News Kadaba

ಬಂಗಾರದ ದರ 10 ಗ್ರಾಮ್‌ಗೆ 91,000 ರೂ

(ನ್ಯೂಸ್ ಕಡಬ) newskadaba.com , ಏ.02  ಹೊಸದಿಲ್ಲಿ: ಬಂಗಾರದ ದರ ಏ. 1ರಂದು ಹೊಸ ದಾಖಲೆಯ ಎತ್ತರಕ್ಕೇರಿದೆ. ಪ್ರತಿ 10 ಗ್ರಾಮ್‌ ಚಿನ್ನದ ದರ ಬರೋಬ್ಬರಿ 91,000 ರೂ.ಗೆ ಜಿಗಿದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್‌ನ ಪ್ರತಿ ಗ್ರಾಮ್‌ ಬಂಗಾರದ ದರ 9,284 ರುಪಾಯಿಗೆ ಏರಿಕೆಯಾಗಿದೆ. ಹಾಗಾದರೆ ನಿರಂತರವಾಗಿ ಬಂಗಾರದ ದರ ಏರುತ್ತಿರುವುದು ಏಕೆ? ಇದಕ್ಕೆ ಮೊದಲ ಕಾರಣ ಜಾಗತಿಕ ಆರ್ಥಿಕ ಪರಿಸ್ಥಿತಿಯ ಅನಿಶ್ಚಿತತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಘೋಷಿಸಿರುವ ಟಾರಿಫ್‌ ವಾರ್ ಜತೆಗೆ ಹಣದುಬ್ಬರ ಕೂಡ […]

ಬಂಗಾರದ ದರ 10 ಗ್ರಾಮ್‌ಗೆ 91,000 ರೂ Read More »

ಕರಾವಳಿ

“ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ”ಯಿಂದ ಬೆಲೆ ಏರಿಕೆ ಸುಲಿಗೆ : ಜೆಡಿಎಸ್

(ನ್ಯೂಸ್ ಕಡಬ) newskadaba.com , ಏ.02 : ಡೀಸೆಲ್ ದರ ಪ್ರತಿ ಲೀಟರಿಗೆ 2 ಹೆಚ್ಚಿಸಿರುವುದನ್ನು ತೀವ್ರವಾಗಿ ವಿರೋಧಿಸಿರುವ ಜೆಡಿಎಸ್, ರಾಜ್ಯದ ಅಭಿವೃದ್ಧಿ ಕಾರ್ಯಗಳಲ್ಲಿ ಹಿಂದೆ ಬಿದ್ದಿರುವ ಕಳಪೆ ಕಾಂಗ್ರೆಸ್ ಸರ್ಕಾರವು ದರ ಏರಿಸುವಲ್ಲಿ ಎಲ್ಲರಿಗಿಂತಲೂ ಮುಂದಿದೆ ಎಂದು ಟೀಕಿಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಳೆದ 10 ತಿಂಗಳಲ್ಲಿ ಡೀಸೆಲ್ ಪ್ರತಿ ಲೀಟರಿಗೆ 5 ರೂ. ಏರಿಕೆ ಮಾಡಿದೆ ಎಂದು ಆರೋಪಿಸಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರ್ಕಾರವು ಬೆಲೆ ಏರಿಕೆ

“ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ”ಯಿಂದ ಬೆಲೆ ಏರಿಕೆ ಸುಲಿಗೆ : ಜೆಡಿಎಸ್ Read More »

ಕರ್ನಾಟಕ

ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com , ಏ.02 ಬೆಳಗಾವಿ: ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದೆ. ತಮ್ಮ ಮನೆಯಲ್ಲಿಯೇ ನಡೆಯುತ್ತಿರುವ ಮದುವೆಗೆ ತೆರಳಲೂ ಮೇಲಧಿಕಾರಿಗಳು ರಜೆ ಕೊಡಲಿಲ್ಲ ಎಂದು ತೀವ್ರವಾಗಿ ಮನನೊಂದ ಕೆಎಸ್ಆರ್ಟಿಸಿ ಚಾಲಕನೊಬ್ಬ ಬಸ್‌ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇಲ್ಲಿನ ಹಳೆ ಗಾಂಧಿ‌ನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು. ಮನೆಯಲ್ಲಿ ಬಾಲಚಂದ್ರ ಅವರ ಅಕ್ಕನ ಮಗಳ ಮದುವೆ ನಿಶ್ಚಯವಾಗಿತ್ತು. ಮದುವೆಗೆ ಕೆಲ ದಿನ ರಜೆ

ಸಿಗದ ರಜೆ, ನೊಂದ ಕೆಎಸ್‌ಆರ್‌ಟಿಸಿ ಚಾಲಕ ಬಸ್‌ನಲ್ಲೇ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com , ಏ.02: ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ಅಪರಾಧ ಕೃತ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡು ಹಾರಿಸಿ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ ನಾದಿನಿ ಸಿಂಧು ಹಾಗು ಮಗಳು ಮೌಲ್ಯ ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಾತ್ಮ ಗಾಂಧಿಯವರ ಮೊಮ್ಮಗಳು ನೀಲಾಂಬೆನ್ ಪಾರಿಖ್ ನಿಧನ

(ನ್ಯೂಸ್ ಕಡಬ) newskadaba.com , ಏ.02: ಮಹಾತ್ಮ ಗಾಂಧಿಯವರ ಮೊಮ್ಮಗಳು ನೀಲಾಂಬೆನ್ ಪಾರಿಖ್ (92) ನಿಧನರಾಗಿದ್ದಾರೆ. ಅವರು ಮಂಗಳವಾರ ಬೆಳಿಗ್ಗೆ ನವಸಾರಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ನೀಲಾಂಬೆನ್, ಹರಿಲಾಲ್ ಗಾಂಧಿ ಮತ್ತು ಅವರ ಪತ್ನಿ ಗುಲಾಬ್ ಅವರ ಐದು ಮಕ್ಕಳಲ್ಲಿ ಹಿರಿಯವರಾದ ರಾಮಿಬೆನ್ ಅವರ ಮಗಳು. ಅವರು ತಮ್ಮ 93 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರು ಮಹಾತ್ಮ ಗಾಂಧಿಯವರ ಮಗ ಹರಿದಾಸ್ ಗಾಂಧಿಯವರ ಮೊಮ್ಮಗಳು. ನೀಲಾಂಬೆನ್ ತಮ್ಮ ಮಗ ಡಾ. ಸಮೀರ್ ಪಾರಿಖ್ ಅವರೊಂದಿಗೆ ನವಸಾರಿ ಜಿಲ್ಲೆಯಲ್ಲಿ

ಮಹಾತ್ಮ ಗಾಂಧಿಯವರ ಮೊಮ್ಮಗಳು ನೀಲಾಂಬೆನ್ ಪಾರಿಖ್ ನಿಧನ Read More »

ಬ್ರೇಕಿಂಗ್ ನ್ಯೂಸ್

‘ಬಜೆಟ್‌ನಲ್ಲಿ ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯನ್ನು ಸರ್ಕಾರ ಕಡೆಗಣಿಸಿದೆ’ – ಶಾಸಕ ಯಶ್‌ಪಾಲ್ ಸುವರ್ಣ

(ನ್ಯೂಸ್ ಕಡಬ) newskadaba.com , ಏ.02: ಉಡುಪಿ- ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಪೂರ್ಣ ಉಡುಪಿ ಜಿಲ್ಲೆ ಇದೆಯೇ ಇಲ್ಲವೇ ಎಂಬ ರೀತಿಯಲ್ಲಿ ಬಜೆಟ್ ಮಂಡನೆ ಮಾಡಿದೆ. ಬಜೆಟ್ ನಲ್ಲಿ ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯನ್ನು ಕಡೆಗಣಿಸಿದೆ. ಸಿದ್ದರಾಮಯ್ಯನವರಿಗೆ ಕರಾವಳಿಯ ಹಿಂದುತ್ವದ ದ್ವೇಷವೇ ಅಥವಾ ೭೫ ರ ಪ್ರಾಯ ದೋಷ ಎಂಬುದು ತಿಳಿದಿಲ್ಲ. ಉಡುಪಿ ಜಿಲ್ಲೆಯನ್ನು ಈಗ ಸಂಪೂರ್ಣ ಮರೆತುಬಿಟ್ಟಿದ್ದಾರೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ

‘ಬಜೆಟ್‌ನಲ್ಲಿ ದಕ್ಷಿಣ ಕನ್ನಡ ,ಉಡುಪಿ ಜಿಲ್ಲೆಯನ್ನು ಸರ್ಕಾರ ಕಡೆಗಣಿಸಿದೆ’ – ಶಾಸಕ ಯಶ್‌ಪಾಲ್ ಸುವರ್ಣ Read More »

ಕರಾವಳಿ, ಕರ್ನಾಟಕ

ವಕ್ಫ್‌ ಮಸೂದೆ- ತೀವ್ರ ವಿರೋಧಕ್ಕೆ INDI ಬಣ ಸಜ್ಜು

(ನ್ಯೂಸ್ ಕಡಬ) newskadaba.com , ಏ.02: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ವಿವಾದಿತ ವಕ್ಫ್‌ (ತಿದ್ದುಪಡಿ) ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಿದ್ದು, ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ನಡುವೆ ತೀವ್ರ ವಾಕ್ಸಮರ ನಡೆಯುವ ಸಾಧ್ಯತೆಯಿದೆ. ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯ ಲೋಕಸಭೆ ವ್ಯವಹಾರ ಸಲಹಾ ಸಮಿತಿ (ಬಿಎಸಿ) ಈ ಮಸೂದೆ ಕುರಿತು ಚರ್ಚಿಸಲು ಎಂಟು ಗಂಟೆಗಳ ಸಮಯಾವಕಾಶವನ್ನು ಮೀಸಲಿಟ್ಟಿದೆ. ಬಿಎಸಿ ಸಭೆ ನಡೆಯುತ್ತಿರುವ ಸಮಯದಲ್ಲಿಯೂ ವಿಪಕ್ಷಗಳು ಸಭಾತ್ಯಾಗ ಮಾಡಿದ್ದು, ಸರ್ಕಾರ ತಮ್ಮ ಧ್ವನಿಯನ್ನು ಹತ್ತಿಕ್ಕಲು ಹೊರಟಿದೆ

ವಕ್ಫ್‌ ಮಸೂದೆ- ತೀವ್ರ ವಿರೋಧಕ್ಕೆ INDI ಬಣ ಸಜ್ಜು Read More »

ಬ್ರೇಕಿಂಗ್ ನ್ಯೂಸ್

ವಿಜಯಪುರ: ಕಂಪಿಸಿದ ಭೂಮಿ

(ನ್ಯೂಸ್ ಕಡಬ) newskadaba.com , ಏ.02: ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನೆಲ್ಲೆಡೆ ಭೂಕಂಪನದ ಅನುಭವವಾಗಿದ್ದು, ಭೂಮಿಯಿಂದ ಕೇಳಿಸಿದ ಜೋರಾದ ಶಬ್ದಕ್ಕೆ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡೋಡಿ ಬಂದಿದ್ದಾರೆ. ತಿಕೋಟಾ ತಾಲೂಕಿನ ಮಲಕನದೇರಹಟ್ಟಿ, ಹುಬನೂರ, ಟಕ್ಕಳಗಿ, ಸೋಮದೇವರಹಟ್ಟಿ,ಘೋಣಸಗಿ, ಕಳ್ಳಕವಟಗಿ, ಬಾಬಾ ಪ್ರದೇಶದಲ್ಲಿ ಮಧ್ಯಾಹ್ನ  2:14 ರಿಂದ 2:15ರ ಸಮಯದಲ್ಲಿ ಭೂಮಿಯಿಂದ ಜೋರಾದ ಶಬ್ದವಾಗಿದೆ. ಕಳೆದ ವರ್ಷ ನಾಲ್ಕೈದು ಬಾರಿ ಭೂಮಿ ಕಂಪಿಸಿದ್ದು, ಈ ವರ್ಷ ಇದು ಮೊದಲ ಭೂಕಂಪನ ಅನುಭವವಾಗಿದೆ. ಈ ರೀತಿ ಭೂಮಿ ಕಂಪಿಸಿದ್ದರಿಂದ

ವಿಜಯಪುರ: ಕಂಪಿಸಿದ ಭೂಮಿ Read More »

ಬ್ರೇಕಿಂಗ್ ನ್ಯೂಸ್

ಚಿನ್ನ ಕಳ್ಳಸಾಗಾಣಿಕೆ ಕೇಸ್‌ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ರನ್ಯಾ ರಾವ್

(ನ್ಯೂಸ್ ಕಡಬ) newskadaba.com , ಏ.01 ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್​ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ

ಚಿನ್ನ ಕಳ್ಳಸಾಗಾಣಿಕೆ ಕೇಸ್‌ : ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ರನ್ಯಾ ರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜು.12 ರಂದು ರಾಷ್ಟ್ರೀಯ ಲೋಕ್ ಅದಾಲತ್

(ನ್ಯೂಸ್ ಕಡಬ) newskadaba.com , ಏ.01 ಬೆಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ,

ಜು.12 ರಂದು ರಾಷ್ಟ್ರೀಯ ಲೋಕ್ ಅದಾಲತ್ Read More »

ಕರ್ನಾಟಕ
Scroll to Top