News Kadaba

ಮತ್ತೆ ಚಿನ್ನದ ದರ ಗಗನಮುಖಿ

(ನ್ಯೂಸ್ ಕಡಬ) newskadaba.com ಫೆ. 22. ಬೆಂಗಳೂರು: ಕೆಲವು ದಿನಗಳಿಂದ ಏರುಮುಖವಾಗಿ ಸಾಗುತ್ತಲೇ ಇರುವ ಚಿನ್ನದ ದರದಲ್ಲಿ ಇಂದು (ಫೆ. 22) ಮತ್ತೆ ಏರಿಕೆ ಕಂಡು ಬಂದಿದೆ (Gold Price Today). ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 20 ರೂ. ಏರಿಕೆಯಾಗಿ 8,045 ರೂ.ಗೆ ತಲುಪಿದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 22 ರೂ. ಅಧಿಕವಾಗಿ 8,777 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 64,360 ರೂ. ಬೆಲೆ ಬಾಳಿದರೆ, […]

ಮತ್ತೆ ಚಿನ್ನದ ದರ ಗಗನಮುಖಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಮಾಜಿ ಕ್ರಿಕೆಟಿಗರ ಟಿ20 ಲೀಗ್‌

(ನ್ಯೂಸ್ ಕಡಬ) newskadaba.com ಫೆ. 22. ಮುಂಬೈ: ಮಾಜಿ ಕ್ರಿಕೆಟ್‌ ದಿಗ್ಗಜರ ಚೊಚ್ಚಲ ಆವೃತ್ತಿಯ ಇಂಟರ್‌ನ್ಯಾಷನಲ್‌ ಮಾಸ್ಟರ್‌ ಲೀಗ್‌ ಟಿ20(IML 2025) ಟೂರ್ನಿಗೆ ಇಂದು ಚಾಲನೆ ಸಿಗಲಿದೆ. ಉದ್ಘಾಟನ ಪಂದ್ಯದಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಕಣಕ್ಕಿಳಿಯಲಿವೆ. ಭಾರತ ತಂಡವನ್ನು ಸಚಿನ್‌ ತೆಂಡೂಲ್ಕರ್‌ ಮುನ್ನಡೆಸಲಿದ್ದಾರೆ. ಲಂಕಾ ತಂಡಕ್ಕೆ ಕುಮಾರ ಸಂಗಕ್ಕರ ಸಾರಥ್ಯ ವಹಿಸಲಿದ್ದಾರೆ. ಮಾರ್ಚ್‌ 13, 14 ಕ್ಕೆ ಸೆಮಿ ಫೈನಲ್‌ ನಡೆದರೆ, ಮಾ.16ಕ್ಕೆ ಫೈನಲ್‌ ನಡೆಯಲಿದೆ.

ಇಂದಿನಿಂದ ಮಾಜಿ ಕ್ರಿಕೆಟಿಗರ ಟಿ20 ಲೀಗ್‌ Read More »

ಕ್ರೀಡಾ ನ್ಯೂಸ್

‘ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ’ – ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

(ನ್ಯೂಸ್ ಕಡಬ) newskadaba.com ಫೆ. 22. ಮಹಾ ಕುಂಭಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಬಗ್ಗೆ ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಈ ಮಧ್ಯೆ ಗಂಗಾ ನೀರು ಶುದ್ದವಾಗಿದೆ, ಸ್ನಾನಕ್ಕೆ ಸುರಕ್ಷಿತವಾಗಿದೆ. ಅಲ್ಲದೆ ಚರ್ಮ ರೋಗಗಳು ಕೂಡ ಬರುವುದಿಲ್ಲ ಎಂದು ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್ ಹೇಳಿದ್ದಾರೆ. ಸಂಗಮ್ ಮತ್ತು ಅರೈಲ್ ಸೇರಿದಂತೆ ಐದು ಘಾಟ್‌ಗಳಿಂದ ಗಂಗಾ ನೀರಿನ ಪ್ರಯೋಗಾಲಯ ಪರೀಕ್ಷೆಯ ನಂತರ ಅವರು ಈ ಹೇಳಿಕೆ ನೀಡಿದ್ದಾರೆ. ಐದು ಘಾಟ್‌ಗಳಿಂದ ಗಂಗಾ ನೀರಿನ ಮಾದರಿಗಳನ್ನು ತೆಗೆದುಕೊಂಡು ಪ್ರಯೋಗಾಲಯದಲ್ಲಿ ಸೂಕ್ಷ್ಮ ಪರೀಕ್ಷೆಗಳನ್ನು

‘ಗಂಗಾ ನೀರು ಶುದ್ದವಾಗಿದೆ, ಚರ್ಮ ರೋಗಗಳು ಕೂಡ ಬರುವುದಿಲ್ಲ’ – ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್ Read More »

ಬ್ರೇಕಿಂಗ್ ನ್ಯೂಸ್

ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ!

(ನ್ಯೂಸ್ ಕಡಬ) newskadaba.com ಫೆ. 21. ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ರಾಜ್ಯದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ಹಣವನ್ನು ತರಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ. ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಸಮಾಜವಾದಿ ಪಕ್ಷದ ಶಾಸಕಿ ರಾಗಿಣಿ ಸೋಂಕರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ, ಕಳೆದ ಎಂಟು ವರ್ಷಗಳಲ್ಲಿ ಸರ್ಕಾರ ಎಂಟು ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಹೊರತಂದಿದೆ ಎಂದು ಹೇಳಿದರು. ಕಳೆದ 10 ವರ್ಷಗಳಲ್ಲಿ ಪ್ರಧಾನಿ

ಮಹಾಕುಂಭ ಮೇಳ: ಉತ್ತರ ಪ್ರದೇಶದ ಆರ್ಥಿಕತೆಗೆ ರೂ. 3ಲಕ್ಷ ಕೋಟಿಗೂ ಹೆಚ್ಚಿನ ಹಣ! Read More »

ಬ್ರೇಕಿಂಗ್ ನ್ಯೂಸ್

ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಜೆಟ್ ಅಧಿವೇಶದಲ್ಲಿ ಹೋರಾಟಕ್ಕೆ ಪ್ರತಿಪಕ್ಷ ಸಜ್ಜು

(ನ್ಯೂಸ್ ಕಡಬ) newskadaba.com ಫೆ. 21. ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಮುಂಬರುವ ಬಜೆಟ್ ಅಧಿವೇಶನದಲ್ಲಿ ಬಹಿರಂಗಪಡಿಸಲು ಬಿಜೆಪಿ ಪಕ್ಷ ಸಜ್ಜಾಗಿದೆ. ಇಂದು ವಿಧಾನಸೌಧದ  ಕಚೇರಿಯಲ್ಲಿ ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಯಿತು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರೊಂದಿಗೆ ಸಭೆ ನಡೆಸಲಾಯಿತು. ರಾಜ್ಯ ಸರ್ಕಾರದ ಭ್ರಷ್ಟಾಚಾರ, ವೈಫಲ್ಯ, ಜನವಿರೋಧಿ ನೀತಿಗಳನ್ನು ಬಹಿರಂಗಪಡಿಸಲು ಹಾಗೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಸದನದಲ್ಲಿ ಬಲವಾದ ಪ್ರತಿಪಕ್ಷದ ಹೋರಾಟ

ಸರ್ಕಾರದ ಭ್ರಷ್ಟಾಚಾರ, ಜನವಿರೋಧಿ ನೀತಿ ವಿರುದ್ಧ ಬಜೆಟ್ ಅಧಿವೇಶದಲ್ಲಿ ಹೋರಾಟಕ್ಕೆ ಪ್ರತಿಪಕ್ಷ ಸಜ್ಜು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪುರದಲ್ಲಿ ಕಳೆದ 24 ಗಂಟೆಯೊಳಗೆ 17 ಉಗ್ರರ ಬಂಧನ

(ನ್ಯೂಸ್ ಕಡಬ) newskadaba.com ಫೆ. 21.  ಇಂಫಾಲ್:  ಕಳೆದ 24 ಗಂಟೆಗಳಲ್ಲಿ ಮಣಿಪುರದ ನಾಲ್ಕು ಜಿಲ್ಲೆಗಳಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಹದಿನೇಳು ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಷೇಧಿತ ಕಾಂಗ್ಲಿ ಯಾವೋಲ್ ಕನ್ನ ಲುಪ್ (ಕೆವೈಕೆಎಲ್) ಸಂಘಟನೆಗೆ ಸೇರಿದ ಹದಿಮೂರು ಉಗ್ರರನ್ನು ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಕಿಯಾಮ್ ಲೀಕೈ ಪ್ರದೇಶದಿಂದ ಬಂಧಿಸಲಾಗಿದೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಒಟ್ಟು 27 ಕಾರ್ಟ್ರಿಡ್ಜ್ ಗಳು, ಮೂರು ವಾಕಿ-ಟಾಕಿ ಸೆಟ್‌ ಗಳು, ಮರೆಮಾಚುವ ಸಮವಸ್ತ್ರಗಳು ಮತ್ತು ಇತರ ಕಾರ್ಯತಂತ್ರದ ಪರಿಕರಗಳನ್ನು ಸಹ

ಮಣಿಪುರದಲ್ಲಿ ಕಳೆದ 24 ಗಂಟೆಯೊಳಗೆ 17 ಉಗ್ರರ ಬಂಧನ Read More »

ಕರ್ನಾಟಕ

ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ

(ನ್ಯೂಸ್ ಕಡಬ) newskadaba.com ಫೆ. 21.  ಬೆಂಗಳೂರು: ಮಾರ್ಚ್ 3ರಿಂದ ಉಭಯ ಸದನಗಳ ವಿಧಾನಮಂಡಲ ಅಧಿವೇಶನ ನಡೆಸುವುದಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ. ಮಾರ್ಚ್ 3ರಿಂದ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಅಧಿವೇಶನಗಳು ನಡೆಯಲಿವೆ ಎಂದು ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಸಚಿವ ಹೆಚ್‌.ಕೆ. ಪಾಟೀಲ್‌ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ನೇರ ನಗದು ವರ್ಗಾವಣೆ ಬದಲಾಗಿ 5 ಕೆಜಿ ಅಕ್ಕಿ ವಿತರಿಸಲು ನೀಡಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ. ಆಹಾರ ಇಲಾಖೆಯ ಆದೇಶಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದೆ.

ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ Read More »

ಕರ್ನಾಟಕ

ಕರ್ನಾಟಕದ ಮೊದಲ ಮಹಿಳಾ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಮೀನಾಕ್ಷಿ ನೇಗಿ ಇಂದು ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಫೆ. 21.  ಬೆಂಗಳೂರು: ರಾಜ್ಯ ಸರ್ಕಾರ ಮೀನಾಕ್ಷಿ ನೇಗಿ ಅವರನ್ನು ಅರಣ್ಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ, ಅರಣ್ಯ ಪಡೆ ಮುಖ್ಯಸ್ಥೆ ಯಾಗಿ ನೇಮಿಸಿ ಆದೇಶ ಹೊರಡಿಸಿದೆ. ಅವರು ಪ್ರಸ್ತುತ ದೇಶದ ಎರಡನೇ ಮಹಿಳಾ ಪಿಸಿಸಿಎಫ್ ಆಗಿದ್ದಾರೆ. ಮಹಾರಾಷ್ಟ್ರದ ಪಿಸಿಸಿಎಫ್, ಹೆಚ್ ಒಎಫ್ ಎಫ್ ಶೋಮಿತಾ ಬಿಸ್ವಾಸ್ ಮೊದಲನೆಯವರಾಗಿದ್ದಾರೆ. ದೇಶವು ಈ ಹಿಂದೆ ಅಸ್ಸಾಂ, ಆಂಧ್ರಪ್ರದೇಶ ಮತ್ತು ಉತ್ತರ ಪ್ರದೇಶ ಸೇರಿದಂತೆ ಇತರ ರಾಜ್ಯಗಳಲ್ಲಿ ಅನೇಕ ಮಹಿಳಾ ಪಿಸಿಸಿಎಫ್ ಗಳನ್ನು ಕಂಡಿದೆ. ಕರ್ನಾಟಕಕ್ಕೆ ಮೀನಾಕ್ಷಿ ನೇಗಿ ಮೊದಲನೆಯವರಾಗಿದ್ದಾರೆ. ಕಳೆದ ಜನವರಿ 31ರಂದು

ಕರ್ನಾಟಕದ ಮೊದಲ ಮಹಿಳಾ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಮೀನಾಕ್ಷಿ ನೇಗಿ ಇಂದು ಅಧಿಕಾರ ಸ್ವೀಕಾರ Read More »

ಕರ್ನಾಟಕ

ಪುರುಷ ಪ್ರಯಾಣಿಕರಿಗೆ ಸೀಟು ಬಿಟ್ಟುಕೊಡಿ – ಕೆಎಸ್ಆರ್ಟಿಸಿ ಹೊಸ ಆದೇಶ!

(ನ್ಯೂಸ್ ಕಡಬ) newskadaba.com ಫೆ. 21.  ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ ಆರಂಭವಾದ ನಂತರ, ಬಸ್ಸುಗಳಲ್ಲಿ ಪುರುಷ ಪ್ರಯಾಣಿಕರಿಗೆ ಸ್ಥಳ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಂಬಂಧಿಸಿದಂತೆ, ಇತ್ತೀಚೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮೈಸೂರಿನಲ್ಲಿ ಹೊಸ ಆದೇಶವನ್ನು ಹೊರಡಿಸಿದೆ. ಈ ಆದೇಶದ ಪ್ರಕಾರ, ಈಗಿನಿಂದ ಪುರುಷರಿಗೆ ಮೀಸಲಾದ ಸೀಟುಗಳಲ್ಲಿ ಮಹಿಳಾ ಪ್ರಯಾಣಿಕರು ಕುಳಿತುಕೊಳ್ಳದಂತೆ ಗಮನ ಹರಿಸಲು ಮತ್ತು ಪುರುಷ ಪ್ರಯಾಣಿಕರಿಗೆ ಮೀಸಲಾದ ಸೀಟುಗಳನ್ನು ನೀಡಲು ಎಲ್ಲ ಚಾಲಕರಿಗೆ ಸೂಚನೆ ನೀಡಲಾಗಿದೆ. ಮೈಸೂರಿನ

ಪುರುಷ ಪ್ರಯಾಣಿಕರಿಗೆ ಸೀಟು ಬಿಟ್ಟುಕೊಡಿ – ಕೆಎಸ್ಆರ್ಟಿಸಿ ಹೊಸ ಆದೇಶ! Read More »

ಕರ್ನಾಟಕ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಪಾರು!

(ನ್ಯೂಸ್ ಕಡಬ) newskadaba.com ಫೆ. 21.  ಕೋಲ್ಕತ್ತ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಬುರ್ದ್ವಾನ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸೌರವ್ ಗಂಗೂಲಿ ಅವರ ಕಾರು ದುರ್ಗಾಪುರ ಎಕ್ಸ್‌ಪ್ರೆಸ್‌ವೇ ಮೂಲಕ ಹಾದುಹೋಗುವಾಗ ಸಿಂಗೂರ್ ಬಳಿ, ಇದ್ದಕ್ಕಿದ್ದಂತೆ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಗಂಗೂಲಿ ಅವರ ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ. ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಗಂಗೂಲಿ ಅವರ ಕಾರಿನ ಚಾಲಕ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಪಾರು! Read More »

ಕ್ರೀಡಾ ನ್ಯೂಸ್
Scroll to Top