News Kadaba

ಗಗನಕ್ಕೇರಿದ ಚಿನ್ನದ ದರ; ಇಂದಿನ ರೇಟ್‌ ಚೆಕ್‌ ಮಾಡಿ

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಚಿನ್ನದ ದರ ಇಂದು (ಫೆ. 14) ಮತ್ತೆ ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 10 ರೂ. ಏರಿಕೆಯಾಗಿ 7,990 ರೂ.ಗೆ ತಲುಪಿದರೆ, 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 11 ರೂ. ಏರಿಕೆಗೊಂಡು 8,716 ರೂ.ಗೆ ತಲುಪಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 63,920 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು […]

ಗಗನಕ್ಕೇರಿದ ಚಿನ್ನದ ದರ; ಇಂದಿನ ರೇಟ್‌ ಚೆಕ್‌ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ

(ನ್ಯೂಸ್ ಕಡಬ) newskadaba.com ಫೆ. 14. ಬೆಂಗಳೂರು: ಸ್ಟೇಜ್ ಬೈ ಸ್ಟೇಜ್ ನಮ್ಮ ಮೆಟ್ರೋ ಪ್ರಯಾಣದ ದರದಲ್ಲಿ ಶೇ.100ರಷ್ಟು ಹೆಚ್ಚಳವಾಗಿದ್ದನ್ನು ಕಡಿಮೆ ಮಾಡಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ. ನಮ್ಮ ಮೆಟ್ರೋ ಪ್ರಯಾಣದ ಗರಿಷ್ಠ ದರ ಹೆಚ್ಚಳ ಶೇ.70ಕ್ಕೆ ಇಳಿಕೆ ಮಾಡಲು ತೀರ್ಮಾನಿಸಲಾಗಿದ್ದು, ಇಂದಿನಿಂದ ಪರಿಷ್ಕೃತ ಪ್ರಯಾಣದ ಇಳಿಕೆ ದರಗಳು ಜಾರಿಯಾಗಿವೆ. ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ.ಮಹೇಶ್ವರ ರಾವ್ ಅವರು ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೆಟ್ರೋ ದರದ ಗರಿಷ್ಠ ಹೆಚ್ಚಳವನ್ನು ಶೇಕಡಾ 70ಕ್ಕೆ ನಿಗದಿಪಡಿಸಲಾಗಿದೆ. ಈ ಬದಲಾವಣೆಗಳು ಫೆಬ್ರವರಿ 14ರಿಂದ ಜಾರಿಗೆ

ಮೆಟ್ರೋ ಟಿಕೆಟ್ ಬೆಲೆ 10 ರೂ. ಇಳಿಕೆ, ಇಂದಿನಿಂದಲೇ ಜಾರಿ Read More »

ಕರ್ನಾಟಕ

ಕೇರಳ: ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ – 3 ವೃದ್ಧರ ಸಾವು

(ನ್ಯೂಸ್ ಕಡಬ) newskadaba.com ಫೆ. 14. ತಿರುವನಂತಪುರಂ: ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ದೇವಾಲಯದಲ್ಲಿ ಗುರುವಾರ ಸಂಜೆ ನಡೆದ ಉತ್ಸವ ಸಂದರ್ಭದಲ್ಲಿ ಆನೆ ದಾಳಿಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೂರು ವೃದ್ಧರು ದುರದೃಷ್ಟವಶಾತ್ ಸಾವನ್ನಪ್ಪಿದ್ದಾರೆ. ದೇವಾಲಯದಲ್ಲಿ ಉತ್ಸವದ ಅಂಗವಾಗಿ ಆನೆಗಳನ್ನು ಕರೆತರಲಾಗಿದ್ದು, ಪಟಾಕಿ ಸಿಡಿಸಿದಾಗ ಎರಡು ಆನೆಗಳು ಆತಂಕಕ್ಕೊಳಗಾಗಿ ಅಡ್ಡದಿಡ್ಡಿ ಓಡಾಡಲು ಆರಂಭಿಸಿವೆ. ಈ ವೇಳೆ ದೇವಾಲಯದ ಕಟ್ಟಡಕ್ಕೆ ಆನೆಗಳು ಡಿಕ್ಕಿ ಹೊಡೆದ ಪರಿಣಾಮ ಗೋಡೆಯೊಂದು ಕುಸಿದುಬಿದ್ದಿದೆ. ಗೋಡೆಯ ಕೆಳಗೆ ಸಿಲುಕಿದ ಮೂರು ಜನರು ಸಾವನ್ನಪ್ಪಿದ್ದಾರೆ. ಮೃತರಾದವರು ಇಬ್ಬರು ಮಹಿಳೆಯರು

ಕೇರಳ: ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ – 3 ವೃದ್ಧರ ಸಾವು Read More »

ಬ್ರೇಕಿಂಗ್ ನ್ಯೂಸ್

ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ; ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ

(ನ್ಯೂಸ್ ಕಡಬ) newskadaba.com ಫೆ. 14. ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿ ಒಪ್ಪಂದಕ್ಕ ಸಹಿ ಹಾಕಿದ್ದಾರೆ. ನಿನ್ನೆ ಶ್ವೇತ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಟ್ರಂಪ್ ಅದ್ದೂರಿ ಸ್ವಾಗತ ಕೋರಿದ್ದು, ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದರು. ಈ ವೇಳೆ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಮತ್ತು ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಕೂಡ ಉಪಸ್ಥಿತರಿದ್ದರು. 2030

ಶ್ವೇತಭವನದಲ್ಲಿ ಮೋದಿ-ಟ್ರಂಪ್ ಭೇಟಿ; ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ Read More »

ಬ್ರೇಕಿಂಗ್ ನ್ಯೂಸ್

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ; 20ಕ್ಕೂ ಹೆಚ್ಚು ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಫೆ. 13. ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಬಸ್ (ಕೆಎಸ್ಆರ್‌ಟಿಸಿ) ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಲ್ಲ ಗಾಯಾಳುಗಳನ್ನು ಕೆ.ಆರ್. ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಐವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ ಆಲೇನಹಳ್ಳಿಯಿಂದ ಕೆ.ಆರ್.ಪೇಟೆ ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿದ್ದ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ; 20ಕ್ಕೂ ಹೆಚ್ಚು ಜನರಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಫೆ. 13. ಮಂಗಳೂರು: ಸ್ವಸ್ತಿಕ್ ಟ್ರೇಡಿಂಗ್ ಕಂಪನಿ, ನರೇಶ್ & ಕೋ, ಶಿವ ಪ್ರೇಮ್ ಟ್ರೇಡರ್ಸ್ ಮತ್ತು ಪರಮೇಶ್ವರಿ ಟ್ರೇಡಿಂಗ್ ಕಂಪನಿ ಮೇಲೆ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಟ್ರೇಡಿಂಗ್ ಕಂಪನಿ ಕಚೇರಿ, ಗೋಡೌನ್ ಹಾಗು ಟ್ರೇಡೀಂಗ್ ಕಂಪನಿ ಮಾಲಿಕರ ಮನೆ ಮೇಲೂ ದಾಳಿ‌ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಡಿಕೆ ವ್ಯಾಪಾರ ಮತ್ತು ವ್ಯವಹಾರದಲ್ಲಿ ತೊಡಗಿಸಿ ಕೊಂಡಿರುವ ಸ್ವಸ್ತಿಕ್ ಟ್ರೇಡಿಂಗ್ ಮತ್ತು ಇತರ ಸಂಸ್ಥೆಗಳುಉತ್ತರ ಪ್ರದೇಶ, ಬಿಹಾರ, ದೆಹಲಿ ಮತ್ತು ಇತರ ಉತ್ತರ

ಮಂಗಳೂರಿನಲ್ಲಿ ಐಟಿ ದಾಳಿ- ಟ್ರೇಡಿಂಗ್ ಕಂಪನಿಯ ಭಾರೀ ವಂಚನೆ ಬಯಲಿಗೆಳೆದ ಅಧಿಕಾರಿಗಳು Read More »

ಕರಾವಳಿ

ಪ್ರಯಾಣ ದರ ತಗ್ಗಿಸಿ ಪ್ರಯಾಣಿಕರ ಹಿತ ಕಾಪಾಡಿ: ಮೆಟ್ರೊ MDಗೆ ಸಿಎಂ ಸಿದ್ದರಾಮಯ್ಯ ಸಲಹೆ

(ನ್ಯೂಸ್ ಕಡಬ) newskadaba.com ಫೆ. 13. ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯಾಗಿರುವುದು ರಾಜಧಾನಿ ಜನರನ್ನು ಹೈರಾಣಾಗಿಸಿದೆ. ಪ್ರತಿನಿತ್ಯ ಕಚೇರಿಗೆ, ವ್ಯವಹಾರಕ್ಕೆ ಮೆಟ್ರೊದಲ್ಲಿ ಸಂಚರಿಸುತ್ತಿದ್ದವರು ಅದಕ್ಕಿಂತ ನಮ್ಮ ಟೂ ವೀಲರೇ ಬೆಸ್ಟ್ ಎಂದು ಸ್ವಂತ ಗಾಡಿಯಲ್ಲಿ ಓಡಾಡುವ ಪರಿಸ್ಥಿತಿ ಬಂದಿದೆ. ಮೆಟ್ರೊ ಪ್ರಯಾಣ ದರ ಏರಿಸಿದ್ದು ಕೇಂದ್ರ ಸರ್ಕಾರ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಸ್ಯೆ ಕುರಿತು ಇದೀಗ ಮಧ್ಯ ಪ್ರವೇಶಿಸಿದ್ದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ(BMRCL) ವ್ಯವಸ್ಥಾಪಕ ನಿರ್ದೇಶಕ ಎಂ ಮಹಾಬಲೇಶ್ವರ ರಾವ್ ಅವರ ಜೊತೆ

ಪ್ರಯಾಣ ದರ ತಗ್ಗಿಸಿ ಪ್ರಯಾಣಿಕರ ಹಿತ ಕಾಪಾಡಿ: ಮೆಟ್ರೊ MDಗೆ ಸಿಎಂ ಸಿದ್ದರಾಮಯ್ಯ ಸಲಹೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಫೆ. 13. ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪತ್ವಾಡಿಯ ಸವಾದ್ (23) ಬಂಧಿತ ಆರೋಪಿ. ಪಯ್ಯನ್ನೂರಿನ ಸುರೇಶ್ (45) ರನ್ನು ಕೊಲೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ. ಸವಾದ್ ಆಂಬ್ಯುಲೆನ್ಸ್ ಕಳವು ಸೇರಿದಂತೆ ಮೂರಕ್ಕೂ ಅಧಿಕ ಪ್ರಕರಣಗಳ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಉಪ್ಪಳ ಪೇಟೆಯಲ್ಲಿ ಕೊಲೆ ನಡೆದಿತ್ತು. ಕ್ಷುಲ್ಲಕ ಕಾರಣಕ್ಕೆ ಜಗಳ ವಿಕೋಪಕ್ಕೆ ತಿರುಗಿ ಕೊಲೆ

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಫೆ. 13. ಬೆಂಗಳೂರು: ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ ಸಿಗಲಿದೆ.ಯಲಹಂಕದಲ್ಲಿ ನಡೆಯುತ್ತಿರುವ ಏರ್‌ ಶೋಗೆ ಇಂದು, ನಾಳೆ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆ ಇದೆ. ಮೊದಲ ಮೂರು ದಿನ ಕೇವಲ ಅಡ್ವಾ ಪ್ರದೇಶಕ್ಕೆ ಮಾತ್ರ ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಎರಡು ದಿನ ಸಂಪೂರ್ಣ ಏರೋ ಇಂಡಿಯಾ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಲಿದೆ. ಒಂದು ಸಾವಿರ, ಎರಡೂವರೆ ಸಾವಿರಕ್ಕೆ ಟಿಕೆಟ್ ಪಡೆದವರು ಸಂಪೂರ್ಣ ಏರೋ ಇಂಡಿಯಾ ವೀಕ್ಷಣೆಗೆ ಅವಕಾಶ ಇರಲಿದೆ. ಇಂದು

ಇಂದಿನಿಂದ ಸಾರ್ವಜನಿಕರಿಗೆ ಏರ್‌ ಶೋ ವೀಕ್ಷಣೆಗೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top