿನಗಳಲ್ಲಿ ಅಂದರೆ ಮೇ 2 ರಿಂದ 11 ವರೆಗೆ ಒಟ್ಟು 504 ಕಾರುಗಳ ವಿರುದ್ದ ಪ್ರಕರಣವನ್ನು ದಾಖಲಿಸಿ ರೂ.2,53,000 ದಂಡ ವಿಧಿಸಲಾಗಿದೆ. ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ […]

ಮಂಗಳೂರು: ಟಿಂಟ್‌ಡ್‌ ಗ್ಲಾಸ್‌ ಬಳಸಿ ವಾಹನ ಸಂಚಾರ – 504 ಕಾರುಗಳ ವಿರುದ್ದ ಕೇಸ್‌ Read More »

ಕರಾವಳಿ

ಆದಂಪುರ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com , ಮೇ.13. ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್‌ನ ಅದಂಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭಾರತದ ‘ಆಪರೇಷನ್ ಸಿಂಧೂರ’ ನಂತರ, ಮೇ 9 ಮತ್ತು 10 ರ ಮಧ್ಯರಾತ್ರಿ ಪಾಕಿಸ್ತಾನ ದಾಳಿ ಮಾಡಲು ಪ್ರಯತ್ನಿಸಿದ ವಾಯುಪಡೆಯ ಕೇಂದ್ರಗಳಲ್ಲಿ ಅದಂಪುರವೂ ಸೇರಿತ್ತು. ನೀವು ನಮ್ಮ ಭಾರತದ ಹೆಮ್ಮೆಯ ಸಂಕೇತ. ನಿಮ್ಮ ಕೊಡುಗೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ

ಆದಂಪುರ ವಾಯುನೆಲೆಯಲ್ಲಿ ಸೈನಿಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್

ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ- ಮೂವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com , ಮೇ.13. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತನಾಗಿದ್ದಾರೆ. ಎನೌಕೌಂಟರ್‌ನಲ್ಲಿ ಉನ್ನತ ಭಯೋತ್ಪಾದಕ ಕಮಾಂಡರ್ ಸೇರಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಪ್ರಸ್ತುತ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ (ಸಿಎಎಸ್‌ಒ) ನಡೆಯುತ್ತಿರುವ ಸ್ಥಳದಲ್ಲಿ ಭಯೋತ್ಪಾದಕರು ಸಿಕ್ಕಿಬಿದ್ದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಶುಕ್ರೂ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿಖರ ಮಾಹಿತಿಯ

ಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ- ಮೂವರು ಉಗ್ರರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಪಹಲ್ಗಾಮ್ ದಾಳಿಯ 3 ಶಂಕಿತ ಉಗ್ರರ ಫೋಟೋ ರಿಲೀಸ್; ಸುಳಿವು ಕೊಟ್ಟವರಿಗೆ 20 ಲಕ್ಷ

(ನ್ಯೂಸ್ ಕಡಬ) newskadaba.com , ಮೇ.13. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಉಗ್ರರ ಪೋಸ್ಟರ್‌ಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಿಡುಗಡೆಗೊಳಿಸಿದ್ದು, ಉಗ್ರರ ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮೂವರು ಶಂಕಿತ ಪಾಕ್ ಉಗ್ರರ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿದ್ದಾರೆ. ಆ ಪೋಸ್ಟರ್‌ಗಳನ್ನು ಅಂಟಿಸಿ

ಪಹಲ್ಗಾಮ್ ದಾಳಿಯ 3 ಶಂಕಿತ ಉಗ್ರರ ಫೋಟೋ ರಿಲೀಸ್; ಸುಳಿವು ಕೊಟ್ಟವರಿಗೆ 20 ಲಕ್ಷ Read More »

ಬ್ರೇಕಿಂಗ್ ನ್ಯೂಸ್

IPL 2025: ಮೇ 17ರಂದು ಪುನರಾರಂಭ

(ನ್ಯೂಸ್ ಕಡಬ) newskadaba.com , ಮೇ.13. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ಕಾರಣ ಐಪಿಎಲ್ ಅನ್ನು ಒಂದು ವಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್ 2025 ಸೀಸನ್ 18 ಮೇ 17 ರಿಂದ ಪುನರಾರಂಭಗೊಳ್ಳಲಿದೆ ಎಂದು ಬಿಸಿಸಿಐ ದೃಢಪಡಿಸಿದೆ. ಋತುವಿನ ಉಳಿದ ಪಂದ್ಯಗಳನ್ನು ಆರು ಸ್ಥಳಗಳಲ್ಲಿ ನಡೆಸಲಾಗುವುದು ಮತ್ತು ಜೂನ್ 3 ರಂದು ಫೈನಲ್ ಪಂದ್ಯವನ್ನು ನಿಗದಿಪಡಿಸಲಾಗಿದೆ ಎಂದು ಮಂಡಳಿ ತಿಳಿಸಿದೆ

IPL 2025: ಮೇ 17ರಂದು ಪುನರಾರಂಭ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮತ್ತೆ ಪಾಕ್‌ನಿಂದ ಡ್ರೋನ್ ದಾಳಿ

(ನ್ಯೂಸ್ ಕಡಬ) newskadaba.com , ಮೇ.13. ಮೋದಿ ಭಾಷಣದ ಬೆನ್ನಲ್ಲೇ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಹಾಗೂ ಪಂಜಾಬ್‌ನಲ್ಲಿ ಪಾಕ್ ಡ್ರೋನ್ ದಾಳಿ ನಡೆಸಿದೆ. ಜಮ್ಮು, ಸಾಂಬಾ ಸೇರಿದಂತೆ ಹಲವೆಡೆ ಡ್ರೋನ್‌ಗಳು ಹಾರಾಟ ನಡೆಸಿವೆ. ಅಲ್ಲದೇ ಪಂಜಾಬ್‌ನ ಅಮೃತಸರದಲ್ಲೂ ಡ್ರೋನ್‌ಗಳ ಹಾರಾಟ ಕಂಡುಬಂದಿದೆ. ಡ್ರೋನ್ ಹಾರಾಟ ಹಿನ್ನೆಲೆ ಅಮೃತಸರದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಮಾತ್ರವಲ್ಲದೇ ಮನೆಯಿಂದ ನಾಗರಿಕರು ಹೊರಬಾರದಂತೆ ಸೂಚನೆ ನೀಡಲಾಗಿದೆ. ಸಾಂಬಾ ಪ್ರದೇಶದಲ್ಲಿ ಬ್ಲಾಕ್‌ಔಟ್ ಘೋಷಿಸಲಾಗಿದೆ. ಸುಮಾರು 50-60 ಪಾಕ್ ಡ್ರೋನ್‌ಗಳು ದಾಳಿ

ಮತ್ತೆ ಪಾಕ್‌ನಿಂದ ಡ್ರೋನ್ ದಾಳಿ Read More »

ಬ್ರೇಕಿಂಗ್ ನ್ಯೂಸ್

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್

(ನ್ಯೂಸ್ ಕಡಬ) newskadaba.com , ಮೇ.13. ಶ್ರೀನಗರ: ಏ. 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆ ಜೋರಾಗಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗಾಗಿ ಶೋಧ ಮತ್ತಷ್ಟು ಹೆಚ್ಚಾಗಿದೆ. ಮಂಗಳವಾರ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಲಷ್ಕರ್-ಎ-ತೈಬಾ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಇತರ

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ

(ನ್ಯೂಸ್ ಕಡಬ) newskadaba.com , ಮೇ.13. ಬೆಳ್ತಂಗಡಿ: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ   ಸಂಭವಿಸಿದೆ. ಮೃತರನ್ನು ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ|ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಎಂದು ಗುರುತಿಸಲಾಗಿದ್ದು ಅವರ ಪುತ್ರ ಖ್ಯಾತ ಜಾನಪದ ಕಲಾವಿದ, ಶಿಕ್ಷಕ ಜಯರಾಂ ಕೆ (58) ಗಂಭೀರ ಸ್ಥಿತಿಯಲ್ಲಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಜಿಲ್ಲಾ

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿದ್ದ ತಾಯಿ ಸಾವು, ಮಗ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲಮಂಗಲ : ಹೊತ್ತಿ ಉರಿದ ಶೆಲ್ ಕಂಪನಿಯ ಆಯಿಲ್ ಗೋದಾಮು, 30 ಕೋಟಿ ರೂ. ನಷ್ಟ

(ನ್ಯೂಸ್ ಕಡಬ) newskadaba.com , ಮೇ.13. ನೆಲಮಂಗಲ ಮೇ 13- ಆಯಿಲ್ ಗೋದಾಮುವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 30 ಕೋಟಿಗೂ ಹೆಚ್ಚು ಮೌಲ್ಯದ ಆಯಿಲ್ ಬೆಂಕಿಗೆ ಹೊತ್ತಿ ಉರಿದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಡಕಮಾರನಹಳ್ಳಿ ಬಳಿ ಇರುವ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮಿನಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಗೋದಾಮು ಪೂರ್ತಿ ಬೆಂಕಿ ಆವರಿಸಿಕೊಂಡು ಧಗಧಗನೆ ಹೊತ್ತಿ ಉರಿಯಲಾರಂಭಿಸಿದೆ. ಸುದ್ದಿ ತಿಳಿಯುತ್ತಿದ್ದಂತೆ ನೆಲಮಂಗಲ,

ನೆಲಮಂಗಲ : ಹೊತ್ತಿ ಉರಿದ ಶೆಲ್ ಕಂಪನಿಯ ಆಯಿಲ್ ಗೋದಾಮು, 30 ಕೋಟಿ ರೂ. ನಷ್ಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್ ಘೋಷಣೆ

(ನ್ಯೂಸ್ ಕಡಬ) newskadaba.com , ಮೇ.13. ಆಂಧ್ರಪ್ರದೇಶದ ಗ್ರಾಮ ಪಂಚಾಯತಿ ವ್ಯಾಪ್ತಿಯೊಳಗಿನ ಸೈನಿಕರ ಒಡೆತನದ ಮನೆಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಡಿಸಿಎಂ ಪವನ್ ಕಲ್ಯಾಣ್ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಈ ಹಿಂದೆ ನಿವೃತ್ತ ಸೈನಿಕರು ಅಥವಾ ಗಡಿಗಳಲ್ಲಿ ನಿಯೋಜನೆಗೊಂಡವರಿಗೆ ಸೀಮಿತವಾಗಿತ್ತು. ಇನ್ನು ಮುಂದೆ ಈ ವಿನಾಯಿತಿಯು ದೇಶದ ಯಾವುದೇ ಭಾಗದಲ್ಲಿ ನಿಯೋಜನೆಗೊಂಡ ಎಲ್ಲಾ ಸಕ್ರಿಯ ಸಿಬ್ಬಂದಿಗೂ ಅನ್ವಯವಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ. ‘ಈ ನಿರ್ಧಾರವು

ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್
Scroll to Top