News Kadaba

ರೈತ ಸಂಘಟನೆಗಳ ಬೃಹತ್ ಪ್ರತಿಭಟನಾರ್ಯಾಲಿ ಕಲಬುರಗಿ ಬಂದ್ಗೆಾ ಮಿಶ್ರ ಪ್ರತಿಕ್ರಿಯೆ; ಜನಜೀವನ ಸಹಜ

(ನ್ಯೂಸ್ ಕಡಬ) newskadaba.com ಜ.22 :  ಕಲಬುರಗಿ : ಪ್ರತಿಕ್ವಿಂಟಾಲ್‍ತೊಗರಿಗೆ ರೂ.12500 ಧಾರಣೆ ನೀಡಬೇಕುಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡುಕರ್ನಾಟಕ ಪ್ರಾಂತರೈತ ಸಂಘ ಹಾಗೂ ಅಖಿಲ ಭಾರತಕಿಸಾನ್ ಸಭಾಸೇರಿದಂತೆ ಹಲವು ರೈತಪರ ಸಂಘಟನೆಗಳು ಕರೆದಿದ್ದ ಕಲಬುರಗಿ ಬಂದ್‍ಗೆಇಂದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆ ಸುಮಾರು 5ರ ಹೊತ್ತಿಗೆ ಬಂದ್‍ಆರಂಭಗೊಂಡಿದ್ದರಿಂದ ಆ ಸಮಯಕ್ಕೂ ಮೊದಲುಕೇಂದ್ರ ಬಸ್ ನಿಲ್ದಾಣದಿಂದ ಹೊರರಾಜ್ಯ ಮತ್ತುಅನ್ಯ ಜಿಲ್ಲೆಗಳಿಗೆ ಹೊರಡಬೇಕಿದ್ದ ಸಾರಿಗೆಇಲಾಖೆಯ ಬಸ್‍ಗಳುಅದಕ್ಕೂ ಮುಂಚೆ ನಿರ್ಗಮಿಸಿದ್ದು ಬಿಟ್ಟರೆ ಉಳಿದಂತೆ ಬಸ್ ಸಂಚಾರ ಸ್ಥಗಿತಗೊಂತ್ತು.ಇನ್ನುಳಿದಂತೆ ನಗರದ ನಾಲ್ಕೂ […]

ರೈತ ಸಂಘಟನೆಗಳ ಬೃಹತ್ ಪ್ರತಿಭಟನಾರ್ಯಾಲಿ ಕಲಬುರಗಿ ಬಂದ್ಗೆಾ ಮಿಶ್ರ ಪ್ರತಿಕ್ರಿಯೆ; ಜನಜೀವನ ಸಹಜ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ: ಶ್ರೀರಾಮುಲು ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ಜ.22  ಬೆಂಗಳೂರು: ಒಂದು ಕಾಲದಲ್ಲಿ ತಮ್ಮ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧವೇ ವಾಗ್ದಾಳಿ ನಡೆಸಿದ ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ ಎಂದು ಬುಧವಾರ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಬಂದಿರುವ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ದಾಸ್ ಅವರು ನಿನ್ನೆ ಸಂಜೆ ಕೋರ್ ಕಮಿಟಿ ಸಭೆ ನಡೆಸಿದರು. ಕೋರ್

ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ: ಶ್ರೀರಾಮುಲು ಗಂಭೀರ ಆರೋಪ Read More »

ಕರ್ನಾಟಕ

ಬಾಹ್ಯಾಕಾಶದಿಂದ ಮಹಾ ಕುಂಭಮೇಳದ ಫೊಟೋ ಬಿಡುಗಡೆ ಮಾಡಿದ ಇಸ್ರೋ

(ನ್ಯೂಸ್ ಕಡಬ) newskadaba.com ಜ.22 : ಬಾಹ್ಯಾಕಾಶದಿಂದ ಕಾಣಿಸುವ ಮಹಾ ಕುಂಭಮೇಳದ ಸ್ಥಳದ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ. ಭಾರತದ ಅತ್ಯಾಧುನಿಕ ಆಪ್ಟಿಕಲ್ ಉಪಗ್ರಹಗಳು ಮತ್ತು ಹಗಲು ರಾತ್ರಿ ವೀಕ್ಷಿಸುವ ಸಾಮರ್ಥ್ಯವಿರುವ ರಾಡಾರ್‌ಸ್ಯಾಟ್ ಬಳಸಿ ಈ ಫೋಟೋಗಳನ್ನು ತೆಗೆಯಲಾಗಿದೆ. ಹೈದರಾಬಾದ್‌ನಲ್ಲಿರುವ ರಾಷ್ಟ್ರೀಯ ದೂರಸಂವೇದಿ ಕೇಂದ್ರವು ಮಹಾ ಕುಂಭಮೇಳದ ಚಿತ್ರಗಳ ಸರಣಿಯನ್ನು ಉಪಗ್ರಹದಿಂದ ರಿಸೀವ್‌ ಮಾಡಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ NRSC ನಿರ್ದೇಶಕ ಡಾ. ಪ್ರಕಾಶ್ ಚೌಹಾಣ್, ಪ್ರಯಾಗ್‌ರಾಜ್ ಮೇಲೆ ಆವರಿಸಿರುವ ಕ್ಲೌಡ್ ಬ್ಯಾಂಡ್ ಮೂಲಕ ಪ್ರದೇಶವನ್ನು ಚಿತ್ರಿಸಲು

ಬಾಹ್ಯಾಕಾಶದಿಂದ ಮಹಾ ಕುಂಭಮೇಳದ ಫೊಟೋ ಬಿಡುಗಡೆ ಮಾಡಿದ ಇಸ್ರೋ Read More »

ಬ್ರೇಕಿಂಗ್ ನ್ಯೂಸ್

ಪ್ರಯಾಗರಾಜ್ ಮಹಾಕುಂಭದಲ್ಲಿ ಪುಣ್ಯ ಸ್ನಾನ ನೆರವೇರಿಸಿದ ಸುಧಾ ಮೂರ್ತಿ

(ನ್ಯೂಸ್ ಕಡಬ) newskadaba.com ಜ.22 : ಪ್ರಯಾಗರಾಜ್‌ನ ಮಹಾಕುಂಭ ಮೇಳದಲ್ಲಿ ಪ್ರಸಿದ್ಧ ಲೇಖಕಿ ಮತ್ತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುದಾ ಮೂರ್ತಿ ಅವರು ಪವಿತ್ರ ಸ್ನಾನವನ್ನು ನೆರವೇರಿಸಿದರು. ಅವರು ಪವಿತ್ರ ಕುಂಭಮೇಳದ ಪಾವನ ವಾತಾವರಣದಲ್ಲಿ ಭಾಗಿಯಾಗಿ ಸಂತಸ ವ್ಯಕ್ತಪಡಿಸಿದರು. ಪ್ರಯಾಗರಾಜ್‌ನಲ್ಲಿ ಗಂಗಾ, ಯಮುನಾ ಮತ್ತು ಪಾವಿತ್ರ್ಯಮಯ ಸರಸ್ವತಿ ನದಿಗಳ ಸಂಗಮದಲ್ಲಿ ಆಯೋಜಿಸಲಾಗಿರುವ ಮಹಾಕುಂಭ ಮೇಳವು ಹಿಂದೂ ಧಾರ್ಮಿಕ ಪರಂಪರೆಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಈ ವೇಳೆ ಸುದಾ ಮೂರ್ತಿ ಅವರು ತನ್ನ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡು, ಪೂರ್ವಜರಿಗೆ ತರ್ಪಣ

ಪ್ರಯಾಗರಾಜ್ ಮಹಾಕುಂಭದಲ್ಲಿ ಪುಣ್ಯ ಸ್ನಾನ ನೆರವೇರಿಸಿದ ಸುಧಾ ಮೂರ್ತಿ Read More »

ಬ್ರೇಕಿಂಗ್ ನ್ಯೂಸ್

ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ, 13 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಜ.22 :  ಯಲ್ಲಾಪುರ: ಲಾರಿ ಪಲ್ಟಿಯಾಗಿ 9 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ, 13 ಜನರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು

(ನ್ಯೂಸ್ ಕಡಬ) newskadaba.com ಜ.22 :  ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿ ಕಣ್ಣನ್ ಮಣಿ (35) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ದರೋಡೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡವು ಜನವರಿ 20 ರಂದು ತಮಿಳುನಾಡಿನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಲ್ಲಿ ಒಬ್ಬರಾದ ಮುಂಬೈನ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು Read More »

ಕರಾವಳಿ

ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಜ.22 ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಸೂಚಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಸೋಮವಾರ, ನ್ಯಾ. ಆರ್. ದೇವದಾಸ್ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ.

ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ಕುಟುಂಬ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್ ಆದೇಶ Read More »

ಕರಾವಳಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ

(ನ್ಯೂಸ್ ಕಡಬ) newskadaba.com ಜ.22 ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬಂಧಿತ ವ್ಯಕ್ತಿ ಅತೀಕ್ ಅಹ್ಮದ್ ನನ್ನು ಜನವರಿ 20 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಎಂದು ಗುರುತಿಸಲಾದ ಅಹ್ಮದ್, ಜುಲೈ 2022 ರಲ್ಲಿ

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 21ನೇ ಆರೋಪಿಯನ್ನು ಬಂಧಿಸಿದ ಎನ್ ಐಎ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’- ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ರಾಜ್ಯದಲ್ಲಿ ನಡೆದ ಸಾಲು-ಸಾಲು ದರೋಡೆ ಪ್ರಕರಣಗಳ ವಿಚಾರವಾಗಿ ಮಾತನಾಡಿದ ಅವರು, ಪೊಲೀಸರನ್ನು ಯಕ್ಷಗಾನ ತಡೆಯುವುದಕ್ಕೆ ನಿಯೋಜನೆ ಮಾಡುವುದು ಬೇಡ. ಸಿ.ಟಿ ರವಿ ಅವರನ್ನು ಪೊಲೀಸರ ಮೂಲಕ ಊರೆಲ್ಲಾ ತಿರುಗಿಸಿ ಏನೋ ಸಾಧನೆ ಮಾಡಿದ್ದೇವೆ ಎಂಬ ಭ್ರಮೆ ಬೇಡ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ’- ಕೋಟ ಶ್ರೀನಿವಾಸ ಪೂಜಾರಿ Read More »

ಕರ್ನಾಟಕ

ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ

(ನ್ಯೂಸ್ ಕಡಬ) newskadaba.com ಜ.21 ಭುವನೇಶ್ವರ: ಛತ್ತೀಸಗಢದ ಗರಿಯಾಬಂದ್ ಜಿಲ್ಲೆಯ ಛತ್ತೀಸಗಢ-ಒಡಿಶಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹಿರಿಯ ಕೇಡರ್ ಸೇರಿದಂತೆ ಕನಿಷ್ಠ 14 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರು ಅಂತರರಾಜ್ಯ ಗಡಿಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ನಕ್ಸಲ್ ಮುಕ್ತ ಭಾರತದ ಸಂಕಲ್ಪ ಮತ್ತು ಭದ್ರತಾ

ಛತ್ತೀಸಗಢದ ಗರಿಯಾಬಂದ್‌ನಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ 14 ಮಂದಿ ನಕ್ಸಲರ ಹತ್ಯೆ Read More »

ಬ್ರೇಕಿಂಗ್ ನ್ಯೂಸ್
Scroll to Top