News Kadaba

ಮೇ 7ರಂದು ಯುದ್ಧ ಕಾಲದ ಮಾಕ್ ಡ್ರಿಲ್

(ನ್ಯೂಸ್ ಕಡಬ) newskadaba.com, ಮೇ.06: ಭಾರತ-ಪಾಕಿಸ್ತಾನ ಯುದ್ಧೋನ್ಮಾದ ನಡುವೆ ಗೃಹ ಇಲಾಖೆ ಹಲವು ರಾಜ್ಯಗಳಿಗೆ ಮೇ 7ರಂದು ಮಿಲಿಟರಿ ಅಣಕು ಪ್ರದರ್ಶನ ನಡೆಸುವಂತೆ ಸೂಚಿಸಿದೆ. ಅದರಂತೆ ವಾಯುದಾಳಿ ವೇಳೆ ಸೈರನ್ ಮೊಳಗಿಸುವುದು, ಶತ್ರುಗಳ ದಾಳಿ ವೇಳೆ ಆತ್ಮರಕ್ಷಣೆ ಬಗ್ಗೆ ವಿದ್ಯಾರ್ಥಿಗಳು, ನಾಗರಿಕರಿಗೆ ಅಗತ್ಯ ತರಬೇತಿ, ಅತಿಕಡಿಮೆ ಬೆಳಕಿನ ಬಳಕೆ ಮೂಲಕ ಬ್ಲ್ಯಾಕ್‌ಔಟ್‌ಗೆ ಸಹಕರಿಸುವುದು, ಪ್ರಮುಖ ಸ್ಥಾವರಗಳ ಇರುವಿಕೆ ಮರೆಮಾಚುವುದು, ರಕ್ಷಣಾ ಕಾರ್ಯಾಚರಣೆ-ಪೂರ್ವಾಭ್ಯಾಸ ಹೀಗೆ ಶತ್ರುಗಳ ಚಲನವಲನದಿಂದ ತಪ್ಪಿಸಿಕೊಳ್ಳುವುದು & ಸುರಕ್ಷತೆಗೆ ಪೂರಕವಾಗಿ ಈ ಅಣಕು ಡ್ರಿಲ್ ನಡೆಯಲಿದೆ […]

ಮೇ 7ರಂದು ಯುದ್ಧ ಕಾಲದ ಮಾಕ್ ಡ್ರಿಲ್ Read More »

ಬ್ರೇಕಿಂಗ್ ನ್ಯೂಸ್

ಪಹಲ್ಗಾಮ್ ದಾಳಿ ಖಂಡಿಸಿ ಜರ್ಮನಿಯಲ್ಲಿ ಶಾಂತಿಯುತ ಮೆರವಣಿಗೆ- ಒಗ್ಗಟ್ಟಿನ ಸಂದೇಶ ಸಾರಿದ ಭಾರತೀಯರು!

(ನ್ಯೂಸ್ ಕಡಬ) newskadaba.com, ಮೇ.05: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವವರ ಸ್ಮರಣಾರ್ಥ ಸ್ಟಟ್​ಗಾರ್ಟ್​ನಲ್ಲಿ ಭಾರತೀಯ ಸಮುದಾಯವು ಶಾಂತಿಯುತ ಮೆರವಣಿಗೆಯನ್ನು ನಡೆಸಿತು. ಭಾರತೀಯ ಪರಿವಾರ್ ಬಿಡಬ್ಲ್ಯೂ ಬ್ಯಾನರ್ ಅಡಿಯಲ್ಲಿ, ಸ್ಟಟ್‌ಗಾರ್ಟ್‌ನಲ್ಲಿರುವ ಭಾರತೀಯ ವಲಸಿಗರು, ಭಾರತದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳಿಗೆ ಗೌರವ ಸಲ್ಲಿಸಲು ಸ್ಕ್ಲೋಸ್‌ಪ್ಲಾಟ್ಜ್‌ನಲ್ಲಿ ಶಾಂತಿಯುತ ಮೆರವಣಿಗೆಯನ್ನು ಭಾನುವಾರ ಆಯೋಜಿಸಿದ್ದರು. ಸಂಜೆ 5 ಗಂಟೆಗೆ ಭಾರತೀಯ ಸಮುದಾಯದ 300 ಕ್ಕೂ ಹೆಚ್ಚು ಸದಸ್ಯರ ಆಗಮನದೊಂದಿಗೆ ಪ್ರಾರಂಭವಾಯಿತು. ಎಲ್ಲಾ

ಪಹಲ್ಗಾಮ್ ದಾಳಿ ಖಂಡಿಸಿ ಜರ್ಮನಿಯಲ್ಲಿ ಶಾಂತಿಯುತ ಮೆರವಣಿಗೆ- ಒಗ್ಗಟ್ಟಿನ ಸಂದೇಶ ಸಾರಿದ ಭಾರತೀಯರು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಶ್ಮೀರದ ಜೈಲುಗಳ ಮೇಲೆ ದಾಳಿಗೆ ಉಗ್ರರ ಸಂಚು

(ನ್ಯೂಸ್ ಕಡಬ) newskadaba.com, ಮೇ.05: ಶ್ರೀನಗರ:  ಜಮು ಮತ್ತು ಕಾಶೀರದ ಜೈಲುಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದಿದೆ. ಪಹಲ್ಗಾಮ್‌ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಪ್ರವಾಸಿಗರ ಮಾರಣಹೋಮದ ಬೆನ್ನಲ್ಲೇ ಉಗ್ರರು ಕಣಿವೆ ರಾಜ್ಯದಲ್ಲಿ ಮತ್ತೆ ಡೆಡ್ಲಿ ಅಟ್ಯಾಕ್‌ಗೆ ಸಂಚು ರೂಪಿಸಿರುವುದು ಬಯಲಾಗಿದೆ. ಈ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ಮೂಲಗಳು ನೀಡಿದ್ದು, ಹೈ ಪೊಫೈಲ್‌ ಭಯೋತ್ಪಾದಕರು ಮತ್ತು ಶಂಕಿತ ಉಗ್ರರನ್ನು ಇರಿಸಿರುವ ಹಲವಾರು ಜೈಲುಗಳು ಭಯೋತ್ಪಾದಕ ದಾಳಿಗೆ ಗುರಿಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿವೆ. ಇದರಿಂದಾಗಿ

ಕಾಶ್ಮೀರದ ಜೈಲುಗಳ ಮೇಲೆ ದಾಳಿಗೆ ಉಗ್ರರ ಸಂಚು Read More »

ಬ್ರೇಕಿಂಗ್ ನ್ಯೂಸ್

ಶ್ರೀನಗರ: 45 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಕೊಲೆ: ಕಣಿವೆಯಲ್ಲಿ ವ್ಯಾಪಕ ಆಕ್ರೋಶ!

(ನ್ಯೂಸ್ ಕಡಬ) newskadaba.com, ಮೇ.05: ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯ ನಿಶಾತ್ ಪ್ರದೇಶದಲ್ಲಿ 45 ವರ್ಷದ ಅಲೆಮಾರಿ ಮಹಿಳೆಯ ಮೇಲೆ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಘಟನೆಯು ಕಣಿವೆಯಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ತ್ವರಿತ ಕ್ರಮಕ್ಕೆ ಬೇಡಿಕೆಗಳು ಹೆಚ್ಚಾಗುತ್ತಿವೆ. ವಾಟರ್ ವರ್ಕ್ಸ್ ರಸ್ತೆಯ ನಿಶಾತ್ ಬಳಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕಾನೂನಿನ

ಶ್ರೀನಗರ: 45 ವರ್ಷದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಕೊಲೆ: ಕಣಿವೆಯಲ್ಲಿ ವ್ಯಾಪಕ ಆಕ್ರೋಶ! Read More »

ಬ್ರೇಕಿಂಗ್ ನ್ಯೂಸ್

ಉಗ್ರರಿಗೆ ಸಹಾಯ ಮಾಡಿದ್ದ ಶಂಕಿತ ಆರೋಪಿ ನದಿಗೆ ಹಾರಿ ಸಾವು

(ನ್ಯೂಸ್ ಕಡಬ) newskadaba.com, ಮೇ.05: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಗೆ ಸಂಬಂಧಪಟ್ಟಂತೆ ವಿಚಾರಣೆಗೆಂದು ಕರೆದೊಯ್ದಿದ್ದ ಶಂಕಿತ ಆರೋಪಿಯ ಶವ ನದಿ ದಂಡೆಯಲ್ಲಿ ಪತ್ತೆಯಾಗಿದ್ದು, ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಪಹಲ್ಗಾಮ್ ದಾಳಿ ಸಂಬಂಧ ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ದಾಳಿಗೆ ಸಂಬಂಧಿಸಿದಂತೆ ಶಂಕಿತನನ್ನು ವಶಕ್ಕೆ ಪಡೆದು ಭಯೋತ್ಪಾದಕರ ಅಡಗುತಾಣಗಳನ್ನು ಪತ್ತೆಹಚ್ಚಲು ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಇಮ್ತಿಯಾಜ್ ಅಹ್ಮದ್ ಮ್ಯಾಗ್ರೆ ಹೊಳೆಗೆ ಹಾರಿ ಮೃತಪಟ್ಟಿದ್ದಾನೆ. ಈತ ತಾನು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅಧಿಕಾರಿಗಳು

ಉಗ್ರರಿಗೆ ಸಹಾಯ ಮಾಡಿದ್ದ ಶಂಕಿತ ಆರೋಪಿ ನದಿಗೆ ಹಾರಿ ಸಾವು Read More »

ಬ್ರೇಕಿಂಗ್ ನ್ಯೂಸ್

ನೀಟ್ ಪರೀಕ್ಷೆ ಜನಿವಾರ ಕೇಸ್ : ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ಧ ಎಫ್‌ಐಆರ್

(ನ್ಯೂಸ್ ಕಡಬ) newskadaba.com, ಮೇ.05: ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ತೆಗೆಸಿದ ಪ್ರಕರಣದಲ್ಲಿ ಕಲಬುರಗಿಯ ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಭಾನುವಾರ ನಡೆದ ನೀಟ್ ಪರೀಕ್ಷೆಯಲ್ಲಿ ಪರೀಕ್ಷಾ ಸಿಬ್ಬಂದಿ ಶರಣಗೌಡ ಹಾಗೂ ಗಣೇಶ್, ಪರೀಕ್ಷಾರ್ಥಿ ಶ್ರೀಪಾದ್ ಪಾಟೀಲ್ ಧರಿಸಿದ್ದ ಜನಿವಾರ ತೆಗೆಸಿದ್ದರು. ಪರೀಕ್ಷಾ ಸಿಬ್ಬಂದಿ ನಡೆಗೆ ಆಕ್ರೋಶಗೊಂಡ ಬ್ರಾಹ್ಮಣ ಸಮಾಜ ಬೃಹತ್ ಪ್ರತಿಭಟನೆ ನಡೆಸಿತ್ತು. ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಸಿ ನನ್ನ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು

ನೀಟ್ ಪರೀಕ್ಷೆ ಜನಿವಾರ ಕೇಸ್ : ಇಬ್ಬರು ಪರೀಕ್ಷಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ Read More »

ಕರ್ನಾಟಕ

ಒಳಮೀಸಲಾತಿ ಜಾತಿ ಗಣತಿ ಇಂದಿನಿಂದ ಆರಂಭ: ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ

(ನ್ಯೂಸ್ ಕಡಬ) newskadaba.com, ಮೇ.05: ಬೆಂಗಳೂರು: ಎಸ್ ಸಿ ಒಳಮೀಸಲಾತಿ ಗೊಂದಲದ ಹಿನ್ನೆಲೆಯಲ್ಲಿ ಸಮಗ್ರ ದತ್ತಾಂಶ ಸಂಗ್ರಹ ಮಾಡುವ ನಿಟ್ಟಿನಲ್ಲಿ ಸೋಮವಾರದಿಂದ 3 ಹಂತದಲ್ಲಿ ಸಮೀಕ್ಷೆ ನಡೆಯಲಿದೆ. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು. ಇಂದಿನಿಂದ ಮೇ 17ರವರೆಗೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಗಣತಿ ನಡೆಯಲಿದೆ ಎಂದು ತಿಳಿಸಿದರು. ಮೊದಲನೇ ಹಂತ ಇಂದಿನಿಂದಲೇ ಆರಂಭಗೊಳ್ಳಲಿದೆ. ಈ ಹಂತದಲ್ಲಿ ಮನೆ ಮನೆಗೆ ಹೋಗಿ ಸಮೀಕ್ಷೆ ನಡೆಸಲಾಗುತ್ತದೆ. ಎರಡನೇ ಹಂತ ಮೇ 5 ರಿಂದ ಶುರುವಾಗಲಿದೆ. ಇದಕ್ಕಾಗಿ ವಿಶೇಷ

ಒಳಮೀಸಲಾತಿ ಜಾತಿ ಗಣತಿ ಇಂದಿನಿಂದ ಆರಂಭ: ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ Read More »

ಕರ್ನಾಟಕ

ಮಂಗಳೂರು: ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್, ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಮೇ.05: ಜೀವ ಬೆದರಿಕೆ ಇರುವ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್​ ಪಂಪ್ವೆಲ್ ಮಂಗಳೂರಿನ ಕದ್ರಿ ಠಾಣೆಗೆ ಭಾನುವಾರ ದೂರು ನೀಡಿದ್ದಾರೆ. ಅದರಂತೆ ಪ್ರಕರಣ ದಾಖಲಿಸಿಕೊಂಡ ಕದ್ರಿ ಠಾಣೆ ಪೊಲೀಸರು ಇನ್​ಫಾರ್ಮೇಶನ್ ಟೆಕ್ನಾಲಜಿ ಆ್ಯಕ್ಟ್ ಮತ್ತು ಬಿಎನ್​ಎಸ್ ಕಾಯ್ದೆ 351(4) ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಶರಣ್​ ಪಂಪ್ವೆಲ್​ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿದ್ದರು. ‘‘ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್’’ ಎಂದು ಪೋಸ್ಟ್ ಮಾಡಿದ್ದರು. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್.

ಮಂಗಳೂರು: ಶರಣ್ ಪಂಪ್ವೆಲ್, ಭರತ್ ಕುಮ್ಡೇಲ್, ರಿಯಾಜ್ ಕಡಂಬುಗೆ ಜೀವ ಬೆದರಿಕೆ: ಪ್ರಕರಣ ದಾಖಲು Read More »

ಕರಾವಳಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ- 5 ಬಾಂಬ್‌ಗಳು ವಶಕ್ಕೆ

(ನ್ಯೂಸ್ ಕಡಬ) newskadaba.com, ಮೇ.05: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭಯೋತ್ಪಾದಕರು ಬಳಸುತ್ತಿದ್ದ ಭೂಗತ ಅಡಗುತಾಣವನ್ನು ಸೇನೆ ಭೇದಿಸಿದ್ದು, 5 ಜೀವಂತ ಬಾಂಬ್ ವಶಕ್ಕೆ ಪಡೆದಿದೆ. ಈ ಮೂಲಕ ಭಾರತೀಯ ಸೇನೆಯು ಅತಿದೊಡ್ಡ ದುರಂತವನ್ನು ತಪ್ಪಿಸಿದೆ. ಭಾನುವಾರ ಸಂಜೆ ಪೂಂಚ್‌ನ ಸುರನ್‌ಕೋಟ್ ಅರಣ್ಯದಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯ ಸಂದರ್ಭದಲ್ಲಿ ಉಗ್ರರ ಅಡಗುತಾಣದಲ್ಲಿ 5 ಸ್ಫೋಟಕಗಳು, ಐಇಡಿಯಿದ್ದ 3 ಟಿಫನ್ ಬಾಕ್ಸ್, 2 ಸ್ಟೀಲ್ ಬಕೆಟ್ ಪತ್ತೆಯಾಗಿವೆ. ಭದ್ರತಾ ಪಡೆಯು

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ- 5 ಬಾಂಬ್‌ಗಳು ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್

ವಿಶ್ವದ ಅತಿ ದೊಡ್ಡ ಎಲೆಕ್ಟಿಕ್ ಹಡಗು ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com, ಮೇ.05 ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಅತಿ ದೊಡ್ಡ ಎಲೆಕ್ಟಿಕ್ ಹಡಗು ಹಲ್ 096 ಲೋಕಾರ್ಪಣೆಯಾಗಿದೆ. ಈ ಹಡಗು ಸುಮಾರು 2,100 ಪ್ರಯಾಣಿಕರು ಮತ್ತು 225 ವಾಹನಗಳಿಗೆ ಸ್ಥಳಾವಕಾಶ ಕಲ್ಪಿಸುತ್ತದೆ. ಆಸ್ಟ್ರೇಲಿಯಾದ ದೋಣಿ ತಯಾರಕರೊಬ್ಬರು ವಿಶ್ವದ ಅತಿದೊಡ್ಡ ಬ್ಯಾಟರಿ ಚಾಲಿತ ಹಡಗು ಹಲ್ 096 ಅನ್ನು ಪ್ರಾರಂಭಿಸಿದ್ದಾರೆ. ಟ್ಯಾನಿಯನ್ ತಯಾರಕ ಇನ್ಯಾಟ್ ನಿರ್ಮಿಸಿದ ಇದು 130 ಮೀಟರ್ ಅಳತೆ ಹೊಂದಿದೆ. ಕಳೆದ ಶುಕ್ರವಾರ ಹೋಬರ್ಟ್ ನಲ್ಲಿ ಬಿಡುಗಡೆಯಾದ ಹಲ್ 096 ಚೀನಾ ಜೊರಿಲ್ಲಾ ಆಗಿ ಕಾರ್ಯನಿರ್ವಹಿಸಲಿದ್ದು, ಸುಮಾರು

ವಿಶ್ವದ ಅತಿ ದೊಡ್ಡ ಎಲೆಕ್ಟಿಕ್ ಹಡಗು ಲೋಕಾರ್ಪಣೆ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್
Scroll to Top