ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ; ಅಂದಾಜು 2.5 ಕೋಟಿ ರೂ. ನಷ್ಟ
(ನ್ಯೂಸ್ ಕಡಬ) newskadaba.com, ಎ.28 ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ ಮತ್ತು ಮೊಬೈಲ್ […]
ಉಡುಪಿ: ವಾಣಿಜ್ಯ ಮಳಿಗೆಯಲ್ಲಿ ಅಗ್ನಿ ಅವಘಡ; ಅಂದಾಜು 2.5 ಕೋಟಿ ರೂ. ನಷ್ಟ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







