News Kadaba

ಕಡಬ:ಕೆಎಸ್‌ಆರ್‌ಟಿಸಿ ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ- ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಾ. 11 ಕಡಬ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಸೋಮವಾರ ಸಂಭವಿಸಿದೆ. ಬಿಳಿನೆಲೆ ಗ್ರಾಮದ ಚೇರು ನಿವಾಸಿ ದಿ.ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ (23) ಮೃತರು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ. ಕಡಬ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕೈಕಂಬ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ನಡುವೆ ಬಿಳಿನೆಲೆ ಗ್ರಾಮದ ಕೈಕಂಬ ಕೋಟೆಹೊಳೆ ಬಳಿ

ಕಡಬ:ಕೆಎಸ್‌ಆರ್‌ಟಿಸಿ ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ- ಸವಾರ ಮೃತ್ಯು Read More »

ಕರಾವಳಿ

‘ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ’ – ಮುನಿಯಪ್ಪ

(ನ್ಯೂಸ್ ಕಡಬ) newskadaba.com ಮಾ. 10 ಹೊಸದಿಲ್ಲಿ: ವಿಧಾನಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡುವುದಾಗಿ ಆಹಾರ ಸಚಿವ ಮುನಿಯಪ್ಪ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಸಿ.ಟಿ. ರವಿ ಅವರು ಮಾತನಾಡಿ, ಬಿಪಿಎಲ್ ಕಾರ್ಡ್‌ಗೆ ಅರ್ಜಿ ಹಾಕಿದರೂ ಜನರಿಗೆ ಇನ್ನೂ ಕಾರ್ಡ್ ಸಿಗುತ್ತಿಲ್ಲ. ಆದಷ್ಟು ಬೇಗ ಬಿಪಿಎಲ್ ಕಾರ್ಡ್ ಕೊಡಬೇಕು. ಬಿಪಿಎಲ್ ಕಾರ್ಡ್ ಸಿಗದಿರುವುದರಿಂದ ವೃದ್ಧರು ಕಷ್ಟ ಪಡುತ್ತಿದ್ದಾರೆ. ತುರ್ತು ವೈದ್ಯಕೀಯ ಚಿಕಿತ್ಸೆಗೂ ಕಾರ್ಡ್ ಇಲ್ಲದೇ ತೊಂದರೆ ಆಗುತ್ತಿದೆ. ರೇಷನ್ ಕಾರ್ಡ್

‘ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ’ – ಮುನಿಯಪ್ಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಾಸ್ ಪೋರ್ಟ್ ನಿಯಮದಲ್ಲಿ ಸಡಿಲಿಕೆ

(ನ್ಯೂಸ್ ಕಡಬ) newskadaba.com ಮಾ. 10 ಹೊಸದಿಲ್ಲಿ: ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನೀಡುವ ಪವರ್‌ಫುಲ್‌ ದಾಖಲೆಗಳಲ್ಲಿ ಪಾಸ್‌ಪೋರ್ಟ್‌‌‌‌ ಪ್ರಮುಖವಾದುದು. ಒಂದು ರಾಷ್ಟ್ರ ತನ್ನ ದೇಶದ ನಾಗರಿಕರಿಗೆ ಇನ್ನೊಂದು ದೇಶಕ್ಕೆ ಪ್ರವಾಸ ಮಾಡಲು ಮತ್ತು ಈ ವ್ಯಕ್ತಿಯ ಗುರುತು ಮತ್ತು ರಾಷ್ಟ್ರೀಯತೆಯನ್ನು ಗುರುತಿಸಲು ನೀಡಲಾಗುವ ಅತಿ ಮುಖ್ಯ ದಾಖಲೆಯಲ್ಲಿ ಪಾಸ್‌ಪೋರ್ಟ್‌ ಪ್ರಮುಖವಾದುದು. ಹೊಸ ನಿಯಮದ ಪ್ರಕಾರ ಆನ್‌ಲೈನ್ ಮೂಲಕ ಹೊಸ ಪಾಸ್‌ಪೋರ್ಟ್‌‌‌‌ ಪಡೆಯಲು ಅರ್ಜಿ ಸಲ್ಲಿಸಿದ್ದರೆ ಇನ್ನುಮುಂದೆ ಮನೆಗೆ ಬಂದು ಸೇರಲಿದೆ. ಇದರಲ್ಲಿ

ಪಾಸ್ ಪೋರ್ಟ್ ನಿಯಮದಲ್ಲಿ ಸಡಿಲಿಕೆ Read More »

ಬ್ರೇಕಿಂಗ್ ನ್ಯೂಸ್

ದಿಗಂತ್ ನಾಪತ್ತೆ ಪ್ರಕರಣದಲ್ಲಿ ಕೋಮು ಸಂಘರ್ಷಕ್ಕೆ ಯತ್ನ: ಶಾಸಕರು, ಸಂಘ ಪರಿವಾರದ ಪ್ರಮುಖರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

(ನ್ಯೂಸ್ ಕಡಬ) newskadaba.com ಮಾ. 10 ಮಂಗಳೂರು: ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆಯಾಗಿದ್ದ ವೇಳೆ ಪ್ರಕರಣದ ಬಗ್ಗೆ ಕೋಮು ಬಣ್ಣ ಹಚ್ಚಿ ಮತೀಯ ಸಂಘರ್ಷಕ್ಕೆ ಶಾಸಕರ ಸಹಿತ ಸಂಘ ಪರಿವಾರದ ಪ್ರಮುಖರು ಪ್ರಯತ್ನಿಸಲಾಗಿದೆ. ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪಶ್ಚಿಮ ವಲಯ ಐಜಿಪಿಗೆ ಮನವಿ ಸಲ್ಲಿಸಲಾಯಿತು.

ದಿಗಂತ್ ನಾಪತ್ತೆ ಪ್ರಕರಣದಲ್ಲಿ ಕೋಮು ಸಂಘರ್ಷಕ್ಕೆ ಯತ್ನ: ಶಾಸಕರು, ಸಂಘ ಪರಿವಾರದ ಪ್ರಮುಖರ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿಧಾನಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು:  ಸಾಲ ಪಡೆಯುವ ಮತ್ತು ನಂತರದ ಸಾಲಗಳಲ್ಲಿಯೇ ಮುಳುಗಿಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಉದ್ದೇಶದ 2025ನೇ ಸಾಲಿನ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ವಿಧೇಯಕ ಕುರಿತು ಮಾತನಾಡಿ, ಬಲವಂತವಾಗಿ ಸಾಲ ವಸೂಲಿ ಮಾಡುವುದು, ಅಧಿಕ ಬಡ್ಡಿ ವಿಧಿಸಿ ತೊಂದರೆ ಕೊಡುವುದರಿಂದ ಸಾಲಗಾರರು ಬೀದಿಗೆ

ವಿಧಾನಸಭೆಯಲ್ಲಿ ಮೈಕ್ರೋ ಫೈನಾನ್ಸ್ ವಿಧೇಯಕ ಅಂಗೀಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಂಜಾಬ್‌ನಲ್ಲಿ ಮಾದಕ ವಸ್ತುಗಳ ಕಿಂಗ್‌ಪಿನ್ ಬಂಧನ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಜಾಗತಿಕ ಮಾದಕ ವಸ್ತುಗಳ  ಜಾಲದಲ್ಲಿ ಪಾತ್ರವಹಿಸಿದ್ದಕ್ಕಾಗಿ ಎಫ್ ಬಿಐ ಗೆ ಬೇಕಾಗಿದ್ದ ಅಂತರಾಷ್ಟೀಯ ಮಾದಕವಸ್ತು ಕಳ್ಳಸಾಗಣೆದಾರ ಶಾನ್ ಭಿಂದರ್ ಅಲಿಯಾಸ್‌ ಶೆಹನಾಜ್ ಸಿಂಗ್‌ನನ್ನು  ಪೊಲೀಸರು ಬಂಧಿಸಿದ್ದಾರೆ. ಸಿಂಗ್ ಕೊಲಂಬಿಯಾದಿಂದ ಅಮೆರಿಕ ಮತ್ತು ಕೆನಡಾಕ್ಕೆ ಕೊಕೇನ್ ಕಳ್ಳಸಾಗಣೆ ಮಾಡುತ್ತಿದ್ದ ಮೋಸ್ಟ್‌ ವಾಂಟೆಡ್‌ ಡ್ರಗ್‌ ಫೆಡ್ಲರ್‌ ಆಗಿದ್ದ. ಫೆಬ್ರವರಿ 26 ರಂದು ಯುಎಸ್‌ನಲ್ಲಿ ನಡೆದ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಆತನ ಬಂಧನವಾಗಿದೆ, ಅಲ್ಲಿ ಅವರ ನಾಲ್ವರು ಸಹಚರರಾದ ಅಮೃತಪಾಲ್ ಸಿಂಗ್ ಅಲಿಯಾಸ್ ಅಮೃತ್, ಅಮೃತಪಾಲ್ ಸಿಂಗ್

ಪಂಜಾಬ್‌ನಲ್ಲಿ ಮಾದಕ ವಸ್ತುಗಳ ಕಿಂಗ್‌ಪಿನ್ ಬಂಧನ Read More »

ಬ್ರೇಕಿಂಗ್ ನ್ಯೂಸ್

ಪುತ್ತೂರು: ಇನ್ ಸ್ಟಾಗ್ರಾಮ್ ನಲ್ಲಿ ಮಹಿಳೆಗೆ ವಂಚನೆ-4.90 ಲಕ್ಷ ರೂ ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕಂಡ ಮೋಸದ ಹೂಡಿಕೆ ಯೋಜನೆಗೆ ಬನ್ನೂರಿನ ಯುವತಿಯೊಬ್ಬಳು ಬಲಿಯಾಗಿ 4.90 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾಳೆ. ಈ ಸಂಬಂಧ ಮಂಗಳೂರು ಕೇಂದ್ರ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ, ಮಾರ್ಚ್ 1 ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಲಾಭದಾಯಕ ಹೂಡಿಕೆ ಅವಕಾಶಗಳನ್ನು ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತನ್ನು ನೋಡಿದರು. ಆರಂಭಿಕ ಹೂಡಿಕೆ ಕಾರ್ಯಕ್ಕಾಗಿ ಯುಪಿಐ ಮೂಲಕ 10,000 ರೂ.ಗಳನ್ನು ವರ್ಗಾಯಿಸಲು ಆಕೆಯನ್ನು ಕೇಳಲಾಯಿತು. ಆಫರ್ ಅನ್ನು

ಪುತ್ತೂರು: ಇನ್ ಸ್ಟಾಗ್ರಾಮ್ ನಲ್ಲಿ ಮಹಿಳೆಗೆ ವಂಚನೆ-4.90 ಲಕ್ಷ ರೂ ಕಳೆದುಕೊಂಡ ಮಹಿಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಐಪಿಎಲ್ ಹಗರಣ: ಲಲಿತ್ ಮೋದಿಯ ವಾನೋಟೂ ದೇಶದ ಪಾಸ್ಪೋರ್ಟ್ ರದ್ದು

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು:  ಮಾಜಿ ಐಪಿಎಲ್ ಛೇರ್ಮನ್ ಲಲಿತ್ ಮೋದಿ ಅವರಿಗೆ ನೀಡಲಾಗಿದ್ದ ವಾನೋಟೂ ದೇಶದ ಪಾಸ್​​ಪೋರ್ಟ್ ಅನ್ನು ರದ್ದು ಮಾಡಲಾಗಿದೆ. ಭಾರತದ ವಶಕ್ಕೆ ಬೀಳುವುದನ್ನು ತಪ್ಪಿಸಿಕೊಳ್ಳಲು ವಾನೋಟೂಗೆ ಹೋಗುವ ಲಲಿತ್ ಮೋದಿ ಪ್ರಯತ್ನ ನೀರಲ್ಲಿ ಹೋಮ ಮಾಡಿದಂತಾಗಬಹುದು. ಭಾರತಕ್ಕೆ ಹಸ್ತಾಂತರಗೊಳ್ಳುವುದನ್ನು ತಪ್ಪಿಸಿಕೊಳ್ಳಲು ಲಲಿತ್ ಮೋದಿ ಯತ್ನಿಸುತ್ತಿದ್ದಾರೆ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ವಾನೋಟೂ ದೇಶದ ಪ್ರಧಾನಿ ಜೋಥಮ್ ನಾಪಾಟ್ ಅವರು ಮೋದಿಯ ಪಾಸ್​ಪೋರ್ಟ್ ರದ್ದುಗೊಳಿಸುವಂತೆ ತನ್ನ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ

ಐಪಿಎಲ್ ಹಗರಣ: ಲಲಿತ್ ಮೋದಿಯ ವಾನೋಟೂ ದೇಶದ ಪಾಸ್ಪೋರ್ಟ್ ರದ್ದು Read More »

ಕರ್ನಾಟಕ

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಚಿನ್ನದ ದರ (Gold Price Today) ಇಂದು (ಮಾ. 10) ಕೂಡ ದುಬಾರಿಯಾಗಿ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಿದೆ. ಸೋಮವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 10 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 11 ರೂ. ಹೆಚ್ಚಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,050 ರೂ. ತಲುಪಿದರೆ, 24 ಕ್ಯಾರಟ್‌ನ 1

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ
Scroll to Top