News Kadaba

ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

(ನ್ಯೂಸ್ ಕಡಬ) newskadaba.com ಮಾ. 06: ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಪೂರೈಸುವ ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಪ್ರಕಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ನಂತರ ಹೆಚ್ಚಳದ ಪ್ರಮಾಣವನ್ನು ನಿರ್ಧರಿಸಲಾಗುವುದು. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಈ ನಿರ್ಧಾರವನ್ನು ದೃಢಪಡಿಸಿದರು. ಕಾಂಗ್ರೆಸ್ ಎಂಎಲ್‌ಸಿ ಮತ್ತು ಮಾಜಿ ಸಚಿವೆ ಬಿ. ಉಮಾಶ್ರೀ ಮತ್ತು ಬಿಜೆಪಿ ಎಂಎಲ್‌ಸಿ ಎಂ.ಜಿ. ಮುಳೆ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸರ್ಕಾರ ರೈತರ ಬೇಡಿಕೆಗಳನ್ನು ಪರಿಗಣಿಸುತ್ತಿದ್ದು, ಶೀಘ್ರದಲ್ಲೇ […]

ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ Read More »

ಕರ್ನಾಟಕ

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ

(ನ್ಯೂಸ್ ಕಡಬ) newskadaba.com ಮಾ. 06 ಮಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಬುಧವಾರ ಸಂಜೆ ಸಂಭವಿಸಿದ ಆಹಾರ ವಿಷದ (ಫುಡ್ ಪಾಯಿಸನ್) ಘಟನೆಯಲ್ಲಿ ೪೫ ವಿಚಾರಣಾಧೀನ ಕೈದಿಗಳು ಅಸ್ವಸ್ಥರಾಗಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸಂಜೆ ೪:೩೦ರ ಸುಮಾರಿಗೆ ಕೆಲವು ಕೈದಿಗಳು ವಾಂತಿ ಮತ್ತು ಭೇದಿಯಿಂದ ಬಳಲುತ್ತಿರುವುದು ಕಂಡುಬಂದಿದೆ. ತಕ್ಷಣವೇ ಅಸ್ವಸ್ಥಗೊಂಡ ಕೈದಿಗಳನ್ನು ಕಾರಾಗೃಹದ ಆಂಬ್ಯುಲೆನ್ಸ್ ಮತ್ತು ಪೊಲೀಸ್ ವಾಹನಗಳಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ದಾಖಲಾದ ೪೫ ಕೈದಿಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಕೈದಿಗಳು ಮಧ್ಯಾಹ್ನದ

ಮಂಗಳೂರು: ಜೈಲಿನಲ್ಲಿ ಫುಡ್ ಪಾಯಿಸನ್- ೪೫ ಕೈದಿಗಳು ಅಸ್ವಸ್ಥ, ಒಬ್ಬರ ಸ್ಥಿತಿ ಗಂಭೀರ Read More »

ಕರಾವಳಿ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯ ಬಂಧನ

(ನ್ಯೂಸ್ ಕಡಬ) newskadaba.com ಮಾ. 06 : ಕಲಬುರಗಿ ಜಿಲ್ಲೆಯ ಕಾಲೇಜೊಂದರಲ್ಲಿ ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರನ್ನು ಬಂಧಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.೫ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಕಾಲೇಜೊಂದರಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ. ದಲಿತ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಅಕ್ರಮವನ್ನು ಪ್ರಶ್ನಿಸಿದಾಗ ಬದಲಿ ಅಭ್ಯರ್ಥಿ ಪರೀಕ್ಷೆ ಬರೆದಿರುವ ಘಟನೆ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆಯ ಬಂಧನ Read More »

ಕರ್ನಾಟಕ

ಕೇಂದ್ರದ ತ್ರಿಭಾಷಾ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಮಾ. 06 ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾಷಾ ವಿವಾದಕ್ಕೆ ಮತ್ತಷ್ಟು ಪುಷ್ಟಿ ನೀಡುತ್ತಾ, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಅಡಿಯಲ್ಲಿ ತ್ರಿಭಾಷಾ ನೀತಿ ಜಾರಿಗೆ ತರುವುದು ಇಂದಿನ ಅಗತ್ಯ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಅನೇಕ ರೈಲುಗಳಿಗೆ ಸೆಂಗೋಲ್ ಎಕ್ಸ್‌ಪ್ರೆಸ್‌ನಂತಹ ತಮಿಳು ಐಕಾನ್‌ಗಳ ಹೆಸರನ್ನು ಇಡಲಾಗಿದೆ ಎಂದು ಹೇಳಿದರು. “ಅವರು (ಈಗ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ಡಿಎಂಕೆ) 2006 ಮತ್ತು 2014 ರಿಂದ

ಕೇಂದ್ರದ ತ್ರಿಭಾಷಾ ನೀತಿಯನ್ನು ಸಮರ್ಥಿಸಿಕೊಂಡ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್ಐಆರ್

(ನ್ಯೂಸ್ ಕಡಬ) newskadaba.com ಮಾ. 06 ನವನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ವಂಚನೆ ಆರೋಪ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. 6.5 ಲಕ್ಷ ಸಾಲ ಪಡೆದು ಹಣ ನೀಡದೇ ವಿಸ್ಮಯ ಗೌಡ ವಂಚಿಸಿದ್ದಾರೆಂದು ಎಂದು ಹಿಮಾನ್ವಿ ಬಿಂದು ದೂರು ದಾಖಲಿಸಿದ್ದರು. ಸಾಲ ಮರಳಿಸುವಂತೆ ಕೇಳಿದಾಗ ಬೆದರಿಕೆ ಹಾಕಿದ್ದಾರೆ ಎಂದು ಹಿಮಾನ್ವಿ ದೂರು ದಾಖಲಿಸಿದ್ದಾರೆ. ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಲಾಗಿದೆ. ಡಿಯರ್ ಕಣ್ಮಣಿ ಸಿನಿಮಾ ನಿರ್ದೇಶನ ಮಾಡೋದಾಗಿ ವಿಸ್ಮಯ ಹೇಳಿದ್ದರು.ಬಳಿಕ ಈ ಚಿತ್ರದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಹೊರಬಿದ್ದಿಲ್ಲ.

ವಂಚನೆ ಆರೋಪ: ನಿರ್ದೇಶಕಿ ವಿಸ್ಮಯ ಗೌಡ ವಿರುದ್ಧ ಎಫ್ಐಆರ್ Read More »

ಕರ್ನಾಟಕ

ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 06 ಕಾರವಾರ : ಅಪ್ರಾಪ್ತ 10ನೇ ತರಗತಿ ವಿದ್ಯಾರ್ಥಿನಿ ಹೆಣ್ಣುಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಗಿರೀಶ್ ದುರ್ಗಪ್ಪ ಭೋವಿ (20)ಯನ್ನು ಮುಂಡಗೋಡ ಠಾಣಾ ಪೊಲೀಸರು ಬಂಧಿಸಿದ್ದಾರೆ. ಯಲ್ಲಾಪುರದ ಮೂಲದ ಸಂತ್ರಸ್ತ ಯುವತಿ ಮುಂಡಗೋಡ ತಾಲೂಕಿನ ಗ್ರಾಮವೊಂದರ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಯುವತಿಯನ್ನ ಪರಿಚಯಿಸಿಕೊಂಡಿರುವ ಆರೋಪಿ, ಪುಸಲಾಯಿತಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರ ಯಾರಿಗಾದರೂ ಹೇಳಿದ್ರೆ ಜೀವ ಸಹಿತ ಬಿಡುವುದಿಲ್ಲ ಎಂದು ಆಪ್ರಾಪ್ತಿಗೆ

ಕಾರವಾರ : ಹೆಣ್ಣುಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ, ಆರೋಪಿ ಅರೆಸ್ಟ್ Read More »

ಕರಾವಳಿ

ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷಾ ಪ್ರಶ್ನಾಪತ್ರಿಕೆ ಯೂಟ್ಯೂಬ್ ನಲ್ಲಿ ಸೋರಿಕೆ

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ವಿಜ್ಞಾನ ಮತ್ತು ಸಮಾಜ ವಿಜ್ಞಾನದ ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗೆ ಒಂದು ದಿನ ಮೊದಲು, ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್‌ನಲ್ಲಿ ಪ್ರಸಾರವಾಗಿದ್ದವು, ಶಿಕ್ಷಣ ಇಲಾಖೆಯಿಂದಲೇ ಸೋರಿಕೆಯಾಗಿರುವ ಸಾಧ್ಯತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳು ಮಾರ್ಚ್ 3 ಮತ್ತು 4 ರಂದು ನಿಗದಿಯಾಗಿದ್ದವು. ಆದರೆ ಮಾರ್ಚ್ 2 ಮತ್ತು 3 ರಂದೇ ಸಂಪೂರ್ಣ ಪ್ರಶ್ನೆ ಪತ್ರಿಕೆಗಳು ಯೂಟ್ಯೂಬ್‌ನಲ್ಲಿ ಕಾಣಿಸಿಕೊಂಡಿವೆ. ಈ ಬಗ್ಗೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಟಿಎನ್‌ಐಇಗೆ ಮಾಹಿತಿ ನೀಡಿದ್ದು, ಪ್ರಶ್ನೆ

ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷಾ ಪ್ರಶ್ನಾಪತ್ರಿಕೆ ಯೂಟ್ಯೂಬ್ ನಲ್ಲಿ ಸೋರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಅವಧಿಗೂ ಮುನ್ನ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆಗಳು ಆರಂಭವಾಗಿರುವ ಬೆನ್ನಲ್ಲೇ, ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದ್ದು, ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಪರೀಕ್ಷೆಗಳನ್ನು ಬೇಗ ಮುಗಿಸಿ ಶಾಲೆಗಳಿಗೆ ಅವಧಿಗೂ ಮುನ್ನ ಬೇಸಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ಕೂಡ ಬಹುತೇಕ ಜಿಲ್ಲೆಗಳಲ್ಲಿ ಬೇಸಿಗೆಗೂ ಮುನ್ನ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಈ ಹಿನ್ನೆಲೆ ಪೋಷಕರು ತಮ್ಮ ಮಕ್ಕಳಿಗೆ ಬೇಸಿಗೆ

ರಾಜ್ಯದಲ್ಲಿ ಅವಧಿಗೂ ಮುನ್ನ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸಾಧ್ಯತೆ..! Read More »

ಕರ್ನಾಟಕ

ಸುಳ್ಯ : ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ – ಸಾಮಾನ್ಯ ಸಭೆಯಲ್ಲಿ ಚರ್ಚೆ

(ನ್ಯೂಸ್ ಕಡಬ) newskadaba.com ಮಾ. 06 ಸುಳ್ಯ: ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ ಆಗುತ್ತಿರುವ ಬಗ್ಗೆ ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಪ್ರಸ್ತಾವಗೊಂಡು ಚರ್ಚೆಗೆ ಕಾರಣವಾಗಿದೆ. ನಗರದಲ್ಲಿ ನಡೆಯುತ್ತಿರುವ ಪೈಪ್ ಲೈನ್ ಕಾಮಗಾರಿ ಅಸಮರ್ಪಕವಾಗಿ ನಡೆಯುತ್ತಿದ್ದು ಇದರಿಂದ ನಾವು ಜನರಿಂದ ಬೈಗುಳ ತಿನ್ನುತ್ತಿದ್ದೇವೆ. ನಿಮಗೆ ಎಷ್ಟು ಹೇಳಿದರೂ ಸ್ಪಂದನೆ ನೀಡುತ್ತಿಲ್ಲ ನೀವು ಹೋಗಿ ನಗರದ ಮನಸ್ಥಿತಿ ನೋಡಿಕೊಂಡು ಬಂದು ಸಭೆಯಲ್ಲಿ ಉತ್ತರ ನೀಡಿ ಎಂದು ನ.ಪಂ ಸದಸ್ಯರು ಕೆಯುಡಬ್ಲ್ಯುಎಸ್ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡು ಅವರನ್ನು ಕ್ಷೇತಕ್ಕೆ

ಸುಳ್ಯ : ಪೈಪ್ ಲೈನ್ ಕಾಮಗಾರಿಯಿಂದ ಸಮಸ್ಯೆ – ಸಾಮಾನ್ಯ ಸಭೆಯಲ್ಲಿ ಚರ್ಚೆ Read More »

ಕರಾವಳಿ

‘ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ’- ಕೇಂದ್ರ ಅನುಮೋದನೆ

(ನ್ಯೂಸ್ ಕಡಬ) newskadaba.com ಮಾ. 06 ಜನಸಾಮಾನ್ಯರಿಗೆ ಅಗ್ಗದ ದರದಲ್ಲಿ ಸಿಗುವ ‘ಜನೌಷಧಿ’ ಮಾದರಿಯಲ್ಲೇ ಜಾನುವಾರುಗಳಿಗೆ ‘ಪಶು ಔಷಧಿ’ ಹೆಸರಿನಲ್ಲಿ ಜೆನೆರಿಕ್‌ ಔಷಧಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ತಿರ್ಮಾನಿಸಿದೆ. ಈ ಯೋಜನೆಗಾಗಿ 2026ರ ಮಾರ್ಚ್‌ 31ರ ಹೊತ್ತಿಗೆ 75 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಲಾಗಿದೆ. ಪಶು ಆರೋಗ್ಯ ಮತ್ತು ರೋಗ ನಿಯಂತ್ರಣದ ಕಾರ್ಯಕ್ರಮ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಸಭೆಯ ಬಳಿಕ ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌, ‘ಜನ ಔಷಧಿಯಂತೆ ಪಶು

‘ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ’- ಕೇಂದ್ರ ಅನುಮೋದನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top