News Kadaba

ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್

(ನ್ಯೂಸ್ ಕಡಬ) newskadaba.com ಫೆ. 19.ಮೈಸೂರು: ರಾಜ್ಯದ ಕೆಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಅವರು ಮಂಗಳವಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿವಿ ಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ವಿದ್ಯೆಯನ್ನು ಮಾರಾಟಕ್ಕಿಟ್ಟ ಭ್ರಷ್ಟ […]

ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿಯಿದೆ: ಹೆಚ್.ವಿಶ್ವನಾಥ್ Read More »

ಕರ್ನಾಟಕ

‘ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ

(ನ್ಯೂಸ್ ಕಡಬ) newskadaba.com ಫೆ. 14 ಲಕ್ನೋ:  ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಿಂದ ಉತ್ತರ ಪ್ರದೇಶದ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹೇಳಿದ್ದಾರೆ. ಇಂದು ಲಕ್ನೋದಲ್ಲಿ ನಡೆದ 114 ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ಪ್ರತಿ 6 ವರ್ಷಗಳಿಗೊಮ್ಮೆ ಕುಂಭ ಮತ್ತು ಪ್ರತಿ 12 ವರ್ಷಗಳಿಗೊಮ್ಮೆ ಮಹಾಕುಂಭವನ್ನು ಆಯೋಜಿಸುವ ಅವಕಾಶ ಸಿಗುತ್ತದೆ. ನಾವು ಮಾಡುವ ಎಲ್ಲಾ ಚಟುವಟಿಕೆಗಳು ನಮ್ಮ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತವೆ ಎಂದು

‘ಮಹಾ ಕುಂಭಮೇಳದಿಂದ ಯುಪಿ ಆರ್ಥಿಕತೆಗೆ 3 ಲಕ್ಷ ಕೋಟಿ ರೂ. ಲಾಭ’- ಯೋಗಿ Read More »

ಬ್ರೇಕಿಂಗ್ ನ್ಯೂಸ್

ರೈಲಿನಿಂದ ತಳ್ಳಿ ವ್ಯಕ್ತಿ ಕೊಲೆ: ಪೊಲೀಸರಿಂದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಫೆ. 14: ಬೆಂಗಳೂರು: ಮಂಗಳವಾರ ರಾತ್ರಿ ಯಶವಂತಪುರ-ಬೀದರ್ ಎಕ್ಸ್‌ಪ್ರೆಸ್‌ನಿಂದ ಪ್ರಯಾಣಿಕನನ್ನು ತಳ್ಳಿದ ಇಬ್ಬರು ವ್ಯಕ್ತಿಗಳನ್ನು ನಗರದ ರೈಲ್ವೆ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೋಟಗಾರ ಎಸ್.ದೇವಪ್ಪ (45) ಮತ್ತು ಪೇಂಟರ್ ಆಗಿರುವ ಎಚ್.ಪೀರಪ್ಪ (31 ) ಬಂಧಿತ ಆರೋಪಿಗಳು. ಆರೋಪಿಗಳಿಬ್ಬರೂ ಕಲಬುರಗಿ ಜಿಲ್ಲೆಯ ಸೇಡಂ ಮೂಲದವರು. ಈ ಇಬ್ಬರು ಆರೋಪಿಗಳು ಮಂಗಳವಾರ ರಾತ್ರಿ 7.15ಕ್ಕೆ ಹೊರಟಿದ್ದ ರೈಲಿಗೆ ಯಶವಂತಪುರದಲ್ಲಿ ಹತ್ತಿದ್ದಾರೆ. ಜನರಲ್ ಕೋಚ್‌ನಲ್ಲಿ

ರೈಲಿನಿಂದ ತಳ್ಳಿ ವ್ಯಕ್ತಿ ಕೊಲೆ: ಪೊಲೀಸರಿಂದ ಇಬ್ಬರ ಬಂಧನ Read More »

ಕರ್ನಾಟಕ

ಇನ್ಫೋಸಿಸ್ ಉದ್ಯೋಗಿಗಳ ಸಾಮೂಹಿಕ ವಜಾ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ

(ನ್ಯೂಸ್ ಕಡಬ) newskadaba.com ಫೆ. 14. ನವದೆಹಲಿ: ಐಟಿ ಉದ್ಯೋಗಿಗಳ ಕಲ್ಯಾಣ ಸಂಘ ಕಳವಳ ವ್ಯಕ್ತಪಡಿಸಿರುವುದನ್ನು ಅನುಸರಿಸಿ, ಇನ್ಫೋಸಿಸ್ ಮೈಸೂರಿನ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಸಾಮೂಹಿಕ ವಜಾಗೊಳಿಸುವಿಕೆ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ರಾಜ್ಯ ಕಾರ್ಮಿಕ ಇಲಾಖೆಗೆ ಈ ಸಮಸ್ಯೆ ಪರಿಹರಿಸಲು “ತುರ್ತು ಮತ್ತು ಅಗತ್ಯ ಕ್ರಮಗಳನ್ನು” ತೆಗೆದುಕೊಳ್ಳುವಂತೆ ಸೂಚಿಸಿದೆ. ಐಟಿ ನೌಕರರ ಕಲ್ಯಾಣ ಸಂಘವಾದ ಎನ್‌ಐಟಿಇಎಸ್‌ ದೂರಿನ ಮೇರೆಗೆ ಈ ಸೂಚನೆಯನ್ನು ನೀಡಿದೆ.

ಇನ್ಫೋಸಿಸ್ ಉದ್ಯೋಗಿಗಳ ಸಾಮೂಹಿಕ ವಜಾ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪರೀಕ್ಷೆ ಭಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಫೆ. 14. ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಪರೀಕ್ಷೆಯ ಭಯದಿಂದ ಎಸ್ಎಸ್ಎಲ್‌ಸಿ (SSLC) ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿತ್ರದುರ್ಗ ನಗರದ ತಮಟಕಲ್ಲು ರಸ್ತೆ ಈಶ್ವರ ಬಡಾವಣೆ ನಿವಾಸಿ ರಾಕೇಶ್ (16) ಪರೀಕ್ಷೆಯಲ್ಲಿ ಅನುತ್ತೀರ್ಣನಾಗುವ ಆತಂಕದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷೆಯ ಭಯದಿಂದ ರಾಕೇಶ್ ಗುರುವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಘಟನೆ ಸಂಬಂಧ ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪರೀಕ್ಷೆ ಭಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ

ಮಾನವ ಕಳ್ಳಸಾಗಣೆ ವಿರುದ್ಧ ಹೋರಾಟ ಅಗತ್ಯ; ಭಾರತೀಯರನ್ನು ವಾಪಸ್ ಸ್ವೀಕರಿಸಲು ಸಿದ್ಧ: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಫೆ. 14. ವಾಷಿಂಗ್ಟನ್: ದೊಡ್ಡ ದೊಡ್ಡ ಕನಸುಗಳು ಮತ್ತು ಭರವಸೆಗಳೊಂದಿಗೆ ಸಾಮಾನ್ಯ ಕುಟುಂಬಗಳ ಜನರನ್ನು ಅಕ್ರಮವಾಗಿ ಇತರ ದೇಶಗಳಿಗೆ ಕರೆತರುವ “ಮಾನವ ಕಳ್ಳಸಾಗಣೆ ವ್ಯವಸ್ಥೆ”ಯ ವಿರುದ್ಧ ಹೋರಾಡುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಕ್ರಮ ವಲಸೆ ವಿಷಯದ ಕುರಿತು ಪಿಟಿಐ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, ಇದು ಕೇವಲ ಭಾರತದ ಪ್ರಶ್ನೆಯಲ್ಲ, ಜಾಗತಿಕ ಸಮಸ್ಯೆಯಾಗಿದೆ ಎಂದರು. “ಯಾರಾದರೂ ಅಕ್ರಮವಾಗಿ

ಮಾನವ ಕಳ್ಳಸಾಗಣೆ ವಿರುದ್ಧ ಹೋರಾಟ ಅಗತ್ಯ; ಭಾರತೀಯರನ್ನು ವಾಪಸ್ ಸ್ವೀಕರಿಸಲು ಸಿದ್ಧ: ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಫೆ. 14. ನವದೆಹಲಿ: ಕಳೆದ 2019 ರಲ್ಲಿ ಈ ದಿನ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿ, ರಾಷ್ಟ್ರಕ್ಕಾಗಿ ಅವರ ಅಚಲ ಸಮರ್ಪಣೆಯನ್ನು ಶ್ಲಾಘಿಸಿದರು. 2019 ರಲ್ಲಿ ಪುಲ್ವಾಮಾದಲ್ಲಿ ನಾವು ಕಳೆದುಕೊಂಡ ಧೈರ್ಯಶಾಲಿ ವೀರರಿಗೆ ನಮನಗಳು. ಮುಂಬರುವ ಪೀಳಿಗೆಗಳು ಅವರ ತ್ಯಾಗ ಮತ್ತು ರಾಷ್ಟ್ರಕ್ಕಾಗಿ ಅವರ ಅಚಲವಾದ ಸಮರ್ಪಣೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಎಕ್ಸ್ ನಲ್ಲಿ ಹೇಳಿಕೆ ಪೋಸ್ಟ್ ಮಾಡಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ Read More »

ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್, ಚಾಂದ್ರಾಯಣ ನೌಕಾನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯದ ವೇಳೆ ಆಕಸ್ಮಿಕವಾಗಿ ಬಂದೂಕು ಸಿಡಿದು, ಅದರ ಗುಂಡು ಅವರ ತಲೆಗೆ ತಲುಪಿದ ಪರಿಣಾಮ ಯೋಧ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯೋಧನ ಮೃತದೇಹ ಕಲ್ಲೋಳಿ ಗ್ರಾಮಕ್ಕೆ ತಲುಪಿದ್ದು, ಗ್ರಾಮದಲ್ಲಿರುವ

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು Read More »

ಬ್ರೇಕಿಂಗ್ ನ್ಯೂಸ್

ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಪ್ರಕರಣ

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಸಂಬಂಧ ಇಂದು ಮಧ್ಯಾಹ್ನ 12:45 ಕ್ಕೆ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸರ್ಕಾರದ ಎಸಿಎಸ್, ಗೃಹ ಇಲಾಖೆ ಅಧಿಕಾರಿಗಳು, ಡಿಜಿಪಿ ಅಲೋಕ್ ಮೋಹನ್, ಎಡಿಜಿಪಿ, ಮೈಸೂರು ಡಿಸಿಸಿ, ಹಾಗೂ ಕಮಿಷನರ್ ಭಾಗವಹಿಸಲಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ವೈಫಲ್ಯ ಮತ್ತು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ

ಉದಯಗಿರಿ ಪೊಲೀಸ್ ಠಾಣೆಗೆ ಕಲ್ಲು ತೂರಾಟ ಪ್ರಕರಣ Read More »

ಕರ್ನಾಟಕ

ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಫೆ.13ರ ತಡ ರಾತ್ರಿ ನಡೆದಿದೆ. ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಹಿದಾಯತ್ ಅವರು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಹೇಳಿದ್ದರು. ಜಿದ್ದಾದಿಂದ ರಾತ್ರಿ 10.30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ವಿಮಾನ ನಿಲ್ದಾಣ ತಲುಪುವವರಿದ್ದರು. ಆದರೆ ಹಿದಾಯತ್ ಜಿದ್ದಾ ವಿಮಾನ ನಿಲ್ದಾಣಕ್ಕೆ

ಬೆಳ್ತಂಗಡಿ: ತನ್ನೂರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು Read More »

ಕರಾವಳಿ
Scroll to Top