News Kadaba

ಉತ್ತರ ಪ್ರದೇಶ: ಜೈನ ನಿರ್ವಾಣ ಉತ್ಸವದ ವೇದಿಕೆ ಕುಸಿತ; 7 ಮಂದಿ ಸಾವು, 40 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.28 ಲಖನೌ: ಜೈನ ನಿರ್ವಾಣ ಲಡ್ಡು ಉತ್ಸವದಲ್ಲಿ ವೇದಿಕೆ ಕುಸಿದು ಬಿದ್ದು 7 ಮಂದಿ ಸಾವನ್ನಪ್ಪಿ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಮಂಗಳವಾರ ನಡೆದಿದೆ. ಜೈನ ಧರ್ಮದ ಮೊದಲ ತೀರ್ಥಂಕರ ಭಗವಾನ್ ಆದಿನಾಥರ ಸ್ಮರಣಾರ್ಥ ‘ನಿರ್ವಾಣ ಲಡ್ಡು ಪರ್ವ್’ ಕಾರ್ಯಕ್ರಮದಲ್ಲಿ ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡೂಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಕಳೆದ 30 ವರ್ಷಗಳಿಂದ ಜೈನ ಸಮುದಾಯವು ಲಡ್ಡೂ ಮಹೋತ್ಸವವನ್ನು ಆಚರಿಸುತ್ತಾ […]

ಉತ್ತರ ಪ್ರದೇಶ: ಜೈನ ನಿರ್ವಾಣ ಉತ್ಸವದ ವೇದಿಕೆ ಕುಸಿತ; 7 ಮಂದಿ ಸಾವು, 40 ಮಂದಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ಮೂಲ್ಕಿ ಮೂಲದ ಕ್ರಿಕೆಟಿಗ ಮನ್ಸೂರ್ ಮೂಲ್ಕಿ (41) ಅವರು ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ಸೌದಿ ಅರೇಬಿಯದ ರಿಯಾದ್‌ನಲ್ಲಿ ನಡೆದಿದೆ. ಸೌದಿ ಕಾಲಮಾನ ಸಂಜೆ 4 ಗಂಟೆಗೆ ಮನ್ಸೂರ್ ಅವರು ಕೊನೆಯುಸಿರೆಳೆದಿದ್ದಾರೆ. ಅವರು ತಾಯಿ, ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮನ್ಸೂರ್ ಮೂಲ್ಕಿ ಅವರು ಮೂಲತಃ ಮೂಲ್ಕಿ ಬಪ್ಪ ಬ್ಯಾರಿ ದೊಡ್ಡಮನೆಯ ಕುಟುಂಬದವರು. ಮೂಲ್ಕಿ ಕಾರ್ನಾಡಿನ 7-ಸ್ಟಾರ್ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹಾಗೂ ಮಾನೀಷ್

ಮಂಗಳೂರು: ಸೌದಿಯಲ್ಲಿ ವಾಹನ ಚಲಾಯಿಸುವಾಗ ಹೃದಯಾಘಾತವಾಗಿ ಕ್ರಿಕೆಟಿಗ ಮನ್ಸೂರ್ ಮೂಲ್ಕಿ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ಮುಡಾ ಹಗರಣದಲ್ಲಿ ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ’- ಬೈರತಿ ಸುರೇಶ್

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಸಿಎಂ ಸಿದ್ದಯಾಮಯ್ಯ ಅವರ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದರು. ಇಡಿ ನೋಟಿಸ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿರುವ ಸಂಬಂಧ ಮಾತನಾಡಿದ ಅವರು, ಆ ರೀತಿ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು ಫೆ.10 ರ ನಂತರ ನೋಡೋಣ ಎಂದು ಹೇಳಿದರು. ನಾನು ಮತ್ತು ಕಾಂಗ್ರೆಸ್

‘ಮುಡಾ ಹಗರಣದಲ್ಲಿ ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ’- ಬೈರತಿ ಸುರೇಶ್ Read More »

ಕರ್ನಾಟಕ

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ

(ನ್ಯೂಸ್ ಕಡಬ) newskadaba.com ಜ.28: ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ ಕಂಡುಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ರೂ. ಮತ್ತು 32 ರೂ. ಇಳಿಕೆ ಆಗಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,510 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,193 ರೂ. ಇದೆ. 22

ಚಿನ್ನದ ದರದಲ್ಲಿ ಇಂದು ಕೊಂಚ ಇಳಿಕೆ Read More »

ಕರ್ನಾಟಕ

ಭಾರತ ಮತ್ತು ಚೀನಾಗೆ ಶಾಕ್‌ : ಅಮೆರಿಕಕ್ಕೆ ಹಾನಿ ಉಂಟುಮಾಡುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್‌ ಪ್ರತಿಜ್ಞೆ

(ನ್ಯೂಸ್ ಕಡಬ) newskadaba.com ಜ.28: ಅಮೆರಿಕಕ್ಕೆ ಹಾನಿ ಉಂಟುಮಾಡುವ ದೇಶಗಳ ಮೇಲೆ ಅಮೆರಿಕ ಸುಂಕ ವಿಧಿಸಲಿದೆ ಎಂದು ಅಧ್ಯಕ್ಷ ಡೊನಾಲ್‌್ಡ ಟ್ರಂಪ್‌ ಹೇಳಿದ್ದಾರೆ.ಈ ನಡುವೆ ಚೀನಾ, ಭಾರತ ಮತ್ತು ಬ್ರೆಜಿಲ್‌ ಹೆಚ್ಚಿನ ಸುಂಕದ ದೇಶಗಳೆಂದು ಘೋಷಿಸಿದ್ದಾರೆ. ನಾವು ಹೊರಗಿನ ದೇಶಗಳು ಮತ್ತು ಹೊರಗಿನ ಜನರ ಮೇಲೆ ಸುಂಕ ವಿಧಿಸಲಿದ್ದೇವೆ ,ಅದು ನಮಗೆ ನಿಜವಾಗಿಯೂ ಹಾನಿಯನ್ನುಂಟುಮಾಡುತ್ತದೆ ಸರಿ, ಅವರು ನಮಗೆ ಹಾನಿಯನ್ನುಂಟು ಮಾಡುತ್ತಾರೆ, ಆದರೆ ಅವರು ಮೂಲತಃ ತಮ ದೇಶವನ್ನು ಒಳ್ಳೆಯದಾಗಿಸಲು ಬಯಸುತ್ತಾರೆ ಎಂದು ಟ್ರಂಪ್‌ ಕಳೆದ ವಾರ

ಭಾರತ ಮತ್ತು ಚೀನಾಗೆ ಶಾಕ್‌ : ಅಮೆರಿಕಕ್ಕೆ ಹಾನಿ ಉಂಟುಮಾಡುವ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವುದಾಗಿ ಟ್ರಂಪ್‌ ಪ್ರತಿಜ್ಞೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ

(ನ್ಯೂಸ್ ಕಡಬ) newskadaba.com ಜ.28: ಮಂಗಳೂರು : ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಮೈಲಿಗಲ್ಲು ಸ್ಥಾಪಿಸಿರುವ ಮಂಗಳೂರಿನ ಪ್ರತಿಷ್ಠಿತ ಎ.ಜೆ. ಆಸ್ಪತ್ರೆ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಯುಎಸ್ ಎಯಲ್ಲಿ ಅಭಿವೃದ್ದಿ ಪಡಿಸಲಾದ ರೋಬೋಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಟೆಕ್ನಾಲಜಿಯನ್ನು ಮಂಗಳೂರಿಗೆ ಪರಿಚಯಿಸಿದೆ. ಸ್ಮಿತ್ ಪ್ಲಸ್ ನೆವ್ಯೂದವರು ಅಭಿವೃದ್ದಿ ಪಡಿಸಿರುವ ಈ ಸುಧಾರಿತ ಶಸ್ತ್ರ ಚಿಕಿತ್ಸಾ ಸೌಲಭ್ಯವನ್ನು ಡಾ. ಎ.ಜೆ.ಶೆಟ್ಟಿ ಅವರು ಉದ್ಘಾಟಿಸಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಹೇಳಿದ್ದಾರೆ. ಈ ವ್ಯವಸ್ಥೆಯ ಮೂಲಕ ರೋಗಿಗಳಿಗೆ ಉತ್ತಮ

ಎಜೆ ಆಸ್ಪತ್ರೆಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆ; ಮೊಣಕಾಲು, ಸೊಂಟದ ಶಸ್ತ್ರ ಚಿಕಿತ್ಸೆಗೆ ರೋಬೋಟ್ ಬಳಕೆ Read More »

ಕರಾವಳಿ

ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ

(ನ್ಯೂಸ್ ಕಡಬ) newskadaba.com ಜ.28: ಸರಿಗಮಪ ಖ್ಯಾತಿಯ ಮಂಜಮ್ಮ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.  ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ಮಂಜಮ್ಮ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಂಜಮ್ಮ ಅವರನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ತಡರಾತ್ರಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಜಮ್ಮಳನ್ನ ಕಳೆದುಕೊಂಡ ಕುಟುಂಬಸ್ಥರು ಕಂಗಾಲಾಗಿದ್ದಾರೆ.  

ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ

(ನ್ಯೂಸ್ ಕಡಬ) newskadaba.com ಜ.27 ಬೆಂಗಳೂರು: ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1973ರ ಸಿಆರ್‌ಪಿಸಿ ಸೆಕ್ಷನ್ 41-ಎ

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ- ಸುಪ್ರೀಂ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುನೀತ್ ನಿಧನದ ನಂತರ 3.9 ಸಾವಿರ ಕಣ್ಣು ಸಂಗ್ರಹಿಸಿದ ಡಾ. ರಾಜ್‌ಕುಮಾರ್ Eye Bank

(ನ್ಯೂಸ್ ಕಡಬ) newskadaba.com ಜ.27 ಬೆಂಗಳೂರು: ಡಾ. ರಾಜ್‌ಕುಮಾರ್ ಕಣ್ಣಿನ ಬ್ಯಾಂಕ್ ನಡೆಸುತ್ತಿರುವ ಬೆಂಗಳೂರಿನ ನಾರಾಯಣ ನೇತ್ರಾಲಯವು ನಟ ಪುನೀತ್ ಮರಣದ ನಂತರ ನೇತ್ರದಾನ ಮಾಡುವ ಪ್ರತಿಜ್ಞೆಗಳಲ್ಲಿ ಹೆಚ್ಚಳ ಕಂಡಿದೆ. 30 ವರ್ಷಗಳಲ್ಲಿ 75,000 ನೇತ್ರದಾನ ಪ್ರತಿಜ್ಞೆಗಳನ್ನು ಹೊಂದಿದ್ದ ಕಣ್ಣಿನ ಬ್ಯಾಂಕ್ ಕೇವಲ ನಾಲ್ಕು ವರ್ಷಗಳಲ್ಲಿ ಸುಮಾರು 1.3 ಲಕ್ಷ ಪ್ರಮಾಣ ಪಡೆದುಕೊಂಡಿದೆ. ಇದಲ್ಲದೆ, ಪುನೀತ್ ಅವರ ಮರಣದ ನಂತರ ಕಣ್ಣಿನ ಬ್ಯಾಂಕ್ 3,989 ಕಣ್ಣುಗಳನ್ನು ಸಂಗ್ರಹಿಸಿದೆ. ಅಕ್ಟೋಬರ್ 2021 ರಲ್ಲಿ ನಟ ಪುನೀತ್ ನಿಧನರಾದರು. ಈ

ಪುನೀತ್ ನಿಧನದ ನಂತರ 3.9 ಸಾವಿರ ಕಣ್ಣು ಸಂಗ್ರಹಿಸಿದ ಡಾ. ರಾಜ್‌ಕುಮಾರ್ Eye Bank Read More »

ಕರ್ನಾಟಕ

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ

(ನ್ಯೂಸ್ ಕಡಬ) newskadaba.com ಜ.27: ಜನವರಿ 17 ರಂದು ನಡೆದ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಘೋಷಿಸಿದ್ದಾರೆ. ಮುರುಗಂಡಿ ತೇವರ್ (36); ಯೊಸೊವಾ ರಾಜೇಂದ್ರನ್ (35); ಕಣ್ಣನ್ ಮಣಿ (36); ಮತ್ತು ಮುರುಗಂಡಿ ತೇವರ್ ಅವರ ತಂದೆ ಷಣ್ಮುಗಸುಂದರಂ ಬಂಧಿತ ಆರೋಪಿಗಳು. ಇನ್ನೂ ನಾಲ್ವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಸ್ಥಳೀಯ ವ್ಯಕ್ತಿ ಶಶಿ ತೇವರ್ ಎಂಬಾತನ ಹೆಸರು ಹೇಳಿದ್ದು,

ಮಂಗಳೂರು: ಕೋಟೆಕಾರ್ ದರೋಡೆ ಪ್ರಕರಣ : 18.3 ಕೆಜಿ ಚಿನ್ನ ವಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top