News Kadaba

ಉಡುಪಿ: ಗರುಡ ಗ್ಯಾಂಗ್ ನ ನಟೋರಿಯಸ್ ಕ್ರಿಮಿನಲ್ ಇಸಾಕ್ ಕಾಲಿಗೆ ಗುಂಡು; ಬಂಧನ

(ನ್ಯೂಸ್ ಕಡಬ) newskadaba.com ಮಾ. 13: ಗರುಡ ಗ್ಯಾಂಗ್ ನಟೋರಿಯಸ್ ಕ್ರಿಮಿನಲ್ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದ ಇಸಾಕ್ ಮೇಲೆ ಮಣಿಪಾಲ ಪೊಲೀಸ್ ದೇವರಾಜ್ ಮತ್ತು ತಂಡ ಶೂಟ್ ಔಟ್ ಮಾಡಿದೆ. ಶೂಟ್ ಔಟ್ ಮಾಡಿದ ಬಳಿಕ ಪೊಲೀಸರು ಇಸಾಕ್ ನನ್ನ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾ. 4 ರಂದು ಬಂಧಿಸಲು ಬಂದ ಪೊಲೀಸರಿಗೆ ಇಸಾಕ್ ಚೆಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ. ಈತ […]

ಉಡುಪಿ: ಗರುಡ ಗ್ಯಾಂಗ್ ನ ನಟೋರಿಯಸ್ ಕ್ರಿಮಿನಲ್ ಇಸಾಕ್ ಕಾಲಿಗೆ ಗುಂಡು; ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

400 ರೂ. ಗಡಿ ದಾಟಿದ ಹೊಸ ಅಡಿಕೆ ದರ

(ನ್ಯೂಸ್ ಕಡಬ) newskadaba.com ಮಾ. 13: ರಬ್ಬರ್, ಕಾಳುಮೆಣಸು, ಹೊಸ ಅಡಿಕೆ ಧಾರಣೆ ಮತ್ತೆ ಏರಿಕೆ ಕಂಡಿದೆ. ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 400 ರೂ. ದಾಟಿದೆ. ಕ್ಯಾಂಪ್ಕೋದಲ್ಲಿ ಮಾರ್ಚ್ 11ರಂದು ಹೊಸ ಅಡಿಕೆ ಧಾರಣೆ ಕೆಜಿಗೆ 400 ರೂಪಾಯಿ, ಹೊರ ಮಾರುಕಟ್ಟೆಯಲ್ಲಿ 405 ರೂಪಾಯಿ ಇತ್ತು. ಸಿಂಗಲ್ ಚೋಲ್ 455 ರೂ., ಡಬ್ಬಲ್ ಚೋಲ್ 495 ರೂ. ಧಾರಣೆ ಇದ್ದು, ಏರಿಕೆ ಕಂಡಿಲ್ಲ. ಮಾರ್ಚ್ 11ರಂದು ರಬ್ಬರ್ ಗ್ರೇಡ್ 190.50 ರೂ., ರಬ್ಬರ್ ಸ್ಕ್ರಾಪ್

400 ರೂ. ಗಡಿ ದಾಟಿದ ಹೊಸ ಅಡಿಕೆ ದರ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com ಮಾ. 13 ನವದೆಹಲಿ: ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ಜಂಕ್ಷನ್‌ಗೆ ವಿಸ್ತರಿಸುವುದಕ್ಕೆ ರೈಲ್ವೆ ಮಂಡಳಿ ಈಗಾಗಲೇ ಮಂಜೂರಾತಿ ನೀಡಿದ್ದು, ರೈಲ್ವೆ ಸಚಿವ ವಿ. ಸೋಮಣ್ಣ ಅವರ ದಿನಾಂಕ ನಿಗದಿಪಡಿಸಿಕೊಂಡು ಮಾರ್ಚ್‌ ಅಂತ್ಯದೊಳಗೆ ಈ ರೈಲು ಸೇವೆಗೆ ಚಾಲನೆ ನೀಡಲಾಗುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಇಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಭೇಟಿಯಾದ ಕ್ಯಾ. ಚೌಟ ಅವರು, ಕಳೆದ ಒಂದು

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್‌ ರೈಲಿಗೆ ತಿಂಗಳಾಂತ್ಯದೊಳಗೆ ಹಸಿರು ನಿಶಾನೆ: ಕ್ಯಾ. ಚೌಟ Read More »

ಕರ್ನಾಟಕ

ಬೆಳ್ತಂಗಡಿ: ನೇತ್ರಾವತಿ ಶಿಖರದ ಬಳಿ ಕಾಡ್ಗಿಚ್ಚು-ಸಾವಿರಾರು ಎಕರೆ ಸಸ್ಯವರ್ಗ ನಾಶ

(ನ್ಯೂಸ್ ಕಡಬ) newskadaba.com ಮಾ. 12: ನೇತ್ರಾವತಿ ಶಿಖರದ ಕೆಳಗಿನ ಪ್ರದೇಶದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಕಾಡ್ಗಿಚ್ಚು ಸಾವಿರಾರು ಎಕರೆಗಳನ್ನು ಆವರಿಸಿದ ಘಟನೆ ಸಂಭವಿಸಿದೆ. ದಿಡುಪೆಯ ಗೋಡೌನ್ ಬೆಟ್ಟದ ಬಳಿ ಆಕಸ್ಮಿಕವಾಗಿ ಪ್ರಾರಂಭವಾದ ಬೆಂಕಿ, ಶುಷ್ಕ ಹವಾಮಾನದಿಂದಾಗಿ ವೇಗವಾಗಿ ಹರಡಿ, ಸಸ್ಯವರ್ಗವನ್ನು ನಾಶಪಡಿಸಿತು ಮತ್ತು ಹತ್ತಿರದ ಮನೆಗಳಿಗೆ ಅಪಾಯವನ್ನುಂಟು ಮಾಡಿ ಖಾಸಗಿ ಭೂಮಿಯಲ್ಲಿ ಪ್ರಾರಂಭವಾದ ಬೆಂಕಿಯು ಶೀಘ್ರದಲ್ಲೇ ಸರ್ಕಾರಿ ಸ್ವಾಮ್ಯದ ಅರಣ್ಯ ಭೂಮಿಗೆ ಹರಡಿ, ಮರಗಳು ಮತ್ತು ಸಸ್ಯಗಳಿಗೆ ಹಾನಿಯನ್ನುಂಟು ಮಾಡಿತು. ಬಲವಾದ ಗಾಳಿ

ಬೆಳ್ತಂಗಡಿ: ನೇತ್ರಾವತಿ ಶಿಖರದ ಬಳಿ ಕಾಡ್ಗಿಚ್ಚು-ಸಾವಿರಾರು ಎಕರೆ ಸಸ್ಯವರ್ಗ ನಾಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ 1533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ

(ನ್ಯೂಸ್ ಕಡಬ) newskadaba.com ಮಾ. 12 ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 1,533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆಯಾಗಿವೆ ಎಂದು ಸದನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ ತಿಳಿಸಿದ್ದಾರೆ. ವಿಧಾನ ಪರಿಷತ್‌ ಪ್ರಶೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮಕ್ಕಳಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಂಡುಬರುತ್ತಿರುವುದು ಆತಂಕಕಾರಿ (Shocking News) ವಿಷಯವಾಗಿದ್ದು, ಕಳೆದ ವರ್ಷ 14 ವರ್ಷದೊಳಗಿನ 876 ಗಂಡು ಮಕ್ಕಳು, 657 ಹೆಣ್ಣು ಮಕ್ಕಳು ಸಹಿತ 1,533 ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ

ರಾಜ್ಯದಲ್ಲಿ 1533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ Read More »

ಕರ್ನಾಟಕ

ರೈಲು ಹೈಜಾಕ್: 16 ಉಗ್ರರನ್ನು ಹತ್ಯೆ ಮಾಡಿ 104 ಪ್ರಯಾಣಿಕರನ್ನು ರಕ್ಷಿಸಿದ ಪಾಕ್ ಭದ್ರತಾ ಪಡೆ

(ನ್ಯೂಸ್ ಕಡಬ) newskadaba.com ಮಾ. 12: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಸುರಂಗವೊಂದರಲ್ಲಿ ಬಲೂಚ್ ಉಗ್ರರು ರೈಲನ್ನು ಅಪಹರಿಸಿದ್ದಾರೆ. ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆ ವೇಳೆ ಗುಂಡಿನ ಕಾಳಗದಲ್ಲಿ 16 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ರೈಲಿನಲ್ಲಿದ್ದ 104 ಪ್ರಯಾಣಿಕರನ್ನು ಭದ್ರತಾ ಪಡೆಗಳು ರಕ್ಷಿಸಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ. ಒಂಬತ್ತು ಬೋಗಿಗಳಲ್ಲಿ ಸುಮಾರು 400 ಪ್ರಯಾಣಿಕರನ್ನು ಹೊತ್ತ ಜಾಫರ್ ಎಕ್ಸ್‌ಪ್ರೆಸ್ ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದಿಂದ ಪೇಶಾವರಕ್ಕೆ ಪ್ರಯಾಣಿಸುತ್ತಿದ್ದಾಗ ಗುಡಾಲಾರ್ ಮತ್ತು ಪಿರು ಕುನ್ರಿಯ ಪರ್ವತ ಪ್ರದೇಶದ ಬಳಿ ಸುರಂಗದಲ್ಲಿ ಶಸ್ತ್ರಸಜ್ಜಿತ

ರೈಲು ಹೈಜಾಕ್: 16 ಉಗ್ರರನ್ನು ಹತ್ಯೆ ಮಾಡಿ 104 ಪ್ರಯಾಣಿಕರನ್ನು ರಕ್ಷಿಸಿದ ಪಾಕ್ ಭದ್ರತಾ ಪಡೆ Read More »

ಬ್ರೇಕಿಂಗ್ ನ್ಯೂಸ್

ಲಂಚ ಪಡೆದ ಇಬ್ಬರ ಅಧಿಆರಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಾ. 12 ಥಾಣೆ: ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಸರ್ಕಾರಿ ಸ್ವಾಮ್ಯದ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಇಬ್ಬರು ಉದ್ಯೋಗಿಗಳನ್ನು ಲಂಚ ಪಡೆದ ಆರೋಪದ ಮೇಲೆ ಬಂಧಿಸಿದೆ. ಎಸಿಬಿಯ ಥಾಣೆ ಘಟಕಕ್ಕೆ ದೂರು ನೀಡಿದ ನಂತರ ನಡೆದ ಕಾರ್ಯಾಚರಣೆಯಲ್ಲಿ ಕಛೇರಿಯ ಹಿರಿಯ ಗುಮಾಸ್ತ ಹರೀಶ್ ಮರಾಠ (47) ಮತ್ತು ಕಿರಿಯ ಗುಮಾಸ್ತ ಹೇಮಂತ್ ಕಿರ್ಪಣ್ (39) ಅವರನ್ನು ಬಂಧಿಸಲಾಗಿದೆ

ಲಂಚ ಪಡೆದ ಇಬ್ಬರ ಅಧಿಆರಿಗಳ ಬಂಧನ Read More »

ಬ್ರೇಕಿಂಗ್ ನ್ಯೂಸ್

ಇಂದು ರಾಜ್ಯದ ಹಲವೆಡೆ ಮಳೆ

(ನ್ಯೂಸ್ ಕಡಬ) newskadaba.com ಮಾ. 12 ಬೆಂಗಳೂರು: ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದೆ. ಈ ಮಧ್ಯೆ ಮಂಗಳವಾರ ಹಲವೆಡೆ ಮಳೆ ಸುರಿದು ಕೆಂಡದಂತಹ ಬಿಸಿಲಿನಿಂದ ಬಸವಳಿದಿದ್ದ ಜನತೆ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರು ನಗರದ ಹಲವೆಡೆ ದಿಢೀರ್​ ಮಳೆಯಾಗಿದೆ. ಶಾಂತಿನಗರ, ಕಾರ್ಪೊರೇಷನ್​, ರಿಚ್ಮಂಡ್​ ಸರ್ಕಲ್, ಕೆ.ಆರ್.ಮಾರ್ಕೆಟ್​, ಮೆಜೆಸ್ಟಿಕ್​ ಸೇರಿದಂತೆ ವಿವಿಧೆಡೆ ವರ್ಷಧಾರೆಯಾಗಿದೆ. ಇನ್ನು ಬುಧವಾರ (ಮಾ. 12)ವೂ ಹಲವೆಡೆ ಬೇಸಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ 1 ಅಥವಾ

ಇಂದು ರಾಜ್ಯದ ಹಲವೆಡೆ ಮಳೆ Read More »

ಕರ್ನಾಟಕ

ಕಳೆದೆರಡು ವರ್ಷದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮದಡಿ ದ.ಕ.ದ ನೂರಾರು ಯುವಕರಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಾ. 12: ಮಂಗಳೂರಿನಲ್ಲಿ ಯುವಕರಿಗೆ ನೀಡಲಾಗುತ್ತಿರುವ ಪ್ರಾದೇಶಿಕ ಪೂರಕ ಕೌಶಲ್ಯಾಭಿವೃದ್ಧಿ ತರಬೇತಿಯ ಕುರಿತು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ‘ಕೌಶಲ್ಯ ಭಾರತ ಕಾರ್ಯಕ್ರಮದಡಿ ದಕ್ಷಿಣ ಕನ್ನಡದಲ್ಲಿ ನೂರಾರು ಯುವಕರಿಗೆ ತರಬೇತಿ ನೀಡುತ್ತಿದ್ದು, ಅವರನ್ನು ವಲಯಗಳಾದ್ಯಂತ ಉದ್ಯಮಕ್ಕೆ ಸಂಬಂಧಿಸಿದ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸುತ್ತಿದೆ ಎಂದು ತಿಳಿಸಿದೆ. ಲೋಕಸಭೆಯಲ್ಲಿ ಸಂಸದರು  ಚುಕ್ಕೆ ಗುರುತಿಲ್ಲದ ಕೇಳಿದ ಪ್ರಶ್ನೆಗೆ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ

ಕಳೆದೆರಡು ವರ್ಷದಲ್ಲಿ ಸ್ಕಿಲ್ ಇಂಡಿಯಾ ಕಾರ್ಯಕ್ರಮದಡಿ ದ.ಕ.ದ ನೂರಾರು ಯುವಕರಿಗೆ ತರಬೇತಿ Read More »

ಕರ್ನಾಟಕ

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಾ. 12 ಸಂಭಾಲ್: ಕಾಪು ತಾಲೂಕಿನ ನಿವಾಸಿ ಸಾನಿಯಾ ನಿಜ್ ಎಂಬ 20 ವರ್ಷದ ಮಹಿಳೆ ಮಾರ್ಚ್ 2 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕಾಪು ಜಿಲ್ಲೆಯ ಕೊಪ್ಪಲಂಗಡಿಯ ಹೆದ್ದಾರಿ ಬಳಿಯ ಜ್ಯೂಸ್ ಅಂಗಡಿಯಲ್ಲಿ ತನ್ನ ತಾಯಿಗೆ ಸಹಾಯ ಮಾಡಲು ಮನೆಯಿಂದ ಹೊರಟಿದ್ದ ಅವರು ಅಂದಿನಿಂದ ಮರಳಿ ಬಂದಿಲ್ಲ. ಸಾನಿಯಾ ಅವರು 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಅಂಡಾಕಾರದ ಮುಖವನ್ನು ಹೊಂದಿದ್ದಾರೆ. ಅವರು ಕನ್ನಡ, ಬ್ಯಾರಿ ಮತ್ತು ಹಿಂದಿ

ಉಡುಪಿ: ಯುವತಿ ನಾಪತ್ತೆ; ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top