News Kadaba

ಭೀಕರ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಸಾವು

(ನ್ಯೂಸ್ ಕಡಬ) newskadaba.com , ಫೆ.07. ಇಂದೋರ್: ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ದ್ವಿಚಕ್ರ ವಾಹನ, ಖಾಸಗಿ ಮಿನಿ ಬಸ್ ಮತ್ತು ಟ್ರೇಲರ್ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಳಗಾವಿ ನಾಲ್ವರು ಸೇರಿದಂತೆ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 16 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮ್ಹೌ ತಹಸಿಲ್‌ನ ಮಾನ್ಪುರ್ ಪ್ರದೇಶದಲ್ಲಿ ಬೈಕ್ ಮತ್ತು ಮಿನಿ ಬಸ್ ಇಳಿಜಾರಿನಲ್ಲಿ ಚಲಿಸುತ್ತಿದ್ದ ಟ್ರೇಲರ್ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. […]

ಭೀಕರ ಅಪಘಾತ: ಕುಂಭ ಮೇಳದಿಂದ ಹಿಂದಿರುಗುತ್ತಿದ್ದ ಬೆಳಗಾವಿಯ ನಾಲ್ವರು ಸೇರಿ ಆರು ಜನ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ

(ನ್ಯೂಸ್ ಕಡಬ) newskadaba.com , ಫೆ.07. ದಕ್ಷಿಣ ಕನ್ನಡದ ಅಡಿಕೆ ಕೃಷಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಜೆಟ್ ಅಧಿವೇಶದ ಹಿನ್ನಲೆ ನವದೆಹಲಿಯಲ್ಲಿರುವ ಕ್ಯಾ. ಚೌಟ ಅವರು ಫೆ.06ರಂದು ಸಚಿವ ಪೀಯೂಷ್ ಅವರನ್ನು ಭೇಟಿಯಾಗಿದ್ದು, ಹೊರ ದೇಶಗಳಿಂದ ತಪಾಸಣೆಗೆ ಒಳಗಾಗದೆ ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ

ದ.ಕ.ದಲ್ಲಿ ಕಾಫಿ ಬೆಳೆಗೆ ಪೋತ್ಸಾಹಿಸಲು ಮನವಿ ಮಾಡಿದ ಸಂಸದ ಕ್ಯಾ. ಚೌಟ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್

(ನ್ಯೂಸ್ ಕಡಬ) newskadaba.com , ಫೆ.07. ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್ Read More »

ಕರ್ನಾಟಕ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಹತ್ಯೆ ಮಾಡಿದೆ. ಉಗ್ರರು ಹಾಗೂ ಯೋಧರ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರು ಬಹುಶಃ ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎಂದು ಹೇಳಲಾಗುತ್ತಿದೆ. ಫೆಬ್ರವರಿ 4-5ರ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್‌ನ 7 ಮಂದಿ ನುಸುಳುಕೋರರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸಮ್ಮತಿ!

(ನ್ಯೂಸ್ ಕಡಬ) newskadaba.com , ಫೆ.07. ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ, ರಾಜ್ಯಪಾಲ ಥಾವರ್‌ ಚಂದ್‌ ಗೆಲ್ಹೋಟ್‌ ಅವರ ಅಂಕಿತಕ್ಕೆ ಕಳುಹಿಸಿತ್ತು. ಆದರೆ, ಇದೀಗ ರಾಜ್ಯಪಾಲರು ಹಲವು ಸ್ಪಷ್ಟನೆಯನ್ನು ಕೇಳಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ ಎಂದು

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಸಮ್ಮತಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ !

(ನ್ಯೂಸ್ ಕಡಬ) newskadaba.com , ಫೆ.07. ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ನೆಲಸಮಗೊಂಡ ಮನೆಯ ಸ್ಥಳದಲ್ಲಿ ಗುರುವಾರ ಮಧ್ಯಾಹ್ನ ಪೊಲೀಸರು ನಡೆಸಿದ ತಪಾಸಣೆಯಲ್ಲಿ 40 ಗ್ರಾಂ ಚಿನ್ನ ಪತ್ತೆಯಾಗಿದೆ. ಈ ಮನೆ ಬಿಜೆಪಿ ನಾಯಕ ಮತ್ತು ಮಾಜಿ ಎಂಎಲ್ಸಿ ರಾಜೇಶ್ ಬನ್ನೂರು ಅವರಿಗೆ ಸೇರಿದ್ದು, ಭೂ ವಿವಾದದ ಭಾಗವಾಗಿ ಅವರ ನಿವಾಸವನ್ನು ಕೆಡವಲಾಗಿತ್ತು. ಕುಸಿದು ಬಿದ್ದ ಮನೆಯೊಳಗೆ ಚಿನ್ನ ಮತ್ತು ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳು ಇದ್ದವು ಎಂದು ರಾಜೇಶ್ ಬನ್ನೂರು ಈ ಹಿಂದೆ ಪೊಲೀಸರಿಗೆ ದೂರು

ಪುತ್ತೂರು : ಬಿಜೆಪಿ ಮುಖಂಡನ ಮನೆ ಧ್ವಂಸ – 40 ಗ್ರಾಂ ಚಿನ್ನ ಪತ್ತೆ ! Read More »

ಕರಾವಳಿ

ರೆಪೋ ರೇಟ್‌ ದರ ಇಳಿಕೆ- ಬ್ಯಾಂಕ್‌ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ

(ನ್ಯೂಸ್ ಕಡಬ) newskadaba.com , ಫೆ.07. ಮುಂಬೈ: ಕೇಂದ್ರ ಬಜೆಟ್‌ನಲ್ಲಿ12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಬೆನ್ನಲ್ಲೇ ದೇಶದ ಜನತೆಗೆ ಶುಭ ಶುಕ್ರವಾರವೇ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ನಿರೀಕ್ಷೆಯಂತೆ ರೆಪೋದರವನ್ನು(Repo Rate) ಶೇ. 0.25 ಪ್ರತಿಶತದಷ್ಟುಇಳಿಕೆ ಮಾಡುವ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕ್‌(RBI) ಮಹತ್ವದ ಆದೇಶ ಹೊರಡಿಸಿದೆ.   ಆಮೂಲಕ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ದುಬಾರಿ ಬಡ್ಡಿ ದರದಿಂದ ಬಸವಳಿದಿರುವ ಸಾಲಗಾರರಿಗೆ RBI ಶುಕ್ರವಾರ ತುಸು ನಿರಾಳ ಒದಗಿಸಿದೆ. ಸಾಲಗಳು ಹಾಗೂ ಠೇವಣಿಗಳ ಮೇಲಿನ

ರೆಪೋ ರೇಟ್‌ ದರ ಇಳಿಕೆ- ಬ್ಯಾಂಕ್‌ ಸಾಲಗಳ ಮೇಲಿನ ಬಡ್ಡಿದರ ಕಡಿತ; RBI ಮಹತ್ವದ ಘೋಷಣೆ Read More »

ಬ್ರೇಕಿಂಗ್ ನ್ಯೂಸ್

ಇನ್ಮುಂದೆ ಮಡಿಕೇರಿಯಲ್ಲಿ ವಾಟರ್ ಬಾಟಲ್ ಸಿಗಲ್ಲ!

(ನ್ಯೂಸ್ ಕಡಬ) newskadaba.com , ಫೆ.07. ಮಡಿಕೇರಿ: ಮಡಿಕೇರಿ ನಗರಸಭೆಯು ಮಡಿಕೇರಿ ನಗರದಲ್ಲಿ ಎರಡು ಲೀಟರ್ ವರೆಗಿನ ಪ್ಲಾಸ್ಟಿಕ್ ವಾಟರ್ ಬಾಟಲ್ ಗಳ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.  ಈಗಾಗಲೇ ಅಂಗಡಿಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಸಂಗ್ರಹವಿದ್ದು ಅವುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ ಹೊಸ ಬಾಟಲಿಗಳ ಖರೀದಿ ಮಾಡದಂತೆ ಸೂಚಿಸಲಾಗಿದೆ.  ಪ್ಲಾಸ್ಟಿಕ್ ಬಾಟಲ್ ಬಳಕೆಯಿಂದಾಗುತ್ತಿರುವ ಸಮಸ್ಯೆಗಳ ಬಗ್ಗೆ ಪ್ರತಿ ಮಳಿಗೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗಿದೆ. ಮಡಿಕೇರಿ ನಗರಕ್ಕೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ಬಾಟಲ್

ಇನ್ಮುಂದೆ ಮಡಿಕೇರಿಯಲ್ಲಿ ವಾಟರ್ ಬಾಟಲ್ ಸಿಗಲ್ಲ! Read More »

ಬ್ರೇಕಿಂಗ್ ನ್ಯೂಸ್

ಯಾದಗಿರಿ: ಭೀಕರ ವಾಹನ ಅಪಘಾತ, ಒಂದೇ ಕುಟುಂಬದ ಐವರು ಸಾವು

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ತಿಂಥಣಿ ಬಳಿ ಭೀಕರ ವಾಹನ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಎಸ್ಆರ್‌ಟಿಸಿ ಬಸ್ಸೊಂದು ಬೈಕ್ ಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ,ಗಂಭೀರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.ಮೃತಪಟ್ಟವರನ್ನು ಒಂದೇ ಕುಟುಂಬದ  ಹನುಮಂತ(1),  ಆಂಜನೇಯ(35), ಗಂಗಮ್ಮ (28),ಪವಿತ್ರ(5),ರಾಯಪ್ಪ(3) ಎಂದು ಗುರುತಿಸಲಾಗಿದೆ.

ಯಾದಗಿರಿ: ಭೀಕರ ವಾಹನ ಅಪಘಾತ, ಒಂದೇ ಕುಟುಂಬದ ಐವರು ಸಾವು Read More »

ಕರ್ನಾಟಕ

ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಅಮೆರಿಕದಿಂದ ಗಡಿಪಾರುಗೊಂಡ 104 ಭಾರತೀಯ ಪ್ರಜೆಗಳು ಇಂದು ಭಾರತಕ್ಕೆ ವಾಪಾಸ್ಸಾಗಿದ್ದಾರೆ. ಈ 104 ಭಾರತೀಯರನ್ನ ಹೊತ್ತ ಅಮೆರಿಕದ ಮಿಲಿಟರಿ C-17 ವಿಮಾನವು ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣ ತಲುಪಿದೆ. ಫೆ.4ರ ಮಧ್ಯಾಹ್ನ ಟೆಕ್ಸಾಸ್‌ನ ಸ್ಯಾನ್ ಆಂಟೋನಿಯೊದಿಂದ ಈ ವಿಮಾನವು ಹೊರಟಿದೆ. ಈ ವಿಮಾನದಲ್ಲಿ 11 ಸಿಬ್ಬಂದಿ ಮತ್ತು 45 ಅಮೆರಿಕದ ಅಧಿಕಾರಿಗಳು ಕೂಡ ಇದ್ದರು. ಗುಜರಾತ್ ಮತ್ತು ಹರಿಯಾಣ ಮೂಲದವರು ತಲಾ 33 ಜನರಿದ್ದಾರೆ.

ಅಕ್ರಮವಾಗಿ ಅಮೇರಿಕಾದಲ್ಲಿ ನೆಲೆಸಿದ್ದ 104 ಭಾರತೀಯ ಪ್ರಜೆಗಳು ವಾಪಾಸ್ Read More »

ಬ್ರೇಕಿಂಗ್ ನ್ಯೂಸ್
Scroll to Top