News Kadaba

‘ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ’- ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಮಾ. 15 : ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಇತ್ತೀಚಿಗಿನ ಸ್ವಾತಿ ಬ್ಯಾಡಗಿ ಎಂಬವರ ಕೊಲೆ ಪ್ರಕರಣವನ್ನು ಉಲ್ಲೇಖಿಸಿ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಹುಬ್ಬಳ್ಳಿಯಲ್ಲಿ ಕಾಲೇಜು ಯುವತಿ ನೇಹಾ ಹಿರೇಮಠ ಬರ್ಬರ ಕೊಲೆಯ ನೋವು ಮಾಸುವ ಮುನ್ನ […]

‘ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ’- ಬೊಮ್ಮಾಯಿ Read More »

ಕರ್ನಾಟಕ

ಮಾ.31ರೊಳಗೆ ಆಸ್ತಿ ತೆರಿಗೆ ಪಾವತಿಸದಿದ್ರೆ ದುಪ್ಪಟ್ಟು

(ನ್ಯೂಸ್ ಕಡಬ) newskadaba.com ಮಾ. 15 : ಬೆಂಗಳೂರು: ಆಸ್ತಿ ಮಾಲೀಕರು ಇಲ್ಲಿ ಗಮನಿಸಬೇಕಾದ ಸುದ್ದಿ ಇದೆ. ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಇದ್ದರೆ ಮಾ.31ರೊಳಗೆ ತೆರಿಗೆ ಪಾವತಿಸಬೇಕು. ಇಲ್ಲದಿದ್ದರೆ ಏಪ್ರಿಲ್ 1ರಿಂದ ಶೇ.100ರಷ್ಟು ದಂಡ ಬೀಳಲಿದೆ. ಅಂದರೆ ದುಪ್ಪಟ್ಟು ಮೊತ್ತ ಕಟ್ಟಬೇಕಾಗಲಿದೆ. ಈ ಕುರಿತು ಸೂಚನೆ ನೀಡಿದೆ. ಏಪ್ರಿಲ್‌ 1ರಿಂದ ₹100ಕ್ಕೆ 100 ದಂಡ ವಿಧಿಸುವ ಹಾಗೂ ವಾರ್ಷಿಕ ಬಾಕಿ ಮೊತ್ತಕ್ಕೆ ಶೇ.9 ರಿಂದ 15 ರಷ್ಟು ದಂಡ ವಿಧಿಸುವ ನಿಯಮ ಜಾರಿಗೆ ಬರುತ್ತಿದೆ. ರಾಜ್ಯ ಸರ್ಕಾರವು ಕಳೆದ ವರ್ಷ ಬಿಬಿಎಂಪಿಯ

ಮಾ.31ರೊಳಗೆ ಆಸ್ತಿ ತೆರಿಗೆ ಪಾವತಿಸದಿದ್ರೆ ದುಪ್ಪಟ್ಟು Read More »

ಕರ್ನಾಟಕ

ಕಾರಿನ ಮೇಲೆ ಬಿದ್ದ ಲಾರಿ – ಪವಾಡಸದೃಶವಾಗಿ ಇಬ್ಬರು ಪಾರು

(ನ್ಯೂಸ್ ಕಡಬ) newskadaba.com ಮಾ. 15 : ನೆಲಮಂಗಲದ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಟ್ರಕ್‌ ಬಿದ್ದು ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ ಘಟನೆ ಸಂಭವಿಸಿದ ರೀತಿಯಲ್ಲೇ ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಬಳಿ ನಡೆದಿದೆ. ರಾಮದುರ್ಗ ತಾಲೂಕಿನ ಬಾಗೋಜಿಕೊಪ್ಪದ ನಿವಾಸಿಗಳಾದ ಪರಪ್ಪ ಮತ್ತು ನಾಗಪ್ಪ ಎಂಬುವವರು ಇಂದು ಬೆಳಗ್ಗೆ ತಮ್ಮ ವ್ಯಾಗನರ್‌ ಕಾರನ್ನು ಸರ್ವಿಸ್ ಮಾಡಿಸಬೇಕು ಎಂದು ಬೆಳಗಾವಿಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಸಿಮೆಂಟ್‌ ಮಿಕ್ಸರ್‌ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿಯಾಗಿ ಕಾರಿನ ಮೇಲೆ ಬಿದ್ದಿದೆ. ಲಾರಿ

ಕಾರಿನ ಮೇಲೆ ಬಿದ್ದ ಲಾರಿ – ಪವಾಡಸದೃಶವಾಗಿ ಇಬ್ಬರು ಪಾರು Read More »

ಕರ್ನಾಟಕ

ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಾ. 15 ಬೆಂಗಳೂರು : ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ತುಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಿಳಿಸಿದರು. ಪ್ರಜಾಸತ್ತಾತ್ಮಕ ವ್ಯವಸ್ಥೆ ಬಲಪಡಿಸುವ ಮತದಾನದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವಂತಾಗಬೇಕು ಎಂದು ಆಶಿಸಿದ್ದಾರೆ. ತಮಿಳುನಾಡು ಬಜೆಟ್‌ನಲ್ಲಿ ರೂಪಾಯಿ ಚಿಹ್ನೆಯನ್ನು ತಮಿಳು ಅಕ್ಷರ ‘ರೂ’ ನೊಂದಿಗೆ ಬದಲಾಯಿಸುವ ಡಿಎಂಕೆ ನಿರ್ಧಾರವನ್ನು ಉಲ್ಲೇಖಿಸಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ, ‘ಒಂದು ರಾಷ್ಟ್ರ,

ಒಂದು ರಾಷ್ಟ್ರ- ಒಂದು ಚುನಾವಣೆಯಿಂದ ಕಡಿಮೆ ಖರ್ಚು, ಅಭಿವೃದ್ಧಿ ಹೆಚ್ಚು: ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

ಶಿವಸೇನಾ ನಾಯಕನ ಹತ್ಯೆ ಪ್ರಕರಣ – ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಾ. 15 ಬೆಂಗಳೂರು: ಸಿಐಎ ಮೋಗಾ ಮತ್ತು ಸಿಐಎ ಮಾಲೌತ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷ ಮಂಗತ್ ರಾಯ್ ಮಂಗಾ ಹತ್ಯೆಗೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಬಂಧಿಸಲಾಯಿತು. ಶಂಕಿತರನ್ನು ಅರುಣ್ ಅಲಿಯಾಸ್ ದೀಪು, ಅರುಣ್ ಅಲಿಯಾಸ್ ಸಿಂಘಾ ಮತ್ತು ರಾಜ್‌ವೀರ್ ಅಲಿಯಾಸ್ ಲಡ್ಡೊ ಎಂದು ಗುರುತಿಸಲಾಗಿದೆ. ಮಂಗತ್ ರಾಯ್ (ಶಿವಸೇನಾ ಮೋಗಾ) ಹತ್ಯೆಯನ್ನು ಎಫ್‌ಐಆರ್ ಸಂಖ್ಯೆ 64/2025 ರ ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ. ಇದನ್ನು ಮೋಗಾದ ಪಿಎಸ್ ಸಿಟಿ ಸೌತ್‌ನಲ್ಲಿ ಸೆಕ್ಷನ್ 103(1), 191(3), 190

ಶಿವಸೇನಾ ನಾಯಕನ ಹತ್ಯೆ ಪ್ರಕರಣ – ಮೂವರ ಬಂಧನ Read More »

ಬ್ರೇಕಿಂಗ್ ನ್ಯೂಸ್

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿಪಕ್ಷಗಳ ವಿರೋಧ ನಡುವೆಯೂ ಸಚಿವ ಸಂಪುಟ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) newskadaba.com ಮಾ. 15 ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡ, ಹಿಂದುಳಿದವರು ಹಾಗೂ ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ರೂ.2 ಕೋಟಿ ವೆಚ್ಚದ ಕಾಮಗಾರಿಗಳು, ರೂ.1 ಕೋಟಿವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ನಲ್ಲಿ ಮೀಸಲಾತಿ ಕಲ್ಪಿಸುವ ತೀರ್ಮಾನದ ಜೊತೆಗೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ. ವಿಧಾನಸೌಧದ ಕ್ಯಾಬಿನೆಟ್ ಹಾಲ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ವಿಚಾರವಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ: ವಿಪಕ್ಷಗಳ ವಿರೋಧ ನಡುವೆಯೂ ಸಚಿವ ಸಂಪುಟ ಗ್ರೀನ್ ಸಿಗ್ನಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ: ಐವರ ಬಂಧನ

(ನ್ಯೂಸ್ ಕಡಬ) newskadaba.com ಮಾ. 15: ಮಂಗಳೂರು : ಅಕ್ರಮ ಪಿಸ್ತೂಲ್ ಮಾರಾಟ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಕರಾವಳಿಯಲ್ಲಿ ನಿಷೇಧಿತ  PFI ಸಂಘಟನೆ ಮತ್ತೆ ಆಕ್ಟಿವ್ ಆಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.  ಕೇರಳ ಮೂಲದ ಕ್ರಿಮಿನಲ್ ಗಳಾದ ಅಬ್ದುಲ್ ಲತೀಫ್, ನೌಫಲ್, ಮಹಮ್ಮದ್ ಅಸ್ಗರ್, ಮಹಮ್ಮದ್ ಸಾಲಿ ಬಂಧಿತರು. ಬಂಧಿತರಿಂದ ಮೂರು ಪಿಸ್ತೂಲ್ ಮತ್ತು ಆರು ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.  ಕೇರಳದಲ್ಲಿ ನಿಷೇಧಿತ PFI ಸಂಘಟನೆಯೊಂದಿಗೆ ಆರೋಪಿಗಳು ನೇರ ಸಂಬಂಧ ಹೊಂದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ

ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ: ಐವರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಶರಣ ಪ್ರಕಾಶ್ ಪಾಟೀಲ್

(ನ್ಯೂಸ್ ಕಡಬ) newskadaba.com ಮಾ. 15: ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಅಧೀನದಲ್ಲಿ ಇರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಈಗಿರುವ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸಲು ರಾಜ್ಯ ಸರಕಾರ ಚಿಂತಿಸುತ್ತಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರನ್ನು ಉಳಿಸಿಕೊಳ್ಳಲು ನಿವೃತ್ತಿ ವಯಸ್ಸನ್ನು ವಿಸ್ತರಿಸಲು ಸರಕಾರ ಚಿಂತಿಸಿರುವುದಾಗಿ ಸಚಿವ ಶರಣ ಪ್ರಕಾಶ್ ಪಾಟೀಲ್ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಕುರಿತು ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ: ಸಚಿವ ಶರಣ ಪ್ರಕಾಶ್ ಪಾಟೀಲ್ Read More »

ಕರ್ನಾಟಕ

‘ಕಾಂಗ್ರೆಸ್ ಸರಕಾರದ ಬೆಲೆ ಏರಿಕೆಯ ಗ್ಯಾರಂಟಿ’- ವಿಜಯೇಂದ್ರ

(ನ್ಯೂಸ್ ಕಡಬ) newskadaba.com ಮಾ. 14 :ನವದೆಹಲಿ: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ನಾಡಿನ ಜನತೆಗೆ ಬಣ್ಣದ ಹಬ್ಬ ಹೋಳಿಯ ಶುಭಾಶಯ ಕೋರಿದರು. ನಾಡಿನ ಬೆನ್ನೆಲುಬಾದ ರೈತರ ಬದುಕು ಹಸನಾಗಲಿ; ಎಲ್ಲ ಜನತೆಗೆ ಒಳಿತಾಗಲಿ ಎಂದು ಹಾರೈಸಿದರು. ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ

‘ಕಾಂಗ್ರೆಸ್ ಸರಕಾರದ ಬೆಲೆ ಏರಿಕೆಯ ಗ್ಯಾರಂಟಿ’- ವಿಜಯೇಂದ್ರ Read More »

ಕರ್ನಾಟಕ

ಮಾರ್ಚ್ ನಲ್ಲಿ 2 ದಿನ ರಾಷ್ಟ್ರಾದ್ಯಂತ ಬ್ಯಾಂಕ್ ಮುಷ್ಕರ

(ನ್ಯೂಸ್ ಕಡಬ) newskadaba.com ಮಾ. 14 :ನವದೆಹಲಿ: ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) ಜೊತೆ ಪ್ರಮುಖ ಬೇಡಿಕೆಗಳ ಕುರಿತು ನಡೆದ ಚರ್ಚೆಗಳು ಯಾವುದೇ ಸಕಾರಾತ್ಮಕ ಫಲಿತಾಂಶವನ್ನು ನೀಡದ ಕಾರಣ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಯುಎಫ್ ಬಿಯು ನಿರ್ಧರಿಸಿದೆ. ಐಬಿಎ ಜೊತೆಗಿನ ಸಭೆಯಲ್ಲಿ, ಎಲ್ಲಾ ಯುಎಫ್‌ಬಿಯು ಘಟಕಗಳು ಎಲ್ಲಾ ಕೇಡರ್‌ಗಳಲ್ಲಿ ನೇಮಕಾತಿ ಮತ್ತು ಐದು ದಿನಗಳ ಕೆಲಸದ ವಾರ ಸೇರಿದಂತೆ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿತ್ತು. ಆದರೂ, ಪ್ರಮುಖ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ ಎಂದು ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ (ಎನ್‌ಸಿಬಿಇ) ಪ್ರಧಾನ ಕಾರ್ಯದರ್ಶಿ ಎಲ್ ಚಂದ್ರಶೇಖರ್

ಮಾರ್ಚ್ ನಲ್ಲಿ 2 ದಿನ ರಾಷ್ಟ್ರಾದ್ಯಂತ ಬ್ಯಾಂಕ್ ಮುಷ್ಕರ Read More »

ಬ್ರೇಕಿಂಗ್ ನ್ಯೂಸ್
Scroll to Top