News Kadaba

ಚಿನ್ನದ ದರದಲ್ಲಿ ಮತ್ತೆ ಏರಿಕೆ

(ನ್ಯೂಸ್ ಕಡಬ) newskadaba.com ಫೆ. 25: ಬೆಂಗಳೂರು: ಕೆಲವು ದಿನಗಳಿಂದ ಏರುಮುಖವಾಗಿ ಸಾಗುತ್ತಲೇ ಇರುವ ಚಿನ್ನದ ದರ ಇಂದು(ಫೆ.25) ಮತ್ತೆ ಹೆಚ್ಚಾಗಿದೆ . ಮಂಗಳವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 20 ರೂ. ಮತ್ತು 22 ರೂ. ದುಬಾರಿಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,075 ರೂ.ಗೆ ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 8,809 ರೂ. ಪಾವತಿಸಬೇಕು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 64,600 ರೂ. […]

ಚಿನ್ನದ ದರದಲ್ಲಿ ಮತ್ತೆ ಏರಿಕೆ Read More »

ಕರ್ನಾಟಕ

ಪಿಎಂ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ: 9.8 ಕೋಟಿ ರೈತರ ಖಾತೆಗಳಿಗೆ 22,000 ಕೋಟಿ ರೂ ವರ್ಗಾವಣೆ

(ನ್ಯೂಸ್ ಕಡಬ) newskadaba.com ಫೆ. 25: ಭಾಗಲ್ಪುರ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19ನೇ ಕಂತನ್ನು ಸೋಮವಾರ ಬಿಡುಗಡೆ ಮಾಡಿದ್ದು, ದೇಶಾದ್ಯಂತ 9.8 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ 22,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವರ್ಗಾಯಿಸಿದರು. ಇಂದು ಬಿಹಾರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ಪಿಎಂ ಕಿಸಾನ್ ಸಮ್ಮಾನ್ ಕಂತು ಸಹ ಬಿಡುಗಡೆ ಮಾಡಿದರು. ಈ ವೇಳೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಹ ಉಪಸ್ಥಿತರಿದ್ದರು. ಹಲವಾರು ಕೇಂದ್ರ ಸಚಿವರು,

ಪಿಎಂ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ: 9.8 ಕೋಟಿ ರೈತರ ಖಾತೆಗಳಿಗೆ 22,000 ಕೋಟಿ ರೂ ವರ್ಗಾವಣೆ Read More »

ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಸರ್ಕಾರಿ ಜಮೀನು ಸ್ವಾಧೀನ ಆರೋಪ: ಪಿತ್ರೋಡಾ ವಿರುದ್ಧ ಇಡಿ, ಲೋಕಾಯುಕ್ತಕ್ಕೆ ದೂರು

(ನ್ಯೂಸ್ ಕಡಬ) newskadaba.com ಫೆ. 25: ಕರ್ನಾಟಕ ಅರಣ್ಯ ಇಲಾಖೆಯ 150 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ಸ್ವತ್ತನ್ನು ಕಾನೂನುಬಾಹಿರವಾಗಿ ಸ್ವಾಧೀನದಲ್ಲಿರಿಸಿಕೊಂಡಿರುವ ಆರೋಪದಡಿ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸೇರಿದಂತೆ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಸ್ಯಾಮ್ ಪಿತ್ರೋಡಾ, ಕರ್ನಾಟಕ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆಯ ಮಾಜಿ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್​, ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್.ಕೆ. ಸಿಂಗ್​ ಮತ್ತು ಸಂಜಯ್ ಮೋಹನ್, ಕರ್ನಾಟಕ ರಾಜ್ಯ

ಕರ್ನಾಟಕದಲ್ಲಿ ಸರ್ಕಾರಿ ಜಮೀನು ಸ್ವಾಧೀನ ಆರೋಪ: ಪಿತ್ರೋಡಾ ವಿರುದ್ಧ ಇಡಿ, ಲೋಕಾಯುಕ್ತಕ್ಕೆ ದೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಹೆರಿಗೆ ವೇಳೆ ಹೊಟ್ಟೆಯೊಳಗೇ ಉಳಿದ ಬಟ್ಟೆ

(ನ್ಯೂಸ್ ಕಡಬ) newskadaba.com ಫೆ. 24. ಪುತ್ತೂರು: ತನ್ನ ಪತ್ನಿಯ ಹೆರಿಗೆಯ ಸಂದರ್ಭ ವೈದ್ಯರ ನಿರ್ಲಕ್ಷ್ಯದಿಂದ ಹೊಟ್ಟೆಯಲ್ಲೇ ಬಟ್ಟೆ ಉಳಿದು, ಸೋಂಕಿಗೆ ಕಾರಣವಾದ ಬ್ಯಾಕ್ಟಿರಿಯ ದೇಹದ ವಿವಿಧ ಭಾಗಕ್ಕೆ ಹೋದ ಕಾರಣ ಪತ್ನಿಯ ಪರಿಸ್ಥಿತಿ ಗಂಭೀರ ಸ್ಥಿತಿಗೆ ತಲುಪಿತ್ತು. ಮೂರು ತಿಂಗಳಿನಿಂದ ದೈಹಿಕ ಮತ್ತು ಮಾನಸಿಕ ಯಾತನೆಯಲ್ಲಿ ದಿನಕಳೆಯುವ ನಿರ್ಮಾಣವಾಗಿದ್ದು, ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಮಹಿಳೆಯ ಪತಿ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಂಗಾರಡ್ಕ ನಿವಾಸಿ ಗಗನ್ ದೀಪ್ ಬಿ. ಆಗ್ರಹಿಸಿದ್ದಾರೆ.

ಪುತ್ತೂರು: ಹೆರಿಗೆ ವೇಳೆ ಹೊಟ್ಟೆಯೊಳಗೇ ಉಳಿದ ಬಟ್ಟೆ Read More »

ಕರಾವಳಿ

ಬೆಂಗಳೂರು : ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಸೆಕ್ಯೂರಿಟಿ ಗಾರ್ಡ್ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಫೆ. 24. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಸೆಕ್ಯೂರಿಟಿ ಗಾರ್ಡ್ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಸ್‌ಎಸ್‌ಎಲ್‌ಸಿ ವ್ಯಾಸಾಂಗ ಮಾಡುತ್ತಿರುವ 17 ವರ್ಷದ ಈ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿರುವ ಆರೋಪಿ ಸೆಕ್ಯೂರಿಟಿ ಗಾರ್ಡ್ ವಿರುದ್ದ ಬಾಲಕಿಯ ತಾಯಿ ಎಚ್‌ ಎಎಲ್ ಠಾಣೆಗೆ ದೂರು ನೀಡಿದ್ದಾರೆ. ಸೆಕ್ಯೂರಿಟಿ ಗಾರ್ಡ್ ವಿರುದ್ಧ ಪೋಕೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಶೋಧ ಕೈಗೊಂಡಿದ್ದಾರೆ.

ಬೆಂಗಳೂರು : ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಸೆಕ್ಯೂರಿಟಿ ಗಾರ್ಡ್ ಅತ್ಯಾಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಫೆ. 24. ದೆಹಲಿಯಲ್ಲಿ ನೂತನ ಬಿಜೆಪಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದೆ. ಬಿಜೆಪಿ ನಾಯಕ ಅರ್ವಿಂದರ್ ಸಿಂಗ್ ಲವ್ಲಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರಿಗೆ ಎಲ್‌ಜಿ ವಿಕೆ ಸಕ್ಸೆನಾ ಅವರು ಪ್ರಮಾಣವಚನ ಬೋಧಿಸಿದ್ದಾರೆ.

ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅರ್ವಿಂದರ್ ಸಿಂಗ್ ಲವ್ಲಿ ಪ್ರಮಾಣವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್

ಫೆ.27ರಿಂದ ಮಾ.3ರವರೆಗೆ ವಿಧಾನಸೌಧದಲ್ಲಿ ಪುಸ್ತಕ ಮೇಳ

(ನ್ಯೂಸ್ ಕಡಬ) newskadaba.com ಫೆ. 24. ಬೆಂಗಳೂರು:  ಕರ್ನಾಟಕ ರಾಜ್ಯದ ಆಡಳಿತ ಕೇಂದ್ರವಾಗಿರುವ ಬೆಂಗಳೂರಿನ ವಿಧಾನ ಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜನೆ ಮಡಲಾಗುತ್ತಿದೆ. ನಾಲ್ಕು ದಿನಗಳ ಕಾಲ ಸಾರ್ವಜನಿಕರಿಗೆ ವಿಧಾನ ಸೌಧದೊಳಗೆ ಬರಲು ಮುಕ್ತ ಅವಕಾಶ ನೀಡಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ. ಬೆಂಗಳೂರು ವಿಧಾನಸೌಧದಲ್ಲಿ ಪುಸ್ತಕ ಸಮ್ಮೇಳನ ಆಯೋಜನೆ ಮಾಡುವ ಕುರಿತು ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿಯೇ  ಮೊಟ್ಟ ಮೊದಲ ಬಾರಿಗೆ ವಿಧಾನ ಸೌಧದಲ್ಲಿ ಬೃಹತ್ ಪುಸ್ತಕ ಮೇಳವನ್ನು

ಫೆ.27ರಿಂದ ಮಾ.3ರವರೆಗೆ ವಿಧಾನಸೌಧದಲ್ಲಿ ಪುಸ್ತಕ ಮೇಳ Read More »

ಕರ್ನಾಟಕ

ವಾರದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ

(ನ್ಯೂಸ್ ಕಡಬ) newskadaba.com ಫೆ. 24. ಬೆಂಗಳೂರು:  ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಗೃಹ ಲಕ್ಷ್ಮಿ ಹಣವನ್ನು ಒಂದು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳೀದ್ದಾರೆ. ವಿರೋಧ ಪಕ್ಷ ಬಿಜೆಪಿ ಮತ್ತು ಅದರ ನಾಯಕರು ಏನೇ ಅಪಪ್ರಚಾರ ಮಾಡಲಿ. ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ೮ ದಿನದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ವಾರದಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ Read More »

ಕರ್ನಾಟಕ

ಚಿನ್ನ ಮತ್ತಷ್ಟು ದುಬಾರಿ

(ನ್ಯೂಸ್ ಕಡಬ) newskadaba.com ಫೆ. 24. ಬೆಂಗಳೂರು:  ಕೆಲವು ದಿನಗಳಿಂದ ಏರುಮುಖವಾಗಿ ಸಾಗುತ್ತಲೇ ಇರುವ ಚಿನ್ನದ ದರ 1 ದಿನದ ಬ್ರೇಕ್‌ ನಂತರ ಇಂದು (ಫೆ. 24) ಮತ್ತೆ ಹೆಚ್ಚಾಗಿದೆ . ಸೋಮವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 10 ರೂ. ದುಬಾರಿಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,055 ರೂ.ಗೆ ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 8,787 ರೂ. ಪಾವತಿಸಬೇಕು. 22 ಕ್ಯಾರಟ್‌ನ

ಚಿನ್ನ ಮತ್ತಷ್ಟು ದುಬಾರಿ Read More »

ಕರ್ನಾಟಕ

ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿಯೇ ಬಿರು ಬೇಸಿಗೆಯ ಅನುಭವ: 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು!

(ನ್ಯೂಸ್ ಕಡಬ) newskadaba.com ಫೆ. 24. ಬೆಂಗಳೂರು: ಸಾಮಾನ್ಯವಾಗಿ ಮಾರ್ಚ್ ತಿಂಗಳ ಆರಂಭದಲ್ಲಿ ಉದ್ಯಾನಗರಿಯಲ್ಲಿ ಅಧಿಕೃತವಾಗಿ ಬೇಸಿಗೆ ಆರಂಭವಾಗುತಿತ್ತು. ಆದರೆ ಈ ಬಾರಿ ಫೆಬ್ರವರಿ ತಿಂಗಳಲ್ಲಿಯೇ ಬಿರು ಬೇಸಿಗೆಯ ಅನುಭವವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಬೆಂಗಳೂರು ನಗರದಲ್ಲಿ ಭಾನುವಾರ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಕನಿಷ್ಠ ತಾಪಮಾನ 19.7 ಡಿಗ್ರಿ ಇತ್ತು. ಬೆಂಗಳೂರಿನಲ್ಲಿ ಒಣ ಹವೆ ಇರುತ್ತದೆ ಎಂದು IMD ಮುನ್ಸೂಚನೆ ನೀಡಿದ್ದು, ಜನರು ಬೇಸಿಗೆಯ ಉಷ್ಣಾಂಶದಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಸಾಮಾನ್ಯವಾಗಿ ಶಿವರಾತ್ರಿಯ ನಂತರ ಚಳಿಗಾಲ

ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿಯೇ ಬಿರು ಬೇಸಿಗೆಯ ಅನುಭವ: 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು! Read More »

ಕರ್ನಾಟಕ
Scroll to Top