News Kadaba

ರೈತರ ಮನವಿ ಮೇರೆಗೆ ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ

(ನ್ಯೂಸ್ ಕಡಬ) newskadaba.com ಫೆ. 19. ಮಲಪ್ರಭಾ ಜಲಾಶಯದಿಂದ ಕಾಲುವೆಗಳಿಗೆ ಹರಿಬಿಡಲಾಗಿರುವ ನೀರನ್ನು ಫೆಬ್ರವರಿ 15ರಿಂದ ಸ್ಥಗಿತಗೊಳಿಸುವ ನಿರ್ಧಾರವನ್ನು ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಕೈ ಬಿಟ್ಟು ಮಾರ್ಚ್ 1ರವರೆಗೂ ನೀರು ಬಿಡುವಂತೆ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದೇಶಿಸಿದ್ದಾರೆ. ಸಚಿವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 15ರಂದು ಜರುಗಿದ್ದ ಸಭೆಯಲ್ಲಿ ಶಾಸಕರುಗಳು, ಮಹಾಮಂಡಳದ ಅಧ್ಯಕ್ಷರು, ರೈತರು ಮುಖಂಡರೊಂದಿಗೆ ಚರ್ಚಿಸಿ, ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ […]

ರೈತರ ಮನವಿ ಮೇರೆಗೆ ಇನ್ನೂ 15 ದಿನ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ಲಕ್ಷ್ಮೀ ಹೆಬ್ಬಾಳ್ಕರ್ ಆದೇಶ Read More »

ಕರ್ನಾಟಕ

ದೆಹಲಿ ಸಿಎಂ ಇಂದು ಸಂಜೆ ಘೋಷಣೆ

(ನ್ಯೂಸ್ ಕಡಬ) newskadaba.com ಫೆ. 19. ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಬಿಜೆಪಿ ಪ್ರತಿ ಬಾರಿಯಂತೆ ಈ ಬಾರಿಯೂ ತನ್ನ ನಿರ್ಧಾರದಿಂದ ಜನರನ್ನು ಅಚ್ಚರಿಗೊಳಿಸಬಹುದು ಎಂದು ಜನರು ಊಹಿಸುತ್ತಿದ್ದಾರೆ. ಈ ಮಧ್ಯೆ, ರಾಮ್‌ಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ನಾಳೆ ಅಂದರೆ ಫೆಬ್ರವರಿ 20 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ದೆಹಲಿ ಸಿಎಂ ಇಂದು ಸಂಜೆ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ

(ನ್ಯೂಸ್ ಕಡಬ) newskadaba.com ಫೆ. 19. ಅನ್ನಭಾಗ್ಯ ಯೋಜನೆಯ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂ. ನೀಡಲಾಗುತ್ತಿತ್ತು. ಇದೀಗ, ಹಣದ ಬದಲು 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಿದ್ದು, ಇದೇ ತಿಂಗಳಿನಿಂದ  ಫೆಬ್ರುವರಿಯಿಂದ ನೀಡುತ್ತಿದ್ದೇವೆ ಎಂದು ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪ ತಿಳಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳಿಂದಲೇ ಅಕ್ಕಿಯನ್ನ ಗ್ರಾಹಕರಿಗೆ ಕೊಡುತ್ತಿದ್ದೇವೆ. ನಮಗೆ ಬೇಕಾಗಿರುವ 5 ಕೆಜಿ ಅಕ್ಕಿಯನ್ನು

ಅನ್ನಭಾಗ್ಯ ಯೋಜನೆ: ಫೆಬ್ರವರಿ ತಿಂಗಳಿಂದ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ Read More »

ಕರ್ನಾಟಕ

ತೆಂಗಿನಕಾಯಿ ಬೆಲೆ ಕಿಲೋಗೆ ರು.70ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಫೆ. 19. ತೆಂಗಿನಕಾಯಿ ಬೆಲೆ ಇದೀಗ ಮಾರುಕಟ್ಟೆಯಲ್ಲಿ ದಾಖಲೆಯತ್ತ ಮುನ್ನುಗ್ಗುತ್ತಿದೆ. ಮದುವೆ ಸೀಜನ್ ಮೊದಲೇ ತೆಂಗಿನಕಾಯಿ ಹಾಗೂ ಕೊಬ್ಬರಿಗೆ ಬಂಪರ್ ಬೆಲೆ ಬಂದಿದ್ದು, ತೆಂಗು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ, ಆದರೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ನಿತ್ಯದ ವೆಜ್-ನಾನ್‌ವೆಜ್ ಹೋಟೆಲ್ ಅಡುಗೆಗೆ ಹಾಗೂ ಬೇಕರಿಗೆ ಅವಶ್ಯ ವಾಗಿರುವ ತೆಂಗಿ ನಕಾಯಿಯ ದರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಗ್ರಾಹಕರು ಖರೀದಿ ಮಾಡಲು ಹಿಂದೆ ಮುಂದೆ ನೋಡುವಂತಾಗಿದೆ. ಒಣ ಕೊಬ್ಬರಿಗಿಂತ ಹಸಿ ತೆಂಗಿನಕಾಯಿಗೆ

ತೆಂಗಿನಕಾಯಿ ಬೆಲೆ ಕಿಲೋಗೆ ರು.70ಕ್ಕೆ ಏರಿಕೆ Read More »

ಕರ್ನಾಟಕ

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಫೆ. 19. ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. 26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿರುವ ಜ್ಞಾನೇಶ್ ಕುಮಾರ್ ಅವರ ಅಧಿಕಾರಾವಧಿ 2029ರ ಜನವರಿ 26 ರವರೆಗೆ ಇರಲಿದೆ. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಕುಮಾರ್, ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ, 18 ವರ್ಷ ಪೂರೈಸಿದ ಭಾರತದ ಪ್ರತಿಯೊಬ್ಬ ನಾಗರಿಕನು ಮತದಾರರಾಗಬೇಕು. ಮತ ಚಲಾಯಿಸಬೇಕು. ಚುನಾವಣಾ ಆಯೋಗವು ಮತದಾರರೊಂದಿಗೆ

ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜ್ಞಾನೇಶ್ ಕುಮಾರ್ Read More »

ರಾಷ್ಟ್ರೀಯ ನ್ಯೂಸ್

‘ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡೋದು ಬಿಟ್ಟು, ನೆಟ್ಟಗೆ ಆಡಳಿತ ಮಾಡಲಿ’- ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com ಫೆ. 19. ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಬ್ರಿಟಿಷರ ಮೆಂಟಾಲಿಟಿ ಅವರದ್ದು. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದ್ರೆ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ

‘ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡೋದು ಬಿಟ್ಟು, ನೆಟ್ಟಗೆ ಆಡಳಿತ ಮಾಡಲಿ’- ಶೋಭಾ ಕರಂದ್ಲಾಜೆ Read More »

ಕರ್ನಾಟಕ

ಚಿನ್ನದ ಬೆಲೆಯಲ್ಲಿ 300 ರು. ಏರಿಕೆ: 10 ಗ್ರಾಂಗೆ ರೂ. 88500

(ನ್ಯೂಸ್ ಕಡಬ) newskadaba.com ಫೆ. 19. ನವದೆಹಲಿ: ಜಾಗತಿಕ ಆರ್ಥಿಕ ಅನಿಶ್ಚತತೆ ನಡುವೆಯೇ ಚಿನ್ನದ ಬೆಲೆ ಮತ್ತಷ್ಟು ಏರಿಕೆ ಕಂಡಿದೆ. ಬುಧವಾರ ಇಲ್ಲಿ ಪ್ರತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 300 ರು.ನಷ್ಟು ಏರಿಕೆ ಕಂಡು 88500 ರು.ಗೆ ತಲುಪಿದೆ. ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ 88200 ರು.ಗೆ ತಲುಪಿದೆ. ಇನ್ನೊಂದೆಡೆ ಬೆಳ್ಳಿ ಧಾರಣೆಯು ಪ್ರತಿ ಕೆ.ಜಿ.ಗೆ 800 ರು. ಹೆಚ್ಚಳವಾಗಿ 99,000 ರು. ತಲುಪಿದೆ ಎಂದು ಅಖಿಲ ಭಾರತ ಸರಾಫಾ ಅಸೋಸಿಯೇಷನ್

ಚಿನ್ನದ ಬೆಲೆಯಲ್ಲಿ 300 ರು. ಏರಿಕೆ: 10 ಗ್ರಾಂಗೆ ರೂ. 88500 Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಫೆ.20ಕ್ಕೆ ನೀರಿನ ಅದಾಲತ್

(ನ್ಯೂಸ್ ಕಡಬ) newskadaba.com ಫೆ. 19. ಬೆಂಗಳೂರು: ಜಲ ಮಂಡಳಿಯ ವಿವಿಧ ಉಪ ವಿಭಾಗಗಳಲ್ಲಿ ಗುರುವಾರ ಬೆಳಿಗ್ಗೆ 9.30ರಿಂದ 11 ರವರೆಗೆ ನೀರಿನ ಅದಾಲತ್‍ ನಡೆಯಲಿದೆ. ಅದಾಲತ್‌ನಲ್ಲಿ ನೀರಿನ ಬಿಲ್‌, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿ ಆಗುತ್ತಿರುವ ವಿಳಂಬ, ಗೃಹ ಬಳಕೆಯಿಂದ ವಾಣಿಜ್ಯ ಬಳಕೆಗೆ ಪರಿವರ್ತನೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಾದ ವಾಯುವ್ಯ-2 (ಸಂಪರ್ಕ ಸಂಖ್ಯೆ 28360030), ವಾಯುವ್ಯ-4 (9964216530), ಕೇಂದ್ರ-1-2 (9845444053), ಈಶಾನ್ಯ-2 (22945135), ಉತ್ತರ-1-2

ಬೆಂಗಳೂರು: ಫೆ.20ಕ್ಕೆ ನೀರಿನ ಅದಾಲತ್ Read More »

ಕರ್ನಾಟಕ

ಗಾಣಿಗ ಟ್ರಸ್ಟ್ ಗೆ ಕೂಡಲೇ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ ವೈ ವಿಜಯೇಂದ್ರ ಬೇಡಿಕೆ

(ನ್ಯೂಸ್ ಕಡಬ) newskadaba.com ಫೆ. 19. ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಶ್ವ ಗಾಣಿಗ ಟ್ರಸ್ಟ್‌ಗೆ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ವಿರುದ್ಧ ವಿಶ್ವ ಗಾಣಿಗ ಸಮುದಾಯದ ಪೂರ್ಣಾನಂದಪುರಿ ಸ್ವಾಮಿಗಳು ಆರೋಪ ಮಾಡಿದ ನಂತರ, ವಿರೋಧ ಪಕ್ಷ ಬಿಜೆಪಿ ಮಂಗಳವಾರ ವಿರೋಧ ಪಕ್ಷ ಬಿಜೆಪಿ ಈ ಆರೋಪ ಮಾಡಿದೆ. ಥೈಲೇಶ್ವರ ಗಾಣಿಗ ಮಹಾಸಂಸ್ಥಾನ ಮಠ ಟ್ರಸ್ಟ್ ನ್ನು ನಡೆಸುತ್ತಿದ್ದು ಶ್ರೀಗಳು ಅದರ ಮುಖ್ಯಸ್ಥರಾಗಿದ್ದಾರೆ.

ಗಾಣಿಗ ಟ್ರಸ್ಟ್ ಗೆ ಕೂಡಲೇ ಹಣ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ ವೈ ವಿಜಯೇಂದ್ರ ಬೇಡಿಕೆ Read More »

ಕರ್ನಾಟಕ

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ: ಎಚ್‌ಎಂ ರೇವಣ್ಣ

(ನ್ಯೂಸ್ ಕಡಬ) newskadaba.com ಫೆ. 19. ಉಡುಪಿ: ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಎಚ್‌ಎಂ ರೇವಣ್ಣ ಅವರು ಮಂಗಳವಾರ ಹೇಳಿದರು. ಮಂಗಳವಾರ ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. 4 ಲಕ್ಷ ಕೋಟಿ ರೂ. ಬಜೆಟ್ ಹೊಂದಿರುವ ಕರ್ನಾಟಕದಂತಹ ರಾಜ್ಯಕ್ಕೆ, ಐದು ಗ್ಯಾರಂಟಿ ಯೋಜನೆಗಳಿಗೆ 52,000

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ: ಎಚ್‌ಎಂ ರೇವಣ್ಣ Read More »

ಕರ್ನಾಟಕ
Scroll to Top