News Kadaba

ಕೋಲ್ಕತ್ತಾ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಅಧಿಕಾರಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಕೋಲ್ಕತ್ತಾದ ಸೆಷನ್ಸ್ ನ್ಯಾಯಾಲಯದ ಆವರಣದಲ್ಲಿ ಭದ್ರತಾ ಅಧಿಕಾರಿಯ ರಕ್ತಸಿಕ್ತ ಶವ ಪತ್ತೆಯಾಗಿದೆ. ಗುಂಡುಗಳು ಶವದಲ್ಲಿ ಪತ್ತೆಯಾಗಿದ್ದು, ದೇಹ ಛಿದ್ರಗೊಂಡಿದೆ. ಮೃತ ವ್ಯಕ್ತಿಯನ್ನು ಗೋಪಾಲ್​ನಾಥ್ ಎಂದು ಗುರುತಿಸಲಾಗಿದೆ, ಅವರು ಕೋಲ್ಕತ್ತಾ ಸಶಸ್ತ್ರಪಡೆಯ ಭಾಗವಾಗಿದ್ದು, ಸೆಷನ್ಸ್ ನ್ಯಾಯಾಲಯದ 8ನೇ ಪೀಠದ ನ್ಯಾಯಾಧೀಶರಿಗೆ ಭದ್ರತಾ ಅಧಿಕಾರಿಯಾಗಿ ನೇಮಕಗೊಂಡಿದ್ದರು. ಬುಧವಾರ ಬೆಳಗ್ಗೆ 7 ಗಂಟೆ ಸುಮಾರಿಗೆ, ಕೋರ್ಟ್ ಗೇಟ್ ತೆರೆದಾಗ, ನೌಕರರು ದೇಹವನ್ನು ಕಂಡರು. ಆ ಹೊತ್ತಿಗೆ, ಶವವು ಕುರ್ಚಿಯ ಮೇಲೆ ಕುಳಿತಿದ್ದ ಸ್ಥಿತಿಯಲ್ಲಿ, ಹಣೆಯ […]

ಕೋಲ್ಕತ್ತಾ ಸೆಷನ್ಸ್ ನ್ಯಾಯಾಲಯದಲ್ಲಿ ಭದ್ರತಾ ಅಧಿಕಾರಿಯ ಶವ ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ: ಮಹತ್ವದ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ ಎಂಬ ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನಿಷೇಧ: ಮಹತ್ವದ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಭಾರೀ ಏರಿಕೆ ಆಗಿದೆ. ಗ್ರಾಹಕರಿಗೆ ಬಿಗ್‌ ಶಾಕ್‌ ನೀಡಿದೆ. ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ. 22

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ Read More »

ಕರ್ನಾಟಕ

ರಥ ಸಪ್ತಮಿಯಾದ ಇಂದು ಕುಂಭಮೇಳದಲ್ಲಿ ಪ್ರಧಾನಿ ಮೋದಿಯಿಂದ ಪುಣ್ಯ ಸ್ನಾನ

(ನ್ಯೂಸ್ ಕಡಬ) newskadaba.com ಕಡಬ, ಫೆ.05. 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಪುಣ್ಯ ಸ್ನಾನ ಮಾಡಿದ್ದಾರೆ. ಬೆಳಗ್ಗೆ 11:30 ಗಂಟೆ ಸುಮಾರಿಗೆ ಬೋಟ್‌ ಮೂಲಕ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮ್‌ಘಾಟ್‌ಗೆ ತೆರಳಿದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ವಸ್ತ್ರ ಧರಿಸಿ ಪುಣ್ಯಸ್ನಾನ ಮಾಡಿದ್ದಾರೆ. ಇದೇ ವೇಳೆ ರುದ್ರಾಕ್ಷಿ ಮಾಲೆಯನ್ನು ಹಿಡಿದು ಸೂರ್ಯದೇವ ಹಾಗೂ ಗಂಗಾ ಮಾತೆಗೆ ನಮಿಸಿದ್ದಾರೆ. ಹಿಂದೂಗಳಿಗೆ ಪವಿತ್ರ ದಿನ ಎಂದೇ ಹೇಳಲಾಗುವ ರಥ ಸಪ್ತಮಿಯ

ರಥ ಸಪ್ತಮಿಯಾದ ಇಂದು ಕುಂಭಮೇಳದಲ್ಲಿ ಪ್ರಧಾನಿ ಮೋದಿಯಿಂದ ಪುಣ್ಯ ಸ್ನಾನ Read More »

ಬ್ರೇಕಿಂಗ್ ನ್ಯೂಸ್

‘ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆಯಾಗಲಿದೆ’- ಶಾಸಕ ಕೆ.ಎಸ್ ಬಸವಂತಪ್ಪ

(ನ್ಯೂಸ್ ಕಡಬ) newskadaba.com ಕಡಬ, ಫೆ.05.: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ. ದಾವಣಗೆರೆಯ ಮಾಯಕೊಂಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವೇಳೆ ಗ್ಯಾರಂಟಿ ಹಣ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ

‘ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆಯಾಗಲಿದೆ’- ಶಾಸಕ ಕೆ.ಎಸ್ ಬಸವಂತಪ್ಪ Read More »

ಕರ್ನಾಟಕ

ಖ್ಯಾತ ಬಹುಭಾಷ ನಟಿ ಪುಷ್ಪಲತಾ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಚೆನ್ನೈ: ಖ್ಯಾತ ಬಹುಭಾಷ ನಟಿ ಪುಷ್ಪಲತಾ (87) ವಯೋಸಹಜ ಕಾಯಿಲೆಯಿಂದ ಇಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ನಿರ್ದೇಶಕ ಎವಿಎಂ ರಾಜನ್ ಪತ್ನಿಯಾದ ಪುಷ್ಪಲತಾ ಅವರು 1958ರಲ್ಲಿ  ‘ ಸೆಂಗೊಟ್ಟೈ ಸಿಂಗಂ’ ಸಿನಿಮಾದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. MGR, ಶಿವಾಜಿ ಗಣೇಶನ್ ಮೊದಲಾದ ಲೆಜೆಂಡರಿ ನಟರ ಜೊತೆ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ತಮಿಳು,ತೆಲುಗು, ಕನ್ನಡ, ಮಲಯಾಳಂ, ಹಿಂದಿ ಭಾಷೆಗಳಲ್ಲಿ ನಟಿಸಿದ್ದಾರೆ. 1964ರಲ್ಲಿ ಲಕ್ಸ್ ಸೋಪ್ ಜಾಹೀರಾತಿನಲ್ಲಿ ಗಮನ

ಖ್ಯಾತ ಬಹುಭಾಷ ನಟಿ ಪುಷ್ಪಲತಾ ನಿಧನ Read More »

ಬ್ರೇಕಿಂಗ್ ನ್ಯೂಸ್

ದೆಹಲಿ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ.8.10ರಷ್ಟು ಮತದಾನ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಈ ವರೆಗೂ ಶೇ.8.10ರಷ್ಟು ಮತದಾನವಾಗಿದೆ. ರಾಷ್ಟ್ರ ರಾಜಧಾನಿಯಲ್ಲಿಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ. ಅಂತೆಯೇ ಲೋಕಸಭೆ ವಿಪಕ್ಷ ನಾಯಕರೂ ಆಗಿರುವ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ. ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ದೆಹಲಿ ಮುಖ್ಯಮಂತ್ರಿ ಆತಿಶಿ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇದರಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ

ದೆಹಲಿ ವಿಧಾನಸಭಾ ಚುನಾವಣೆ 2025: ಈವರೆಗೂ ಶೇ.8.10ರಷ್ಟು ಮತದಾನ Read More »

ಬ್ರೇಕಿಂಗ್ ನ್ಯೂಸ್

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಫೆ.6ರಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಸಿದ್ಧತೆ ಆರಂಭಿಸಲಿದ್ದು, ಫೆಬ್ರವರಿ 6ರಿಂದ 14ರ ತನಕ ಬಜೆಟ್ ಪೂರ್ವಭಾವಿ ಚರ್ಚೆ ನಿಗದಿಯಾಗಿದೆ. ಶಕ್ತಿ ಭವನದಲ್ಲಿ ವಿವಿಧ ಇಲಾಖೆಗಳ ಬೇಡಿಕೆಗಳ ಕುರಿತ ಬಜೆಟ್ ಸಿದ್ಧತಾ ಸಭೆ ನಡೆಯಲಿದೆ.ಮಾರ್ಚ್ ಮೊದಲ ವಾರದಲ್ಲಿ ಜಂಟಿ ಅಧಿವೇಶನ ನಡೆಸಲು ಸರ್ಕಾರ ತಯಾರಿ ನಡೆಸಿದೆ. ಮಾರ್ಚ್ 3ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ.

ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ Read More »

ಕರ್ನಾಟಕ

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಇಬ್ಬರು ನಾಗರಿಕರ ಹತ್ಯೆ

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಗ್ರಾಮವೊಂದರಲ್ಲಿ ನಕ್ಸಲರು ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ.ಮೃತರನ್ನು ಕರಮ್ ರಾಜು (32) ಮತ್ತು ಮದ್ವಿ ಮುನ್ನಾ (27) ಎಂದು ಗುರುತಿಸಲಾಗಿದೆ. ಅದೇ ಊರಿನ ಗ್ರಾಮಸ್ಥರು ಎಂದು ತಿಳಿಯಲಾಗಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಸೋಮವಾರ ರಾತ್ರಿ ನಕ್ಸಲರು ಬುಗ್ಡಿಚೆರು ಗ್ರಾಮದಲ್ಲಿ ಇಬ್ಬರನ್ನು ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಿಗ್ಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತ

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಇಬ್ಬರು ನಾಗರಿಕರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com, ಫೆ.04 ಮಂಗಳೂರು: ವಿಟ್ಲ ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿ, ದರೋಡೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಸಚಿನ್ ಎಂದು ಗುರುತಿಸಲಾಗಿದೆ. ವಿಟ್ಲ ಪೊಲೀಸರು ಕೇರಳದ ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯಿಂದ ಒಂದು ಕಪ್ಪು ಬಣ್ಣದ ಇನ್ನೋವ ಕಾರು ಮತ್ತು ಸ್ಯಾಮ್ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಪೊಲೀಸ್ ವಶಕ್ಕೆ ಪಡೆದು,

ಬಂಟ್ವಾಳ: ಇ.ಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ: ಕೇರಳ ಮೂಲದ ಮತ್ತೋರ್ವ ಆರೋಪಿ ಅರೆಸ್ಟ್‌ Read More »

ಕರಾವಳಿ
Scroll to Top