News Kadaba

ಉತ್ತರ ಪ್ರದೇಶ : ಕಟ್ಟಡಕ್ಕೆ ಬೆಂಕಿ ಬಿದ್ದು ದಂಪತಿ ಮತ್ತು ಮೂರು ಮಕ್ಕಳು ಸಾವು

(ನ್ಯೂಸ್ ಕಡಬ) newskadaba.com, ಮೇ.05 ಕಾನ್ಸುರ: ಉತ್ತರ ಪ್ರದೇಶದ ಕಾನ್ಪುರದ ಚಾಮನ್‌ಗಂಜ್ ಪ್ರದೇಶದ ಪ್ರೇಮ್‌ನಗರದ ಐದು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ದಂಪತಿ ಮೂವರು ಮಕ್ಕಳು ಸಾವನ್ನಪ್ಪಿರುವ ಭೀಕರ ಘಟನೆ ಕಳೆದ ರಾತ್ರಿ ನಡೆದಿದೆ. ಇಡೀ ಕಟ್ಟಡವನ್ನು ಬೃಹತ್ ಬೆಂಕಿ ಆವರಿಸಿದೆ. ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಕುಟುಂಬದ ಎಲ್ಲರೂ ಬೆಂಕಿಗೆ ಸಿಲುಕಿದ್ದಾರೆ ಆದರಲ್ಲಿ ಮೊಹಮ್ಮದ್ ಡ್ಯಾನಿಶ್ (45)ಮತ್ತು ಪತ್ನಿ ನಜೀನ್ ಸಬಾ (42) ಸ್ಥಳದಲೇ ಸಾವನ್ನಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಹೆಣ್ಣುಮಕ್ಕಳಾದ ಸಾರಾ (15), ಸಿಮ್ರಾ (12) […]

ಉತ್ತರ ಪ್ರದೇಶ : ಕಟ್ಟಡಕ್ಕೆ ಬೆಂಕಿ ಬಿದ್ದು ದಂಪತಿ ಮತ್ತು ಮೂರು ಮಕ್ಕಳು ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

‘ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕ್ 100 ಬಾರಿ ಯೋಚಿಸಬೇಕು ‘- ಓವೈಸಿ

(ನ್ಯೂಸ್ ಕಡಬ) newskadaba.com, ಮೇ.05: ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕಿಸ್ತಾನ 100 ಬಾರಿ ಯೋಚಿಸಬೇಕು ಅಂತಾ ಕ್ರಮ ಕೈಗೊಳ್ಳಿ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಪಾಕಿಸ್ತಾನವನ್ನು ತರಾಟೆಗೆ ತೆಗೆದುಕೊಂಡ ಓವೈಸಿ ಭಯೋತ್ಪಾದನೆಯನ್ನು ಉತ್ತೇಜಿಸುವ ವಿಫಲ ರಾಷ್ಟ್ರ ಎಂದು ಕರೆದಿದ್ದಾರೆ. ಭಾರತದ ಮೇಲೆ ಮತ್ತೊಮ್ಮೆ ದಾಳಿ ಮಾಡುವ ಮೊದಲು ಪಾಕಿಸ್ತಾನ ‘ನೂರು ಬಾರಿ ಯೋಚಿಸುವಂತೆ’ ಪ್ರಧಾನಿ ನರೇಂದ್ರ ಮೋದಿ ಅವರು ಬಲವಾದ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಭಯೋತ್ಪಾದಕ

‘ಭಾರತಕ್ಕೆ ಹಾನಿ ಮಾಡುವ ಮುನ್ನ ಪಾಕ್ 100 ಬಾರಿ ಯೋಚಿಸಬೇಕು ‘- ಓವೈಸಿ Read More »

ಬ್ರೇಕಿಂಗ್ ನ್ಯೂಸ್

ಹರೀಶ್ ಪೂಂಜಾ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com, ಮೇ.05: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ತೆಕ್ಕಾರು ಇಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ವೇದಿಕೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ‘ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ವೇಷ ಭಾಷಣ ಮಾಡಿದ್ದಾರೆ’ ಎಂದು ಆರೋಪಿಸಿ, ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ದೂರಿನಡಿ ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ. ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಶನಿವಾರ ರಾತ್ರಿ ಜರುಗಿದ್ದು, ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಹರೀಶ್ ಪೂಂಜಾ ವಿರುದ್ಧ FIR ದಾಖಲು Read More »

ಕರಾವಳಿ

450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ

(ನ್ಯೂಸ್ ಕಡಬ) newskadaba.com, ಮೇ.03: ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಭುಗಿಲೆದಿದ್ದು, ಇದರ ನಡುವೆಯೇ ಭಾರತೀಯ ಸೇನೆಯ ದಾಳಿ ಆತಂಕದಲ್ಲಿರುವ ಪಾಕಿಸ್ತಾನ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದೆ. ಈ ಬಗ್ಗೆ ಪಾಕಿಸ್ತಾನ ಸೇನಾ ಮೂಲಗಳು ಮಾಹಿತಿ ನೀಡಿದ್ದು, 450 ಕಿ.ಮೀ ವ್ಯಾಪ್ತಿಯ ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ಪಾಕಿಸ್ತಾನ ಅಬ್ದಾಲಿ ವೆಪನ್ ಸಿಸ್ಟಮ್‌ನ ಯಶಸ್ವಿ ತರಬೇತಿ ಉಡಾವಣೆಯನ್ನು ನಡೆಸಿರುವುದಾಗಿ ಪಾಕಿಸ್ತಾನ ಶನಿವಾರ ಘೋಷಿಸಿದೆ. “ಈ

450 Km ವ್ಯಾಪ್ತಿಯ ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಿದ ಪಾಕಿಸ್ತಾನ Read More »

ಬ್ರೇಕಿಂಗ್ ನ್ಯೂಸ್

ಸುಹಾಸ್‌‍ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌‍ ಶೆಟ್ಟಿ ಹತ್ಯೆ ರೀತಿಯಲ್ಲೇ ನಗರದ ಹೊರವಲಯದಲ್ಲಿ ರೌಡಿಯೊ ಬ್ಬನನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರದ ಹೊರವಲಯದ ಹಾರೋಹಳ್ಳಿಯ ಸಿದ್ದಾಪುರ ನಿವಾಸಿ ಸಂತೋಷ್‌ ಅಲಿಯಾಸ್‌‍ ಕರಡಿ (32) ಕೊಲೆಯಾದ ರೌಡಿ. ಕುಮಾರಸ್ವಾಮಿ ಲೇಔಟ್‌ ಪೊಲೀಸ್‌‍ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ರೌಡಿ ಸಂತೋಷ್‌ ಜೈಲು ಸೇರಿ ಹೊರ ಬಂದಿದ್ದನು. ನಂತರ ರೌಡಿ ಚಟುವಟಿಕೆಗಳಿಂದ

ಸುಹಾಸ್‌‍ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಡಾ.ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಮೇ.03. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಒಟ್ಟು 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾವುದೇ ಕಾರಣಕ್ಕೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಶಾಂತಿ ಕದಡುವುದಕ್ಕೆ ಬಿಡುವುದಿಲ್ಲ. ಯಾವುದೇ ಸಮುದಾಯದ ಕೋಮುವಾದಿಗಳಿಗೂ ಕಾನೂನು ಉಲ್ಲಂಘಿಸಲು ಬಿಡಲ್ಲ. ಇಂಥಹ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚಿಸಲಾಗುವುದು. ಇದು ಆ್ಯಂಟಿ ನಕ್ಸಲ್ ಪಡೆಯ ರೀತಿಯಲ್ಲೇ ಕೆಲಸ

ಕರಾವಳಿಯಲ್ಲಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ರಚನೆ: ಡಾ.ಪರಮೇಶ್ವರ್ Read More »

ಕರಾವಳಿ

ಭಾರತ- ಪಾಕ್‌ ನಡುವೆ ಯುದ್ಧದ ವಾತಾವರಣ; ಸಭೆ ಕರೆದ ಯುರೋಪಿಯನ್‌ ಒಕ್ಕೂಟ

(ನ್ಯೂಸ್ ಕಡಬ) newskadaba.com, ಮೇ.03. ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನನ ನಡುವೆ ಯುದ್ದದ ವಾತಾವರಣ ಏರ್ಪಟ್ಟಿದೆ. ಪ್ರತೀಕಾರವಾಗಿ ಭಾರತವು ಪಾಕ್‌ ವಿರುದ್ಧ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಶುಕ್ರವಾರ ಯುರೋಪಿಯನ್ ಒಕ್ಕೂಟದ ಪ್ರತಿನಿಧಿ ಕಾಜಾ ಕಲ್ಲಾಸ್ ಅವರೊಂದಿಗೆ ಮಾತನಾಡಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಚರ್ಚಿಸಿದ್ದಾರೆ. ಫೋನ್ ಸಂಭಾಷಣೆಯ ನಂತರ, ಜೈಶಂಕರ್ ಯುರೋಪಿಯನ್ ಒಕ್ಕೂಟದ ಎಲ್ಲಾ ಸದಸ್ಯರುಗಳು ಭಯೋತ್ಪಾದನೆಯನ್ನು ಖಂಡಿಸಿದ್ದಾರೆ ಎಂದು ಹೇಳಿದರು. ಭಯೋತ್ಪಾದಕ ದಾಳಿ

ಭಾರತ- ಪಾಕ್‌ ನಡುವೆ ಯುದ್ಧದ ವಾತಾವರಣ; ಸಭೆ ಕರೆದ ಯುರೋಪಿಯನ್‌ ಒಕ್ಕೂಟ Read More »

ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್ ಕಡಬ) newskadaba.com, ಮೇ.03. ಬೆಂಗಳೂರು: ಚಿನ್ನದ ದರ ಇಂದು ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆ ಕಂಡು 8,755 ರೂ. ಇತ್ತು. 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 22ರೂ. ಇಳಿಕೆಯಾಗಿದ್ದು 9,551 ರೂ. ಆಗಿತ್ತು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 70,040 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,550 ರೂ. ಮತ್ತು 100 ಗ್ರಾಂಗೆ 8,75,500 ರೂ. ನೀಡಬೇಕಾಗುತ್ತದೆ. ಇನ್ನು

ಇಂದಿನ ಚಿನ್ನದ ದರ Read More »

ಕರ್ನಾಟಕ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಬಜಪೆ ಠಾಣೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರವಾಲ್ ರವರು ಐದು ತಂಡಗಳನ್ನು ರಚಿಸಿದ್ದರು. ಈ ತಂಡಗಳು ಘಟನೆ ನಡೆದ ದಿನದಿಂದ ಇದುವರೆಗೂ ಹಲವು ಮಾತಿಗಳನ್ನು ಕಲೆಹಾಕಿ ಮಂಗಳೂರಿನಲ್ಲೇ ಅವಿತು ಕುಳಿತಿದ್ದ ಎಂಟು ಮಂದಿ ಶಂಕಿತರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ 8 ಮಂದಿ ಆರೋಪಿಗಳು ವಶಕ್ಕೆ Read More »

ಕರಾವಳಿ

ಗಡಿಯುದ್ದಕ್ಕೂ ನಿಲ್ಲದ ಗುಂಡಿನ ಚಕಮಕಿ, ಪಾಕ್ ಅಪ್ರಚೋದಿತ ದಾಳಿ, ಸೇನೆಯಿಂದ ದಿಟ್ಟ ಉತ್ತರ

(ನ್ಯೂಸ್ ಕಡಬ) newskadaba.com, ಮೇ.03. ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ (ಎಲ್‌ಸಿ) ಉದ್ದಕ್ಕೂ ವಿವಿಧ ವಲಯಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಪಡೆಗಳ ನಡುವೆ ಸತತ ಒಂಬತ್ತನೇ ರಾತ್ರಿಯೂ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿ ಪಾಕಿಸ್ತಾನ ಪಡೆಗಳು ಪ್ರಾರಂಭಿಸಿದ ಗಡಿ ಘರ್ಷಣೆಗಳಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ.ಗಡಿಯುದ್ದಕ್ಕೂ ಸತತ ಒಂಬತ್ತು ರಾತ್ರಿಗಳ ಅಪ್ರಚೋದಿತ ಗುಂಡಿನ ದಾಳಿ ಇದಾಗಿದ್ದು, ಇದು ಹೆಚ್ಚಾಗಿ ನಿಯಂತ್ರಣ ರೇಖೆಗೆ ಸೀಮಿತವಾಗಿತ್ತು.

ಗಡಿಯುದ್ದಕ್ಕೂ ನಿಲ್ಲದ ಗುಂಡಿನ ಚಕಮಕಿ, ಪಾಕ್ ಅಪ್ರಚೋದಿತ ದಾಳಿ, ಸೇನೆಯಿಂದ ದಿಟ್ಟ ಉತ್ತರ Read More »

ಬ್ರೇಕಿಂಗ್ ನ್ಯೂಸ್
Scroll to Top