News Kadaba

ವಕ್ಫ್ ತಿದ್ದುಪಡಿ ಕಾಯ್ದೆ -2024 ಅನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಮುಂದಾದ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತದಿಂದ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಕಾಯ್ದೆ -2024 ಅನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಹಾಗೂ ರಾಜ್ಯಸಭಾ ಸದಸ್ಯ, ಜೈರಾಮ್ ರಮೇಶ್, ಕಾಂಗ್ರೆಸ್ ಸುಪ್ರೀಂಕೋರ್ಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ- 2024ರ ಸಾಂವಿಧಾನಿಕತೆಯನ್ನು ಪ್ರಶ್ನಿಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಭಾರತದ ಸಂವಿಧಾನದಲ್ಲಿ ಒಳಗೊಂಡಿರುವ ತತ್ವಗಳು, ನಿಬಂಧನೆಗಳು ಮತ್ತು ಆಚರಣೆಗಳ ಮೇಲೆ ಮೋದಿ ಸರಕಾರದ ಎಲ್ಲಾ […]

ವಕ್ಫ್ ತಿದ್ದುಪಡಿ ಕಾಯ್ದೆ -2024 ಅನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲು ಮುಂದಾದ ಕಾಂಗ್ರೆಸ್ Read More »

ಬ್ರೇಕಿಂಗ್ ನ್ಯೂಸ್

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್. ಕುಮಾರ್‌ ಬಂಧನ

(ನ್ಯೂಸ್ ಕಡಬ) newskadaba.com, ಎ.04  ಬೆಂಗಳೂರು: ಚೆಕ್‌ ಬೌನ್ಸ್‌ ಪ್ರಕರಣವೊಂದರಲ್ಲಿ ಮಾಣಿಕ್ಯ ಚಿತ್ರ ನಿರ್ಮಾಪಕ ಎಂ.ಎನ್‌. ಕುಮಾರ್‌ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿದ್ದಾರೆ. ನಟರೊಬ್ಬರಿಂದ ಸಾಲ ಪಡೆದುಕೊಂಡಿದ್ದ ಕುಮಾರ್ ಅವರು ಹಣವನ್ನು ವಾಪಸ್‌ ನೀಡಿರಲಿಲ್ಲ. ಕುಮಾರ್ ಅವರು ನೀಡಿದ್ದ ಚೆಕ್‌ ಸಹ ಬೌನ್ಸ್ ಆಗಿತ್ತು. ಕುಮಾರ್ ಅವರ ವಿರುದ್ಧ 4ನೇ ಎಸಿಎಂಎಂ ಕೋರ್ಟ್‌ನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕುಮಾರ್‌ಗೆ ಶಿಕ್ಷೆ ವಿಧಿಸಿ ಬಂಧನದ ವಾರಂಟ್‌ ಹೊರಡಿಸಿತ್ತು.

ಚೆಕ್ ಬೌನ್ಸ್ ಕೇಸ್: ಮಾಣಿಕ್ಯ ಸಿನಿಮಾ ನಿರ್ಮಾಪಕ ಎಂ.ಎನ್. ಕುಮಾರ್‌ ಬಂಧನ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಬಾವಿಗೆ ಬಿದ್ದಒಬ್ಬನ ರಕ್ಷಣೆಗೆ ಒಬ್ಬರ ಹಿಂದೊಬ್ಬರು ಹೋಗಿ 8 ಜನ ಸಾವು

(ನ್ಯೂಸ್ ಕಡಬ) newskadaba.com, ಎ.04 : ಬಾವಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಒಬ್ಬರಾದ ಮೇಲೆ ಒಬ್ಬರಂತೆ ಒಟ್ಟು 7 ಜನ ಹೋಗಿ ಎಂಟು ಜನ ಉಸಿರುಕಟ್ಟಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಬಾವಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಹೋದ ವೇಳೆ ಈ ದುರಂತ ನಡೆದಿದೆ. ಮಧ್ಯಪ್ರದೇಶದ ಖಂಡ್ವಾದಲ್ಲಿ ಈ ಘಟನೆ ನಡೆದಿದ್ದು, ರಕ್ಷಿಸಲು ಹೋದ ಒಬ್ಬರೂ ಹಿಂದಿರುಗಿ ಬಂದಿಲ್ಲ. ಈ ವಿಚಾರ ತಿಳಿದು ರಕ್ಷಣಾ ತಂದ ಸ್ಥಳಕ್ಕೆ ಹೋಗುವ ವೇಳೆ ಎಲ್ಲರೂ ಬಾವಿಯ ಕೆಸರಿನಲ್ಲಿ ಸಿಲುಕಿ

ಬಾವಿಗೆ ಬಿದ್ದಒಬ್ಬನ ರಕ್ಷಣೆಗೆ ಒಬ್ಬರ ಹಿಂದೊಬ್ಬರು ಹೋಗಿ 8 ಜನ ಸಾವು Read More »

ಬ್ರೇಕಿಂಗ್ ನ್ಯೂಸ್

ಬಾಲಿವುಡ್ ಕ್ರಾಂತಿಕಾರಿ ನಟ ಮನೋಜ್ ಕುಮಾ‌ರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com, ಎ.04 : ದೇಶಭಕ್ತಿ ಚಿತ್ರಗಳನ್ನು ನಿರ್ದೇಶಿಸಿ, ನಟಿಸುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಭಾರತ್ ಕುಮಾರ್ ಎಂದೇ ಪ್ರಸಿದ್ದರಾಗಿದ್ದ ಬಾಲಿವುಡ್ ಹಿರಿಯ ನಟ ಹಾಗೂ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಮನೋಜ್ ಕುಮಾರ್ ಅವರು ಇಂದು ಮುಂಜಾನೆ 3.30ರ ಸುಮಾರಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ (87) ಮುಂಬೈನ ಕೋಕಿಲಾ ಬೆನ್ ಧೀರುಬಾಯಿ ಅಂಬಾನಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ಮನೋಜ್ ಕುಮಾರ್

ಬಾಲಿವುಡ್ ಕ್ರಾಂತಿಕಾರಿ ನಟ ಮನೋಜ್ ಕುಮಾ‌ರ್ ಇನ್ನಿಲ್ಲ Read More »

ಕರ್ನಾಟಕ

ಪೋಲಿಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ- ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com, ಎ.04 : ರಾಮನಗುಳಿ ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಒಂದು ಕೋಟಿ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮುಂಬೈನಲ್ಲಿ ವಶಕ್ಕೆ ಪಡೆದು ಅಂಕೋಲಾಗೆ ಕರೆತಂದ ಪೊಲೀಸರು, ಅಂಕೋಲಾ ಬಳಿಯ ಹಳಿಯಾಳ ತಟ್ಟಿಗೇರ ಎಂಬಲ್ಲಿ ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದ ಆರೋಪಿಗಳನ್ನು ಅಂಕೋಲಾಕ್ಕೆ ಕರೆ ತಂದಾಗ  ಮೂವರು ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಗೆ ಯತ್ನ ನಡೆದಿದೆ. ದಾಳಿಯಾದ ಮೂವರು ಪೊಲೀಸರ ಕಾಲಿಗೆ, ತಲೆಗೆ ಗಾಯಗಳಾಗಿದ್ದು, ಗಾಯಾಳು ಪೊಲೀಸರು, ಗುಂಡಿನ ರುಚಿ

ಪೋಲಿಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ- ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು Read More »

ಬ್ರೇಕಿಂಗ್ ನ್ಯೂಸ್

ರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆ

(ನ್ಯೂಸ್ ಕಡಬ) newskadaba.com, ಎ.04 : ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾಗಿ ಬೆಂಬಲ ದೊರೆತವು. ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ ಮತ್ತು ಅವರು ಸಹಿ ಹಾಕಿದ ತಕ್ಷಣ ಕಾನೂನಿನ ರೂಪವನ್ನು ಪಡೆಯುತ್ತದೆ ಎಂದು ಹೇಳಲಾಗಿದೆ. ಸರ್ಕಾರವು ಬುಧವಾರ ಲೋಕಸಭೆಯಲ್ಲಿ ಈ

ರಾಜ್ಯಸಭೆಯಲ್ಲೂ ವಕ್ಫ್ ಮಸೂದೆ ಮಂಡನೆ Read More »

ಕರ್ನಾಟಕ

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com, ಎ.04 ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮೀ, ಮಗಳು ಚೂಡಾಮಣಿ, ಪುತ್ರ ನರಸಿಂಹರಾಜು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com, ಎ.04 ಬೆಂಗಳೂರು: ಗೋಕರ್ಣದ ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಆಪಾದಿತ ಘಟನೆಗಳನ್ನು ವರದಿ ಮಾಡುವಲ್ಲಿ ಒಂಬತ್ತು ವರ್ಷಗಳ ಗಮನಾರ್ಹ ವಿಳಂಬವನ್ನು ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಲಾಗಿದೆ. 2006ರಲ್ಲಿ 15 ವರ್ಷದ ಅಪ್ರಾಪ್ತಿಯಾಗಿದ್ದಾಗ ಹಾಗೂ 2012ರಲ್ಲಿ ಎರಡನೇ ಬಾರಿ ರಾಘವೇಶ್ವರ ಭಾರತಿ ಸ್ವಾಮೀಜಿ ತನ್ನ ಶಿಷ್ಯಯ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಕರ್ನಾಟಕ

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com , ಏ.03: ಬೆಂಗಳೂರು : ರಾಜ್ಯದಲ್ಲಿ ನೀರು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬುಧವಾರ ಬಿಜೆಪಿ ನಾಯಕರು ಸರಕಾರದ ವಿರುದ್ಧ ಅಹೋರಾತ್ರಿ ಹೋರಾಟಕ್ಕೆ ಚಾಲನೆ ನೀಡಿದ್ದರು. ಇಂದು ಸಿಎಂ ಮನೆ ಮುತ್ತಿಗೆ ಹಾಕಲು ನಿರ್ಧರಿಸಿ, ಸಿಎಂ ಮನೆ ಕಡೆ ತೆರಳಲು ಮುಂದಾದರು.

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಹೆದ್ದಾರಿಗಳಲ್ಲಿ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಕ್ರಮ ಕೈಗೊಳ್ಳಿ – NHAI ಎಚ್ಚರಿಕೆ

(ನ್ಯೂಸ್ ಕಡಬ) newskadaba.com , ಏ.03: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ರಸ್ತೆಬದಿಗಳಲ್ಲಿ ಮಾತ್ರವಲ್ಲದೆ ಫ್ಲೈಓವರ್‌ಗಳಲ್ಲಿಯೂ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸುವುದರ ವಿರುದ್ಧ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕಠಿಣ ಎಚ್ಚರಿಕೆ ನೀಡಿದೆ. ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ NHAI ಯ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ, ಹೆದ್ದಾರಿಗಳು, ಫ್ಲೈಓವರ್‌ಗಳು ಮತ್ತು ಜಂಕ್ಷನ್‌ಗಳಲ್ಲಿ ಹಾಕಲಾದ ಫ್ಲೆಕ್ಸ್ ಬೋರ್ಡ್‌ಗಳ ಕುರಿತು ದೂರುಗಳು ದಾಖಲಾಗಿವೆ ಎಂದು ದೃಢಪಡಿಸಿದರು. ಹೆದ್ದಾರಿ ಸಂಬಂಧಿತ

ಮಂಗಳೂರು : ಹೆದ್ದಾರಿಗಳಲ್ಲಿ ಅನಧಿಕೃತ ಫ್ಲೆಕ್ಸ್ ಬೋರ್ಡ್‌ಗಳ ವಿರುದ್ಧ ಕ್ರಮ ಕೈಗೊಳ್ಳಿ – NHAI ಎಚ್ಚರಿಕೆ Read More »

ಕರಾವಳಿ
Scroll to Top