News Kadaba

ಕಾರ್ಕಳ: ಹೂಡಿಕೆ ಮಾಡಿದ 66,27,634ರೂ. ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com, ಫೆ.01 ಹೊಸದಿಲ್ಲಿ : ಹೂಡಿಕೆ ಮಾಡಿದ 66,27,634ರೂ. ಹಣ ವಾಪಾಸ್ಸು ನೀಡದೆ ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಜಯ್ ಹಾಗೂ ಮತ್ತಿತರರು 2024ರ ಆ.6ರಂದು ರಾಜೇಶ್ವರಿ ಎಂಬುವವರಿಗೆ ಕರೆ ಮಾಡಿದ್ದು, ಗೋಲ್ಡ್ ಮೈನಿಂಗ್ ಟ್ರೇಡಿಂಗ್‌ಗೆ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಅವರ ಮಾತುಗಳನ್ನು ನಂಬಿದ ರಾಜೇಶ್ವರಿ ಒಟ್ಟು 66,27,634ರೂ. ಹಣವನ್ನು ಆರೋಪಿತರ ಬೇರೆ ಬೇರೆ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಆದರೆ ಆರೋಪಿಗಳು […]

ಕಾರ್ಕಳ: ಹೂಡಿಕೆ ಮಾಡಿದ 66,27,634ರೂ. ವಾಪಾಸ್ಸು ನೀಡದೆ ವಂಚನೆ; ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಿಲಿಂಡರ್‌ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com, ಫೆ.01 ನವದೆಹಲಿ: ಕೇಂದ್ರ ಬಜೆಟ್‌ಗೂ ಮುನ್ನವೇ ಸರ್ಕಾರ ಗ್ರಾಹಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಇಳಿಕೆ ಮಾಡಿದೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಕೊಂಚ ನೆಮ್ಮದಿ ದೊರೆಕಿದಂತಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 7ರೂಪಾಯಿಗಳಷ್ಟು ಇಳಿಸಿವೆ. . ಪರಿಷ್ಕೃತ ಬೆಲೆಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗೆ ಅನ್ವಯಿಸುತ್ತವೆ. ಹೊಸ ಪರಿಷ್ಕರಣೆಯಲ್ಲಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 7

ಸಿಲಿಂಡರ್‌ ಬೆಲೆ ಇಳಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಸರ್ಕಾರ ಕ್ರಮ: 2-3 ದಿನಗಳಲ್ಲಿ ಸುಗ್ರೀವಾಜ್ಞೆ..!

(ನ್ಯೂಸ್ ಕಡಬ) newskadaba.com, ಫೆ.01 ಬೆಂಗಳೂರು: ಮೈಕ್ರೋ ಫೈನಾನ್ಸ್​​​​​​​ ಕಿರುಕುಳಕ್ಕೆ ಕಡಿವಾಣ ಹಾಕುವ ಸುಗ್ರೀವಾಜ್ಞೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು 2-3 ದಿನಗಳಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್​​​ ಅವರು ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲಗಾರರಿಗೆ ನೀಡುತ್ತಿರುವ ಕಿರುಕುಳಕ್ಕೆ ಕಡಿವಾಣ ಹಾಕರು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಎಲ್ಲ ಜಿಲ್ಲಾಧಿಕಾರಿ ಮತ್ತು ಎಸ್​ಪಿಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಮತ್ತು ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವ ಬಗ್ಗೆ ಚಿಂತನೆ

ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧ ಸರ್ಕಾರ ಕ್ರಮ: 2-3 ದಿನಗಳಲ್ಲಿ ಸುಗ್ರೀವಾಜ್ಞೆ..! Read More »

ಕರ್ನಾಟಕ

ಮಹಾಕುಂಭ ಮೇಳದಲ್ಲಿ ಭಾರೀ ಅಗ್ನಿ ಅವಘಡ: 12ಕ್ಕೂ ಹೆಚ್ಚು ಪೆಂಡಾಲ್‌ಗಳು ಸುಟ್ಟು ಭಸ್ಮ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಅಗ್ನಿ ಅವಘಡ ಸಂಭವಿಸಿದಾಗ ಜನರು ಟೆಂಟ್ ಪ್ರದೇಶದಲ್ಲಿ ಇರಲಿಲ್ಲ. ಹೀಗಾಗಿ ಸಂಭವನೀಯ

ಮಹಾಕುಂಭ ಮೇಳದಲ್ಲಿ ಭಾರೀ ಅಗ್ನಿ ಅವಘಡ: 12ಕ್ಕೂ ಹೆಚ್ಚು ಪೆಂಡಾಲ್‌ಗಳು ಸುಟ್ಟು ಭಸ್ಮ Read More »

ಬ್ರೇಕಿಂಗ್ ನ್ಯೂಸ್

ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರದಿಂದ ಸುಗ್ರೀವಾಜ್ಞೆ ಜಾರಿ!

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ರಾಜ್ಯದಲ್ಲಿ ಮೀಟರ್‌ ಬಡ್ಡಿ ದಂಧೆ, ಬಾಕಿ ವಸೂಲಿ ಹೆಸರಿನಲ್ಲಿ ಶೋಷಣೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್‌ ಕಂಪನಿಗಳನ್ನು ನಿಯಂತ್ರಿಸಲು ಕರ್ನಾಟಕ ಮೈಕ್ರೊ ಫೈನಾನ್ಸ್‌ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಸುಗ್ರೀವಾಜ್ಞೆ ಜಾರಿ ಮೂಲಕ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲ ವಸೂಲಿ ಕ್ರಮ ಸರಿಯಾಗಿ ಇರಲಿಲ್ಲ. ಅಮಾನವೀಯ ನಡೆದುಕೊಳ್ಳಲಾಗಿದೆ ಅಂತ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ

ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರದಿಂದ ಸುಗ್ರೀವಾಜ್ಞೆ ಜಾರಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೆರಿಕನ್ ಏರ್ ಲೈನ್ಸ್ ಅಪಘಾತ: ಇಬ್ಬರ ಮೃತದೇಹ ಹೊರಕ್ಕೆ, ಎಲ್ಲಾ ಪ್ರಯಾಣಿಕರು ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್‌ ನೀಡಿದೆ. ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಎಫ್‌ಐಆರ್‌ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್​​ನಲ್ಲಿ ಗುರುವಾರ (ಜ. 30) ನಡೆಯಿತು. ತನಿಖೆಯ ವ್ಯಾಪ್ತಿಯ ಪ್ರಶ್ನೆಯನ್ನು ತೀರ್ಮಾನಿಸಬೇಕಿದೆ ಎಂದು ಅಭಿಪ್ರಾಯಪಟ್ಟು ಫೆ. 20ರವರೆಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ

ಅಮೆರಿಕನ್ ಏರ್ ಲೈನ್ಸ್ ಅಪಘಾತ: ಇಬ್ಬರ ಮೃತದೇಹ ಹೊರಕ್ಕೆ, ಎಲ್ಲಾ ಪ್ರಯಾಣಿಕರು ಮೃತಪಟ್ಟಿರುವ ಶಂಕೆ Read More »

ಕರ್ನಾಟಕ

ಅಮೆರಿಕನ್ ಏರ್ ಲೈನ್ಸ್ ಅಪಘಾತ: ಇಬ್ಬರ ಮೃತದೇಹ ಹೊರಕ್ಕೆ, ಎಲ್ಲಾ ಪ್ರಯಾಣಿಕರು ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ) newskadaba.com, ಜ.30 ವಾಷಿಂಗ್ಟನ್: ಪಿಎಸ್ ಎ ನಿರ್ವಹಣೆಯ ಅಮೆರಿಕನ್ ಏರ್ಲೈನ್ಸ್ ವಾಣಿಜ್ಯ ವಿಮಾನ ನಿನ್ನೆ ರಾತ್ರಿ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಿಲಿಟರಿ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪೊಟೊಮ್ಯಾಕ್ ನದಿಗೆ ಬಿದ್ದು ವಿಮಾನದಲ್ಲಿದ್ದ ಎಲ್ಲಾ 64 ಮಂದಿ ಮೃತಪಟ್ಟಿರುವ ಶಂಕೆಯಿದೆ, ಈಗಾಗಲೇ ಇಬ್ಬರ ಮೃತದೇಹಗಳನ್ನು ರಕ್ಷಣಾ ಕಾರ್ಯ ತಂಡ ಹೊರತೆಗೆದಿದೆ. ನದಿಯಿಂದ ಇಬ್ಬರ ಶವಗಳನ್ನು ಹೊರತೆಗೆಯಲಾಗಿದ್ದು, ಅಧಿಕಾರಿಗಳು ಇನ್ನುಳಿದವರಿಗೆ ಹುಡುಕಾಟ ನಡೆಸುತ್ತಿದ್ದಾರೆ ಎಂದು ಡಬ್ಲ್ಯೂಬಿಎಎಲ್ ಟಿವಿ ವರದಿ ಮಾಡಿದೆ. ಅಮೆರಿಕನ್ ಏರ್ಲೈನ್ಸ್ ಅಡಿಯಲ್ಲಿ

ಅಮೆರಿಕನ್ ಏರ್ ಲೈನ್ಸ್ ಅಪಘಾತ: ಇಬ್ಬರ ಮೃತದೇಹ ಹೊರಕ್ಕೆ, ಎಲ್ಲಾ ಪ್ರಯಾಣಿಕರು ಮೃತಪಟ್ಟಿರುವ ಶಂಕೆ Read More »

ಬ್ರೇಕಿಂಗ್ ನ್ಯೂಸ್

ವಾಷಿಂಗ್ಟನ್: ರೇಗನ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸೇನಾ ಹೆಲಿಕಾಪ್ಟರ್ ಗೆ ಅಮೆರಿಕಾ ಏರ್ ಲೈನ್ಸ್ ಡಿಕ್ಕಿ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ

(ನ್ಯೂಸ್ ಕಡಬ) newskadaba.com, ಜ.30 ಆರ್ಲಿಂಗ್ಟನ್: ವಾಷಿಂಗ್ಟನ್ ಬಳಿಯ ರೊನಾಲ್ಡ್ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಪ್ರಯಾಣಿಕ ಜೆಟ್ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ಹತ್ತಿರದ ಪೊಟೊಮ್ಯಾಕ್ ನದಿಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆದವು. ಕಮರ್ಷಿಯಲ್ ಜೆಟ್‌ನಲ್ಲಿ ಸುಮಾರು 60 ಪ್ರಯಾಣಿಕರು ಇದ್ದರು ಎಂದು ಕಾನ್ಸಾಸ್‌ನ ಯುಎಸ್ ಸೆನೆಟರ್ ತಿಳಿಸಿದ್ದಾರೆ. ಸುಮಾರು 60 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಚಿಟಾ, ಕೆಎಸ್‌ನಿಂದ ರಾಷ್ಟ್ರದ ರಾಜಧಾನಿಗೆ ಪ್ರಯಾಣಿಸುತ್ತಿದ್ದ ವಿಮಾನವು ಮಿಲಿಟರಿ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ ಎಂದು ಸೆನೆಟರ್ ರೋಜರ್

ವಾಷಿಂಗ್ಟನ್: ರೇಗನ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಸೇನಾ ಹೆಲಿಕಾಪ್ಟರ್ ಗೆ ಅಮೆರಿಕಾ ಏರ್ ಲೈನ್ಸ್ ಡಿಕ್ಕಿ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ Read More »

ಬ್ರೇಕಿಂಗ್ ನ್ಯೂಸ್

ಮಹಾಕುಂಭಮೇಳ: ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ ದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತ ಪಟ್ಟಿದ್ದಾರೆ. ಕರ್ನಾಟಕದ ಭಕ್ತರ ಮಾಹಿತಿ ಪಡೆಯುವ ಸಂಬಂಧ ಕಂದಾಯ ಇಲಾಖೆ ಕಾವ್ಯದರ್ಶಿ ರಶ್ಮಿ ಅವರು ಈಗಾಗಲೇ ಉತ್ತರ ಪ್ರದೇಶ ಅಧಿಕಾರಿಗಳ ಜತೆ ಸಂಪ ರ್ಕದಲ್ಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬುಧವಾರ ವಿಕಾಸಸೌಧದಲ್ಲಿ ಮಾತನಾಡಿ, ಪ್ರಯಾಗರಾಜ್ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ವರು ಮೃತಪಟ್ಟಿದ್ದಾರೆ. ಬೆಳಗಾವಿಯ ವಡಗಾವಿಯ ಜ್ಯೋತಿ ದೀಪಕ ಹತ್ತರವಾತ್ (44), ಅವರ ಪುತ್ರಿ

ಮಹಾಕುಂಭಮೇಳ: ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ Read More »

ಕರ್ನಾಟಕ

ಮಾಜಿ ಸಿಎಂ ಜಯಲಲಿತಾರಿಂದ ವಶಪಡಿಸಿಕೊಂಡ ಅಮೂಲ್ಯ ವಸ್ತುಗಳು: ಫೆಬ್ರವರಿ 14-15ಕ್ಕೆ ತಮಿಳು ನಾಡು ಸರ್ಕಾರಕ್ಕೆ ಹಸ್ತಾಂತರಕ್ಕೆ ಆದೇಶ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು:ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಂದ ವಶಪಡಿಸಿಕೊಂಡಿರುವ ಮತ್ತು ಮುಟ್ಟುಗೋಲು ಹಾಕಿರುವ ಬೆಲೆಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಬೆಂಗಳೂರಿನ ವಿಶೇಷ ನ್ಯಾಯಾಲಯವು ಫೆಬ್ರವರಿ 14 ಮತ್ತು 15 ಎರಡು ದಿನಗಳನ್ನು ನಿಗದಿಪಡಿಸಿದೆ. ಸಿಬಿಐ/ಇಡಿ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ್ ಎಚ್‌ಎ ನಿನ್ನೆ ಹೊರಡಿಸಿದ ಆದೇಶದಲ್ಲಿ, ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ದಿನಾಂಕಗಳನ್ನು ನಿಗದಿಪಡಿಸಿದರು.

ಮಾಜಿ ಸಿಎಂ ಜಯಲಲಿತಾರಿಂದ ವಶಪಡಿಸಿಕೊಂಡ ಅಮೂಲ್ಯ ವಸ್ತುಗಳು: ಫೆಬ್ರವರಿ 14-15ಕ್ಕೆ ತಮಿಳು ನಾಡು ಸರ್ಕಾರಕ್ಕೆ ಹಸ್ತಾಂತರಕ್ಕೆ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top