News Kadaba

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ -ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ

(ನ್ಯೂಸ್ ಕಡಬ) newskadaba.com , ಏ.01 ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳಲಿದ್ದು, ಬಹುತೇಕ ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಏಪ್ರಿಲ್ 11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು. ಸದ್ಯ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ವರ್ಷ ಸೆಕೆಂಡ್ ಪಿಯು […]

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ -ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕ ‘ಸನೋಜ್ ಮಿಶ್ರಾ’ ಅರೆಸ್ಟ್.!

(ನ್ಯೂಸ್ ಕಡಬ) newskadaba.com , ಏ.01: ಮುಂಬೈ: ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ದೆಹಲಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಯುವತಿಯೊಬ್ಬಳ ಮೇಲೆ ಅತ್ಯಾಚಾರ ಆರೋಪ ಹೊತ್ತಿರುವ ಅವರ ವಿರುದ್ಧ ದೆಹಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಸಂತ್ರಸ್ತೆ, 2020ರಲ್ಲಿ ಟಿಕ್ಟಾಕ್ ಮತ್ತು ಇನ್ಸ್ಟಾಗ್ರಾಮ್ ಮೂಲಕ ಮಿಶ್ರಾ ಅವರನ್ನು ಪರಿಚಯಿಸಿಕೊಂಡಿದ್ದಾಳೆ. ಅವರ ಮೇಲೆ ಪದೇ ಪದೇ ಶೋಷಣೆ ನಡೆಸಿ ಸುಳ್ಳು ಭರವಸೆಗಳೊಂದಿಗೆ ಆಮಿಷವೊಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪದ ವಿವರಗಳು ಸಂತ್ರಸ್ತೆಯ ಪ್ರಕಾರ, 2021ರ ಜೂನ್ 17 ರಂದು ಮಿಶ್ರಾ ಝಾನ್ಸಿ ರೈಲ್ವೆ

ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕ ‘ಸನೋಜ್ ಮಿಶ್ರಾ’ ಅರೆಸ್ಟ್.! Read More »

ಬ್ರೇಕಿಂಗ್ ನ್ಯೂಸ್

ಗುಜರಾತ್‌ನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ – 3 ಸಾವು, 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com , ಏ.01: ಬನಸ್ಕಂತ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದೀಸಾ ಪಟ್ಟಣದ ಬಳಿಯ ಕಾರ್ಖಾನೆಯ ಕೆಲವು ಭಾಗಗಳು ಬೆಂಕಿಯ ಪರಿಣಾಮವಾಗಿ ಸರಣಿ ಸ್ಫೋಟಗಳು ಸಂಭವಿಸಿದ ನಂತರ ಕುಸಿದಿದ್ದು, ಹಲವಾರು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಇನ್ಸ್‌ಪೆಕ್ಟರ್ ವಿಜಯ್ ಚೌಧರಿ ದೀಸಾ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಕಟ್ಟಡದ ಅವಶೇಷಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ದೀಸಾ

ಗುಜರಾತ್‌ನ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ – 3 ಸಾವು, 6 ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಬೆಲೆ ಏರಿಕೆ ವಿರುದ್ಧ ಹೋರಾಟ:ಬಿವೈವಿ

(ನ್ಯೂಸ್ ಕಡಬ) newskadaba.com , ಏ.01: ಬೆಂಗಳೂರು: ರಾಜ್ಯದ ಜನರಿಗೆ ಬೆಲೆ ಏರಿಕೆಯ ಹೊರೆ ಹಾಕುವ ಮೂಲಕ ಬರೆ ಎಳೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಎರಡು ಹಂತದಲ್ಲಿ ದೊಡ್ಡಮಟ್ಟದ ಹೋರಾಟಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದಿಲ್ಲಿ ತಿಳಿಸಿದರು. ನಗರದ ಸಿದ್ದಗಂಗಾ ಮಠಕ್ಕೆ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜಯಂತ್ಯೋತ್ಸವದ ಹಿನ್ನೆಲೆಯಲ್ಲಿ ಭೇಟಿ ನೀಡಿ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ

ಬೆಲೆ ಏರಿಕೆ ವಿರುದ್ಧ ಹೋರಾಟ:ಬಿವೈವಿ Read More »

ಕರ್ನಾಟಕ

ಗಗನಕ್ಕೇರಿದ ಚಿನ್ನದ ದರ

(ನ್ಯೂಸ್ ಕಡಬ) newskadaba.com , ಏ.01: ಬೆಂಗಳೂರು: ಚಿನ್ನದ ದರ ದಲ್ಲಿ ಇಂದು  ಭಾರೀ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 85ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ ತಲಾ 93 ರೂ. ಏರಿಕೆ ಆಗಿದ್ದು, ಚಿನ್ನದ ದರ 8,510 ರೂ. ಮತ್ತು 9,284 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 68,080 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 85,100 ರೂ.

ಗಗನಕ್ಕೇರಿದ ಚಿನ್ನದ ದರ Read More »

ಕರ್ನಾಟಕ

ಏ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com , ಏ.01: ಬಂಗಾಳ ಕೊಲ್ಲಿಯಲ್ಲಿ ಮೇಲೆ ಸುಳಿಗಾಳಿ ಹಾಗೂ ಕರ್ನಾಟಕದ ಒಳನಾಡಿನಲ್ಲಿ ಟ್ರಫ್‌ ಉಂಟಾಗಿರುವ ಪರಿಣಾಮ ಏಪ್ರಿಲ್ ನಾಲ್ಕರವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯಾದ್ಯಂತ ಮಳೆ ಮುಂದುವರೆಯುವ ಲಕ್ಷಣಗಳಿದ್ದು, ಚದುರಿದಂತೆ ಹಗುರ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದೆ, ಅಲ್ಲದೆ, ಕೆಲವೆಡೆ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಏ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಪಶ್ಚಿಮ ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವು

(ನ್ಯೂಸ್ ಕಡಬ) newskadaba.com , ಏ.01: ಪಶ್ಚಿಮ ಬಂಗಾಳದ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಸಿಲಿಂಡರ್ ಸ್ಫೋಟಕ್ಕೂ ಮುನ್ನ ಪಟಾಕಿ ಸ್ಫೋಟಗೊಂಡಿದೆ. ಪಟಾಕಿ ಸ್ಫೋಟಗೊಂಡ ಪರಿಣಾಮ ಸಿಲಿಂಡರ್‌ಗೆ ಬೆಂಕಿ ತಗುಲಿ ಅದು ಸ್ಫೋಟಗೊಂಡಿದೆ ಎನ್ನಲಾಗಿದೆ. ಧೋಲಾಹತ್ ಪ್ರದೇಶದ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ಕಟ್ಟಡದಾದ್ಯಂತ ಹರಡಿದೆ. ನಾಲ್ವರು ನಾಪತ್ತೆಯಾಗಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ

ಪಶ್ಚಿಮ ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರು ಮಕ್ಕಳು ಸೇರಿ 7 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್

ಉಡುಪಿ:ಬಜೆಟ್‌ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com , ಏ.01: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆರಂಭವಾದ ಪ್ರತಿಭಟನೆ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮುಕ್ತಾಯಗೊಂಡಿತು. ಶಾಸಕ ಯಶ್‌ಪಾಲ್‌ ಸುವರ್ಣ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ,

ಉಡುಪಿ:ಬಜೆಟ್‌ನಲ್ಲಿ ಕರಾವಳಿ ಕರ್ನಾಟಕ ನಿರ್ಲಕ್ಷ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ) newskadaba.com , ಏ.01: ದೇಶದಲ್ಲಿ ತೈಲ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ  ಸಿಲಿಂಡರ್ ಗಳ ಬೆಲೆಯಲ್ಲಿ 41 ರೂಪಾಯಿ ಇಳಿಕೆ ಮಾಡಿದೆ. ಪರಿಷ್ಕೃತ ದರದ ಪ್ರಕಾರ, ದೆಹಲಿಯಲ್ಲಿ 19ಕೆಜಿ ಸಿಲಿಂಡರ್ ಬೆಲೆ ಈಗ 1762 ರೂ. ಆಗಿದೆ. ಮುಂಬೈ ನಗರದಲ್ಲಿ 1714.50 ರೂ. ಮತ್ತು ಚೆನ್ನೈ ನಲ್ಲಿ 1924 ರೂ. ಆಗಿದೆ. ತೈಲ ಕಂಪನಿಗಳು ಪ್ರತೀ ತಿಂಗಳ ಮೊದಲ ದಿನ ದೇಶದಲ್ಲಿ ಅಡುಗೆ ಅನಿಲ ಬೆಲೆಯಲ್ಲಿ ಪರಿಷ್ಕರಣೆ ಮಾಡುತ್ತದೆ. ಸದ್ಯಕ್ಕೆ ಗೃಹ ಬಳಕೆ

LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವರ್ಷದ ಮೊದಲ ಸೂರ್ಯ ಗ್ರಹಣ ನಾಳೆ

(ನ್ಯೂಸ್ ಕಡಬ) newskadaba.com , ಮಾ.28: ಈ ವರ್ಷದ ಮೊದಲ ಸೂರ್ಯ ಗ್ರಹಣವು ನಾಳೆ ಸಂಭವಿಸಲಿದ್ದು, ಇದು ಭಾಗಶಃ ಸೂರ್ಯ ಗ್ರಹಣ ಎನ್ನಲಾಗಿದೆ. ಸಮಯದ ವ್ಯತ್ಯಾಸ ಇರುವ ಕಾರಣ ಈ ಅಪರೂಪದ ವಿದ್ಯಮಾನವು ಭಾರತದಲ್ಲಿ ಗೋಚರಿಸುವುದಿಲ್ಲ.ಆಫ್ರಿಕಾ, ಅಮೇರಿಕಾ, ಏಷ್ಯಾದ ಕೆಲ ಭಾಗಗಳು, ಯುರೋಪ್ ನಲ್ಲಿ ಈ ವಿದ್ಯಮಾನವನ್ನು ಕಾಣಬಹುದಾಗಿದೆ ಎಂದು ನಾಸಾ ತಿಳಿಸಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2.20ಕ್ಕೆ ಆರಂಭವಾಗುವ ಗ್ರಹಣ ಸಂಜೆ 6.13ಕ್ಕೆ ಮುಕ್ತಾಯಗೊಳ್ಳಲಿದೆ.

ವರ್ಷದ ಮೊದಲ ಸೂರ್ಯ ಗ್ರಹಣ ನಾಳೆ Read More »

ಕರಾವಳಿ
Scroll to Top