News Kadaba

ಉಡುಪಿ: ಮಲ್ಪೆಯಲ್ಲಿ 36.9 ಲಕ್ಷ ರೂ. ಮೌಲ್ಯದ ಮೊಬೈಲ್ ಟವರ್ ಕಳವು; ದೂರು ದಾಖಲು

(ನ್ಯೂಸ್ ಕಡಬ) newskadaba.com ಜ.25 : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ಹೋಬಳಿಯ ಕಲ್ಯಾಣಪುರ ಗ್ರಾಮದಲ್ಲಿ ಮೊಬೈಲ್ ಟವರ್ ಕಳವು ಪ್ರಕರಣವೊಂದು ವರದಿಯಾಗಿದೆ. ಜಿಟಿಎಲ್ ಮೊಬೈಲ್ ಕಂಪನಿಗೆ ಸೇರಿದ ಮೊಬೈಲ್ ಟವರ್ ಅನ್ನು ಕಲ್ಯಾಣಪುರದಲ್ಲಿ ಸ್ಥಾಪಿಸಿದ ಸ್ಥಳದಿಂದ ಕಳವು ಮಾಡಲಾಗಿದೆ ಎಂದು ವರದಿಯಾಗಿದೆ. ಜಿಟಿಎಲ್ ಇನ್‌ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್‌ನ ಅಧಿಕೃತ ಅಧಿಕಾರಿ ಸಂದೀಪ್ ಎಂಬವರು ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. 2023ರ ಮಾರ್ಚ್ 31 ರಂದು ಕಂಪನಿಯ ತಂತ್ರಜ್ಞರು ನಡೆಸಿದ ದಿನನಿತ್ಯದ ಪರಿಶೀಲನೆಯ ಸಂದರ್ಭದಲ್ಲಿ ಸರ್ವೆ ನಂಬರ್ 232/2b2-p2 […]

ಉಡುಪಿ: ಮಲ್ಪೆಯಲ್ಲಿ 36.9 ಲಕ್ಷ ರೂ. ಮೌಲ್ಯದ ಮೊಬೈಲ್ ಟವರ್ ಕಳವು; ದೂರು ದಾಖಲು Read More »

ಕರಾವಳಿ

ಪ್ರಯಾಗ್‌ರಾಜ್‌ನಲ್ಲಿ ಮತ್ತೆ ಬೆಂಕಿ ಅವಘಡ-ಹೊತ್ತಿ ಉರಿದ ಕಾರುಗಳು!

(ನ್ಯೂಸ್ ಕಡಬ) newskadaba.com ಜ.25 ಲಖನೌ: ಉತ್ತರ ಪ್ರದೇಶದಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಇಂದು ಮುಂಜಾನೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಪ್ರಯಾಗ್‌ರಾಜ್‌ನ ಮುಖ್ಯ ರಸ್ತೆಯ ಸೆಕ್ಟರ್-2ರ ಬಳಿ ನಿಲ್ಲಿಸಿದ್ದ ಎರಡು ಕಾರುಗಳು ಬೆಂಕಿಗಾಹುತಿಯಾಗಿವೆ.ಆದರೆ ಯಾವುದೇ ಅಪಾಯ ಕಂಡುಬಂದಿಲ್ಲ ಎನ್ನಲಾಗಿದೆ. ಬೆಂಕಿ ಅವಘಡದ ಮಾಹಿತಿ ಸಿಕ್ಕಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ಬೆಂಕಿ ನಂದಿಸಿ ಹೆಚ್ಚಿನ ಅಗ್ನಿ ದುರಂತವನ್ನು ತಪ್ಪಿಸಿದೆ. ಈ ಅವಘಡದಲ್ಲಿ ಎರಡೂ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಸುತ್ತಮುತ್ತಲಿನ ವಾಹನಗಳನ್ನು ತೆರವುಗೊಳಿಸಲಾಯಿತು. ಅದೃಷ್ಟವಶಾತ್ ಘಟನೆಯಲ್ಲಿ

ಪ್ರಯಾಗ್‌ರಾಜ್‌ನಲ್ಲಿ ಮತ್ತೆ ಬೆಂಕಿ ಅವಘಡ-ಹೊತ್ತಿ ಉರಿದ ಕಾರುಗಳು! Read More »

ಬ್ರೇಕಿಂಗ್ ನ್ಯೂಸ್

ಬಿಗ್‌ಬಾಸ್ ಖ್ಯಾತಿಯ ವಕೀಲ ಜಗದೀಶ್ ಬಂಧನ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ಬಿಗ್‌ಬಾಸ್‌ ರಿಯಾಲಿಟಿ ಶೋ ಖ್ಯಾತಿಯ ವಕೀಲ ಜಗದೀಶ್ ಬಂಧನವಾಗಿದೆ. ತೇಜಸ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಜಗದೀಶ್‌ ಅವರನ್ನು ಬಂಧಿಸಿದ್ದಾರೆ. ಶುಕ್ರವಾರ ನಡೆದ ಗಲಾಟೆಯಲ್ಲಿ ಜಗದೀಶ್ ಅವರ ಗನ್‌ಮ್ಯಾನ್‌ ಕಾನೂನುಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಉತ್ತರ ಪ್ರದೇಶದಲ್ಲಿ ಮಾತ್ರ ಗುಂಡು ಹಾರಿಸಿರುವ ಬಂದೂಕಿನ  ಪರವಾನಿಗೆ ಪಡೆಯಲಾಗಿತ್ತು. ಇದೇ ಗನ್ ಬಳಸಿ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು. ಈ ಸಂಬಂಧ ತೇಜಸ್ ಎಂಬವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು

ಬಿಗ್‌ಬಾಸ್ ಖ್ಯಾತಿಯ ವಕೀಲ ಜಗದೀಶ್ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿ

(ನ್ಯೂಸ್ ಕಡಬ) newskadaba.com ಜ.25 ಉಡುಪಿ: ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿಯ ಬಗ್ಗೆ ಮಾಹಿತಿಗೆ ಪೊಲೀಸರ ಮನವಿ Read More »

ಕರಾವಳಿ

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ನಗರದ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಕಾರ್ಯಕರ್ತರು ನಗರ ಗುರುವಾರ ಮಧ್ಯಾಹ್ನ ವೇಳೆ ದಾಳಿ ನಡೆಸಿದ್ದರು. ಸ್ಥಳೀಯ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯಕರ್ತರು ಬೆಜೈ ಬಳಿ ಕಾರ್ಯಾಚರಿಸುತ್ತಿದ್ದ ಯುನಿಸೆಕ್ಸ್ ಸಲೂನ್‌ಗೆ ನುಗ್ಗಿ ಸೆಲೂನ್‌ನಲ್ಲಿದ್ದ ಪೀಠೋಪಕರಣಗಳು ಮತ್ತು ಗಾಜುಗಳನ್ನು ಒಡೆದು ಹಾಕಿ

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ Read More »

ಕರಾವಳಿ

ಉತ್ತರಕಾಶಿಯಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

(ನ್ಯೂಸ್ ಕಡಬ) newskadaba.com ಜ.24 ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಎರಡು ಬಾರಿ ಭೂಮಿ ಕಂಪಿಸಿದ್ದು, ನಿವಾಸಿಗಳು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದರು. ವಿಪತ್ತು ನಿರ್ವಹಣಾ ಕಚೇರಿಯ ಪ್ರಕಾರ, ಭೂಕಂಪದ ನಂತರ ವರುಣವ್ರತ ಪರ್ವತದಲ್ಲಿ ಸಂಭವಿಸಿದ ಭೂಕುಸಿತವನ್ನು ಹೊರತುಪಡಿಸಿ ಜಿಲ್ಲೆಯಲ್ಲಿ ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯ ವರದಿಯಾಗಿಲ್ಲ. ಉತ್ತರಕಾಶಿಯ ನಿವಾಸಿಗಳಿಗೆ ಶುಕ್ರವಾರ ಬೆಳಗ್ಗೆ ಎರಡು ಗಮನಾರ್ಹ ಭೂಕಂಪದ ಅನುಭವವಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಜೈ ಪ್ರಕಾಶ್ ಸಿಂಗ್ ಪನ್ವಾರ್ ಅವರು

ಉತ್ತರಕಾಶಿಯಲ್ಲಿ ಎರಡು ಬಾರಿ ಕಂಪಿಸಿದ ಭೂಮಿ Read More »

ಬ್ರೇಕಿಂಗ್ ನ್ಯೂಸ್

‘ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಸರ್ಕಾ ರದ ಅನುಮತಿ ಕಡ್ಡಾಯ’- ಖಂಡ್ರೆ

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು : ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯ ಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸ್ಪಷ್ಟ ಸೂಚನೆ ನೀಡಿರುವ ಸಚಿವರು, ಚಲನಚಿತ್ರ, ದೂರದರ್ಶನ ಸಾಕ್ಷ್ಯ ಚಿತ್ರ, ಧಾರಾವಾಹಿ ಇತ್ಯಾದಿ ಚಿತ್ರೀಕರಣಕ್ಕೆ ಸಂಬಂಧಿತ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕ ಕಟ್ಟಿಸಿಕೊಂಡು ಅನುಮತಿ ನೀಡುತ್ತಿದ್ದಾರೆ. ಇದಲ್ಲದೆ ಸ್ಥಳೀಯ ಮಟ್ಟದಲ್ಲೂ

‘ಅರಣ್ಯ ಪ್ರದೇಶದಲ್ಲಿ ಚಿತ್ರೀಕರಣಕ್ಕೆ ಸರ್ಕಾ ರದ ಅನುಮತಿ ಕಡ್ಡಾಯ’- ಖಂಡ್ರೆ Read More »

ಕರ್ನಾಟಕ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಇಂದು ಹುಟ್ಟಿದ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್!

(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು : ಇಂದು ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಇಂದು ಹುಟ್ಟುವ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಲಿದೆ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಿಗೆ ಗುಲಾಬಿ ಬಣ್ಣದ ದೀಪಾಲಂಕಾರ ಮಾಡಲು ಮತ್ತು ಇಂದು ಶುಕ್ರವಾರ ಜನಿಸುವ ಹೆಣ್ಣು ಮಕ್ಕಳಿಗೆ ತಲಾ 1,000 ರೂ, ಮೌಲ್ಯದ ಕಿಟ್ ಉಡುಗೊರೆ ಗಿಫ್ಟ್ ನೀಡಲು ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಗೆ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ: ಇಂದು ಹುಟ್ಟಿದ ಹೆಣ್ಣು ಮಗುವಿಗೆ ರಾಜ್ಯ ಸರ್ಕಾರದಿಂದ ಗಿಫ್ಟ್! Read More »

ಕರ್ನಾಟಕ

ರಕ್ಷಣಾ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ) newskadaba.com ಜ.24 ಮುಂಬೈ: ರಕ್ಷಣಾ ಉತ್ಪನ್ನಗಳನ್ನ ತಯಾರಿಸುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮಹಾರಾಷ್ಟ್ರದ ನಾಗ್ಬುರ ಬಳಿಯಿರುವ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಐವರು ಮೃತಪಟ್ಟಿರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಸದ್ಯ ಅಗ್ನಿಶಾಮ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡುತ್ತಿದ್ದು, ರಕ್ಷಣಾ ತಂಡಗಳು ಬದುಕುಳಿದವರಿಗಾಗಿ ಶೋಧ ನಡೆಸುತ್ತಿದೆ. ಇನ್ನು ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡಿತ್ತಿದ್ದಾರೆ ಎಂದು

ರಕ್ಷಣಾ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ Read More »

ಬ್ರೇಕಿಂಗ್ ನ್ಯೂಸ್

ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

(ನ್ಯೂಸ್ ಕಡಬ) newskadaba.com ಜ.24 ಮುಂಬೈ: ದರ್ಶನ್‌ ಪವಿತ್ರ ಗೌಡ ಸೇರಿದಂತೆ ಇತರೇ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ

ರೇಣುಕಾ ಕೊಲೆ ಕೇಸ್‌: ದರ್ಶನ್‌ ಸೇರಿ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top