News Kadaba

ಉಡುಪಿ: ರೌಡಿಶೀಟರ್, ಗರುಡ ಗ್ಯಾಂಗ್ ಆರೋಪಿ ಗೂಂಡಾ ಕಾಯ್ದೆಯಡಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಎ.25:  ​ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ 25 ವರ್ಷದ ರೌಡಿಶೀಟರ್ ಮೊಹಮ್ಮದ್ ಅಲ್ಫಾಜ್ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾಧಿಕಾರಿ ಶುಕ್ರವಾರ, ಏಪ್ರಿಲ್ 24 ರಂದು ಹೊರಡಿಸಿದ ಆದೇಶದ ಮೇರೆಗೆ ಈ ಬಂಧನ ಮಾಡಲಾಗಿದೆ. ಅಲ್ಫಾಜ್ ಬೈಂದೂರು ತಾಲ್ಲೂಕಿನ ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್‌ನ ಜನತಾ ಕಾಲೋನಿಯ ನಿವಾಸಿಯಾಗಿದ್ದು, ಕುಂದಾಪುರ ಪಟ್ಟಣದ ಸಿದ್ದನಾಯಕನ ರಸ್ತೆಯಲ್ಲಿರುವ ರಾಮಮಂದಿರದ ಬಳಿಯೂ ವಾಸಿಸುತ್ತಿದ್ದರು. ಪೊಲೀಸರ ಪ್ರಕಾರ, ಅಲ್ಫಾಜ್ ಕುಖ್ಯಾತ “ಗರುಡ […]

ಉಡುಪಿ: ರೌಡಿಶೀಟರ್, ಗರುಡ ಗ್ಯಾಂಗ್ ಆರೋಪಿ ಗೂಂಡಾ ಕಾಯ್ದೆಯಡಿ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.25:  ​ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಾಗಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ..

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಮಾವಿನ ಹಣ್ಣು ಕೊಯ್ಯುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.24: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನ ಹಣ್ಣು ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಅಲೆವೂರು ನಿವಾಸಿ ಸದಾನಂದ ದೇವಾಡಿಗ (55) ಎಂದು ಗುರುತಿಸಲಾಗಿದೆ. ಇವರು ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಬೆಳಿಗ್ಗೆ ಮಾವಿನ ಹಣ್ಣು ಕೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಲೈನ್ ಸಂಪರ್ಕಕ್ಕೆ ಬಂದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ತುರ್ತು

ಉಡುಪಿ: ಮಾವಿನ ಹಣ್ಣು ಕೊಯ್ಯುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ಬೆಲೆ ಚಿನ್ನದ ಬೆಲೆ ಸತತ 4ನೇ ದಿನ ಇಳಿಕೆ

(ನ್ಯೂಸ್‌ ಕಡಬ) newskadaba.com,  ಎ.24: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಕಳೆದ ನಾಲ್ಕೈದು ದಿನಗಳಿಂದ ಬೆಲೆಯಲ್ಲಿ ಅಲ್ಪ ಕುಸಿತಗಳಾಗುತ್ತಿವೆ. ಇವತ್ತು ಅದರ ಬೆಲೆ ಗ್ರಾಮ್​ಗೆ 55 ರೂ ತಗ್ಗಿದೆ. ವಿದೇಶಗಳಲ್ಲಿ ಹಲವೆಡೆ ಅಲ್ಪ ಏರಿಳಿತ ಮುಂದುವರಿದಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಯಥಾಸ್ಥಿತಿಯಲ್ಲಿದ್ದರೆ, ಚೆನ್ನೈ ಮೊದಲಾದ ಕೆಲವೆಡೆ ಗ್ರಾಮ್​ಗೆ 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,950

ಇಂದಿನ ಚಿನ್ನದ ಬೆಲೆ ಚಿನ್ನದ ಬೆಲೆ ಸತತ 4ನೇ ದಿನ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಇಟಿ ಪರೀಕ್ಷೆಯಲ್ಲಿ ಮತ್ತೆ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ!

(ನ್ಯೂಸ್‌ ಕಡಬ) newskadaba.com,  ಎ.24: ರಾಜ್ಯದಾದ್ಯಂತ ಸಿಇಟಿ  ಪರೀಕ್ಷೆಗಳು ಆರಂಭವಾಗಿದೆ. ಮೊದಲ ದಿನವೇ ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವ ಘಟನೆ ನಡೆದಿದ್ದು, ವಿವಾದ ಮತ್ತೆ ಮರುಕಳಿಸಿದೆ. ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ.ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಜಗ್ಗಾಟ ಸದ್ದು ಮಾಡ್ತಿದೆ. ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಸಿಬ್ಬಂದಿಯೇ ಬಲವಂತವಾಗಿ ತೆಗೆಸಿದ್ದು, ಬಳಿಕ ಪರೀಕ್ಷೆಗೆ

ಸಿಇಟಿ ಪರೀಕ್ಷೆಯಲ್ಲಿ ಮತ್ತೆ ಅಭ್ಯರ್ಥಿಯ ಜನಿವಾರ ತೆಗೆಸಿದ ಸಿಬ್ಬಂದಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್‌‍ಎಸ್‌‍ಎಲ್‌ಸಿ ಪಾಸಾದ ಖುಷಿಯಲ್ಲಿ ಬಾವಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಎ.24: ಎಸ್‌‍ಎಸ್‌‍ಎಲ್‌ಸಿ ಪಾಸಾದ ಖುಷಿಯಲ್ಲಿ ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ಮುಳಬಾಗಿಲು ತಾಲ್ಲೂಕಿನ ಸೊನ್ನವಾಡಿ ಗ್ರಾಮದಲ್ಲಿ ನಡೆದಿದೆ. ಕಿರಣ್‌(17) ಮೃತಪಟ್ಟ ವಿದ್ಯಾರ್ಥಿ. ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ವ್ಯಾಸಂಗ ಮಾಡಿದ ಕಿರಣ್‌ ಎಸ್‌‍ಎಸ್‌‍ಎಲ್‌ಸಿಯಲ್ಲಿ ಉತ್ತೀರ್ಣನಾಗಿದ್ದು, ಫಲಿತಾಂಶ ವೀಕ್ಷಿಸಿದ ಬಳಿಕ ಸ್ನೇಹಿತರೊಂದಿಗೆ ಬಾವಿಯಲ್ಲಿ ಈಜಲು ಹೋಗಿದ್ದು, ಮೊದಲು ಸೊಂಟಕ್ಕೆ ಬೆಂಡು ಕಟ್ಟಿಕೊಂಡು ಬಾವಿಗೆ ಜಿಗಿದಿದ್ದಾನೆ. ಸುಮಾರು ಹೊತ್ತಾದರೂ ನೀರಿನಿಂದ ಮೇಲೆ ಬಾರದೆ ನೀರು ಕುಡಿದು ಮೃತಪಟ್ಟಿರಬಹುದೆಂದು

ಎಸ್‌‍ಎಸ್‌‍ಎಲ್‌ಸಿ ಪಾಸಾದ ಖುಷಿಯಲ್ಲಿ ಬಾವಿಯಲ್ಲಿ ಈಜಲು ಹೋಗಿ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಿಯೋ, ಏರ್‌ಟೆಲ್‌ಗೆ ಬಿಗ್ ಶಾಕ್: BSNLನಿಂದ ಬಂತು ಬೊಂಬಾಟ್ ಆಫರ್!

(ನ್ಯೂಸ್‌ ಕಡಬ) newskadaba.com,  ಎ.24: ಖಾಸಗಿ ಟೆಲಿಕಾಂ ಕಂಪನಿಗಳಾದ ಜಿಯೋ ಮತ್ತು ಏರ್‌ಟೆಲ್ ಇತ್ತೀಚೆಗೆ ತಮ್ಮ ರೀಚಾರ್ಜ್ ದರಗಳನ್ನು ಹೆಚ್ಚಿಸಿರುವ ಬೆನ್ನಲ್ಲೇ, ಸರ್ಕಾರಿ ಸ್ವಾಮ್ಯದ BSNL (ಭಾರತ್ ಸಂಚಾರ್ ನಿಗಮ ಲಿಮಿಟೆಡ್) ಅತ್ಯಂತ ಆಕರ್ಷಕವಾದ ಯೋಜನೆಯನ್ನು ಹೊರತರುವ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಿದೆ. ಕೇವಲ ₹599 ದರದಲ್ಲಿ ಬಿಡುಗಡೆಯಾಗಿರುವ ಈ ಪ್ರಿಪೇಯ್ಡ್ ಪ್ಲಾನ್‌ನ ವೃತ್ತಿಪರ ವರದಿ ಇಲ್ಲಿದೆ: BSNL ₹599 ಪ್ಲಾನ್‌ನ ಪ್ರಮುಖ ವಿಶೇಷತೆಗಳು ವೈಶಿಷ್ಟ್ಯಗಳು ವಿವರಗಳು ಒಟ್ಟು ವೆಚ್ಚ ₹599 ಸಿಂಧುತ್ವ (Validity) 70

ಜಿಯೋ, ಏರ್‌ಟೆಲ್‌ಗೆ ಬಿಗ್ ಶಾಕ್: BSNLನಿಂದ ಬಂತು ಬೊಂಬಾಟ್ ಆಫರ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ವಿದ್ಯಾರ್ಥಿ ಮೇಲೆ ಹಲ್ಲೆ, ಜೀವಬೆದರಿಕೆ- ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಎ.24: ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಐದಾರು ಜನರ ತಂಡವೊಂದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ನಡೆದಿದೆ. ಏಪ್ರಿಲ್ 22ರಂದು ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ.ಎಸ್.ಆ‌ರ್.ಟಿ.ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ ಐವರು ಸೇರಿ ಆದಿಲ್ ಮೇಲೆ ಏಕಾಏಕಿ

ಪುತ್ತೂರು: ವಿದ್ಯಾರ್ಥಿ ಮೇಲೆ ಹಲ್ಲೆ, ಜೀವಬೆದರಿಕೆ- ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್-ಡೀಸಲ್ ಬೆಲೆ 28 ರೂಪಾಯಿ ಏರಿಕೆ ಸಾಧ್ಯತೆ: ಸಾಧ್ಯವೇ ಇಲ್ಲ ಎಂದ ಕೇಂದ್ರ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಎ.24: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳು ಶೀಘ್ರದಲ್ಲೇ ಗಣನೀಯವಾಗಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ‘ಕೋಟಕ್ ಇನ್‌ಸ್ಟಿಟ್ಯೂಷನಲ್ ಈಕ್ವಿಟೀಸ್’ ವರದಿ ಮಾಡಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ದೇಶದಲ್ಲಿ ಇಂಧನ ಬೆಲೆಗಳು ಏರಿಕೆಯಾಗಲಿವೆ ಎಂದು ವರದಿ ತಿಳಿಸಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿ ವರೆಗೆ ಹೆಚ್ಚಿಸಬೇಕಾದ ಅನಿವಾರ್ಯತೆ ಇದೆ. ಆದರೆ,

ಪೆಟ್ರೋಲ್-ಡೀಸಲ್ ಬೆಲೆ 28 ರೂಪಾಯಿ ಏರಿಕೆ ಸಾಧ್ಯತೆ: ಸಾಧ್ಯವೇ ಇಲ್ಲ ಎಂದ ಕೇಂದ್ರ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ’- ಆತಂಕ ಬೇಡ ತೈಲ ಕಂಪನಿಗಳು

(ನ್ಯೂಸ್‌ ಕಡಬ) com,  ಎ.24: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಭೌಗೋಳಿಕ ಉದ್ವಿಗ್ನತೆ ಮತ್ತು ಜಾಗತಿಕ ವಿದ್ಯಮಾನಗಳ ಮಧ್ಯೆ ಇತ್ತ ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ, ಸದೃಢ ಮತ್ತು ಸಂಪೂರ್ಣ ನಿಯಂತ್ರಣದಲ್ಲಿದೆ. ರಾಜ್ಯವು ಸುಸಂಘಟಿತ ಪೆಟ್ರೋಲಿಯಂ ಮೂಲಸೌಕರ್ಯ ಜಾಲವನ್ನು ಹೊಂದಿದೆ ಎಂದು ತೈಲ ಮಾರುಕಟ್ಟೆ ಕಂಪನಿಗಳು ಮಾಹಿತಿ ನೀಡಿವೆ. ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಹಾಗೂ ಭಾರತದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ, ಹಿಂದೂಸ್ತಾನ್ ಪೆಟ್ರೋಲಿಯಂ ಮತ್ತು ಗೇಲ್‍ ಇಂಡಿಯಾ

‘ಕರ್ನಾಟಕದಲ್ಲಿ ತೈಲ ಮತ್ತು ಅನಿಲ ಪೂರೈಕೆ ಸ್ಥಿರ’- ಆತಂಕ ಬೇಡ ತೈಲ ಕಂಪನಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top