News Kadaba

“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್!

(ನ್ಯೂಸ್‌ ಕಡಬ) newskadaba.com,  ಎ.24: ನಾಯಕ ಯಾರೆಂದು ನಿರ್ಧರಿಸಲು ಇರಾನ್ ಹೆಣಗಾಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಇದಕ್ಕೆ ಇರಾನ್ ನಾಯಕರು ತಿರುಗೇಟು ನೀಡಿದ್ದು, ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ತಮ್ಮ ರಾಷ್ಟ್ರ ಮತ್ತು ಅದರ ಸಂಸ್ಥೆಗಳಲ್ಲಿ ಏಕತೆ ಇದೆ ಎಂದು ಪ್ರತಿಪಾದಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರೆದಿರುವಂತೆಯೇ ಟ್ರಂಪ್ ಈ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇರಾನ್ ಅಧಿಕಾರಿಗಳು ವಿಭಜನೆ ಮತ್ತು ಆಂತರಿಕ ಹೋರಾಟಗಳ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ‘ಇರಾನ್‌ಗೆ ಕಷ್ಟದ ಸಮಯ‘: ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್ ಮಾಡಿದ […]

“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಡ್ ನ್ಯೂಸ್, ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ

(ನ್ಯೂಸ್‌ ಕಡಬ) newskadaba.com,  ಎ.24: ರಾಜ್ಯದ ಜನಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರಿ ಆರೋಗ್ಯ ಸೇವೆಯಲ್ಲಿ ಮಹತ್ವದ ಸುಧಾರಣೆ ತರಲಾಗಿದೆ. ಇನ್ನು ಮುಂದೆ ರಾಜ್ಯದ 39 ಸರ್ಕಾರಿ ಜಿಲ್ಲಾ, ತಾಲೂಕು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮೊಣಕಾಲು ಹಾಗೂ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಲಭ್ಯವಿರಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಗರದ ಆರೋಗ್ಯ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೇವಲ 17 ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಶಸ್ತ್ರಚಿಕಿತ್ಸೆ ಲಭ್ಯವಿತ್ತು. ಈಗ

ಗುಡ್ ನ್ಯೂಸ್, ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲೇ ಮೊಣಕಾಲು, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ ಲಭ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹ ಭಿನ್ನಗೊಳಿಸಿದ ದುಷ್ಕರ್ಮಿ

(ನ್ಯೂಸ್‌ ಕಡಬ) newskadaba.com,  ಎ.24:ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಅಹಿತಕರ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹವನ್ನು ಭಿನ್ನಗೊಳಿಸಿದ್ದಾನೆ. ಘಟನೆಯ ವಿವರ: ವರದಿಗಳ ಪ್ರಕಾರ, ಅಜಯ್ ಎಂಬ ಯುವಕ ಬುಧವಾರ ರಾತ್ರಿ ಥಾರ್ ವಾಹನದಲ್ಲಿ ಸ್ಥಳಕ್ಕೆ ಆಗಮಿಸಿದ್ದಾನೆ. ದೇವಸ್ಥಾನದ ಸಮೀಪವಿರುವ ಸುಬ್ರಹ್ಮಣ್ಯ ಭಟ್ ಎಂಬುವವರ ಮನೆಗೆ ತೆರಳಿ, ತುಳು ಭಾಷೆಯಲ್ಲಿ ‘ಎನ್ನನ್ ಬಚಾವ್ ಮಲ್ಪಿ’ (ನನ್ನನ್ನು ಉಳಿಸಿ) ಎಂದು ಕಿರುಚುತ್ತಾ ಒಳಗೆ ಪ್ರವೇಶಿಸಲು

ಬೆಳ್ತಂಗಡಿ: ಬಳಂಜ ದೇವಸ್ಥಾನಕ್ಕೆ ನುಗ್ಗಿ ದೇವರ ವಿಗ್ರಹ ಭಿನ್ನಗೊಳಿಸಿದ ದುಷ್ಕರ್ಮಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಎ.24: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೊಂದು ವಾರ ಬಿಸಿಲ ಝಳ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಕರುನಾಡು ಬಿಸಿಲ ಧಗೆಗೆ ಬಳಲಿ ಬೆಂಡಾಗಿದ್ದು, ರಣಬೇಸಿಗೆಗೆ ಜನ ಹೈರಾಣಾಗಿದ್ದಾರೆ. ರಾಯಚೂರು ಹಾಗೂ ಕಲಬುರಗಿಯಲ್ಲಿ ಉಷ್ಣಾಂಶ 41 ಡಿಗ್ರಿ ದಾಟಿದೆ. ಬೆಂಗಳೂರಿನಲ್ಲಿ 36-37 ಡಿಗ್ರಿ ಉಷ್ಣಾಂಶವಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೊಂದು ವಾರ 40-42 ಡಿಗ್ರಿ ಉಷ್ಣಾಂಶ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕೋದು ಹೇಗೆ? ಲಾಸ್ಟ್ ಡೇಟ್, ಫೀಸ್-‌ ಡೀಟೆಲ್ಸ್

(ನ್ಯೂಸ್‌ ಕಡಬ) newskadaba.com,  ಎ.23  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳ ಬಗ್ಗೆ ಅತೃಪ್ತಿ ಅಥವಾ ಸಂದೇಹವಿದ್ದಲ್ಲಿ, ಅವುಗಳನ್ನು ಸರಿಪಡಿಸಿಕೊಳ್ಳಲು ಅವಕಾಶವನ್ನು ನೀಡಿದೆ. ಇದಕ್ಕಾಗಿ ಮಂಡಳಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಮರುಎಣಿಕೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗಳಿಗಾಗಿ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಪೂರ್ಣ ವರದಿ ಇಲ್ಲಿದೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮುನ್ನ ಇವು ಕಡ್ಡಾಯ: A) ಮೌಲ್ಯಮಾಪಕರಿಗೆ ಪತ್ರ ಬರೆಯುವುದು B)

ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕೋದು ಹೇಗೆ? ಲಾಸ್ಟ್ ಡೇಟ್, ಫೀಸ್-‌ ಡೀಟೆಲ್ಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್ ಬೆಲೆ ಏರಿಕೆ ವದಂತಿಯನ್ನ ತಳ್ಳಿ ಹಾಕಿದ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಎ.23  ​ ಕೆಲ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗಲಿವೆ ಎಂದು ಹೇಳಲಾಗುತ್ತಿತ್ತು. ಇದೀಗ ಈ ವದಂತಿಯನ್ನ ತಳ್ಳಿ ಹಾಕಿರುವ ಸರ್ಕಾರ, ಪೆಟ್ರೋಲ್ ಬೆಲೆ ಏರಿಕೆಯ ಯಾವ ಸಾಧ್ಯತೆಯೂ ಇಲ್ಲ ಎಂದು ತಿಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಟ್ವೀಟ್ ಮಾಡಿದ್ದು, “ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಬಹುದು ಎಂದು ಕೆಲ ವರದಿಗಳು ಹೇಳಿವೆ. ಇಂಥ ಯಾವುದೇ ಪ್ರಸ್ತಾವವು

ಪೆಟ್ರೋಲ್ ಬೆಲೆ ಏರಿಕೆ ವದಂತಿಯನ್ನ ತಳ್ಳಿ ಹಾಕಿದ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದ್ವೆ ಶೂಟಿಂಗ್ ಮಾಡುತ್ತಿದ್ದ ಫೋಟೋಗ್ರಾಫರ್ ಮೇಲೆ ಹರಿದ ಕಾರು: ಭಯಾನಕ ವಿಡಿಯೋ ವೈರಲ್

(ನ್ಯೂಸ್‌ ಕಡಬ) newskadaba.com,  ಎ.23  ​ ಸಾವು ಹೇಗೆ ಬರುತ್ತದೆ, ಎಲ್ಲಿಂದ ಬರುತ್ತದೆ, ಯಾವ ರೂಪದಲ್ಲಿ, ಯಾವ ಸಮಯದಲ್ಲಿ, ಯಾವ ಕ್ಷಣದಲ್ಲಿ ಬರುತ್ತದೆ ಎನ್ನುವ ಸತ್ಯ ಯಾರಿಗೂ ತಿಳಿದೇ ಇಲ್ಲ. ಈ ಕ್ಷಣ ಖುಷಿಯಿಂದ ಇರುವ ವ್ಯಕ್ತಿ, ಮತ್ತೊಂದು ಕ್ಷಣ ಈ ಲೋಕದಿಂದಲೇ ದೂರವಾಗಿರುತ್ತಾನೆ. ಇನ್ನು ಅಪಘಾತಗಳ ವಿಷಯಕ್ಕೆ ಬರುವುದಾದರೆ, ಅದು ಇನ್ನೂ ಭೀಕರ, ಭಯಾನಕ. ಅಂಥದ್ದೇ ಒಂದು ಘಟನೆ ಹರಿಯಾಣದಲ್ಲಿ ನಡೆದಿದೆ. ಮದುವೆಯ ಸಂಭ್ರಮದಲ್ಲಿದ್ದ ಕಲ್ಯಾಣ ಮಂದಿರದಲ್ಲಿ, ಭಾರಿ ಅವಘಡ ನಡೆದಿದ್ದು, ರಸ್ತೆಯ ಮೇಲೆ ಮದುಮಕ್ಕಳ

ಮದ್ವೆ ಶೂಟಿಂಗ್ ಮಾಡುತ್ತಿದ್ದ ಫೋಟೋಗ್ರಾಫರ್ ಮೇಲೆ ಹರಿದ ಕಾರು: ಭಯಾನಕ ವಿಡಿಯೋ ವೈರಲ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ ಮೇ 18ರಿಂದ ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ಎ.23  ​ ರಾಜ್ಯದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ಪ್ರಕಟಗೊಂಡಿದ್ದು, ದಾಖಲೆಯ ಫಲಿತಾಂಶ ಪ್ರಕಟವಾಗಿದೆ. ಅನುತ್ತೀರ್ಣಗೊಂಡ ಮಕ್ಕಳಿಗೆ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶವಿದ್ದು, ಮೇ 18ರಿಂದ ಪರೀಕ್ಷೆ ಆರಂಭ ಆಗಲಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮಧು ಬಂಗಾರಪ್ಪ ಈ ವಿಚಾರ ತಿಳಿಸಿದರು. ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ ಇರುವುದಿಲ್ಲ. ಎರಡನೇ ಬಾರಿ ಪರೀಕ್ಷೆ ಬರೆಯಲು

ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ ಮೇ 18ರಿಂದ ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ರೇಕಿಂಗ್: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ 625ಕ್ಕೆ 625 ಪಡೆದು ಅಬ್ಬರಿಸಿದ ಏಳು ಸಾಧಕರು

(ನ್ಯೂಸ್‌ ಕಡಬ) newskadaba.com,  ಎ.23  ​ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷದ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದು, ರಾಜ್ಯದ ಶೈಕ್ಷಣಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ​ಮುಖ್ಯಾಂಶಗಳು: ​ದಾಖಲೆಯ ಸಾಧನೆ: ರಾಜ್ಯದ ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ. ​ಜಿಲ್ಲಾವಾರು ಸಾಧನೆ: ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ

ಬ್ರೇಕಿಂಗ್: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ 625ಕ್ಕೆ 625 ಪಡೆದು ಅಬ್ಬರಿಸಿದ ಏಳು ಸಾಧಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಇಟಿ-2026 ಆರಂಭ: ಪರೀಕ್ಷೆಗೆ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು

(ನ್ಯೂಸ್‌ ಕಡಬ) newskadaba.com,  ಎ.23:  ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸುವ ಸಿಇಟಿ ಪರೀಕ್ಷೆ ಗುರುವಾರದಿಂದ ಆರಂಭಗೊಂಡಿದೆ. ಏಪ್ರಿಲ್ 23 ಮತ್ತು 24 ರಂದು ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಒಟ್ಟು 30,235 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 40 ಕೇಂದ್ರಗಳಲ್ಲಿ ಒಟ್ಟು 21,489 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಮಂಗಳೂರಿನಲ್ಲಿ 25, ಮೂಡುಬಿದಿರೆಯಲ್ಲಿ 6, ಬೆಳ್ತಂಗಡಿಯಲ್ಲಿ 5 ಮತ್ತು ಪುತ್ತೂರಿನಲ್ಲಿ 4 ಕೇಂದ್ರಗಳನ್ನು

ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಿಇಟಿ-2026 ಆರಂಭ: ಪರೀಕ್ಷೆಗೆ 30,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top