News Kadaba

‘ಕೊಂಕಣ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನ’- ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯಲ್ಲಿ ವಿಲೀನಗೊಳಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದ ಶಾಸಕರ ತಂಡ ಸಚಿವರಿಗೆ ಮನವಿ ಸಲ್ಲಿಸಿದೆ. ರಾಜ್ಯ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರು ಈ ಕುರಿತು ಕ್ರಮ ಕೈಗೊಳ್ಳಲು ಸಂಬಂಧಿತರಿಗೆ ಸೂಚಿಸಿದ್ದಾಗಿ ಪ್ರಕಟಣೆ ತಿಳಿಸಿದೆ.

‘ಕೊಂಕಣ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನ’- ಕೋಟ ಶ್ರೀನಿವಾಸ ಪೂಜಾರಿ ಆಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಸ್ತಿ ತೆರಿಗೆ: ಸರ್ಕಾರಿ ಕಟ್ಟಡಕ್ಕೂ OTS ಯೋಜನೆ ಜಾರಿ

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒನ್-ಟೈಮ್ ಸೆಟ್ಲ್‌ಮೆಂಟ್ (OTS) ಯೋಜನೆಯನ್ನು ಘೋಷಿಸಿದೆ. ಈ ಹಿಂದೆ, OTS ಯೋಜನೆ ಎಲ್ಲರಿಗೂ ಮುಕ್ತವಾಗಿತ್ತು, ಆದರೆ, ವಿಧಾನಸೌಧ, ವಿಕಾಸಸೌಧ ಮತ್ತು ಇತರ ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಟ್ಟಡಗಳು ಯೋಜನೆ ಬಳಸಿಕೊಳ್ಳುವಲ್ಲಿ ವಿಫಲವಾಗಿತ್ತು. ಇದರಿಂದ ಕೋಟಿಗಟ್ಟಲೆ ಆಸ್ತಿ ತೆರಿಗೆ ಮತ್ತು ಸೇವಾ ಶುಲ್ಕಗಳನ್ನು ಬಾಕಿ ಉಳಿದಿವೆ. ಹೀಗಾಗಿ ಸಮಸ್ಯೆ ಪರಿಹರಿಸಲು

ಆಸ್ತಿ ತೆರಿಗೆ: ಸರ್ಕಾರಿ ಕಟ್ಟಡಕ್ಕೂ OTS ಯೋಜನೆ ಜಾರಿ Read More »

ಕರ್ನಾಟಕ

ಮೆಟ್ರೋ ರೈಲು ದರ ಪರಿಷ್ಕರಣೆ ರಾಜ್ಯ ಸರ್ಕಾರದ ಕೈಯಲ್ಲಿಲ್ಲ: ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಮೆಟ್ರೋ ರೈಲು ದರ ಪರಿಷ್ಕರಣೆ ರಾಜ್ಯ ಸರ್ಕಾರದ ಕೈಯಲ್ಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಸಿಎಂ, ಮೆಟ್ರೋ ರೈಲು ದರ ಪರಿಷ್ಕರಣೆ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ದರ ನಿಗದಿ ಸಮಿತಿ ಒಮ್ಮೆ ಶಿಫಾರಸ್ಸು ಮಾಡಿದರೆ ದರ ಇಳಿಕೆ ಸಾಧ್ಯವಿಲ್ಲ. ಪ್ರಯಾಣ ದರವನ್ನು ಸಮಿತಿಯೆ ನಿರ್ಧರಿಸುತ್ತದೆ. ಆದರೆ, ಬಿಜೆಪಿ ಕೇಂದ್ರ ಸರ್ಕಾರದ ಬಳಿ ಧ್ವನಿ ಎತ್ತುವ ಪ್ರಯತ್ನ ಮಾಡಿದರೆ, ದರ ಏರಿಕೆಯನ್ನು ಪರಿಷ್ಕರಿಸಬಹುದು ಎಂದು

ಮೆಟ್ರೋ ರೈಲು ದರ ಪರಿಷ್ಕರಣೆ ರಾಜ್ಯ ಸರ್ಕಾರದ ಕೈಯಲ್ಲಿಲ್ಲ: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಎಷ್ಟಿದೆ?

(ನ್ಯೂಸ್ ಕಡಬ) newskadaba.com ಮಾ. 18: ಬೆಂಗಳೂರು: ಚಿನ್ನದ ದರ ದಲ್ಲಿ ಇಂದು ಮತ್ತೆ ಏರಿಕೆ ಕಂಡುಬಂದಿದ್ದು, ಗ್ರಾಹಕರಿಗೆ ಮತ್ತೆ ತಲೆನೋವು ಹೆಚ್ಚಾಗುವಂತಾಗಿದೆ. ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 40ರೂ. ಏರಿಕೆ ಆಗಿ 8,250 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 44ರೂ. ಏರಿಕೆಯಾಗಿ 9,000 ರೂ.ಗೆ ತಲುಪಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನ 66,000 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,500 ರೂ. ಮತ್ತು 100 ಗ್ರಾಂಗೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಎಷ್ಟಿದೆ? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಪ್ರೀಂ ಕೋರ್ಟ್‌ನ ಜಡ್ಜ್ ಆಗಿ ಜೊಯಮಲ್ಯ ಬಾಗ್ಚಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಾ. 18: ಸುಪ್ರೀಂ ಕೋರ್ಟ್‌ನ ಜಡ್ಜ್ ಆಗಿ ಜೊಯಮಲ್ಯ ಬಾಗ್ಚಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಅವರು 2031ರ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಲಿದ್ದಾರೆ.ಇದಕ್ಕೂ ಮೊದಲು ಕೋಲ್ಕತ್ತಾ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದ ಜೊಯಮಲ್ಯ ಬಾಗ್ಚಿ ಅವರನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವಂತೆ ಮಾ.10 ರಂದು ಅನುಮೋದನೆ ನೀಡಿತ್ತು. ಇಂದು ಸುಪ್ರೀಂ ಕೋರ್ಟ್ ಆವರಣದಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರು ನ್ಯಾಯಾಧೀಶ ಜೊಯಮಲ್ಯ ಬಾಗ್ಚಿ ಅವರಿಗೆ ಪ್ರಮಾಣ

ಸುಪ್ರೀಂ ಕೋರ್ಟ್‌ನ ಜಡ್ಜ್ ಆಗಿ ಜೊಯಮಲ್ಯ ಬಾಗ್ಚಿ ಅಧಿಕಾರ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್

PM Internship ಯೋಜನೆ ಆ್ಯಪ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಾ. 18: ‘ಪ್ರಧಾನ ಮಂತ್ರಿ ಇಂಟರ್ನ್ಶಿಪ್ ಸ್ಕೀಮ್’ ಆ್ಯಪ್ ಅನ್ನು ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಬಿಡುಗಡೆ ಮಾಡಿದರು. ಕೈಗಾರಿಕೆಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗುತ್ತಿದೆ, AI, ರೊಬೊಟಿಕ್ಸ್ ಹಾಗೂ ಇತರ ಪ್ರಗತಿಗಳನ್ನು ಒಳಗೊಂಡಿವೆ ಎಂದಿರುವ ನಿರ್ಮಲಾ ಸೀತಾರಾಮನ್ ಪ್ರಧಾನ ಮಂತ್ರಿ ಮೋದಿಯವರ ದೂರದೃಷ್ಟಿಯ ವಿಧಾನವನ್ನು  ಶ್ಲಾಘಿಸಿದರು. ‘ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಸ್ಕೀಮ್ ಆ್ಯಪ್’ ಬಿಡುಗಡೆ ಸಂದರ್ಭದಲ್ಲಿ ಉದ್ಯೋಗ ದಾಖಲಾತಿಗಳನ್ನು ಹೆಚ್ಚಿಸಲು, ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರಿಗೆ ಬೆಂಬಲ ನೀಡಲು ಐದು ವಿಭಿನ್ನ ಯೋಜನೆಗಳನ್ನು ಘೋಷಿಸಲಾಗಿದೆ ಎಂದರು.

PM Internship ಯೋಜನೆ ಆ್ಯಪ್ ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್

ಮಧ್ಯಾಹ್ನ 12 ರಿಂದ 3 ರವರೆಗೆ ಮನೆಯಲ್ಲೇ ಇರುವಂತೆ ದಿನೇಶ್ ಗುಂಡೂರಾವ್ ಸೂಚನೆ

(ನ್ಯೂಸ್ ಕಡಬ) newskadaba.com ಮಾ. 15 : ಮಂಗಳೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು, ಮನೆ, ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ. ಮಧ್ಯಾಹ್ನ ಹೊತ್ತು ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ

ಮಧ್ಯಾಹ್ನ 12 ರಿಂದ 3 ರವರೆಗೆ ಮನೆಯಲ್ಲೇ ಇರುವಂತೆ ದಿನೇಶ್ ಗುಂಡೂರಾವ್ ಸೂಚನೆ Read More »

ಕರ್ನಾಟಕ

ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ

(ನ್ಯೂಸ್ ಕಡಬ) newskadaba.com ಮಾ. 15 : ಮಂಗಳೂರು: ತುಳು- ಕನ್ನಡ ವಿದ್ವಾಂಸ ಹಾಗೂ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದ ಡಾ.ವಾಮನ ನಂದಾವರ (81) ಶನಿವಾರ ನಿಧನರಾದರು. ಕಳೆದ ಕೆಲ ವರ್ಷಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದ ಡಾ. ವಾಮನ ಅವರು ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ್ದಲ್ಲದೇ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ. ದಕ್ಷಿಣ ಕನ್ನಡ

ತುಳು- ಕನ್ನಡ ವಿದ್ವಾಂಸ ವಾಮನ ನಂದಾವರ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 24×7 ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ

(ನ್ಯೂಸ್ ಕಡಬ) newskadaba.com ಮಾ. 15 : ಬೆಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ (ಮಂಗಳೂರು ಮತ್ತು ಉಡುಪಿ) 24×7 ನಿರಂತರ ವಿದ್ಯುತ್ ಪೂರೈಸುವಂತೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಕರ್ನಾಟಕದ ಇಂಧನ ಸಚಿವ ಕೆ.ಜಿ. ಜಾರ್ಜ್ ಅವರಿಗೆ ಒತ್ತಾಯಿಸಿದೆ. ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥಾಪಕ ತೋನ್ಸೆ ಜಯಶ್ರೀಕೃಷ್ಣ ಶೆಟ್ಟಿ ಅವರು, ಉಡುಪಿಯ ಪಡುಬಿದ್ರಿಯಲ್ಲಿ 1300 ಮೆಗಾವ್ಯಾಟ್ ಉಷ್ಣ ವಿದ್ಯುತ್ ಸ್ಥಾವರವು 2010 ರಿಂದ ಕಾರ್ಯನಿರ್ವಹಿಸುತ್ತಿದೆ. ನಾಗಾರ್ಜುನ/ಅದಾನಿ ವಿದ್ಯುತ್ ಸ್ಥಾವರವು ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಶೇ.45 ರಷ್ಟು ವಿದ್ಯುತ್ ಪೂರೈಸುತ್ತದೆ. ಇದು ರಾಜ್ಯಕ್ಕೆ

ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೆ 24×7 ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹ Read More »

ಕರಾವಳಿ

ವೈಮಾನಿಕ ದಾಳಿಯಲ್ಲಿ ಐಸಿಸ್ ಉಗ್ರ ಸಂಘಟನೆಯ ಮತ್ತೊಬ್ಬ ಪ್ರಮುಖನ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 15 : ಐಸಿಸ್ ಸಂಘಟನೆಯ ಪ್ರಮುಖ ನಾಯಕನನ್ನು ನಿಖರ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿರುವುದಾಗಿ ಅಮೆರಿಕ ಘೋಷಿಸಿದೆ. ಇರಾಕ್‌ನ ಅಲ್ ಅನ್ವರ್ ಪ್ರಾಂತ್ಯದಲ್ಲಿ ನಡೆದ ನಿಖರ ವೈಮಾನಿಕ ದಾಳಿಯಲ್ಲಿ ಅಬು ಖದೀಜಾ ಎಂದೂ ಕರೆಯಲ್ಪಡುವ ಅಬ್ದಲ್ಲಾ ಮಕ್ಕಿ ಮುಸ್ಲಿಹ್ ಅಲ್-ರಿಫಾಯಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಇರಾಕ್ ಗುಪ್ತಚರ ಮತ್ತು ಭದ್ರತಾ ಪಡೆಗಳ ಸಮನ್ವಯದೊಂದಿಗೆ ಅಮೆರಿಕ ಘೋಷಿಸಿದೆ. ಅಬು ಖದೀಜಾ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಭಯೋತ್ಪಾದಕ ಗುಂಪಿನ ಜಾಗತಿಕ ಕಾರ್ಯಾಚರಣೆಗಳ ಮುಖ್ಯಸ್ಥರಾಗಿದ್ದರು ಮತ್ತು ಜಾಗತಿಕವಾಗಿ ಗುಂಪಿನ ಎರಡನೇ

ವೈಮಾನಿಕ ದಾಳಿಯಲ್ಲಿ ಐಸಿಸ್ ಉಗ್ರ ಸಂಘಟನೆಯ ಮತ್ತೊಬ್ಬ ಪ್ರಮುಖನ ಹತ್ಯೆ Read More »

ಬ್ರೇಕಿಂಗ್ ನ್ಯೂಸ್
Scroll to Top